ಹಾನಗಲ್- ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ್ ಮಾನೆ ಕೋವಿಡ್ ಸಂದರ್ಭದಲ್ಲಿ ಶ್ಲಾಘನೀಯ ಕಾರ್ಯ ಮಾಡಿದ್ದಾರೆ. ಹಾನಗಲ್ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ತಲಾ 2000 ರೂ. ಗೌರವಧನ ನೀಡಿದ್ದಾರೆ. ಹಾನಗಲ್ಲ ತಾಲೂಕಿನಲ್ಲಿ ಕೊರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣದ ಹಂಗನ್ನೂ ತೊರೆದು ಕಾರ್ಯ ನಿರ್ವಹಿಸುತ್ತಿರೋ ಆಶಾ ಕಾರ್ಯಕರ್ತರಿಗೆ ಉತ್ತೇಜನ ನೀಡಲು ಶ್ರೀನಿವಾಸ್ ಮಾನೆ ಮುಂದೆ ಬಂದಿದ್ದಾರೆ.. ವಿಧಾನ ಪರಿಷತ್ ಸದಸ್ಯರಾಗಿರೋ ಶ್ರೀನಿವಾಸ್ ಮಾನೆ, ವೈಯಕ್ತಿಕವಾಗಿ ಅವರ ಸಂಬಳದಲ್ಲಿ, ಒಟ್ಟು 272 ಆಶಾ ಕಾರ್ಯಕರ್ತೆಯರಿಗೆ, ತಲಾ. 2000...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಹಾವೇರಿ
ಪುಟ್ಟ ಮಗು ಬಿಟ್ಟು ಹೋದ್ರಾ ಪೋಷಕರು..? ಹೆತ್ತಮ್ಮನಿಗಾಗಿ ಹಂಬಲಿಸುತ್ತಿದೆ ಕಂದಮ್ಮ.. ಅಕ್ಕಿ ಆಲೂರಿನಲ್ಲಿ ಮನಕಲಕುವ ಘಟನೆ
ಹಾನಗಲ್- ಅದೇನು ನಿಷ್ಕರುಣೆಯೋ ಗೊತ್ತಿಲ್ಲ, ಅಥವಾ ಪೋಷಕರ ನಿರ್ಲಕ್ಷವೋ ಗೊತ್ತಿಲ್ಲ.. ಹಾಲುಗಲ್ಲದ ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದಾರೆ.. ಇದು ನಡೆದದ್ದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನ ನಾಲ್ಕರ ಕ್ರಾಸ್ ಬಳಿ.. ಮುದ್ದು ಕಂದನನ್ನು ಒಬ್ಬಂಟಿಯಾಗಿ ಹಡೆದ ತಾಯಿಯೊಬ್ಬಳು ಬಿಟ್ಟು ಹೋದ ಮನಕಲುಕುವ ಘಟನೆ ಇದು.. ಸುಮಾರು 8-10 ತಿಂಗಳ ಮುದ್ದಾದ ಗಂಡು ಮಗುವನ್ನು ಇಲ್ಲಿನ ಡಾಬಾ ವೊಂದರಲ್ಲಿ ಯಾರೋ ಅಪರಿಚಿತರು ಮಗುವನ್ನು ತಂದು ಆಟವಾಡಿಸುವ ನೆಪದಲ್ಲಿ ಬಿಟ್ಟು ಹೋಗಿದ್ದಾರೆ.. ಮುದ್ದಾದ ಗಂಡು ಮಗು ಕಂಡು...
ಅನಾಥ ಬುದ್ದಿಮಾಂದ್ಯೆಯ ಮೇಲೆ ಅತ್ಯಾಚಾರ; ಅನ್ನ ಕೊಡುವ ನೆಪದಲ್ಲಿ ವಿಕೃತಿ ಮೆರೆದ ಯುವಕ ಆರೆಸ್ಟ್
ಹಾವೇರಿ- ಹಾವೇರಿಯಲ್ಲೊಂದು ಹೀನ ಕೃತ್ಯ ನಡೆದಿದೆ..ಬುದ್ಧಿಮಾಂಧ್ಯ ಮಹಿಳೆಯ ಮೇಲೆ ಓರ್ವ ಪಾಪಿ ಯುವಕ ಅತ್ಯಾಚಾರ ಎಸಗಿದ್ದಾನೆ.. ಡಿಸೆಂಬರ್ 7 ರ ಮಧ್ಯರಾತ್ರಿ, ಹಾವೇರಿಯ ಎಪಿಎಂಸಿ ಬಳಿಯ ಉಜ್ಜಿವನ್ ಫೈನಾನ್ಸ್ ಕಟ್ಟಡದಲ್ಲಿ ಮಲಗಿದ್ದ ಸುಮಾರು 40-45 ವರ್ಷ ಪ್ರಾಯದ ಬುದ್ದಿಮಾಂದ್ಯೆಗೆ, 24 ವರ್ಷದ ತಸ್ಲೀಮ್ ಸೆರವಾಡ್ ಎಂಬ ಆರೋಪಿ ಊಟ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.. ಈತನ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಇನ್ನು, ಸಿಸಿಟಿವಿ ದೃಶ್ಯ ನೋಡಿದ ಕಟ್ಟಡದ ಮಾಲೀಕ ನವೀನ್ ಕುಮಾರ್ ತೋಟಣ್ಣನವರ್ ಪೋಲಿಸರಿಗೆ ದೂರು...