Dandeli Crime News; ದಾಂಡೇಲಿ ತಾಲ್ಲೂಕಿನ ಕುಳಗಿ ಅರಣ್ಯ ಪ್ರದೇಶದಲ್ಲಿ ಗುಂಡಿನ ಸದ್ದು ಮೊಳಗಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಅತ್ಯಾಚಾರ ಆರೋಪಿಯ ಕಾಲಿಗೆ ಪೊಲೀಸರು ಗುಂಡೇಟು ಕೊಟ್ಟಿದ್ದಾರೆ. 60 ವರ್ಷದ ಅಂಗವಿಕಲ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿ ತಲೆ ಮೆರಸಿಕೊಂಡಿದ್ದ ಆರೋಪಿಯನ್ನು ದಾಂಡೇಲಿ ನಗರಠಾಣೆ ಪೋಲಿಸರು ಬಂಧಿಸುವ ವೇಳೆ ಈ ಘಟನೆ ನಡೆದಿದೆ. ಬಂಧಿತ ಫೈರೋಜ್ ಯರಗಟ್ಟಿ (23) ಎಂಬುವವನ ಕಾಲಿಗೆ ಗುಂಡು ಹಾರಿಸಲಾಗಿದೆ. ಗುರುವಾರ ಮಧ್ಯಾಹ್ನ ಬೈಯಲಪಾರು ಐ.ಪಿ.ಎಮ್ ಏರಿಯಾದ ಹತ್ತಿರದ ಅರಣ್ಯ ಪ್ರದೇಶದಲ್ಲಿ 60...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Heavy Rain Alert; ಉತ್ತರ ಕನ್ನಡ,...
ವಿದ್ಯಾರ್ಥಿ ಬಸ್ ಪಾಸ್ ಬಗ್ಗೆ ವಿಳಂಬದ ಗೊಂದಲ, ಈ ದಾಖಲೆ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದು..!
Student Free Bus Pass;ಕಾರವಾರ; ಪ್ರಸಕ್ತ ಸಾಲಿನ ಶೈಕ್ಷಣಿಕ ಅವಧಿಯು ಪ್ರಾರಂಭವಾಗಿದ್ದು, ಪ್ರಾಥಮಿಕ ವರ್ಗದಿಂದ ಪಿ.ಯು.ಸಿ.ವರ್ಗದವರೆಗೆ ವಿದ್ಯಾರ್ಥಿ ಬಸ್ ಪಾಸ್ ಗಾಗಿ ಇ.ಡಿ.ಸಿ.ಎಸ್ ಇಲಾಖೆಯ ಸೇವಾಸಿಂಧು ಮುಖೇನ ಸಂಸ್ಥೆಯ ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸಿ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಸ್ಮಾರ್ಟಕಾರ್ಡ ಆಧಾರಿತ ಬಸ್ ಪಾಸ್ ಪಡೆಯಲು ನಿರ್ದೇಶನ ಜಾರಿ ಮಾಡಲಾಗಿತ್ತು. ಇ.ಡಿ.ಸಿ.ಎಸ್ ಇಲಾಖೆಯ ತಾಂತ್ರಿಕ ದೋಷದಿಂದಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕರ್ನಾಟಕ-1/ಗ್ರಾಮ-1 ಕೇಂದ್ರಗಳಲ್ಲಿ ಬಸ್ ಪಾಸ್ ಮುದ್ರಣದಲ್ಲಿ ತೊಂದರೆ ಉಂಟಾಗಿರುವುದರಿಂದ ಸದರಿ ಸಮಸ್ಯೆ ನಿವಾರಣೆಯಾಗುವವರೆಗೆ ಅಥವಾ...
ಅರ್ಹತೆ ಇಲ್ಲದಿದ್ದರೂ ಮುಂಡಗೋಡಿನ ಆ ಖಾಸಗಿ ವೈದ್ಯ ಆಪರೇಶನ್ ಮಾಡ್ತಾರಂತೆ..! ಅವ್ರ ವಿರುದ್ಧ ಕ್ರಮಕ್ಕಾಗಿ ಪಪಂ ಸಭೆಯಲ್ಲಿ ಆಗ್ರಹ, ಗಂಭೀರ ಚರ್ಚೆ..!
Mundgod Doctor News; ಮುಂಡಗೋಡ ಪಟ್ಟಣ ಪಂಚಾಯತಿ ಸಭಾಭವನದಲ್ಲಿ ಗುರುವಾರ ಸಾಮಾನ್ಯ ಸಭೆ ನಡೆಯಿತು, ಸಭೆಯಲ್ಲಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆಗಳು ನಡೆದವು, ಅದ್ರಲ್ಲೂ, ಹಳೂರಿನಲ್ಲಿ ಇರುವ ಖಾಸಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಲ್ಲಿಯ ವೈದ್ಯರು ಅರ್ಹತೆ ಇಲ್ಲದಿದ್ದರೂ, ಆ ಖಾಸಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಬೇಕಾಬಿಟ್ಟಿ ಅಪರೇಷನ್ಮಾಡುತ್ತಿದ್ದಾರೆ. ಇದರಿಂದ ಈಗಾಗಲೇ ಕೆಲವು ರೋಗಿಗಳು ಮೃತಪಟ್ಟಿದ್ದಾರೆ. ಕೂಡಲೇ ಈ ಬಗ್ಗೆ ತನಿಖೆ ಮಾಡುವಂತೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಪಟ್ಟಣ ಪಂಚಾಯತಿ ಸದಸ್ಯ ವಿಶ್ವನಾಥ...
ವಿಮಾನ ಪತನ; 242 ಪ್ರಯಾಣಿಕರೂ ಸಾವು, ವಿಮಾನ ಬಿದ್ದಿದ್ದು ಹಾಸ್ಟೆಲ್ ಕಟ್ಟಡದ ಮೇಲೆ; 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ..!
Air India Plane Crash: ಅಹಮದಾಬಾದ್: ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ 242 ಪ್ರಯಾಣಿಕರಿದ್ದ ವಿಮಾನ ಇಂದು ಪತನಗೊಂಡಿದೆ. ವಿಮಾನ ಪತನಕ್ಕೂ ಮುನ್ನ ಪೈಲಟ್ ಕೊನೇಯ ಎಚ್ಚರಿಕೆಯ ಸಂದೇಶ ರವಾನಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ವಿಮಾನದಲ್ಲಿದ್ದ 242 ಪ್ರಯಾಣಿಕರೂ ಕೂಡ ದುರ್ಮರಣವಾಗಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಇನ್ನು ಹಾಸ್ಟೆಲ್ ಮೇಲೆ ವಿಮಾನ ಪತನಗೊಂಡಿರೋ ಕಾರಣಕ್ಕೆ ಅಲ್ಲಿನ ಸಾವು ನೋವಿನ ಬಗ್ಗೆ ಇನ್ನೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಎಟಿಸಿಗೆ ‘ಮೇ ಡೇ ಕಾಲ್’...
ಏರ್ ಇಂಡಿಯಾ ವಿಮಾನ ಪತನ, ಜಗತ್ತನ್ನೇ ಬೆಚ್ಚಿ ಬೀಳಿಸಿದ ಬಹುದೊಡ್ಡ ದುರಂತ..! ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು?
Air India Plane Crash: ಅಹಮದಾಬಾದ್ : 232 ಪ್ರಯಾಣಿಕರು ಮತ್ತು 10 ಸಿಬ್ಬಂದಿಯಿದ್ದ ಅಹಮದಾಬಾದಿನಿಂದ ಲಂಡನ್ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಗುರುವಾರಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಪತನಗೊಂಡಿತು. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿ ನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಬೃಹತ್ ಬೆಂಕಿ ಹಾಗೂ ನಂತರ ಹೊಗೆಯ ಉಂಡೆಗಳು ಕಾಣಿಸಿವೆ. ದುರಂತದಲ್ಲಿ ವಿಮಾನದಲ್ಲಿದ್ದ 242 ಪ್ರಯಾಣಿಕರು ಸಾವು ಕಂಡಿದ್ದಾರೆ...
ಭೂ ಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿಷೇಧ ; ಡಿಸಿ ಲಕ್ಷ್ಮೀಪ್ರಿಯ ಆದೇಶ
Dc Order; ಕಾರವಾರ; ಜಿಲ್ಲೆಯಲ್ಲಿ ಮುಂಗಾರು ಮಳೆ ಆಗಮಿಸಿದ್ದು, ಭಾರೀ ಮಳೆ ಸುರಿಯುತ್ತಿರುವುದರಿಂದ ಭೂ ಕುಸಿತವಾಗುವ ರಾಷ್ಟ್ರೀಯ ಹೆದ್ದಾರಿಯ 19 ಸ್ಥಳಗಳಲ್ಲಿ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ಜೂನ್ 12 ರಿಂದ ಮಳೆಗಾಲ ಮುಕ್ತಾಯವಾಗುವವರೆಗೆ ನಿರ್ಭಂಧಿಸಿ, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯ ಆದೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Rain Red alert; ಕಾರವಾರ; ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳಿಗೆ (ದಿನಾಂಕ:12.06.2025 ರಿಂದ 14.06.2025 ವರೆಗೆ) ರೆಡ್ ಅಲರ್ಟ್ ಇದ್ದು, ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ...
ಬಾಚಣಕಿ ಬಳಿ ಬೈಕ್ ಗಳ ನಡುವೆ ಭೀಕರ ಅಪಘಾತ, ನಾಲ್ವರಿಗೆ ಗಾಯ..! ಮೂವರು ಗಂಭೀರ, ಓರ್ವನ ಸ್ಥಿತಿ ಚಿಂತಾಜನಕ..!
Mundgod Accident News; ಮುಂಡಗೋಡ ತಾಲೂಕಿನ ಬಾಚಣಕಿ ಬಳಿ ಭೀಕರ ಅಪಘಾತವಾಗಿದೆ. ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ನಾಲ್ಕು ಜನರಿಗೆ ಗಾಯವಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ. ಬಾಚಣಕಿ ಬೀಗರ ಮನೆಗೆ ಬಂದಿದ್ದ ಮಂಜುನಾಥ್ (25), ಬಾಚಣಕಿಯ ಶಿವಯ್ಯ ಈರ್ಪಯ್ಯ ಮಠದ (28) ನಿಂಗಪ್ಪ ಕುಸೂರು(65), ಎಂಬುವ ಮೂವರಿಗೆ ಗಂಭೀರ ಗಾಯವಾಗಿದೆ ಅಂತಾ ಮಾಹಿತಿ ಬಂದಿದೆ. ಇನ್ನು ನಾಗರಾಜ ನಿಂಗಪ್ಪ ಸಾಗರ್(28) ಸಣ್ಣಪುಟ್ಟ ಗಾಯವಾಗಿದೆ. ಇದ್ರಲ್ಲಿ ಮಂಜುನಾಥ್ ಎಂಬುವ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ....
ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ ಮತ್ತೆ ಎರಡು ಶ್ರೀಗಂಧದ ಮರ ಕಳ್ಳತನ..! ಇಲ್ಲಿನ ಅಧಿಕಾರಿಗಳ ನಿರ್ಲಕ್ಷಕ್ಕೆ ಇನ್ನೇಷ್ಟು ಬಲಿ ಬೇಕು..?
Forest News; ಅತ್ತಿವೇರಿ ಪಕ್ಷಿಧಾಮದ ಕೂಗಳತೆ ದೂರದಲ್ಲಿ, ಅಂದ್ರೆ ಅತ್ತಿವೇರಿ ಗ್ರಾಮದಲ್ಲೇ ಶ್ರೀಗಂಧದ ಮರಗಳ ಕಳ್ಳತನವಾಗಿದೆ. ಎರಡು ಮರಗಳನ್ನು ಕಳ್ಳತನ ಮಾಡಲು ಯತ್ನಿಸಿರೋ ಖದೀಮರು ಒಂದು ಮರವನ್ನು ಕಡಿದು ಸಾಗಿಸಿದ್ದಾರೆ. ಮತ್ತೊಂದು ಮರವನ್ನು ಅರ್ಧಮರ್ದ ಕಡಿದು ಅಲ್ಲೇ ಬಿಟ್ಟು ಹೋಗಿದ್ದಾರೆ. ವಿಚಿತ್ರ ಅಂದ್ರೆ ಇಲ್ಲಿ ಕರ್ತವ್ಯ ನಿರ್ವಹಿಸ್ತಿರೋ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು ಅದೇಲ್ಲಿಗೆ ಹೋಗಿ ನಿದ್ದೆಗೆ ಜಾರಿದ್ದಾರೋ ಗೊತ್ತಿಲ್ಲ, ಈ ಭಾಗದಲ್ಲಿ ಅರಣ್ಯ ಸಂಪತ್ತು ಅನ್ನೋದು ನಿತ್ಯವೂ ಲೂಟಿಯಾಗ್ತಿದೆ. ಅದು ಜಸ್ಟ್ ಜನವಸತಿ ಏರಿಯಾ..! ಅಂದಹಾಗೆ, ಅತ್ತಿವೇರಿಯಲ್ಲಿ...









