ಶಿಗ್ಗಾವಿ; ಬಜೆಟ್ ನಲ್ಲಿ ಶಿಶುನಾಳ ಶರೀಫರ ಪ್ರಾಧಿಕಾರ ಘೋಷಣೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಕೈ ಕಾರ್ಯಕರ್ತರ ಸಂಭ್ರಮಾಚರಣೆ ಜೋರಾಗಿತ್ತು. ಶಾಸಕ ಯಾಸೀರ್ ಖಾನ್ ಪಠಾಣ್ ನೇತೃತ್ವದಲ್ಲಿ ಪಟ್ಟಣದ ಚನ್ನಮ್ಮ ಸರ್ಕಲ್ ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ರು. ಇದೇ ವೇಳೆ ಮಾತನಾಡಿದ ಶಾಸಕ ಯಾಸಿರಖಾನ್ ಫಠಾಣ, ಬೊಮ್ಮಾಯಿಗೆ ಸವಾಲು ಹಾಕಿದ್ರು, ಬೊಮ್ಮಾಯಿಯವ್ರೇ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ ಮಾಡಲಿಲ್ಲ ನೀವು..? ನಿಮಗೆ ಕೆಲಸ ಮಾಡಲು ಯಾರಾದರೂ ಕೈ ಹಿಡಿದಿದ್ರಾ..? ನಾನು ಏನಾದರೂ ತರಬೇಕು ಅಂದ್ರೆ...
Top Stories
ಹಣ ಕಟ್ಟಿ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳೇ ಗಮನಿಸಿ..! ಕಟ್ಟಿದ ಹಣ ವಾಪಸ್ ಬೇಕಾ..? ಹೀಗೆ ಮಾಡಿ..!
ಉತ್ತರ ಕನ್ನಡ ಸೇರಿ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನ ಭಾರೀ ಮಳೆ, ‘ರೆಡ್ ಅಲರ್ಟ್’ ಘೋಷಣೆ..!
ಮುಂಡಗೋಡ ಠಾಣೆಗೆ ಪಿಎಸ್ಐ ಬಸವರಾಜ್ ಮಬನೂರು ರೀ ಎಂಟ್ರಿಯಂತೆ..? ಕ್ರೈಂ ಪಿಎಸ್ಐ ಆಗಿ ಮತ್ತೆ ಬರ್ತಿದ್ದಾರಂತೆ ಹೌದಾ..?
ಮುಂಡಗೋಡ, ಕುಸೂರಿನ 29 ವರ್ಷದ ಸಿವಿಲ್ ಇಂಜಿನಿಯರಿಂಗ್ ಪದವೀಧರ ಯುವಕ ನಾಪತ್ತೆ, ದೂರು ದಾಖಲು..!
ಮುಂಡಗೋಡಿನಲ್ಲಿ ಇಂದು ಶಾಸಕ ಭೀಮಣ್ಣ ನಾಯ್ಕ್ ನೇತೃತ್ವದಲ್ಲಿ, ಕಾಂಗ್ರೆಸ್ನಿಂದ ಎಸ್ಐಆರ್ (SIR) ಕುರಿತು ವಿಶೇಷ ಸಭೆ..!
ಮುಂದಿನ 6 ದಿನಗಳ ಕಾಲ ಉತ್ತರ ಕನ್ನಡ ಸೇರಿ, ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ..!
ಜೋಗೇಶ್ವರಹಳ್ಳ ಶಾಲೆ ಆವರಣದಲ್ಲಿ ಯುವಕನ ಸಾವು ಕೇಸ್; ಸ್ಥಳಕ್ಕೆ BEO ಭೇಟಿ, ಕಟ್ಟು ನಿಟ್ಟಿನ ಕ್ರಮ..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!!
ಮುಂಡಗೋಡಿನ ಇಬ್ಬರಿಗೆ 6 ತಿಂಗಳು ಗಡಿಪಾರು ಮಾಡಿ ಎಸ್ಪಿ ಆದೇಶ, ಓರ್ವ ಕೆಜಿಎಫ್ ಜಿಲ್ಲೆಗೆ, ಮತ್ತೋರ್ವ ಮಂಡ್ಯ ಜಿಲ್ಲೆಗೆ..! ಅಷ್ಟಕ್ಕೂ ಯಾರ್ಯಾರು ಗಡಿಪಾರು..? ಯಾಕೆ..?
ಮುಂಡಗೋಡ ಹೆಸ್ಕಾಂ ನಿರ್ಲಕ್ಷಕ್ಕೆ ಯುವಕ ಬಲಿ..? ದೇವರಿಗಂತ ಹೂವು ಕೀಳಲು ಹೋದ ಪೂಜಾರಿ ಹೆಣವಾದ..! ಶಾಲಾ ಆವರಣದ ಬೇಲಿಯಲ್ಲೇ ವಿದ್ಯುತ್..!
ಉತ್ತರ ಕನ್ನಡ ಸೇರಿ ರಾಜ್ಯದ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆ ಭಾರಿ ಗಾಳಿ-ಮಳೆ ಮುನ್ಸೂಚನೆ: ಹವಾಮಾನ ಇಲಾಖೆ ಎಚ್ಚರಿಕೆ..!
ಶಿರಸಿ ನಗರ ಠಾಣೆ ಪೊಲೀಸ್ರ ಭರ್ಜರಿ ಕಾರ್ಯಾಚರಣೆ; ಸೆಂಟ್ರಲ್ ಬಸ್ಸ್ಟ್ಯಾಂಡ್ನಲ್ಲಿ ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಖತರ್ನಾಕ ಕಳ್ಳಿ ಅಂದರ್..!
ಮುಂಡಗೋಡಲ್ಲಿ ಶಿರಸಿ DySp ನೇತೃತ್ವದಲ್ಲಿ ಕಾರ್ಯಾಚರಣೆ| ಮೀಟರ್ ಬಡ್ಡಿ ಕುಳಗಳು, ರೌಡಿ ಶೀಟರಗಳ ಮನೆ ಸರ್ಚಿಂಗ್..! ಅಸಲು ಏನಾಗಿದೆ ಮುಂಡಗೋಡಿಗೆ..?
ಮಳಗಿ ಹೊಸ ಬಸ್ ನಿಲ್ದಾಣದ ಬಳಿ, KSRTC ಬಸ್ ನಿಂದ ಬಿದ್ದು ವಿದ್ಯಾರ್ಥಿನಿಯ ಕೈಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಮತ್ತೊಂದು ಲೋಕಾ ದಾಳಿ, ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ (RI)ಲೋಕಾ ಬಲೆಗೆ..!
ಮುಂಡಗೋಡ ಹೆಸ್ಕಾಂ AEE ಧರ್ಮರಾಜ್ ಬೆಡಸಗಾಂವ್ ಲೋಕಾಯುಕ್ತ ಬಲೆಗೆ..! 65 ಸಾವಿರ ಲಂಚ ಪಡೆಯುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕ ಅಧಿಕಾರಿ..!!
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
Category: ಹಾವೇರಿ
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!
ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ನವದಂಪತಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ತಿಕ್ ಹೂಗಾರ (34) ಮತ್ತು ಐಶ್ವರ್ಯ ಹೂಗಾರ (30) ಮೃತ ದಂಪತಿ. 15 ದಿನಗಳ ಹಿಂದೆಯಷ್ಟೇ ಇವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ದೇವರ ದರ್ಶನ ಪಡೆದು ಬರುವಾಗ ದುರಂತ ಸಂಭವಿಸಿದೆ, ಕಾರ್ತಿಕ್ ಅವರು ಪತ್ನಿ ಮತ್ತು ಸಂಬಂಧಿಕರ ಜೊತೆ ಗದಗ ಜಿಲ್ಲೆಯ ನವಲಗುಂದ ಕಾಮಣ್ಣನ ದರ್ಶನಕ್ಕೆ...
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನುಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ19 ರ ರಾತ್ರಿ 11 ಗಂಟೆಯ...
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Education Department; ಹಾವೇರಿ; ಬೋಧಕೇತರರ ನೌಕರರು ತಮ್ಮ ಸೇವೆಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬ ಬೋಧಕೇತರ ನೌಕರನು ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಮತ್ತು ಕಾನೂನಿನ ನಿಯಮಗಳನ್ನು ಮನದಟ್ಟು ಮಾಡಿಕೊಂಡು ನಿಯಮಾನುಸಾರ ಕಾರ್ಯ ನಿರ್ವಹಿಸಿಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎನ್ ದಂಡಿನ ಹೇಳಿದ್ರು. ಅವರು ರವಿವಾರ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಪಿಕ ನೌಕರರ ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ...
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು...
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ, ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...
ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!
Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!
Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!
Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...









