ಹಾವೇರಿ ತಾಲೂಕಾ ಶಿಕ್ಷಣಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬಿಇಓ ಮೌನೇಶ ಬಡಿಗೇರ ಮನೆ ಮೇಲೆ ದಾಳಿ ನಡೆದಿದ್ದು, ವೇತನ ಬಿಡುಗಡೆ ಮಾಡಲು 50 ಸಾವಿರಕ್ಕೆ ಡಿಮ್ಯಾಂಡ್ ಮಾಡಿ, ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಇನ್ನು ಶಿಕ್ಷಕ ಪ್ರಕಾಶ್ ಬಾರ್ಕಿ ಎಂಬುವವರಿಗೆ ವೇತನ ಬಿಡುಗಡೆ ಮಾಡಲು, 50 ಸಾವಿರ ರೂ. ಗೆ ಬೇಡಿಕೆ ಇಟ್ಟಿದ್ದರು, ಅದ್ರಲ್ಲಿ ಇವತ್ತು 15 ಸಾವಿರ ರೂ. ಲಂಚ ತೆಗೆದುಕೊಳ್ಳುವಾಗ ಟ್ರ್ಯಾಪ್ ಮಾಡಲಾಗಿದೆ. ದಾಳಿ ವೇಳೆ ಬಿಇಓ ಮೌನೇಶ್...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ...
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮುಂಡಗೋಡ ಪಟ್ಟಣದಲ್ಲಿ ಭಾರಿ ಮಳೆ ಗಾಳಿಗೆ ಇನ್ನಿಲ್ಲದ ಅವಾಂತರಗಳು, ಅವಘಡಗಳು ಸಂಭವಿಸಿವೆ. ಪಟ್ಟಣದ ಬಂಕಾಪುರ ರಸ್ತೆಯ PLD ಬ್ಯಾಂಕ್ ಹತ್ತಿರದ ಮೊಬೈಲ್ ಟವರ್ ಮಳೆ ಗಾಳಿಗೆ ಬಿದ್ದಿದೆ. ಅಲ್ದೆ ಹಲವು ಮನೆಗಳಿಗೆ ಹಾನಿಯಾಗಿದೆ. ಆದ್ರೆ, ಖಚಿತ ಮಾಹಿತಿಗಳು ಇನ್ನಷ್ಟೆ ಬರಬೇಕಿದೆ. PLD ಬ್ಯಾಂಕ್ ಪಕ್ಕದಲ್ಲಿರುವ ಮೊಬೈಲ್ ಟವರ್ ಮಳೆಗಾಳಿಗೆ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಇನ್ನು ಇದ್ರಂತೆ ಪಟ್ಟಣದ ನೆಹರು ನಗರ, ಗಾಂಧಿನಗರದಲ್ಲಿ ಹಲವು ಮನೆಗಳ ಮೇಲ್ಚಾವಣಿಗಳು ಮಳೆಗಾಳಿಗೆ ಹಾರಿಹೋಗಿವೆ. ಅಲ್ದೆ, ಮರಗಳು ಮನೆಗಳ ಮೇಲೆ...
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ಮುಂಡಗೋಡ ತಾಲೂಕಿನ ಕೆಲವು ಕಡೆ ಸಂಜೆ ಭಾರಿ ಮಳೆ ಗಾಳಿಗೆ ಅವಾಂತರಗಳು ಸೃಷ್ಠಿಯಾಗಿವೆ. ಭಾರೀ ಮಳೆ ಗಾಳಿಗೆ ಶಿರಸಿ ರಸ್ತೆಯ ಸಾಲಗಾಂವ್ ಸಮೀಪ ಬೃಹತ್ ಮಾವಿನ ಮರ ರಸ್ತೆ ಮೇಲೆ ಬಿದ್ದಿದೆ. ಪರಿಣಾಮ ರಸ್ತೆ ಸಂಚಾರ ಕಳೆದ ಒಂದು ಗಂಟೆಯಿಂದ ಸ್ಥಗಿತಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.. ಮಳೆ ಗಾಳಿಗೆ ರಸ್ತೆ ಮೇಲೆಯೇ ಧರೆಗುರುಳಿರೋ ಮರದ ತೆರವು ಮಾಡಬೇಕಿದೆ. ರಸ್ತೆ ಸಂಚಾರ ಸುಗಮಗೊಳಿಸವೇಕಿದೆ ಅಂತಾ ವಾಹನ ಸವಾರರು ಪರದಾಡುತ್ತಿದ್ದಾರೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. KSRTC ಬಸ್ ನಿಲ್ದಾಣದ ಎದುರಲ್ಲೇ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ಓರ್ವ ಆರೋಪಿ ವಶಕ್ಕೆ ಸಿಕ್ಕಿದ್ದು, ಮೂವರು ಎಸ್ಕೇಪ್ ಆಗಿದ್ದಾರೆ. ಅಂದಹಾಗೆ, ಮುಂಡಗೋಡ KSRTC ಬಸ್ ನಿಲ್ದಾಣದ ಎದುರು,ಸಾರ್ವಜನಿಕ ಸ್ಥಳದಲ್ಲಿ IPL ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಹೀಗಿದ್ದಾಗ, ಖಚಿತ ಮಾಹಿತಿ ಪಡೆದ ಪೊಲೀಸ್ರು ದಾಳಿ ನಡೆಸಿದ್ದಾರೆ. ಪರಿಣಾಮ, ಮುಂಡಗೋಡ ಅಂಬೇಡ್ಕರ್ ಓಣಿಯ ಮಂಜುನಾಥ ನಾಗಪ್ಪ ಕೊರವರ(33), ಆನಂದನಗರದ ವೆಂಕಟೇಶ ಅಶೋಕ ಅರಿವಾಣ(32)...
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ. ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಮುಂಡಗೋಡಿನಲ್ಲಿ SSLC ಪರೀಕ್ಣೆ ಬರೆದಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಕೋಣೆಯಲ್ಲೇ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅರಹನ್ ಬಾಹುಬಲಿ ಚಿವಟೆ(16), ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಈತ ಮುಂಡಗೋಡಿನ ಖಾಸಗಿ ಸಂಸ್ಥೆಯಲ್ಲಿ CBSE ವ್ಯಾಸಂಗ್ ಮಾಡುತ್ತಿದ್ದ. ಕಳೆದ ವಾರವಷ್ಟೇ SSLC ಪರೀಕ್ಷೆ ಬರೆದಿದ್ದ. ಆದ್ರೆ, ಪರೀಕ್ಣೆಯಲ್ಲಿ ಉತ್ತೀರ್ಣ ಆಗಲ್ಲವೇನೋ ಎಂಬ ಭಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತಾ ಅನುಮಾನಿಸಲಾಗಿದೆ. ಇಂದು ಬೆಳಗಿನ 8 ಗಂಟೆಯ ವೇಳೆ, ಮನೆಯ ಕೋಣೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಕ್ಷಣವೇ...
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
ಮುಂಡಗೋಡಿನ ಖಾಸಗಿ ಫೈನಾನ್ಸ್ ಉದ್ಘಾಟನೆಯ ರಿಬ್ಬನ್ ಕಟ್ ಮಾಡಲು, ಸರ್ಕಾರದ ಕೆಲಸ ಬಿಟ್ಟು ಹೋಗಿದ್ದ ಮತ್ತೋರ್ವ ಖಾಸಗಿ ಅನುದಾನಿತ ಶಿಕ್ಷಕನಿಗೂ ಬಿಇಓ ಮೇಡಂ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಅಸಲು, ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಆದ ತಕ್ಷಣವೇ, ಅಂದ್ರೆ ಗುರುವಾರ ಮಾರ್ಚ್ 20 ರಂದೇ ನೋಟೀಸು ಜಾರಿ ಮಾಡಿರೋ ಬಿಇಓ ಮೇಡಮ್ಮು, ಮೂರು ದಿನಗಳೊಳಗಾಗಿ ಉತ್ತರ ನೀಡಿ ಅಂತಾ ನೋಟೀಸಿನಲ್ಲಿ ತಿಳಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಪ್ರತಿಷ್ಠಿತ ಲೊಯೊಲಾ ಸಂಸ್ಥೆಯಲ್ಲಿ ಶಿಕ್ಷಕನಾಗಿ ಕಾರ್ಯ...









