Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...
Top Stories
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
‘ಶಿವನ ತುರುಬಿಗೆ ಪಂಜರದ ಗಿಳಿ ಹಾರಿತಲೆ ಎಚ್ಚರ..ʼ ; ಹನುಮಂತ ದೇವರ ಕಾರ್ಣಿಕ..!
ಮುಂಡಗೋಡ ತಾಲೂಕಾಸ್ಪತ್ರೆ ಆವರಣದಲ್ಲೇ ಆರೋಗ್ಯ ಅಧಿಕಾರಿಗಳ ದಿಢೀರ್ ದಾಳಿ..! ಕ್ಯಾಂಟೀನ್, ಜನೌಷಧಿ ಕೇಂದ್ರದಲ್ಲಿ ಏನದು ಸಮಸ್ಯೆ..?
ಇಸ್ರೋ-ನಾಸಾ ಜಂಟಿ ಸಹಭಾಗಿತ್ವದ ನಿಸಾರ್ ಉಪಗ್ರಹ ಉಡಾವಣೆ..!
ಆಕಸ್ಮಿಕವಾಗಿ ಕಳೆನಾಶಕ ಸೇವಿಸಿದ್ದ (ಕೊಪ್ಪ) ಇಂದಿರಾನಗರದ ವ್ಯಕ್ತಿ ಸಾವು..!
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
ಉತ್ತರ ಕನ್ನಡ; ಗುಡ್ಡ ಕುಸಿತ, ಕಡಲುಕೊರೆತ ತಡೆಗೆ 800 ಕೋಟಿ ಅನುದಾನ- ಸಚಿವ ಕೃಷ್ಣ ಬೈರೇಗೌಡ
Category: ಈ ಕ್ಷಣದ ಬ್ರೇಕಿಂಗ್ ನ್ಯೂಸ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ. ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಿನಲ್ಲಿ ತಡರಾತ್ರಿ ತಾಲೂಕಿನ ಮಟ್ಟಿಗೆ ಇತಿಹಾಸದಲ್ಲಿ ಎಂದೂ ಕೇಳರಿಯದ ಪೊಲೀಸ್ ದಾಳಿ ನಡೆದಿದೆ. ಮೀಟರ್ ಬಡ್ಡಿ ಕುಳಗಳನ್ನೇ ಟಾರ್ಗೆಟ್ ಮಾಡಿ ಪೊಲೀಸ್ರು ರೇಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲೂ ಹಲವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಪೊಲೀಸ್ರು, ಪರಿಣಾಮ, ಹಲವರು ಪೊಲೀಸರ ವಶಕ್ಕೆ ತಗಲಾಕ್ಕೊಂಡಿದ್ದರೆ, ಇನ್ನೂ ಹಲವರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಆದ್ರೆ, ಹಾಗೆ ದಾಳಿ ಮಾಡಿದ್ದವರು ನಮ್ಮ ಮುಂಡಗೋಡಿನ ಪೊಲೀಸರು ಅಲ್ಲವೇ ಅಲ್ಲ. ಬದಲಾಗಿ ಕಾರವಾರದ ಖಡಕ್ ಎಸ್ಪಿ...
- 1
- 2