ಅವ್ರು 72 ವರ್ಷದ ಹಿರಿಯ ಕ್ರೀಡಾಪಟು.. ಇವತ್ತಿಗೂ ಆ ಹಿರಿಯ ಜೀವ ಓಟಕ್ಕೆ ನಿಂತರೆ ಸಾಕು ಯಾರಿಗೂ ಕಡಿಮೆಯಿಲ್ಲ ಅನ್ನೋ ಛಾಪು ಮೂಡಿಸ್ತಾರೆ. ಪ್ರಶಸ್ತಿಗಳನ್ನು ಬಾಚಿಕೊಳ್ತಾರೆ. ದಶಕಗಳಿಂದಲೂ ಕ್ರೀಡಾಕ್ಷೇತ್ರದಲ್ಲಿ ತಮ್ಮದೇ ಆದ ನಿರಂತರ ಸೇವೆ ಸಲ್ಲಿಸ್ತಿದಾರೆ. ಆದ್ರೆ, ಇವ್ರ ಸಾಧನೆಯ ಹೆಜ್ಜೆಗಳನ್ನು ಅದ್ಯಾಕೋ ಏನೋ ರಾಜ್ಯ ಸರ್ಕಾರ ಮಾತ್ರ ಇನ್ನೂ ಗುರುತಿಸಿಯೇ ಇಲ್ಲ. ಹೀಗಾಗಿ, ಈ ಹಿರಿಯ ಕ್ರೀಡಾಪಟುವಿಗೆ ಸದ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಲೇ ಬೇಕು ಅಂತಾ ಉತ್ತರ ಕರ್ನಾಟಕದ ಅಸಂಖ್ಯ ಕ್ರೀಡಾಭಿಮಾನಿಗಳು ಅಭಿಯಾನ ಶುರು ಮಾಡಿದ್ದಾರೆ....
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: ಸ್ಪೋರ್ಟ್ಸ್ ಕಾರ್ನರ್
ಕ್ರಿಕೆಟ್ ನಲ್ಲಿ “ವಿರಾಟ” ಪರ್ವ ಕೊನೆಯಾಗತ್ತಾ..? ನಾಯಕತ್ವ ಬದಲಾಗತ್ತಾ..?
ವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ನ ಅಪ್ರತಿಮ ಆಟಗಾರ. ಬ್ಯಾಟ್ಸ್ ಮೆನ್ ಆಗಿ ಕ್ರೀಸ್ ಗೆ ಅಂಟಿಕೊಂಡು ನಿಂತ್ರೆ ಸುನಾಮಿಯಂತೆ ರನ್ಗಳು ಹರಿದುಬರುತ್ತೆ. ಎದುರಾಳಿಯ ಸವಾಲು ಎಷ್ಟೇ ಇರಲಿ, ಬ್ಯಾಟ್ ಝಳಪಿಸಲು ಶುರು ಮಾಡಿದ್ರೆ ಚೇಸಿಂಗ್ ಗಾಡ್. ಇನ್ನು ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಮಿಂಚಿನ ಗತಿಯಲ್ಲಿ ಓಡಾಡುತ್ತಾ ಚುರುಕಿನ ಫೀಲ್ಡಿಂಗ್ ಮೂಲಕ ಗಮನ ಸೆಳೆಯುತ್ತಾರೆ. ಆಕ್ರಮಣಕಾರಿ ಪ್ರವೃತ್ತಿ, ಹೋರಾಟ ಛಲ, ಗೆಲ್ಲಲೇಬೇಕು ಅನ್ನೋ ಹಠ ಹಾಗೂ ಸೋಲನ್ನು ಒಪ್ಪಿಕೊಳ್ಳದಂತಹ ಮನಸ್ಥಿತಿಯ ಆಟಗಾರ. ಒಬ್ಬ ಆಟಗಾರನಾಗಿ...
ಉತ್ತರ ಕನ್ನಡ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಯಲ್ಲಾಪುರ ಸಂಪರ್ಕಿಸುವ ಸುಂಕಸಾಳ ಹೆದ್ದಾರಿಯಲ್ಲಿ ತುಂಬಿದ್ದ ನೆರೆ ನೀರಿನಲ್ಲಿ ಬೈಕ್ ಸವಾರ ಹಾಗೂ ಸಹ ಸವಾರನು ಕೊಚ್ಚಿಹೋಗಿದ್ದು ಕೊಚ್ಚಿಹೋದ ಸಹ ಸವಾರ ಕೇಶವ್ ನಾಯ್ಕ ಎಂಬುವವರನ್ನು ಅಂಕೋಲ ಪಿ.ಎಸ್.ಐ ಸಂಪತ್ ರವರು ರಕ್ಷಣೆಮಾಡಿ ಕರೆತಂದಿದ್ದಾರೆ. ಇನ್ನು ಬೈಕ್ ಸವಾರ ಹೊನ್ನಾವರ ಮೂಲದ ಸಂತೋಷ್ ನಾಯ್ಕ್ (30) ನೀರಿನಲ್ಲಿ ಕೊಚ್ಚಿ ಹೋಗಿದ್ದು ಈತನಿಗಾಗಿ ಅರಣ್ಯದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ರಸ್ತೆಯನ್ನು ಬೈಕ್ನಲ್ಲಿ ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿ ಹೋದ ಸಂತೋಷ್ ನಾಯ್ಕ್...
- 1
- 2

