ಶಿಗ್ಗಾವಿ: ದಾವಣಗೇರೆ ಜಿಲ್ಲೆಯಲ್ಲಿ ಮರ್ಡರ್ ಮಾಡಿ ತಲೆಮರೆಸಿಕೊಂಡಿದ್ದ ನಾಲ್ವರು ಆರೋಪಿಗಳು ಶಿಗ್ಗಾವಿ ಪೊಲೀಸರಿಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆ ಚೀಲೂರು ಸಮೀಪದ ಗೋವಿನ ಕೋವಿ ಬಳಿ ನಿನ್ನೆ ಸಂಜೆ ಆಂಜನೇಯ ಎಂಬಾತನ ಹತ್ಯೆಯಾಗಿತ್ತು. ಅಂದಹಾಗೆ, ಹಂದಿ ಅಣ್ಣಿ ಕೊಲೆ ಆರೋಪಿಗಳಾದ ಆಂಜನೇಯ ಹಾಗೂ ಮಧು ಎಂಬುವರ ಮೇಲೆ ನಿನ್ನೆ ಸಂಜೆ ಹಲ್ಲೆ ನಡೆದಿತ್ತು. ಈ ವೇಳೆ ಆಂಜನೇಯ ಎಂಬುವವರ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮಧು ಎಂಬುವವ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಂಜನೇಯನನ್ನು ಕೊಲೆ ಮಾಡಿದ...
Top Stories
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Category: ಹಾವೇರಿ
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...
ಶಿಗ್ಗಾವಿ ಕುಸ್ತಿ ಹಬ್ಬದಲ್ಲಿ 800 ಪೈಲ್ವಾನರ, 5 ದಿನಗಳ ಕಾದಾಟಕ್ಕೆ ವಿದ್ಯುಕ್ತ ತೆರೆ..!
ಶಿಗ್ಗಾವಿ: ಅದೊಂದು ಅಪ್ಪಟ ದೇಸೀ ಗ್ರಾಮೀಣ ಕ್ರೀಡೆ.. ಅಲ್ಲಿನ ಅಖಾಡದಲ್ಲಿ ಧೂಳೆಬ್ಬಿಸುವ ಕುಸ್ತಿ ಕಲಿಗಳು ತೊಡೆ ತಟ್ಟಿ ನಿಂತಿದ್ರು. ನೀನಾ..? ನಾನಾ..? ಅಂತಾ ಕಣದಲ್ಲಿ ಕೇಕೆ ಹಾಕಿದ್ರು. ಇದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಕುಸ್ತಿ ಹಬ್ಬದ ರಣರೋಚಕ ದೃಷ್ಯಗಳು. ಹಾವೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ವತಿಯಿಂದ ಶಿಗ್ಗಾವಿಯಲ್ಲಿ ಏರ್ಪಡಿಸಿದ್ದ ಕರ್ನಾಟಕ ಕುಸ್ತಿ ಹಬ್ಬ 2022-23 ಸಮಾರೋಪ ಸಮಾರಂಭ ರವಿವಾರ ನಡೆಯಿತು. ವಿವಿಧ ರಾಜ್ಯಗಳ...
ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!
ಶಿಗ್ಗಾವಿ ತಾಲೂಕಿನಲ್ಲಿ ಪಶು ಇಲಾಖೆ ಅಧಿಕಾರಿಗಳಿಂದ ತಾರತಮ್ಯವಾಯ್ತಾ..? SCP ಹಾಗೂ TSP ಯೋಜನೆಯಡಿ ಹಸುಗಳನ್ನು ನೀಡುವಾಗ ಫಲಾನುಭವಿಗಳ ಆಯ್ಕೆಯಲ್ಲಿ ಯಪರಾತಪರಾ ಮಾಡಿದ್ದಾರಾ..? ಹಾಗಂತ ಶಿಗ್ಗಾವಿಯ ಅನ್ನದಾತರು ಆರೋಪಿಸಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 2022-23 ನೇ ಸಾಲಿನ SCP ಹಾಗೂ TSP ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಸರಿಯಾಗಿಲ್ಲ. ಕೆಲ ಅಧಿಕಾರಿಗಳು ತಮಗೆ ಬೇಕಾದವರಿಗಷ್ಟೆ ಮಾನ್ಯತೆ ನೀಡಿ ಹಸುಗಳನ್ನ ಮಂಜೂರಿಸಲು ಆಯ್ಕೆಮಾಡಿದ್ದಾರೆ. ಹಸುಗಳನ್ನು ನಿಡುವಲ್ಲಿ ಪಕ್ಷಪಾತ ಮಾಡಿದ್ದಾರೆ ಎಂದು ರೈತರು ತಾಲೂಕಾ ಪಶು ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ರು. ಅರ್ಹರಿಗೆ...
ಶಿಗ್ಗಾವಿಯ ಕುಸ್ತಿ ಹಬ್ಬದಲ್ಲಿ ಜಗಜಟ್ಟಿಗಳ ರೋಮಾಂಚಕ ಕುಸ್ತಿ, ಪಂದ್ಯಾವಳಿಗೆ ಇಂದು ಚಾಲನೆ..!
ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಇಂದು ಎಲ್ಲಿ ನೋಡಿದರು ಪೈಲ್ವಾನ್ ರುಗಳ ಜಬರ್ಧಸ್ತ್ ಸಂಚಾರ. ಕಣದಲ್ಲಿ ಧೂಳೆಬ್ಬಿಸಿ ತೊಡೆತಟ್ಟಿ ನಿಂತ ಕುಸ್ತಿ ಕಲಿಗಳ ರೋಮಾಂಚಕ ಪಟ್ಟು. ಜಿಲ್ಲೆವಹೊರ ಜಿಲ್ಲೆಯಿಂದ ಹಾಗೂ ಹೊರ ರಾಜ್ಯದಿಂದ ಬಂದಿದ್ದ ನೂರಾರು ಜಗಜಟ್ಟಿಗಳ ಕಾದಾಟ.. ಅಭಿಮಾನಿಗಳ ಕೇಕೆ ಶಿಳ್ಳೆಗಳ ಝೇಂಕಾರ..! ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಐದು ದಿನಗಳ ಕಾಲ ನಡೆಯುವ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಕುಸ್ತಿ ಪಂದ್ಯವನ್ನ ಇದೆ ಮೊದಲ ಬಾರಿಗೆ ಆಯೋಜನೆ ಮಾಡಲಾಗಿತ್ತು. ಇಂದು ಈ ಕುಸ್ತಿ ಪಂದ್ಯಕ್ಕೆ ಸಾಂಕೇತಿಕವಾಗಿ...
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!
ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!
ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತವಾಗಿದೆ. ಪರಿಣಾಮ ಇಬ್ಬರು ದುರಂತ ಸಾವು ಕಂಡಿದ್ದಾರೆ. ಹಾವೇರಿ ನಗರದ ಆರ್ ಟಿ ಓ ಬೈ ಪಾಸ್ ಬಳಿ ನಡೆದಿರೋ ಆಪಘಾತದಲ್ಲಿ ಎರಡು ವರ್ಷದ ಮಗುವಿಗೂ ಗಾಯವಾಗಿದೆ. ಮಲೆಬೆನ್ನೂರಿನಿಂದ ಧಾರವಾಡಕ್ಕೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪಲ್ಟಿಯಾಗಿದೆ. ಕಾರ್ ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಗಾಯಗೊಂಡಿದ್ದ ಎರಡು ವರ್ಷ ದ ಮಗು ಹುಬ್ಬಳ್ಳಿಯ ಕಿಮ್ಸ ಗೆ ರವಾನೆ ಮಾಡಲಾಗಿದೆ. ಧಾರವಾಡ ಮೂಲದ ಚೇತನಾ(35) ಸ್ಥಳದಲ್ಲೇ ಸಾವು ಕಂಡಿದ್ದರೆ, ದುಂಡೆಪ್ಪ (60), ಹಾವೇರಿ...
ಮಗಳ ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..! ಎಲ್ಲಿ ಗೊತ್ತಾ..?
ಸವಣೂರಿನಲ್ಲಿ ಕರುಳು ಹಿಂಡುವ, ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಸಾಲಮಾಡಿ ಮಗಳಮದುವೆ ಮಾಡಿದ್ದ ದಂಪತಿಗಳು ಸಾಲ ತೀರಿಸಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೊತೆಗೆ, ತಂದೆ, ತಾಯಿಯ ಸಾವು ಕಂಡ ಮಗಳೂ ಕೂಡ ನೇಣಿಗೆ ಶರಣಾಗಿದ್ದಾಳೆ. ಇದ್ರೊಂದಿಗೆ ಒಂದೇ ಕುಟುಂಬ ಮೂವರು ಸಾವಿನ ಹಾದಿ ಹಿಡಿದಿದ್ದಾರೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ತೊಂಡೂರು ಗ್ರಾಮದಲ್ಲಿ ಘಟಮೆ ನಡೆದಿದೆ. ತಂದೆ ಹನುಮಂತಗೌಡ ಪಾಟೀಲ (54) ತಾಯಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ...
ಸವಣೂರು ಜಿಪಂ AEE ಲೋಕಾಯುಕ್ತ ಬಲೆಗೆ, 30 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ..!
ಸವಣೂರು: ತಾಲೂಕಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಉಪವಿಭಾಗದ ಎಇಇ ನಿಂಬಣ್ಣ ಹೊಸಮನಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಮಗಾರಿಯ ಹಣ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆಯಿಟ್ಟು ಅಧಿಕಾರಿ ತಗಲಾಕ್ಕೊಂಡಿದ್ದಾರೆ. ಲಚ್ಚಪ್ಪ ದುರ್ಗಪ್ಪ ಕನವಳ್ಳಿ ಎಂಬುವವರಿಂದ ಅವರಿಂದ ರೂ 40, ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟು, ರೂ 30 ಸಾವಿರ ಹಣವನ್ನು ಸ್ವೀಕರಿಸುವಾಗ, ಹಾವೇರಿ ಜಿಲ್ಲೆಯ ಲೋಕಾಯುಕ್ತ ಅಧಿಕಾರಿ ಹಾಗೂ ಸಿಬ್ಬಂದಿಗಳು ಟ್ರ್ಯಾಪ್ ಮಾಡಿ ಬಂಧಿಸಿದ್ದಾರೆ.. ಅಂದಹಾಗೆ, ಲಚ್ಚಪ್ಪ ದುರ್ಗಪ್ಪ ಕನವಳ್ಳಿ RDPR ಸವಣೂರು ಉಪವಿಭಾಗ ವ್ಯಾಪ್ತಿಯಲ್ಲಿ 2 ಕಾಮಗಾರಿಗಳನ್ನು...
ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಒತ್ತಾಯ, ಶಿಗ್ಗಾವಿ ವಕೀಲರಿಂದ ಕೋರ್ಟ್ ಕಲಾಪ ಬಹಿಷ್ಕರಿಸಿ ಆಕ್ರೋಶ..!
ಶಿಗ್ಗಾವಿ: ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗಾಗಿ ಇಂದು ಶಿಗ್ಗಾವಿ ತಹಶೀಲ್ದಾರ ಕಛೇರಿಯಲ್ಲಿ ಶಿಗ್ಗಾವಿ ವಕೀಲರ ಸಂಘದಿಂದ ಒಂದು ದಿನ ಕೋರ್ಟ್ ಕಲಾಪದಿಂದ ದೂರ ಉಳಿದು ತಹಶೀಲ್ದಾರರಿಗೆ ಮನವಿ ನೀಡಿ ಸರಕಾರಕ್ಕೆ ಒತ್ತಾಯಿಸಿದರು. ಕೋರ್ಟ್ ನಿಂದ ಘೋಷಣೆ ಕೂಗುತ್ತ ಆಗಮಿಸಿದ ವಕೀಲರು ತಹಶಿಲ್ದಾರ ಸಂತೋಷ ಹಿರೇಮಠ ಅವರಿಗೆ ಮನವಿ ಅರ್ಪಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಜಿ.ಎಸ್. ಅಂಕಲಕೋಟಿ, ಕೃಷ್ಣ ಎಸ್. ಜೋಷಿ, ಕೆ. ಎನ್. ಹುತ್ತನಗೌಡ್ರ, ಕೆ.ಎಸ್. ಪಾಟೀಲ, ಎಂ. ಎಚ್. ಬೆಂಡಿಗೇರಿ, ವಿ. ಕೆ. ಕೊಣಪ್ಪನವರ, ಬಿ....









