ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಹಾವೇರಿ
ಶಿಗ್ಗಾವಿ ಕ್ಷೇತ್ರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಪ್ರಮುಖರು..!
ಶಿಗ್ಗಾವಿ: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖ ಮುಖಂಡ ಶಿವಾನಂದ ರಾಮಗೇರಿ , ಎಮ್ ಎನ್ ಹೊನಕೇರಿ, ಶಿವು ಅಂಗಡಿ, ಕಾಳಪ್ಪ ಬಂಡಿ, ಶಿವಯೋಗಿ ಮುಕ್ಕಣ್ಣವರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರಖಾನ್ ಪಠಾಣ, ಕೆಪಿಸಿಸಿ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಯುವ ನಾಯಕರಾದ ರಾಜು ಕುನ್ನೂರ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾ, ಸವಣೂರ ತಾಲೂಕ ಕುರುಬ ಸಮಾಜದ...
ಶಿಗ್ಗಾವಿಯಲ್ಲಿ ಭರ್ಜರಿ ಪ್ರಚಾರ ಶುರು ಮಾಡಿದ JDS ಅಭ್ಯರ್ಥಿ ಶಶಿಧರ್ ಎಲಿಗಾರ್..!
ಶಿಗ್ಗಾವಿ: ಶಿಗ್ಗಾವಿ ಸವಣೂರ ಮತ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. JDS ಪಕ್ಷದ ಅಭ್ಯರ್ಥಿ ಶಶಿಧರ ಯಲಿಗಾರ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿವು ಓಟ್ ಹಾಕಿ ಆರಿಸಿಕಳುಹಿಸಿದ ಶಾಸಕ ಬೆಂಗಳೂರಲ್ಲಿ ಜಿವನ ಮಾಡೋರು ಬೇಕೊ.? ನಿಮ್ಮ ಜೊತೆ ಸದಾ ಸೇವೆ ಮಾಡುವ ಶಾಸಕ ಬೇಕೊ..? ಎಂದು ನೀವೇ ತಿರ್ಮಾನ ಮಾಡಿ ಓಟ್ ಹಾಕಿ ಅಂತಾ ಮನವಿ ಮಾಡಿದ್ರು. ಈ ಸಂದರ್ಭದಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇಪ೯ಡೆಗೊಂಡರು. ಸಂದರ್ಭದಲ್ಲಿ...
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!
ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!
ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!
ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ರಾಣೆಬೆನ್ನೂರಿನ ಪಿಎಸ್ಐ ಮತ್ತವನ ಚಾಲಕ ಲೋಕಾ ಬಲೆಗೆ, ಅದೇಷ್ಟು ಲಂಚ ಪಡೀತಿದ್ರು ಗೊತ್ತಾ..?
ರಾಣೆಬೆನ್ನೂರಿನ ಶಹರ ಠಾಣೆಯ ಪಿಎಸ್ಐ ಹಾಗೂ ಆತನ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನಾಮತ್ತಾಗಿ 40 ಸಾವಿರ ಲಂಚ ಸ್ವೀಕರಿಸೋವಾಗ ತಗಲಾಕ್ಕೊಂಡಿದ್ದಾರೆ. ರಾಣೆಬೆನ್ನೂರು ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದ ಖತರ್ನಾಕ ಲಂಚ ಬಾಕ ಆರೋಪಿಗಳು. ಇವರೀರ್ವರೂ ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ ಮಾಡಿಸಿಕೊಡುವ ವಿಚಾರಕ್ಕೆ ಬರೋಬ್ಬರಿ 50ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಅದರಲ್ಲಿ 40 ಸಾವಿರ ರೂ....
ಬ್ರಷ್ಟಾಚಾರ ಆರೋಪ, ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ..!
ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ...









