Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ ಯಾವಾಗ..? ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ....
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ. ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!
Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿವರಾಮ್ ಹೆಬ್ವಾರ್, S.T. ಸೋಮಶೇಖರ್ ಬಿಜೆಪಿಯಿಂದ ಉಚ್ಚಾಟನೆ..!
Big Breaking News: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಶಾಸಕ S.T. ಸೋಮಶೇಖರ್ ಅವರನ್ನು ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ನಿರ್ಧಾರ ಕೈಗೊಂಡಿದೆ. ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುತ್ತಿದ್ದ ಮಾಜಿ ಸಚಿವ ಎಸ್.ಟಿ .ಸೋಮಶೇಖರ್ ಹಾಗೂ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ. ಇಬ್ಬರೂ ಸಹ ಹಲವು ದಿನಗಳಿಂದ ಕಾಂಗ್ರೆಸ್ ನಾಯಕರಿಗೆ ಬೆಂಬಲಿಸುವ ಹಾಗೂ ಬಿಜೆಪಿ ಪಕ್ಷವನ್ನು...
ನಿರಂತರ ಮಳೆ ಹಿನ್ನೆಲೆ: ಕುಮಟಾದ ಮುರೂರು-ಮುಸಗುಪ್ಪ ಬಳಿ ಗುಡ್ಡ ಕುಸಿತ, ಸಂಚಾರ ಬಂದ್..!
Land Slide News: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಅವಾಂತರಗಳನ್ನು ಸೃಷ್ಟಿಸಿದೆ. ಭಾರೀ ಮಳೆಯಿಂದ ಕುಮಟಾ ತಾಲ್ಲೂಕೀನ ಮೂರೂರು- ಮುಸುಗುಪ್ಪ ಬಳಿ ಗುಡ್ಡ ಕುಸಿದಿದೆ. ಪರಿಣಾಮ ರಸ್ತೆ ಮೇಲೆ ಕಲ್ಲು ಬಂಡೆ ಮಣ್ಣು ಬಿದ್ದಿದೆ. ರಸ್ತೆ ಸಂಚಾರ ಬಂದ್ ಆಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ಬೋಡಿ ಪರಿಶೀಲಿಸಿದ್ದು, ರಸ್ತೆಯಲ್ಲಿ ಬಿದ್ದಿರುವ ಕಲ್ಲು ಬಂಡೆ, ಮಣ್ಣು ತೆರವುಗೊಳಿಸಲು PWD ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ👉ಸ್ಕೂಟಿ ಹಾಗೂ ಬೈಕ್ನಡುವೆ ಮುಖಾಮುಕಿ...
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಜಿಲ್ಲೆ ಸೇರಿ, ರಾಜ್ಯದಲ್ಲಿ ಒಂದು ವಾರ ಭಾರಿ ಮಳೆ ಮುನ್ಸೂಚನೆ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್..!
Heavy Rain Alert: ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಮೇ 25 ರಿಂದ ಮೇ 28ರ ವರೆಗೆ ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಮೇ 28ರವರೆಗೆ ರೆಡ್ ಅಲರ್ಟ್ ಘೋಷಿಸಾಗಿದೆ. ಮೇ 25ರಂದು...
ಭಾರೀ ಮಳೆಯಿಂದ ಶಿರಸಿ-ಕುಮಟಾ ರಸ್ತೆ ವಾಹನ ಸಂಚಾರ ಸಂಪೂರ್ಣ ಬಂದ್, ಡೀಸಿ ಆದೇಶ..!
Sirsi-Kumta Road News: ಕಾರವಾರ : ಶಿರಸಿ-ಕುಮಟಾ ರಸ್ತೆಯಲ್ಲಿ ನಿರ್ಮಾಣ ಹಂತದಲ್ಲಿರುವ ಬೆಣ್ಣೆ ಹೊಳೆ ಸೇತುವೆ ಪಕ್ಕದಲ್ಲಿ ತಾತ್ಕಾಲಿಕವಾಗಿ ವಾಹನ ಸಂಚಾರಕ್ಕೆ ಮಾಡಿದ ರಸ್ತೆಯು ಮಳೆಯ ನೀರಿಗೆ ಕೊಚ್ಚಿ ಹೋಗಿದ್ದರಿಂದ ಮುಂದಿನ ಆದೇಶದವರೆಗೆ ಶಿರಸಿ-ಕುಮಟಾ ರಸ್ತೆಯಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಶಿರಸಿ-ಕುಮಟಾ ರಸ್ತೆಯಲ್ಲಿ ಬೆಣ್ಣೆ ಹಳ್ಳ ಬ್ರಿಜ್ ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ತಾತ್ಕಾಲಿಕ ಸಂಚಾರ ವ್ಯವಸ್ಥೆಗಾಗಿ ಕಲ್ಪಿಸಿದ್ದ ಪರ್ಯಾಯ ರಸ್ತೆಯ ಮೇಲೆ “ಬೆಣ್ಣೆ ಹೊಳೆ”ಯ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ಕುಮಟಾ...
ಗುರುವಾರ ಕುಸಿತದಿಂದ ಪ್ರಾರಂಭವಾದ ಷೇರು ಮಾರುಕಟ್ಟೆ : ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟ..!
Stock Market News: ಭಾರತೀಯ ಷೇರು ಮಾರುಕಟ್ಟೆಯು ಗುರುವಾರ ಅಂದ್ರೆ ಮೇ 22ರಂದು ಭಾರೀ ನಷ್ಟದೊಂದಿಗೆ ಶುರುವಾಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಸೆನ್ಸೆಕ್ಸ್ ಹಾಗೂ ನಿಫ್ಟಿ ಸೂಚ್ಯಂಕಗಳು ಆರಂಭಿಕ ವಹಿವಾಟಿನಲ್ಲಿ ರೆಡ್ ಮಾರ್ಕ್ನಲ್ಲಿ ಶುರುವಾಗಿದೆ. ಸೆನ್ಸೆಕ್ಸ್ 850 ಪಾಯಿಂಟ್ಸ್ ನಷ್ಟಗೊಂಡಿದ್ದು, ನಿಫ್ಟಿ ಸೂಚ್ಯಂಕವು 24600ರ ಗಡಿಯಿಂದ ಕೆಳಕ್ಕೆ ಜಾರಿದೆ. ಇಂಡಸ್ಇಂಡ್ ಬ್ಯಾಂಕ್ ದಿನದ ಇಂಟ್ರಾಡೇ ವಹಿವಾಟಿನಲ್ಲಿ ನಷ್ಟದಿಂದ ರಿಬೌಂಡ್ ಆಗಿದೆ. ಜಾಗತಿಕ ದುರ್ಬಲ ಸೂಚನೆಗಳಿಂದಾಗಿ ಭಾರತೀಯ ಷೇರು ಮಾರುಕಟ್ಟೆಯು ನಷ್ಟಕ್ಕೆ ಸಾಕ್ಷಿಯಾಗಿದ್ದು, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ಸೆನ್ಸೆಕ್ಗ್...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!
Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.








