ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಹಾವೇರಿ
ಶಿಗ್ಗಾವಿ ಕ್ಷೇತ್ರ: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಪ್ರಮುಖರು..!
ಶಿಗ್ಗಾವಿ: ಶಿಗ್ಗಾವಿ ಸವಣೂರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಮುಖ ಮುಖಂಡ ಶಿವಾನಂದ ರಾಮಗೇರಿ , ಎಮ್ ಎನ್ ಹೊನಕೇರಿ, ಶಿವು ಅಂಗಡಿ, ಕಾಳಪ್ಪ ಬಂಡಿ, ಶಿವಯೋಗಿ ಮುಕ್ಕಣ್ಣವರ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾಸೀರಖಾನ್ ಪಠಾಣ, ಕೆಪಿಸಿಸಿ ಸದಸ್ಯರಾದ ಸೋಮಣ್ಣ ಬೇವಿನಮರದ ಹಾಗೂ ಯುವ ನಾಯಕರಾದ ರಾಜು ಕುನ್ನೂರ ಅವರ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಸವಣೂರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಮ್ ಜೆ ಮುಲ್ಲಾ, ಸವಣೂರ ತಾಲೂಕ ಕುರುಬ ಸಮಾಜದ...
ಶಿಗ್ಗಾವಿಯಲ್ಲಿ ಭರ್ಜರಿ ಪ್ರಚಾರ ಶುರು ಮಾಡಿದ JDS ಅಭ್ಯರ್ಥಿ ಶಶಿಧರ್ ಎಲಿಗಾರ್..!
ಶಿಗ್ಗಾವಿ: ಶಿಗ್ಗಾವಿ ಸವಣೂರ ಮತ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಬ್ಬರದ ಪ್ರಚಾರ ಶುರುವಾಗಿದೆ. JDS ಪಕ್ಷದ ಅಭ್ಯರ್ಥಿ ಶಶಿಧರ ಯಲಿಗಾರ ಭರ್ಜರಿ ಪ್ರಚಾರ ಶುರು ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ನಿವು ಓಟ್ ಹಾಕಿ ಆರಿಸಿಕಳುಹಿಸಿದ ಶಾಸಕ ಬೆಂಗಳೂರಲ್ಲಿ ಜಿವನ ಮಾಡೋರು ಬೇಕೊ.? ನಿಮ್ಮ ಜೊತೆ ಸದಾ ಸೇವೆ ಮಾಡುವ ಶಾಸಕ ಬೇಕೊ..? ಎಂದು ನೀವೇ ತಿರ್ಮಾನ ಮಾಡಿ ಓಟ್ ಹಾಕಿ ಅಂತಾ ಮನವಿ ಮಾಡಿದ್ರು. ಈ ಸಂದರ್ಭದಲ್ಲಿ ಹಲವರು ಜೆಡಿಎಸ್ ಪಕ್ಷಕ್ಕೆ ಸೇಪ೯ಡೆಗೊಂಡರು. ಸಂದರ್ಭದಲ್ಲಿ...
ಛತ್ತೀಸಗಡದಲ್ಲಿ ಬಾಂಬ್ ಸ್ಪೋಟ, ಹಾನಗಲ್ಲಿನ CRPF ಯೋಧ ಹುತಾತ್ಮ, ಗರ್ಭಿಣಿ ಪತ್ನಿಗೆ, ತಂದೆ ತಾಯಿಗೆ ಮಗನ ಸಾವಿನ ಸುದ್ದಿಯೇ ತಿಳಿದಿಲ್ಲ ಕಣ್ರಿ..!
ಛತ್ತೀಸಗಡದಲ್ಲಿ ಸಂಭವಿಸಿದ್ದ ಬಾಂಬ್ ದಾಳಿಯಲ್ಲಿ ಗಂಭೀರ ಗಾಯಗೊಂಡಿದ್ದ ಹಾನಗಲ್ ತಾಲೂಕಿನ CRPF ಯೋಧ ಚಿಕಿತ್ಸೆ ಫಲಿಸದೇ ಹುತಾತ್ಮರಾಗಿದ್ದಾರೆ. ದುರಂತ ಅಂದ್ರೆ, ತನ್ನ ಮದುವೆ ವಾರ್ಷಿಕೋತ್ಸವದ ದಿನವೇ ಇಹಲೋಕ ತ್ಯಜಿಸಿರೋ ವೀರಯೋಧನ ಪತ್ನಿ ಈಗ ಎರಡು ತಿಂಗಳ ಗರ್ಭಿಣಿಯಾಗಿದ್ದಾರೆ. ತಂದೆ ತಾಯಿಗೆ ಸುದ್ದಿ ತಿಳಿಸಿಲ್ಲ..! ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬ್ಯಾತನಾಳ ಗ್ರಾಮದ ಸೈನಿಕ, 26 ವರ್ಷ ವಯಸ್ಸಿನ ರವಿ ಕೆಳಗಿನಮನಿ ಎಂಬುವ ಯೋಧ ಹುತಾತ್ಮರಾಗಿದ್ದಾರೆ. ಇನ್ನು ಮತ್ತೊಂದು ಮನಕಲಕುವ ಸಂಗತಿಯೆಂದ್ರೆ, ತನ್ನ ಮಗನ ಸಾವಿನ ಸುದ್ದಿ ಆತನ...
ಸಿಎಂ ವಿರುದ್ಧ ನೆಹರು ಓಲೇಕಾರ್ ಅವಾಚ್ಯ ಪದ ಬಳಕೆ ಹಿನ್ನೆಲೆ, ಶಿಗ್ಗಾವಿಯಲ್ಲಿ ಓಲೇಕಾರ ವಿರುದ್ಧ ಪ್ರತಿಭಟನೆ..!
ಶಿಗ್ಗಾವಿ: ಹಾವೇರಿ ಮೀಸಲು ಕ್ಷೇತ್ರದ ಬಿಜೆಪಿ ಶಾಸಕ ನೆಹರು ಓಲೆಕಾರ್, ಸಿಎಂ ಬಸವರಾಜ್ ಬೊನ್ಮಾಯಿಯವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಹೇಳಿಕೆಯನ್ನು ಖಂಡಿಸಿ ಶಿಗ್ಗಾವಿ ಪಟ್ಟಣದಲ್ಲಿ ಬಸವರಾಜ ಬೊಮ್ಮಾಯಿ ಅಭಿಮಾನಿ ಬಳಗದಿಂದ ಪ್ರತಿಭಟನೆ ಮತ್ತು, ನೆಹರು ಓಲೆಕಾರ ಅವರ ಪ್ರತಿಕೃತಿ ದಹನ ಮಾಡಲಾಯಿತು. ಪಟ್ಟಣದ ರಾಣಿಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಆರಂಭಿಸಿದ ಬಸವರಾಜ ಬೊಮ್ಮಾಯಿ ಅಭಿಮಾನಿಗಳು, ಜನತಾ ಬಜಾರ ವೃತ್ತದವರಗೆ ಸಾಗಿ ನೆಹರು ಓಲೆಕಾರ ಅವರ ಪ್ರತಿಕೃತಿಗೆ ಪಟಾಕಿ ಸುತ್ತಿ, ಸುಡುವ ಮೂಲಕ ದಹನ ಮಾಡಿ ಆಕ್ರೋಶ...
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!
ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...
ರೈತರ ಜಮೀನಿಗೆ ತೆರಳುವ ರಸ್ತೆ ಅತಿಕ್ರಮಣ, ತೆರವುಗೊಳಿಸದೇ ಇದ್ರೆ ಮತದಾನ ಬಹಿಷ್ಕಾರದ ಎಚ್ಚರಿಕೆ ನೀಡಿದ ಅನ್ನದಾತರು..!
ಶಿಗ್ಗಾವಿಯಲ್ಲಿ ರಾಜಕೀಯ ಪ್ರಭಾವಿಗಳ ಕಾರಸ್ಥಾನದಿಂದ ರೈತರು ಕಂಗಾಲಾಗಿದ್ದಾರೆ. ನೂರಾರು ವರ್ಷಗಳಿಂದಲೂ ಇದ್ದ ಸಾರ್ವಜನಿಕ ರಸ್ತೆಯನ್ನು ಒತ್ತು ವರಿ ಮಾಡಿಕೊಂಡಿರೋ ಪ್ರಭಾವಿಗಳು ರೈತರಿಗೆ ಜೀವ ಹಿಂಡ್ತಿದಾರೆ ಅಂತಾ ರೈತರು ಆಕ್ರೋಶ ಹೊರಹಾಕಿದ್ದಾರೆ. ಈ ಕಾರಣಕ್ಕಾಗೇ ಚುನಾವಣೆ ಬಹಿಷ್ಕಾರ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಕುರಿತು ಈಗಾಗಲೇ ಸರ್ಕಾರಕ್ಕೆ ಎಚ್ಚರಿಕೆಯ ಮನವಿ ಅರ್ಪಿಸಿದ್ದಾರೆ. ಮನವಿಯಲ್ಲೇನಿದೆ..? ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಚಾಕಾಪೂರ-ಕುರ್ಷಾಪುರ ಗ್ರಾಮದ ಪೈಕಿ, ಬಿಸನಳ್ಳಿ ಹೊಟ್ಟಾರ ಕಲ್ಯಾಣ ಗ್ರಾಮಗಳಿಂದ ಹೋಗಿ ಬರಲು 1834 ನೇ ರಿಂದಲೂ ಸಾರ್ವಜನಿಕ...
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?
ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು ಮುಟ್ಟಿದೆ. ಒಳಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...
ರಾಣೆಬೆನ್ನೂರಿನ ಪಿಎಸ್ಐ ಮತ್ತವನ ಚಾಲಕ ಲೋಕಾ ಬಲೆಗೆ, ಅದೇಷ್ಟು ಲಂಚ ಪಡೀತಿದ್ರು ಗೊತ್ತಾ..?
ರಾಣೆಬೆನ್ನೂರಿನ ಶಹರ ಠಾಣೆಯ ಪಿಎಸ್ಐ ಹಾಗೂ ಆತನ ವಾಹನ ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅನಾಮತ್ತಾಗಿ 40 ಸಾವಿರ ಲಂಚ ಸ್ವೀಕರಿಸೋವಾಗ ತಗಲಾಕ್ಕೊಂಡಿದ್ದಾರೆ. ರಾಣೆಬೆನ್ನೂರು ಶಹರ ಠಾಣೆ ಪಿಎಸ್ಐ ಸುನೀಲ ತೇಲಿ ಮತ್ತು ಈತನ ವಾಹನದ ಚಾಲಕ ಸಚಿನ್ ಲೋಕಾಯುಕ್ತ ಬಲೆಗೆ ಬಿದ್ದ ಖತರ್ನಾಕ ಲಂಚ ಬಾಕ ಆರೋಪಿಗಳು. ಇವರೀರ್ವರೂ ಫಿರೋಜ್ ಎಂಬುವವರ ಮನೆ ಬಾಡಿಗೆ ವಸೂಲಿ ಮಾಡಿಸಿಕೊಡುವ ವಿಚಾರಕ್ಕೆ ಬರೋಬ್ಬರಿ 50ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹೀಗಾಗಿ, ಅದರಲ್ಲಿ 40 ಸಾವಿರ ರೂ....
ಬ್ರಷ್ಟಾಚಾರ ಆರೋಪ, ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ..!
ಶಿಗ್ಗಾವಿ: ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಬಿಜೆಪಿ ಸರ್ಕಾರದ ಬ್ರಷ್ಟಾಚಾರದ ಕುರಿತು ಆಕ್ರೋಶ ವ್ಯಕ್ತ ಪಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿತು. ಹಾವೇರಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ, ಶಿಗ್ಗಾವಿ ಸವಣೂರ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿಎಂ ಬೊಮ್ಮಾಯಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಲಾಯಿತು. ಪಟ್ಟಣದ ಚನ್ನಮ್ನಾ ಸರ್ಕಲ್ ನಿಂದ ವಿವಿದ ಬಿದಿಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ, ಮುಖ್ಯಮಂತ್ರಿಗಳ ಸ್ವಕ್ಷೇತ್ರದ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ...









