ಹಾವೇರಿ: ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ಲಾರಿಗೆ ಹಿಂದಿನಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ನೊಟೆಬೆನ್ನೂರು ಬಳಿಯ ರಾ.ಹೆದ್ದಾರಿ 48 ರಲ್ಲಿ ಘಟನೆ ನಡೆದಿದ್ದು, ಹರಿಯಾಣ ಮೂಲದ ಆಡಿ A-6 ಕಾರು ಅಪಘಾತವಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಯಾಳು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!
ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು...
ಕಾರ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿ, ಕಾರಲ್ಲಿದ್ದ ,ಐವರು ಸ್ಥಳದಲ್ಲೇ ಸಾವು..!
ಬೆಳ್ಳಂ ಬೆಳ್ಳಿಗ್ಗೆ ಹುಬ್ಬಳ್ಳಿಯಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಇಂಗಳಹಳ್ಳಿ ಕ್ರಾಸ್ ಬಳಿ, ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ 5 ಜನ ಸ್ಥಳದಲ್ಲೇ ಕಂಡಿದ್ದಾರೆ. ಮೃತರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರದವರು ಎನ್ನಲಾಗಿದೆ. ಶ್ವೇತ (29), ಅಂಜಲಿ(26), ಸಂದೀಪ್ (26) ವಿಠಲ್ (55) ಶಶಿಕಲಾ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇವ್ರು, ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ಹೋಗಿದ್ದರು ಎನ್ನಲಾಗಿದೆ. ವಿಜಯಪುರ ಕಡೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದಾಗ, ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ....
ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ದಾರುಣ ಸಾವು..!
ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಬಿದ್ದು ಮೂವರು ಬಾಲಕರು ಸಾವನ್ನಪ್ಪಿದ ದಾರುಣ ಘಟನೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಬೇಸಿಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರು ಸೇರಿಕೊಂಡು ಸುತ್ತಾಡಲು ಹೋದಾಗ ಕೃಷಿ ಹೊಂಡದಲ್ಲಿ ಮೂವರು ಬಾಲಕರು ಬಿದ್ದಿದ್ದಾರೆ. ಇಂಗಳಿ ಗ್ರಾಮದ ಪ್ರಥಮೇಶ ಕೆರಬಾ(13), ಅಥರ್ವ ಸೌಂದಲಗೆ (15), ಸಮರ್ಥ ಚೌಗಲೆ (13)ಮೃತಪಟ್ಟ ಬಾಲಕರಾಗಿದ್ದಾರೆ. ಇನ್ನು ತಿರುಗಾಡಲು ಹೊರಗೆ ಹೋದ ಬಾಲಕರು ಮನೆಗೆ ಬಾರದಿದ್ದಾಗ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ವೇಳೆ, ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿರೋ...
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ, ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...
ಮುಂಡಗೋಡ ಪೊಲೀಸರ ಗಟ್ಟಿ ಕಾರ್ಯಾಚರಣೆ, ಗೋಹತ್ಯೆ ಕೇಸಿನಲ್ಲಿ ಓರ್ವ ಆರೋಪಿ ಅರೆಸ್ಟ್, ಮತ್ತೋರ್ವ ಪರಾರಿ..!
ಮುಂಡಗೋಡ ಪಟ್ಟಣದಲ್ಲಿ ಗುರುವಾರ ಬಾರೀ ಚರ್ಚೆ ಹಾಗೂ ಹಿಂದು ಕಾರ್ಯಕರ್ತರ ಪ್ರತಿರೋಧಕ್ಕೆ ಕಾರಣವಾಗಿದ್ದ ಗೋಹತ್ಯೆ ಕೇಸಿನಲ್ಲಿ ಮುಂಡಗೋಡ ಪೊಲೀಸ್ರು ಕೆಚ್ಚೆದೆಯ ಕ್ರಮ ಕೈಗೊಂಡಿದ್ದಾರೆ. ಜಾನುವಾರನ್ನು ಅಕ್ರಮವಾಗಿ ವಧೆ ಮಾಡಿದ್ದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇಬ್ಬರಲ್ಲಿ ಓರ್ವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ, ದೇಶಪಾಂಡೆ ನಗರದ ಜಹೀರ ಅಹ್ಮದ್ ಮೈಮದ್ದಿನ್ ಬೇಪಾರಿ(32) ಎಂಬುವವನನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೋರ್ವ ಪರಾರಿಯಾಗಿದ್ದಾನೆ. ಗುರುವಾರ ಬೆಳಗ್ಗೆ 09-15 ಗಂಟೆಯ ಸುಮಾರಿಗೆ ಮುಂಡಗೋಡ ಪಟ್ಟಣದ ಯಲ್ಲಾಪೂರ ರಸ್ತೆಯಲ್ಲಿರುವ ರಜಾಕಿಯ...
ಮುಂಡಗೋಡಿನಲ್ಲೂ ಮಾಂಸಕ್ಕಾಗಿ ಆಕಳ ಹತ್ಯೆ..! ಪೊಲೀಸರ ದಾಳಿ..! ಸಿಕ್ಕಿದ್ದೇನು..?
ಮುಂಡಗೋಡಿನಲ್ಲಿ ಅಕ್ರಮವಾಗಿ ಗೋಮಾತೆಯ ವಧೆ ಮಾಡಲಾಗಿದೆ. ಹಾಗಂತ ಮುಂಡಗೋಡಿನ ಹಿಂದು ಕಾರ್ಯಕರ್ತರು ಹಾಗೂ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನೀಡಿದ ಮಾಹಿತಿ ಆಧಾರದಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಮುಂಡಗೋಡ ಹಳೂರಿನಲ್ಲಿರೋ ದರ್ಗಾ ಹತ್ತಿರ ಘಟನೆ ನಡೆದಿದ್ದು, ಘಟನೆಯಲ್ಲಿ ಎಷ್ಟು ಆಕಳನ್ನು ವಧೆ ಮಾಡಲಾಗಿದೆ..? ವಶಪಡಿಸಿಕೊಂಡ ವಸ್ತುಗಳು ಏನೇನು..? ಸಿಕ್ಕ ಆರೋಪಿಗಳು ಎಷ್ಟು..? ಎಲ್ಲ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರವಾರ ನಗರಸಭೆ ಸದಸ್ಯನ ಭೀಕರ ಹತ್ಯೆ ಕೇಸ್, ಇಬ್ಬರು PSI ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್..? ಕಾರಣ..?
ಕಾರವಾರ: ನಗರಸಭೆ ಮಾಜಿ ಸದಸ್ಯ ಸತೀಶ್ ಕೋಳಂಬಕರ್ ಹತ್ಯೆಯ ಹಿಂದೆ ಅಲ್ಲಿನ ಪೊಲೀಸರ ನಿರ್ಲಕ್ಷ ಹಾಗೂ ಬೇಜವಾಬ್ದಾರಿಯೂ ಕಾರಣವಾಯ್ತಾ..? ಅದೊಂದು ಹೊಟೆಲ್ ನಲ್ಲಿ ನಡೆದಿದ್ದ ಗಲಾಟೆಯ ದೂರು ದಾಖಲಿಸಿಕೊಂಡು ಸರಿಯಾದ ಕ್ರಮ ಕೈಗೊಂಡಿದ್ದರೆ ಸತೀಶ್ ಹೆಣ ಬೀಳ್ತಾನೇ ಇರಲಿಲ್ಲವಾ..? ಹೀಗಾಗಿನೇ ಇವಾಗ ಆ ನಾಲ್ವರು ಬೇಜವಾಬ್ದಾರಿ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆಯಾ..? ಸದ್ಯದ ಬಾತ್ಮಿಗಳನ್ನು ಗಮನಿಸಿದ್ರೆ ಹೌದು ಅನ್ನುತ್ತಿವೆ ಪೊಲೀಸ್ ಮೂಲಗಳು. ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ ಕೋಳಂಬಕರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ, ನಗರ ಠಾಣೆಯ...
ನಿವೃತ್ತ IPS ಅಧಿಕಾರಿ DG-IGP ಓಂ ಪ್ರಕಾಶ್ ಬರ್ಬರ ಹತ್ಯೆ..! ಪತ್ನಿಯೇ ಕೊಲೆ ಮಾಡಿರೋ ಶಂಕೆ..!
ಬೆಂಗಳೂರು : ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರು ನಗರದ ಎಚ್ಎಸ್ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹತ್ಯೆ ನಡೆದಿದೆ. ಈ ಹತ್ಯೆಯನ್ನು ಅವರ ಪತ್ನಿಯೇ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಅವರ ಶವವನ್ನು ಮನೆಯಲ್ಲಿ ಪತ್ತೆ ಹಚ್ಚಲಾಗಿದೆ ಮತ್ತು ಮನೆ ತುಂಬಾ ರಕ್ತಸಿಕ್ತವಾದ ಸ್ಥಿತಿಯಲ್ಲಿ ಕಂಡುಬಂದಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈಗಾಗಲೆ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 1981ರ ಬ್ಯಾಚ್ನ ಐಪಿಎಸ್ ಅಧಿಕಾರಿ ಓಂ...
ಬೆಳ್ಳಂ ಬೆಳಿಗ್ಗೆ ಬೆಚ್ಚಿ ಬಿದ್ದ ಕಾರವಾರ, ನಗರಸಭೆಯ ಮಾಜಿ ಸದಸ್ಯನ ಭೀಕರ ಹತ್ಯೆ, ಸತೀಶ್ ಕೊಳಂಕರ್ ನ ನಡುರಸ್ತೆಯಲ್ಲೇ ಕೊಚ್ಚಿ ಕೊಲೆ..!
ಕಾರವಾರ : ಕಾರವಾರ ನಗರಸಭೆಯ ಮಾಜಿ ಸದಸ್ಯ ಸತೀಶ್ ಕೊಳಂಕರನ್ನು ಭೀಕರ ಹತ್ಯೆ ಮಾಡಲಾಗಿದೆ. ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ, ಬಿಎಸ್ ಎನ್ ಎಲ್ ಕಚೇರಿ ಸಮೀಪ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಹೀಗಾಗಿ ಇಡೀ ಕಾರವಾರ ನಗರ ಬೆಚ್ಚಿ ಬಿದ್ದಿದೆ. ರವಿವಾರ ಬೆಳಿಗ್ಗೆ ಸ್ವಲ್ಪ ಹೊತ್ತಿನ ಮುಂಚೆ ಈ ಕೊಲೆ ನಡೆದಿದ್ದು, ಆರೋಪಿಗಳ ಸೆರೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಬೆಳ್ಳಂಬೆಳಿಗ್ಗೆ ನಡೆದ ಈ ಕೊಲೆಯಿಂದ ಕಾರವಾರಿಗರು ಬೆಚ್ಚಿ ಬಿದ್ದಿದ್ದಾರೆ. ಸ್ಕೂಟಿಯಲ್ಲಿ ಬಂದ...









