ಹಾವೇರಿ: ಗೋವಿನಜೋಳಕ್ಕೆ ನೀರು ಹಾಯಿಸಲು ಹೋಗಿದ್ದ ರೈತ ಸಹೋದರರ ಮೇಲೆ ಚಿರತೆಯ ಭಯಾನಕ ದಾಳಿಯಿಂದ ಓರ್ವ ರೈತ ಸಾವನ್ನಪ್ಪಿ ಇನ್ನೋರ್ವ ನಿಗೆ ಗಂಭೀರ ಗಾಯವಾಗಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ನಡೆದಿದೆ. ಚಿರತೆದಾಳಿಯಿಂದ ಸಾವನ್ನಪ್ಪಿರುವ ರೈತನನ್ನು ಬೀರೆಶ ಬಳಗಾವಿ(28)ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ರೈತನನ್ನು ಗಣೇಶ ಬಳಗಾವಿ ಎಂದು ತಿಳಿದುಬರುತ್ತದೆ. ಇತನನ್ನುಚಿಕಿತ್ಸೆಗೆ ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಅ19 ರ ರಾತ್ರಿ 11 ಗಂಟೆಯ...
Top Stories
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Category: ಹಾವೇರಿ
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
Education Department; ಹಾವೇರಿ; ಬೋಧಕೇತರರ ನೌಕರರು ತಮ್ಮ ಸೇವೆಯನ್ನು ಇಲಾಖೆಗೆ ಸಲ್ಲಿಸುತ್ತಿದ್ದು ಅವರ ಮೂಲಕ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬ ಬೋಧಕೇತರ ನೌಕರನು ಇಲಾಖೆಯ ಎಲ್ಲ ಯೋಜನೆಗಳ ಮಾಹಿತಿ ಮತ್ತು ಕಾನೂನಿನ ನಿಯಮಗಳನ್ನು ಮನದಟ್ಟು ಮಾಡಿಕೊಂಡು ನಿಯಮಾನುಸಾರ ಕಾರ್ಯ ನಿರ್ವಹಿಸಿಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ ಎನ್ ದಂಡಿನ ಹೇಳಿದ್ರು. ಅವರು ರವಿವಾರ ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಲಿಪಿಕ ನೌಕರರ ವಾಹನ ಚಾಲಕರ ಮತ್ತು ಡಿ ಗ್ರೂಪ್ ನೌಕರರ ಸಂಘ...
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
Death News; ಶಿಗ್ಗಾವಿಯ BEO ಕಾರ್ಯಾಲಯದಲ್ಲಿ ಹಿರಿಯ ಮೆನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ತಾಲೂಕಿನ ಚಿಗಳ್ಳಿ ಗ್ರಾಮದ ಪ್ರಸನ್ನ ಗಣಪತಿ ಜಾಧವ್(49) ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ, ಚಿಕಿತ್ಸೆ ಫಲಿಸದೆ ಇಂದು (ಸೋಮವಾರ) ಬೆಳಗಿನ ಜಾವ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಸಂತಾಪ..! ಇನ್ನು, ಪ್ರಸನ್ನ ಜಾಧವ್ ಅವರ ನಿಧನಕ್ಕೆ ಶಿಗ್ಗಾವಿ ಕ್ಷೇತ್ರ...
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
Shiggaon Crime News; ಶಿಗ್ಗಾವಿಯಲ್ಲಿ ಮಚ್ಚಿನಿಂದ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ. ಪಟ್ಟಣದ ಅಪೊಲೋ ಫಾರ್ಮಸಿ ಎದುರು ಘಟನೆ ನಡೆದಿದ್ದು, ಮಚ್ಚಿನಿಂದ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸ್ರು ಬಂಧಿಸಿದ್ದಾರೆ. ಅಂದಹಾಗೆ, ಶಿಗ್ಗಾವಿ ಪಟ್ಟಣದ ಅಪೋಲೋ ಫಾರ್ಮಸಿ ಅಂಗಡಿಯ ಎದುರು ಮಹಮ್ಮದ್ ಸಲೀಮ್ ಶೇಕ್ (27) ಎಂಬಾತನು, ಚಂದಾಪುರ ಗ್ರಾಮದ ಪಿಗ್ಮಿ ಕಲೆಕ್ಟರ್ ಗಂಗಪ್ಪ ಹೂವಣ್ಣನವರ್(32) ಎಂಬುವವನ ಮೇಲೆ ಹಲ್ಲೆ ಮಾಡಿದ್ದಾನೆ. ಅಸಲು, ಎರಡು ತಿಂಗಳ ಹಿಂದೆ 2 ಲಕ್ಷ ರೂ ಗಳನ್ನು ಬಡ್ಡಿಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ, ಗಂಗಪ್ಪನನ್ನು...
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ, ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...
ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!
Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!
Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!
Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...
ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?
Shiggaon Murder News; ಶಿಗ್ಗಾವಿ: ಪಟ್ಟಣದ ಹೊರವಲಯದ ಖಾಸಗಿ ಶಾಲೆಯ ಹತ್ತಿರ, ಇಟ್ಟಿಗೆಗಳ ಪಕ್ಕ CRPF ಯೋಧನ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಗೆ ತಲುಪಿರೋ ಶವದ ಸುತ್ತ ಹಲವು ಅನುಮಾನಗಳು ಸುಳಿದಾಡುತ್ತಿವೆ. ಬಹುತೇಕ, ಮರ್ಡರ್ ಮಾಡಿ, ಇಲ್ಲಿ ತಂದು ಬೀಸಾಕಿದ್ದಾರಾ ದುಷ್ಕರ್ಮಿಗಳು..? ಅನ್ನೊ ಅನುಮಾನ ಪೊಲೀಸರಿಗೆ ಕಾಡುತ್ತಿದೆ. ಅಂದಹಾಗೆ, ಪಟ್ಟಣದ ಹೊರವಲಯದ ಪಿನಿಕ್ಸ್ ಶಾಲೆಯ ಹತ್ತಿರ ಎನ್ ಎಚ್ 48 ರಸ್ತೆಯ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿರೊ ಯೋಧ, ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ತಾಳನಕೊಪ್ಪಲು ಗ್ರಾಮದವನು...
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!
Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....









