Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ...
Top Stories
ಜೋಯಿಡಾ ತಾಲೂಕು ದೇಶದ ಮೊದಲ ಸಾವಯವ ತಾಲ್ಲೂಕಾಗಿ ಪರಿವರ್ತನೆ; ಸಚಿವ ಚೆಲುವರಾಯ ಸ್ವಾಮಿ
ಮುಂಡಗೋಡ ತಾಲೂಕಲ್ಲಿ ಕೇಬಲ್ ಕಳ್ಳರ ಹಾವಳಿ ನಿತ್ಯ ನಿರಂತರ.! ಇಂದೂರು ಕೊಪ್ಪದ ರೈತರ ಗೋಳು ಕೇಳೋರು ಯಾರು..?
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ; ಹಲವು ಅವಾಂತರ..!
ನಿರಂತರ ಮಳೆ; ಜಿಲ್ಲೆಯ 8 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ
ಭಾರತದ ಷೇರುಪೇಟೆ ಸೋಮವಾರ ಭರ್ಜರಿ ಕಂಬ್ಯಾಕ್: ಸೆನ್ಸೆಕ್ಸ್ 677 ಪಾಯಿಂಟ್ಸ್ ಏರಿಕೆ! 5 ಪ್ರಮುಖ ಕಾರಣಗಳು..!
ವಿಶ್ವ ಯೋಗ ದಿನಾಚರಣೆಗೆ ಸಿದ್ದತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ..!
ಭಾರೀ ಏರಿಕೆಯ ನಂತರ ಸ್ವಲ್ಪ ಇಳಿದ ಚಿನ್ನದ ಬೆಲೆ; 10 ಗ್ರಾಂಗೆ ₹170 ಕುಸಿತ, ಈಗ ಎಷ್ಟಿದೆ ಗೋಲ್ಡ್ ರೇಟ್..!
ಕಾಲುವೆಗೆ ಬಿದ್ದು 2 ವರ್ಷದ ಪುಟ್ಟ ಕಂದಮ್ಮ ಸಾವು..!
ಕೇದಾರನಾಥ ಬಳಿ ಹೆಲಿಕಾಪ್ಟರ್ ಪತನ, ಮಗು ಸೇರಿ 7 ಜನರ ದುರ್ಮರಣ..!
ಮನೆವರೆಗೇ ಬಂದು ಯುವಕನ ಮೇಲೆ ದಾಳಿ ಮಾಡಿದ ಚಿರತೆ, ಅಪಾಯದಿಂದ ಪಾರಾದ ಯುವಕ..!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು, ಶಿರಸಿ-ಕುಮಟಾ ರಸ್ತೆ ಬಂದ್..!
60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ, ಕಾಡಿನಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯ ಕಾಲಿಗೆ ಗುಂಡೇಟು..!
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
ಸ್ಕೂಟಿಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ..!
ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಪಡಿತರ ಚೀಟಿಯಲ್ಲಿನ ಸದಸ್ಯರ ಇಕೆವೈಸಿ ಪೂರ್ಣಗೊಳಿಸುವ ಅಂತಿಮ ಅವಕಾಶ..!
ಯೋಗೇಶ ಗೌಡ ಕೊಲೆ ಪ್ರಕರಣ : ಕೋರ್ಟಿಗೆ ಹಾಜರಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಶಕ್ಕೆ ಪಡೆದ ಸಿಬಿಐ..!
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Category: ಹುಬ್ಬಳ್ಳಿ ಧಾರವಾಡ
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ
Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...
Car Fire News: ತಾರಿಹಾಳ ಟೋಲ್ ಬಳಿ ಧಗಧಗಿಸಿದ ಕಾರು; ಪ್ರಾಣಾಪಾಯದಿಂದ ಪಾರಾದ ಕುಟುಂಬ..!
Car Fire News:ಏಕಾಏಕಿಯಾಗಿ ಕಾರೊಂದು ಬೆಂಕಿಯಿಂದ ಧಗಧಗ ಹೊತ್ತಿ ಉರಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಟೋಲ್ ಬಳಿ ಘಟನೆ ನಡೆದಿದೆ. ಧಾರವಾಡತ್ತ ಹೊರಟಿದ್ದ ಕಾರಿನಲ್ಲಿ ಏಕಾಏಕಿಯಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಅದರಲ್ಲಿದ್ದ ಕುಟುಂಬ ಕೆಳಗೆ ಇಳದಿದೆ. ಆಗ ಕಾರು ಬೆಂಕಿಯಿಂದ ಹೊತ್ತಿ ಉರಿದಿದೆ. ಸಧ್ಯ ಆ ಕಾರು ಯಾರದು ಎಲ್ಲಿಗೆ ಹೊರಟಿತ್ತು ಎಂಬದು ಪೊಲೀಸರಿಂದ ತಿಳಿಯಬೇಕಿದೆ.
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!
ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ. ಚೇತನ ರಕ್ಕಸಗಿ (12:)ಎಂಬಾತ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ...
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ....
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ...
ಸಭಾಪತಿ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರ ಕಾಲಿಗೆ ಪೊಲೀಸರ ಗುಂಡೇಟು
ಹುಬ್ಬಳ್ಳಿ: ನಗರದಲ್ಲಿ ಮತ್ತೆ ಪೊಲೀಸರ ಗನ್ ಸದ್ದು ಮಾಡಿದೆ. ಮನೆಯೊಂದರಲ್ಲಿ ದರೋಡೆ ಮಾಡಿದ್ದ ಇಬ್ಬರು ಅಂತರರಾಜ್ಯ ದರೋಡೆಕೋರರಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಅಂತರರಾಜ್ಯ ಕಳ್ಳರಾದ ಇರ್ಷಾದ್ ಹಾಗೂ ಅಕ್ಬರ್ ಕಾಲಿಗೆ ಹುಬ್ಬಳ್ಳಿಯ ಉಪನಗರ ಪೊಲೀಸರು ಗುಂಡು ಹಾರಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರ ಹುಬ್ಬಳ್ಳಿಯ ನಿವಾಸದ ಬಳಿ ಆರೋಪಿಗಳು ದರೋಡೆ ಮಾಡಿದ್ದರು. ಆರೋಪಿಗಳ ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದು, ಪೊಲೀಸರು ಗುಂಡೇಟು ನೀಡಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ, ಮೂವರು ಪೊಲೀಸ್ ಸಿಬ್ಬಂದಿಗೆ...
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!
ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ ವೈಷಮ್ಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ನಲ್ಲಿ ಘಟನೆ ನಡೆದಿದೆ ಆಕಾಶ ವಾಲ್ಮೀಕಿ(24) ಕೊಲೆಯಾದ ಯುವಕನಾಗಿದ್ದು, ಮೂವರಿಂದ ಯುವಕನ ಕೊಲೆಯಾಗಿದೆ ಅನ್ನೊ ಮಾಹಿತಿ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ಪಾರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಕಾಲಿಗೆ ಗುಂಡು..! ಅಂದಹಾಗೆ, ಆಕಾಶ್ ವಾಲ್ಮೀಕಿ ಕೊಲೆ ಆರೋಪಿಗಳನ್ನು ಬೆನ್ನತ್ತಿದ ಹುಬ್ಬಳ್ಳಿ ಪೊಲೀಸ್ರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್ಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಇದ್ರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಡಿಸೆಂಬರ್ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್ಗೆ ದಾಖಲಿಸಲಾಗಿತ್ತು. ಈ ವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22...