ಮುಂಡಗೋಡ ACF ಈರೇಶ್ ಎಂ. ಕಬ್ಬಿನ್ ಮತ್ತೆ ಮುಂಡಗೋಡಿಗೆ ಭರ್ಜರಿ ರೀ ಎಂಟ್ರಿ ಕೊಟ್ಟಿದ್ದಾರೆ. ಕಳೆದ ತಿಂಗಳು 17 ರಂದೇ ವರ್ಗಾವಣೆಗೊಂಡು ಬಂದಿದ್ದ ಕಬ್ಬಿನ್ ರವರಿಗೆ, ಇಲ್ಲಿಂದ ವರ್ಗಾವಣೆಗೊಂಡಿದ್ದ ACF ರವಿ ಹುಲಕೋಟಿ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ, ಕಬ್ಬಿನ್ ರವರು ತಾಲೂಕಿಗೆ ಬರಲು ಕೊಂಚ ತಡೆಯಾಗಿತ್ತು. ಆದ್ರೆ, ಕೋರ್ಟ್ ಸಮಗ್ರ ವಿಚಾರಣೆ ಬಳಿಕ ಹಳೆಯ ಸಾಹೇಬ್ರು ಹಾಕಿದ್ದ ಕೇಸನ್ನು ವಜಾ ಮಾಡಿದೆ. ಜೊತೆಗೆ ಅವತ್ತು ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದೆ, ಹೀಗಾಗಿ, ಮತ್ತೀಗ ಈರೇಶ್ ಕಬ್ಬಿನ್...
Top Stories
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಕಾತೂರಿನಲ್ಲಿ ನೇಣಿಗೆ ಶರಣಾದ್ನಾ ನಂದಿಪುರದ ಯುವಕ..? ಖುಷಿಖುಷಿಯಾಗಿ ಚಿಕನ್ ತರ್ತಿನಿ ಅಂತಾ ಹೋಗಿದ್ದವ ಸಾವು ಕಂಡ..!
ಕಳ್ಳತನಕ್ಕೆ ಕಡಿವಾಣ ಹಾಕಲು ಮುಂಡಗೋಡ ಖಾಕಿ ಆಕ್ಷನ್..! ಖುದ್ದು ಇನ್ಸ್ಪೆಕ್ಟರ್ ರಮೇಶ್ ಹನಾಪುರ ನೇತೃತ್ವದಲ್ಲಿ ನೈಟ್ ಪೆಟ್ರೋಲಿಂಗ್..!
ಮುಂಡಗೋಡಕ್ಕೆ ಕಳ್ಳರ ಎಂಟ್ರಿಗೆ ಬ್ರೇಕ್..! ಸರಣಿ ಕಳ್ಳತನ ಕಂಡು ರೊಚ್ಚಿಗೆದ್ದ ಖಾಕಿ; ತಾಲೂಕಿಗೆ ಅಷ್ಟ ದಿಗ್ಬಂಧನ, ನಾಲ್ಕೂ ದಿಕ್ಕುಗಳಲ್ಲಿ ನಾಕಾಬಂದಿ..! ಸಾರ್ವಜನಿಕರೂ ಸಾಥ್..!
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂದಿನ ಎರಡು ದಿನಗಳ ಕಾಲ ಉತ್ತರ ಕನ್ನಡ ಸೇರಿ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಅಬ್ಬರ; ಆರೆಂಜ್ ಅಲರ್ಟ್ ಘೋಷಣೆ..!
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100 ರಷ್ಟು ಎನುಮರೇಷನ್ ಫಾರಂ ಗಣಕೀಕರಣ..!
ಶುಕ್ರವಾರ ದಿ.7 ರಂದು ಮುಂಡಗೋಡಕ್ಕೆ ಸಚಿವ ಲಕ್ಷ್ಮಣ ಸವದಿ ಭೇಟಿ, ಅಧಿಕಾರಿಗಳೊಂದಿಗೆ ಸಭೆ, ಮಳೆ ಹಾನಿ ಪ್ರದೇಶಗಳ ಪರಿಶೀಲನೆ..!
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಲಂಚ ಪ್ರಕರಣ: ಶಿರಸಿಯ ಈ ಹಿಂದಿನ ಎಸಿ, ಹುಣಸೂರಿನ ಹಾಲಿ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ..!
ಮುಂಡಗೋಡಿಗೆ ಬಂದಿದ್ದು ಖತರ್ನಾಕ “ಇರಾನಿ ಗ್ಯಾಂಗ್” ನ ಕಳ್ಳರಾ..? ಈ ಖದೀಮರ ದರೋಡೇ ಸ್ಟೈಲ್ ಹೇಗಿದೆ ಗೊತ್ತಾ..? ಅಸಲು, ಇವ್ರನ್ನ ಹಿಡಿದು ತರ್ತಾರಾ ನಮ್ ಪೊಲೀಸ್ರು..?
ಮುಂಡಗೋಡಿನಲ್ಲಿ ಕಳ್ಳರ ಹೊಸ ಗ್ಯಾಂಗ್ ಆ್ಯಕ್ಟಿವ್..! ಚಿಲ್ಲರೇ ಕೊಟ್ಟು ನೋಟು ಪಡೆಯೊ “ಕಳ್ಳಾಟ”..! ಇವ್ರೇ ನೋಡಿ ಖದೀಮರು, ಇವ್ರು ಕಂಡ್ರೆ ಮಾಹಿತಿ ನೀಡಿ..!
ಮುಂಡಗೋಡ ಪಟ್ಟಣದಲ್ಲಿ ಹಾಡಹಗಲೇ ಮತ್ತೊಂದು ಕಳ್ಳತನ..! ಎಸ್ಪಿ ಸಾಹೇಬ್ರೇ ಈ ಕಡೆ ಒಂದಿಷ್ಟು ಗಮನ ಕೊಡಿ, ಆತಂಕದಲ್ಲಿದೆ ತಾಲೂಕಿನ ಜನತೆ..!
ಮುಂಡಗೋಡ ಮಾರಿಕಾಂಬಾ ನಗರದಲ್ಲಿ ಕಳ್ಳರ ಕೈಚಳಕ..! ಒಂದು ಮನೆ ಕಳ್ಳತನ ಇನ್ನೊಂದು ಅಂಗಡಿಗೆ ಬೀಗ ಮುರಿಯಲು ಯತ್ನ..!
ಮುಂಡಗೋಡ ಸಮೀಪದ ಲಕ್ಕೊಳ್ಳಿ ಕ್ರಾಸ್ ಬಳಿ ಬೈಕ್-ಕಾರು ನಡುವೆ ಭೀಕರ ಅಪಘಾತ; ಓರ್ವನ ಸ್ಥಿತಿ ಗಂಭೀರ..!
ಉತ್ತರ ಕನ್ನಡ ಜಿಲ್ಲೆಯಲ್ಲಿ “ಡಾಕ್ಟರ್ ಯಮದೂತಾಸ್” ವಿರುದ್ಧ ವಾರ್ನಿಂಗ್..! ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡೀಸಿ ಸೂಚನೆ..!
ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್, ಹಲವೆಡೆ ಭಾರೀ ಮಳೆಯ ಮುನ್ಸೂಚನೆ..!
Category: BIG BREAKING
ಮುಂಡಗೋಡ ತಾಲೂಕಿನ ಕೊಪ್ಪದಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ..! ಸೊಸೈಟಿ ಗೋಡೌನ್ನ ಧ್ವಜಾರೋಹಣದಲ್ಲಿ ಉಲ್ಟಾ ಹಾರಿದ ತ್ರಿವರ್ಣ ಧ್ವಜ..!
ಮುಂಡಗೋಡ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಪ್ಪ ಗ್ರಾಮದ ಸೊಸೈಟಿ ಗೋಡೌನ್ ಆವರಣದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ್ದಾರೆ. ಇದು ಒಂದು ಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಆತಂಕಕ್ಕೂ ಕಾರಣವಾಗಿತ್ತು. ಇಂದೂರು ಸೊಸೈಟಿ ಮುಂದಾಳತ್ವದಲ್ಲಿ..! ಅಂದಹಾಗೆ, ಇಂದೂರು ಸೊಸೈಟಿ ಆಡಳಿತದ ನೇತೃತ್ವದಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ತ್ರಿವರ್ಣ ಧ್ವಜದ ಕೇಸರಿ ಬಣ್ಣ ಕೆಳಭಾಗದಲ್ಲಿದ್ದು, ಹಸಿರು ಬಣ್ಣ ಮೇಲ್ಭಾಗದಲ್ಲಿ ಕಾಣಿಸಿಕೊಂಡಿದೆ. ಈ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಇದು ನಿರ್ಲಕ್ಷವಲ್ಲವಾ..? ಸ್ವಾತಂತ್ರ್ಯೋತ್ಸವದಂತಹ...
ಅಯ್ಯೋ ದೇವ್ರೇ, ಇವತ್ತು ಮುಂಡಗೋಡ ತಾಲೂಕಿನಲ್ಲಿ ಕಳ್ಳತನವಾಗಿದ್ದು ಎರಡಲ್ಲ, ಮೂರು ಕೇಸ್..! ಕರಗಿನಕೊಪ್ಪದ ಸೇವಾಲಾಲ್ ಮಂದಿರದ ಹುಂಡಿ ಕಳ್ಳತನ..!
ಮುಂಡಗೋಡ ತಾಲೂಕಿನಲ್ಲಿ ಕಳ್ಳಕಾಕರ ಅಟ್ಟಹಾಸ ನಿಲ್ಲುವ ಲಕ್ಷಣ ಕಾಣ್ತಿಲ್ಲ. ಬದಲಾಗಿ ನಿರಾತಂಕವಾಗಿ ಸರಣೀ ಕಳ್ಳತನ ಮಾಡುತ್ತ ಹೊರಟಿದ್ದಾರೆ ಖದೀಮರು. ಅಂದಹಾಗೆ, ಇವತ್ತು ನಡೆದಿರೋ ಕಳ್ಳತನಗಳು ಕೇವಲ ಎರಡೇ ಅಲ್ಲ. ಬದಲಾಗಿ ಮೂರು. ಪಟ್ಟಣಕ್ಕೆ ಹೊಂದಿಕೊಂಡೇ ಇರೋ ಕರಗಿನಕೊಪ್ಪದ ಸೇವಾಲಾಲ್ ದೇವಸ್ಥಾನದ ಹುಂಡಿಯನ್ನೇ ಎತ್ತಾಕೊಂಡು ಹೋಗಿದ್ದಾರೆ ಕಳ್ಳರು..! ಸೇವಾಲಾಲರ ದೇವಸ್ಥಾನ..! ಅಂದಹಾಗೆ, ನಿನ್ನೆ ರಾತ್ರಿ ನಂದಿಪುರದ ಶ್ರೀನಿವಾಸರ ಅಂಗಡಿ ಹಾಗೂ ಬಾಚಣಕಿಯ ಕರಿಯಮ್ಮ ದೇವಿ ದೇವಸ್ಥಾನದ ಜೊತೆ ಜೊತೆಗೇ ಕರಗಿನಕೊಪ್ಪ ತಾಂಡಾದಲ್ಲಿ ಅಲ್ಲಿನ ಜನರ ಆರಾಧ್ಯ ದೈವ ಶ್ರೀ...
ಮುಂಡಗೋಡ ತಾಲೂಕಿನಲ್ಲಿ ಮತ್ತೇ ಎರಡು ಕಳ್ಳತನ..! ಬಾಚಣಕಿ ದೇವಸ್ಥಾನ ಹಾಗೂ ನಂದಿಪುರದಲ್ಲಿ ಅಂಗಡಿ ದೋಚಿದ ಕಳ್ಳರು..! ದೇವ್ರೇ ನೀನೇ ಕಾಪಾಡು..!
ಮುಂಡಗೋಡ ತಾಲೂಕಿನಲ್ಲಿ ಮತ್ತೆ ಎರಡು ಕಡೆ ಕಳ್ಳತನವಾಗಿದೆ. ತಾಲೂಕಿನ ಬಾಚಣಕಿ ದೇವಸ್ಥಾನ ಹಾಗೂ ನಂದಿಪುರ ಗ್ರಾಮದಲ್ಲಿ ಕಳ್ಳರು ಮತ್ತೆ ಕೈಚಳಕ ತೋರಿಸಿ ಹೋಗಿದ್ದಾರೆ. ಹೀಗಾಗಿ, ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ನಿಲ್ಲುವ ಯಾವುದೇ ಸೂಚನೆಗಳು ಸದ್ಯಕ್ಕೆ ಕಾಣುತ್ತಿಲ್ಲ. ದೇವಸ್ಥಾನದ ಹುಂಡಿ ಕದ್ದರು..! ಬಾಚಣಕಿ ಗ್ರಾಮದಲ್ಲಿ ಮರಿಯಮ್ಮ ದೇವಸ್ಥಾನದ ಬೀಗ ಮುರಿದು ಒಳನುಗ್ಗಿರೋ ಕಳ್ಳರು, ಕಾಣಿಕೆ ಪೆಟ್ಟಿಗೆಯನ್ನೇ ಹೊತ್ತುಕೊಂಡು ಹೋಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಆ ಕಾಣಿಕೆ ಡಬ್ಬಿಯನ್ನ ತೆಗೆದಿರಲೇ ಇಲ್ಲ. ಹೀಗಾಗಿ, ಹಣ ಸ್ವಲ್ಪ ಜಾಸ್ತಿನೇ ಹೋಗಿರಬಹುದು ಅನ್ನೋ...
ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಕೇಸ್ ಭೇದಿಸಿದ ವಿಜಯಪುರ ಪೊಲೀಸ್ರು; 3 ಅಂತರ್ರಾಜ್ಯ ಕಳ್ಳರ ಬಂಧನ, 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ವಶ..!
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯ ಬಸರಕೋಡ ಗ್ರಾಮದಲ್ಲಿ ನಡೆದಿದ್ದ ಪವಾಡ ಬಸವೇಶ್ವರ ದೇವಸ್ಥಾನದ ಬೆಳ್ಳಿ ಮೂರ್ತಿ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಗುಜರಾತ್ ಹಾಗೂ ರಾಜಸ್ಥಾನ ಮೂಲದ ಮೂವರು ಅಂತರ್ರಾಜ್ಯ ಕಳ್ಳರನ್ನು ಬಂಧಿಸಿರುವ ಪೊಲೀಸರು, ಅಂದಾಜು 52.70 ಲಕ್ಷ ರೂ. ಮೌಲ್ಯದ ಬೆಳ್ಳಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ..! ಬಸರಕೋಡ ಗ್ರಾಮದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಜುಲೈ 05ರ ರಾತ್ರಿ 9.00 ಗಂಟೆಯಿಂದ ಜುಲೈ 06ರ ನಸುಕಿನ 4.30...
ಮುಂಡಗೋಡ ಪೊಲೀಸ್ರ ಚಾಣಾಕ್ಷ ಕಾರ್ಯ, ಕೊನೆಗೂ ಸಿಕ್ಕಿಬಿದ್ದ “ಇರಾನಿ ಗ್ಯಾಂಗ್” ನ ಓರ್ವ ಕಳ್ಳ “ಮೊಹಮ್ಮದ್”..! ಮತ್ತೋರ್ವ ಪರಾರಿ, “ಥ್ಯಾಂಕ್ಯೂ ಪೊಲೀಸ್ರೇ” ಅಂದ್ರು ಜನ..!
ಮುಂಡಗೋಡ ಪೊಲೀಸ್ರು ಚಾಣಾಕ್ಷ ಕಾರ್ಯಾಚರಣೆ ಮಾಡಿದ್ದಾರೆ. ಪರಿಣಾಮ ಇರಾನಿ ಗ್ಯಾಂಗ್ ನ ಇಬ್ಬರು ಖದೀಮರ ಪೈಕಿ ಓರ್ವನನ್ನ ಧಾರವಾಡದಿಂದ ಎಳೆದು ತಂದಿದ್ದಾರೆ. ಇಲ್ಲಿನ ಕ್ರೈಂ ಟೀಂ ಹುಡುಗ್ರ ಈ ಕಾರ್ಯಕ್ಕೆ ಸಾರ್ವಜನಿಕ್ರು ಫುಲ್ ಫಿದಾ ಆಗಿದ್ದಾರೆ. ಜೊತೆಗೆ ಪಿಐ ರಮೇಶ್ ಹನಾಪುರ ಸಾಹೇಬ್ರ ತಕ್ಷಣದ ಕ್ರಮಕ್ಕೆ ಜನ ಶಹಬ್ಬಾಶ್ ಅಂದಿದ್ದಾರೆ. ಅಂದಹಾಗೆ, ಸದ್ಯ ಪೊಲೀಸ್ರ ಕೈಗೆ ತಗಲಾಕ್ಕೊಂಡ ಖದೀಮನ ಹೆಸ್ರು ಮೊಹಮ್ಮದ್, ಪಬ್ಲಿಕ್ ಫಸ್ಟ್ ನ್ಯೂಸ್ ಮೊದಲೇ ತಿಳಿಸಿರೋ ಹಾಗೆ ಆತ ಪಕ್ಕಾ “ಇರಾನಿ ಗ್ಯಾಂಗ್” ನ...
ಲಂಚ ಪ್ರಕರಣ: ಶಿರಸಿಯ ಈ ಹಿಂದಿನ ಎಸಿ, ಹುಣಸೂರಿನ ಹಾಲಿ ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ..!
ಹುಣಸೂರು ಉಪ ವಿಭಾಗಾಧಿಕಾರಿಯಾಗಿರೋ ಹಾಗೂ ಈ ಹಿಂದೆ ಶಿರಸಿ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಕಾವ್ಯಾರಾಣಿ ಮತ್ತು ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ನಡೆಸಿದ ದಾಳಿ ವೇಳೆ ವಶಕ್ಕೆ ಪಡೆದಿದ್ದಾರೆ. ಭೂ ವಿವಾದಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ಅಧಿಕಾರಿಗಳು ಬಲೆ ಬೀಸಿ ಕಾರ್ಯಾಚರಣೆ ನಡೆಸಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಸರ್ವೆ ನಂ. 17/26ರಲ್ಲಿರುವ 4 ಎಕರೆ 20 ಗುಂಟೆ...
ಮುಂಡಗೋಡಿಗೆ ಬಂದಿದ್ದು ಖತರ್ನಾಕ “ಇರಾನಿ ಗ್ಯಾಂಗ್” ನ ಕಳ್ಳರಾ..? ಈ ಖದೀಮರ ದರೋಡೇ ಸ್ಟೈಲ್ ಹೇಗಿದೆ ಗೊತ್ತಾ..? ಅಸಲು, ಇವ್ರನ್ನ ಹಿಡಿದು ತರ್ತಾರಾ ನಮ್ ಪೊಲೀಸ್ರು..?
ಮುಂಡಗೋಡ ತಾಲೂಕಿನಲ್ಲಿ ಆಗಾಗ್ಗೆ ಬಂದು ಹೋಗ್ತಿದೆಯಾ ಖತರ್ನಾಕ ಇರಾನಿ ಗ್ಯಾಂಗ್..? ಈ ಪ್ರಶ್ನೆ ಸದ್ಯ ಸದ್ದು ಮಾಡ್ತಿದೆ. ಅಸಲು, ನಮ್ಮ ಮುಂಡಗೋಡಿನಲ್ಲಿ ಹಾಡಹಗಲೇ ಅಂಗಡಿಗಳಿಗೆ ನುಗ್ಗಿ ಚಿಲ್ಲರೇ ಕೊಟ್ಟು ನೋಟು ಪಡೆಯುವ ನೆಪದಲ್ಲಿ, ಕೈಗೆ ಸಿಕ್ಕಷ್ಟು ದೋಚಿಕೊಂಡು ಹೋಗುವ “ಕ್ಯೂಟ್” ಮುಖಗಳು ಥೇಟು ಇರಾನಿ ಗ್ಯಾಂಗ್ ಅನ್ನೇ ಹೋಲುತ್ತಿದೆ. ಅದು ಸತ್ಯವಾದ್ರೆ, ನಮ್ಮ ಪೊಲೀಸ್ರು ಆ ಗ್ಯಾಂಗ್ ನ್ನ ಬೆನ್ನತ್ತಿ ಹಿಡಿದು ತರ್ತಾರಾ ಅನ್ನೋದೇ ಈಗ ಬಿಡಿಸಲಾರದ ಪ್ರಶ್ನೆ..! ಅದು ಖತರ್ನಾಕ ಗ್ಯಾಂಗ್..! ಇರಾನಿ ಗ್ಯಾಂಗ್, ಈ...
ಮುಂಡಗೋಡಿನಲ್ಲಿ ಕಳ್ಳರ ಹೊಸ ಗ್ಯಾಂಗ್ ಆ್ಯಕ್ಟಿವ್..! ಚಿಲ್ಲರೇ ಕೊಟ್ಟು ನೋಟು ಪಡೆಯೊ “ಕಳ್ಳಾಟ”..! ಇವ್ರೇ ನೋಡಿ ಖದೀಮರು, ಇವ್ರು ಕಂಡ್ರೆ ಮಾಹಿತಿ ನೀಡಿ..!
ಮುಂಡಗೋಡ ಪೊಲೀಸ್ರು ಅಲರ್ಟ್ ಆಗಿದ್ದಾರೆ. ಪಟ್ಟಣದಲ್ಲಿ ಅಂಗಡಿಗಳಿಗೆ ಬಂದು ನಾಣ್ಯಗಳನ್ನು ನೀಡಿ ನೋಟುಗಳನ್ನು ಬದಲಾಯಿಸಿಕೊಳ್ಳುವ ನೆಪದಲ್ಲಿ ಅಥವಾ ಹೊಸ ಅಂಗಡಿ ಆರಂಭಿಸುತ್ತಿದ್ದೇವೆ ಎಂದು ನಂಬಿಸಿ ಮಾಲೀಕರ ಗಮನ ಬೇರೆಡೆ ಸೆಳೆದು ನಗದು ಹಾಗೂ ಒಡವೆಗಳನ್ನು ಕಳ್ಳತನ ಮಾಡುತ್ತಿರೋ ವಂಚಕರ ಗ್ಯಾಂಗ್ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫುಲ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ಸಾರ್ವಜನಿಕರು ಮತ್ತು ವರ್ತಕರು ತೀವ್ರ ಎಚ್ಚರಿಕೆ ವಹಿಸುವಂತೆ ಪೊಲೀಸ್ರು ಮನವಿ ಮಾಡಿದ್ದಾರೆ. ವಂಚಕರ ವಂಚನಾ ಸ್ಟೈಲ್ ಇದು..! ಈ ಖದೀಮರು ಸಾಮಾನ್ಯವಾಗಿ ಎರಡು...
ಮುಂಡಗೋಡ ACF ರವಿ ಹುಲಕೋಟಿ ಸಾಹೇಬ್ರು ಕುಂದಾಪುರಕ್ಕೆ ಎತ್ತಂಗಡಿ..! ಈರೇಶ್ ಎಂ. ಕಬ್ಬಿನ್ ನೂತನ ACF..!!
ರಾಜ್ಯ ಸರ್ಕಾರವು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅರಣ್ಯ ಸೇವೆಗೆ ಸೇರಿದ 18 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳನ್ನು (ACF) ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿ ಜುಲೈ 17, 2026ರಂದು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮುಂಡಗೋಡಿನ ACF ರವಿ ಹುಲಕೋಟಿ ಸಾಹೇಬ್ರಿಗೆ ಮುಂಡಗೋಡ ಉಪ ವಿಭಾಗದಿಂದ, ಕುಂದಾಪುರದ ಕರಾವಳಿ ಮತ್ತು ಕಡಲ ಪರಿಸರ ವ್ಯವಸ್ಥೆ ಕೋಶಕ್ಕೆ (Coastal & Marine Eco System Cell) ಎತ್ತಂಗಡಿ ಮಾಡಲಾಗಿದೆ. ಇನ್ನು, ಅವ್ರ ಜಾಗಕ್ಕೆ ಈರೇಶ್...









