Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ...
Top Stories
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
Category: ಹುಬ್ಬಳ್ಳಿ ಧಾರವಾಡ
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
Hubli Crime News; ಹುಬ್ಬಳ್ಳಿ: ಯುವಕನೊಬ್ಬನನ್ನು ಮನೆಯಲ್ಲಿ ಮಲಗಿದ್ದವನನ್ನು ಕರೆಯಿಸಿ ಪುಂಡರ ಗ್ಯಾಂಗ್ ಒಂದು ರಾಡ್, ತಲ್ವಾರನಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ನಡೆದಿದೆ. ಮಹೇಶ ಭಾರ್ಕೆರ ಎಂಬಾತನೇ ಹಲ್ಲೆಗೊಳಗಾದ ಯುವಕ, ಈತ ಮನೆಯಲ್ಲಿ ಮಲಗಿದ್ದಾಗ, ಯುವಕರ ಗ್ಯಾಂಗ್ ಒಂದು ಅವನನ್ನು ಕರೆದು ಕುತ್ತಿಗೆಗೆ ಚಾಕು ಹಾಕಿ, ತಲೆಗೆ ರಾಡ್, ತಲ್ವಾರ್ನಿಂದ ಹಲ್ಲೆ ಮಾಡಿದ್ದಾರೆ. ಆಗ ಮಹೇಶ ಭಾರ್ಕೆರ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
Lokayukta Raid; ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು...
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
Accident News; ಹುಬ್ಬಳ್ಳಿ: ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ, ನಿಂತ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಚಾಲಕನ ಎರಡು ಕಾಲು ಕಟ್ ಆದ ಘಟನೆ ಹುಬ್ಬಳ್ಳಿ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಹೊನ್ನಾಪುರ ಬಳಿ ನಡೆದಿದೆ. ಬೆಂಗಳೂರಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಲಾರಿ ಚಾಲಕ ವೇಗವಾಗಿ ಬಂದಿದ್ದಾನೆ. ಆತನಿಗೆ ನಿಯಂತ್ರಣ ತಪ್ಪಿ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಗುದ್ದಿದ್ದಾನೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಆತನ ಎರಡು ಕಾಲ ಕಟ್ ಆಗಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಇಬ್ಬರ ಮೇಲೆ ಹರಿದ ಟ್ರ್ಯಾಕ್ಟರ್ ಚಕ್ರ, ಆದ್ರೂ ಬಚಾವಾದ್ರು, ಕಲಘಟಗಿಯಲ್ಲಿ ಅಚ್ಚರಿಯ ಘಟನೆ..!
Accident News; ಕಲಘಟಗಿ; ಟ್ರ್ಯಾಕ್ಟರ್ ಚಕ್ರದಲ್ಲಿ ಸಿಲುಕಿ ಇಬ್ಬರು ಒದ್ದಾಡಿದ ಘಟನೆ, ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಮ್ಮಿಗಟ್ಟಿ ಕ್ರಾಸ್ ನಲ್ಲಿ ನಿನ್ನೆ ಸಂಜೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರ್ಯಾಕ್ಟರ್ ಹಾಗೂ ಗೂಡ್ಸ್ ವಾಹನ ಚಾಲಕರ ನಡುವೆ ಜಗಳ ನಡೆದಿತ್ತು, ಎರಡು ವಾಹನಗಳ ನಡುವೆ ಸಣ್ಣ ಅಪಘಾತವಾಗಿತ್ತು, ಆಗ ಇಬ್ಬರು ಚಾಲಕರ ಮಧ್ಯೆ ಮಾತಿನ ವಾಗ್ವಾದ ನಡೆದಿತ್ತು, ಗೂಡ್ಸ್ ವಾಹನ ಚಾಲಕ ಟ್ರ್ಯಾಕ್ಟರ್ ಹತ್ತಿ ವಾಗ್ವಾದ ನಡೆಸುತ್ತಿದ್ದ. ಆಗ ಟ್ರ್ಯಾಕ್ಟರ್ ಚಾಲಕ...
ಒಂದೂವರೆ ವರ್ಷದೊಳಗೆ ಹು – ಧಾ ಮಹಾನಗರ ಪಾಲಿಕೆ ಆಯುಕ್ತರ ವರ್ಗಾವಣೆ: ಗುತ್ತಿಗೆದಾರರ ಸಂಘ ಆಕ್ರೋಶ..!
Hubli- Dharwad News: ಹುಬ್ಬಳ್ಳಿ : ರಾಜ್ಯದ ಎರಡನೇ ಅತಿ ದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಮಿಷನರ್ಗಳಿಗೆ ಪೂರ್ಣಾವಧಿ ಅಧಿಕಾರ ಸಿಕ್ಕೇ ಇಲ್ಲ. ಇಲ್ಲಿ ಆಯುಕ್ತರಾಗಿ ಆಗಮಿಸುವವರು ಕೇವಲ ಒಂದು, ಒಂದೂವರೆ ಹಾಗೂ ಆರು ತಿಂಗಳಲ್ಲಿ ವರ್ಗಾವಣೆಯಾಗುತ್ತಿರುವುದರಿಂದ ಅವಳಿ ನಗರದ ಅಭಿವೃದ್ಧಿ ಕುಂಠಿತವಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಒಂದು ನಗರ ಅಭಿವೃದ್ಧಿಗೊಳ್ಳಬೇಕಾದರೆ ಆಯುಕ್ತರಾಗಿ ಬರುವವರು ಕನಿಷ್ಠ ಎರಡು ವರ್ಷವಾದರೂ ಇಲ್ಲಿರಬೇಕು. ಆದರೆ, ಇಲ್ಲಿಗೆ ಕಮಿಷನರ್ ಆಗಿ ಬರುವವರು ಒಂದರಿಂದ...
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!
Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ...
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ. ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.








