ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..! ಕಾರವಾರ; ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆ ಅಡಿಯಲ್ಲಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಅಡಿಯಲ್ಲಿ ಬುಡಕಟ್ಟು ಸಮುದಾಯದ/ಪರಿಶಿಷ್ಟ ಪಂಗಡದವರಿಗೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ನೊಂದಿಗೆ ತ್ರಿಚಕ್ರ ವಾಹನ ಖರೀದಿಗೆ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.90 ರಷ್ಟು ಸಹಾಯಧನ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಸಂಕ್ಷಿಪ್ತ ಸುದ್ದಿ
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ..! ಕಾರವಾರ : ಜೂ.27 ರಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಅಯೋಜಿಸಲಾದ ನಾಡ ಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು, ಕೆಂಪೇಗೌಡ ಅವರ ಭಾವ ಚಿತ್ರಕ್ಕೆ ಪುಷ್ಟ ನಮನ ಸಲ್ಲಿಸುವ ಮೂಲಕ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಲತಾ ನಾಯಕ, ವಿವಿಧ ಇಲಾಖೆಗಳ...
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ತಾಲೂಕಾ ಬಾಲಭವನ ಸೊಸೈಟಿ ಕಾರ್ಯಕ್ರಮ ಕಾರವಾರ; ಕಾರವಾರದ ಸುಮತಿ ದಾಮ್ಲೆ ಹೈಸ್ಕೂಲ್ನಲ್ಲಿ ಇತ್ತೀಚೆಗೆ ನಡೆದ ಬಾಲಭವನ ಸೊಸೈಟಿ ಕಾರ್ಯಕ್ರಮವನ್ನು ನಗರಸಭೆ ಸದಸ್ಯೆ ಸಂಧ್ಯಾ ಬಾಡಕರ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ತಾಲೂಕು ಬಾಲಭವನ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಹಾಗೂ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೋಭಾ ಡಿ ಮುಕಟಗಾರ ಮಾತನಾಡಿ, ಇಂದಿನ ಯುಗ ಸ್ಫರ್ಧಾತ್ಮಕ ಯುಗವಾಗಿದ್ದು, ಮಕ್ಕಳು ಸ್ಫರ್ಧಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದು ಅತಿ ಮುಖ್ಯ ಆಗ ಮಾತ್ರ ನಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಹಾಗೂ ಭವಿಷ್ಯವನ್ನು ರೂಪಿಸಿಕೊಳ್ಳಲು...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ************************** Uttar Kannada News Today; ಸಣ್ಣ ನೀರಾವರಿ ಮೂಲಗಳ ನಿಖರ ಗಣತಿ ಮಾಡಿ: ಅಪರ ಜಿಲ್ಲಾಧಿಕಾರಿ ಕಾರವಾರ: ಜಿಲ್ಲೆಯಲ್ಲಿ ನಡೆಯುವ ಸಣ್ಣ ನೀರಾವರಿ ಗಣತಿ ಮತ್ತು ನೀರಿನಾಸರೆಗಳ ಗಣತಿ ಸಂದರ್ಭದಲ್ಲಿ , ಜಿಲ್ಲೆಯಲ್ಲಿರುವ ಸಣ್ಣ ನೀರಾವರಿಯ ಎಲ್ಲಾ ಮೂಲಗಳನ್ನು ಸಂಪೂರ್ಣವಾಗಿ ಮತ್ತು ನಿಖರವಾಗಿ ಗಣತಿ ಮಾಡುವ ಮೂಲಕ ನೀರಾವರಿ ಮೂಲಗಳ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು....
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ***************** ಶನಿವಾರ ನಾಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರವಾರ; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಉತ್ತರ ಕನ್ನಡ ಜಿಲ್ಲೆ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಆರೋಗ್ಯ, ಶಿಕ್ಷಣ, ಕ್ರೀಡಾ ಮತ್ತು ಯುವ ಸಬಲೀಕರಣ, ಕನ್ನಡ ಮತ್ತು ಸಂಸ್ಕೃತಿ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ನಗರಸಭೆ ಕಾರವಾರ, ಸ್ಕೌಟ್ ಮತ್ತು ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್,...
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! Uttar Kannada News Today; ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ..! ಕಾರವಾರ; ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ, ಭಾರತ ಸರಕಾರದಿಂದ 2025ನೇ ಸಾಲಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 2025 ರ ಜುಲೈ 31ಕ್ಕೆ ಅನ್ವಯವಾಗುವಂತೆ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ವಿವಿಧ ಕ್ಷೇತ್ರಗಳ ಸಾಧಕರಾದ (ಧೈರ್ಯ ಮತ್ತು ಸಾಹಸದಿಂದ...
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!
Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ. ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ...
ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು
Uttar Kannada News Today: ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮೇ.27 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ...
ಜನನ-ಮರಣ ನೋಂದಣಿ ನೂತನ ಆದೇಶ ಹಿಂಪಡೆಯಿರಿ, ಸರ್ಕಾರಕ್ಕೆ ಮುಂಡಗೋಡಿನ ವಕೀಲರ ಆಗ್ರಹ..!
ಮುಂಡಗೋಡ : ಪಟ್ಟಣದಲ್ಲಿ ಇಂದು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ, ವಕೀಲರ ಸಂಘ ಮನವಿಯೊಂದನ್ನ ಅರ್ಪಿಸಿದೆ. ಜನನ-ಮರಣ ನೋಂದಣಿ ಸಂಬಂಧ ರಾಜ್ಯ ಸರ್ಕಾರದ ಅಧಿಸೂಚನೆ ವಾಪಸ್ ಪಡೆದು, ಈ ಹಿಂದಿನಂತೆ ಜೆ.ಎಮ್.ಎಫ್.ಸಿ. ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿಯನ್ನು ನೀಡುವಂತೆ ಆಗ್ರಹಿಸಿದ್ದಾರೆ. ಜನನ-ಮರಣ ನೋಂದಣಿ ಸಂದರ್ಭದಲ್ಲಿ ವಿಳಂಭ ಅಥವಾ ಬೇರೆ ಯಾವುದೋ ವಿವಾದಕ್ಕೆ ಸಂಬಂಧಿಸಿದಂತೆ, ತಿದ್ದುಪಡಿ ಅವಶ್ಯಕತೆ ಇದ್ದಲ್ಲಿ ಅಂತಹ ವ್ಯಕ್ತಿಗಳು ಈ ಹಿಂದೆ, ಜನನ-ಮರಣ ನೋಂದಣಿ ಕಾಯ್ದೆ ಕಲಂ, 13 ರ ಪ್ರಕಾರ ಸ್ಥಳೀಯ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿ...
ನಂದಿಕಟ್ಟಾದಲ್ಲಿ ಪ್ರವೀಣ್ ಹತ್ಯೆಗೆ ಖಂಡನೆ, ಬಿಜೆಪಿ ಯುವ ಮೋರ್ಚಾದಿಂದ ಶೃದ್ಧಾಂಜಲಿ..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಕೊಟ್ಟಾರು ಸಾವಿಗೆ, ಬಿಜೆಪಿ ಯುವ ಮೋರ್ಚಾ ಘಟಕ ಕಂಬನಿ ಮಿಡಿದಿದೆ. ಹತ್ಯೆಯಾಗಿರೋ ಪ್ರವೀಣ್ ಕೊಟ್ಟಾರು ಭಾವಚಿತ್ರಕ್ಕೆ ಹೂ ಹಾರ ಹಾಕಿ ಶೃದ್ಧಾಂಜಲಿ ಸಲ್ಲಿಸಿದ ಯುವ ಕಾರ್ಯಕರ್ತರು, ಹಂತಕರಿಗೆ ಹೆಡೆಮುರಿ ಕಟ್ಟುವಂತೆ ಆಗ್ರಹಿಸಿದ್ದಾರೆ. ಈ ವೇಳೆ ನಂದಿಕಟ್ಟಾ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.



