ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಮುಂಡಗೋಡಿನಲ್ಲಿ ರಾತ್ರಿ ನಡೀತು ಕಂಡೂ ಕೇಳರಿಯದ ಬಹುದೊಡ್ಡ ಪೊಲೀಸ್ ದಾಳಿ..!ಮೀಟರ್ ಬಡ್ಡಿ ಕುಳಗಳೇ ಪೊಲೀಸರ ಟಾರ್ಗೆಟ್..? ಅಷ್ಟಕ್ಕೂ ಈ ದಾಳಿ ವಿಫಲವಾಯ್ತಾ..?
ಮುಂಡಗೋಡಿನಲ್ಲಿ ತಡರಾತ್ರಿ ತಾಲೂಕಿನ ಮಟ್ಟಿಗೆ ಇತಿಹಾಸದಲ್ಲಿ ಎಂದೂ ಕೇಳರಿಯದ ಪೊಲೀಸ್ ದಾಳಿ ನಡೆದಿದೆ. ಮೀಟರ್ ಬಡ್ಡಿ ಕುಳಗಳನ್ನೇ ಟಾರ್ಗೆಟ್ ಮಾಡಿ ಪೊಲೀಸ್ರು ರೇಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲೂ ಹಲವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಪೊಲೀಸ್ರು, ಪರಿಣಾಮ, ಹಲವರು ಪೊಲೀಸರ ವಶಕ್ಕೆ ತಗಲಾಕ್ಕೊಂಡಿದ್ದರೆ, ಇನ್ನೂ ಹಲವರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಆದ್ರೆ, ಹಾಗೆ ದಾಳಿ ಮಾಡಿದ್ದವರು ನಮ್ಮ ಮುಂಡಗೋಡಿನ ಪೊಲೀಸರು ಅಲ್ಲವೇ ಅಲ್ಲ. ಬದಲಾಗಿ ಕಾರವಾರದ ಖಡಕ್ ಎಸ್ಪಿ...
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...
ಮುಂಡಗೋಡ ಖ್ಯಾತ ಸ್ಪರ್ಧಾ ಹೋರಿ ಇಂದೂರು ಹೊಯ್ಸಳ ಅಸ್ತಂಗತ..! ಬಿಕ್ಕಿ ಬಿಕ್ಕಿ ಅತ್ತ ಅಭಿಮಾನಿಗಳು..!
ಮಹಾರುದ್ರನಂತೆ ಭಯಂಕರವಾಗಿತ್ತು ಆತನ ಕೋಪಾಗ್ನಿ..! ಕಾಲುಕೆದರಿ ನಿಂತರೆ ಸಾಕು ಎದುರಿಗಿದ್ದವರ ಎದೆಯಲ್ಲೇ ಬಡಿದಂತೆ ನಗಾರಿ..!! ಆದ್ರೆ ಸದ್ಯ ಮೌನಿಯಾಗಿ ಮಲಗಿಬಿಟ್ಟಿದ್ದಾನೆ ಆತ..! ಇನ್ನೆಂದೂ ಆತನ ರೌದ್ರತೆ ಕಾಣಸಿಗೋದೇ ಇಲ್ಲ..! ಯಾಕಂದ್ರೆ ಆತ ಮರಳಿ ಬಾರದೂರಿಗೆ ಪಯಣ ಬೆಳಿಸಿದ್ದಾನೆ..! ಆದ್ರೆ ಅಭಿಮಾನಿಗಳ ಹೃದಯ ಸಿಂಹಾಸನದಲ್ಲಿ ಮಾತ್ರ ಬಹುದೊಡ್ಡ ಸ್ಥಾನ ಪಡದಿದ್ದಾನೆ “ಮಹಾರಾಜ”ನಂತೆ ಘರ್ಜಿಸಿದ್ದಾನೆ..! ಯಸ್, ಅವನು ಹೋರಿ ಅಭಿಮಾನಿಗಳ ಪಾಲಿನ ಮಹಾದಂಡನಾಯಕ.. ಆತನಿಗೆ ಮುಂಡಗೋಡ ಅಷ್ಟೇ ಅಲ್ಲ ಹೊರ ಜಿಲ್ಲೆಗಳಲ್ಲೂ ಸಾವಿರ ಸಾವಿರ ಸಂಖ್ಯೆಯ ಅಭಿಮಾನಿ ಬಳಗವಿದೆ.. ಹುಚ್ಚರಂತೆ...
ಕುಂಭಮೇಳಕ್ಕೆ ಹೋಗಿದ್ದ ನಾಲ್ವರು ಕನ್ನಡಿಗರು ಕಾಲ್ತುಳಿತಕ್ಕೆ ಬಲಿ..! ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂಧನ..!
ಮೌನಿ ಅಮವಾಸ್ಯೆ ದಿನ ಪ್ರಯಾಗರಾಜ್ ಕುಂಭಮೇಳದ ಸಂಗಮದಲ್ಲಿ ಪುಣ್ಯಸ್ನಾನಕ್ಕೆ ಹೋಗಿದ್ದ ನಾಲ್ವರು ಕನ್ನಡಿಗರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಬೆಳಗಾವಿ ನಗರದಿಂದ 30 ಜನರ ತಂಡ ಕುಂಭಮೇಳಕ್ಕೆ ಹೋಗಿದ್ದರು. ಐತಿಹಾಸಿಕ ಪುಣ್ಯಸ್ನಾನಕ್ಕೆ ಹೋದವರೀಗ ಹೆಣವಾಗಿದ್ದು ಈವರೆಗೂ ಜಿಲ್ಲಾಡಳಿತದಿಂದ ಅಧಿಕೃತವಾಗಿ ಸಾವಿನ ಖಚಿತತೆಯನ್ನು ದೃಢಪಡಿಸಲಿಲ್ಲ. ಆದ್ರೆ ಮೃತರೊಂದಿಗೆ ಹೋಗಿದ್ದವರು ಕೊಟ್ಟ ಮಾಹಿತಿ ಕುಟುಂಬಸ್ಥರಿಗೆ ಬರ ಸಿಡಿಲು ಬಡಿದಂತಾಗಿದೆ. ಸಾವಿಗಿಡಾದ ಕುಟುಂಬಸ್ಥರ ಮನೆಗೆ ಸ್ಥಳೀಯ ಶಾಸಕರು ಭೇಟಿ ನೀಡಿ ಸಾಂತ್ವನ ಹೇಳಿದ್ದು, ಮೃತದೇಹವನ್ನ ಬೆಳಗಾವಿಗೆ ಕರೆ ತರಲು ಉತ್ತರ ಪ್ರದೇಶ ಸರ್ಕಾರದೊಂದಿಗೆ ಮಾತುಕತೆ...
ಮುಂಡಗೋಡ ಶಿವಾಜಿ ಸರ್ಕಲ್, ಕೋರ್ಟ ಬಳಿಯೇ ನಡೀತು ಮತ್ತೊಂದು ಅಮಾನುಷ ಹಲ್ಲೆ..! ಅಷ್ಟಕ್ಕೂ, ಆ ವ್ಯಕ್ತಿಗೆ ಅಟ್ಟಾಡಿಸಿ, ಚಪ್ಪಲಿಯಿಂದ ಹೊಡೆದದ್ದು ಯಾರು..?
ಅದೇನಾಗಿದೆ ಮುಂಡಗೋಡಿಗೆ..? ಇಲ್ಲಿ ಯಾವ ಕ್ಷಣದಲ್ಲಿ ಏನಾಗತ್ತೋ ಯಾರಿಗೂ ಅರ್ಥ ಆಗ್ತಿಲ್ಲ..! ನೀವೇ ಒಮ್ಮೆ ಯೋಚಿಸಿ, ಕಳೆದ ಕೆಲ ತಿಂಗಳ ಹಿಂದಷ್ಟೇ ಪಟ್ಟಣದ ಹೃದಯ ಭಾಗ, ಅದೂ ಕೂಡ ಮಾನ್ಯ ನ್ಯಾಯಾಧೀಶರು ಇರುವ ಕೋರ್ಟ್ ಆವರಣದಲ್ಲೇ ಅದೇಲ್ಲಿಂದಲೋ ಬಂದಿದ್ದ “ರೌಡಿ”ಗಳ ತಂಡ ಅದ್ಯಾರನ್ನೋ ಟಾರ್ಗೆಟ್ ಮಾಡಿ, ಮಚ್ಚು ಝಳಪಿಸಿ ಇಡೀ ಮುಂಡಗೋಡಿನ ಜನರಲ್ಲಿ ಆತಂಕ ಹುಟ್ಟಿಸಿತ್ತು. ಅದಿನ್ನು ಯಾರೂ ಮರೆತಿಲ್ಲ ಅಲ್ವಾ..? ಮತ್ತದೇ “ನ್ಯಾಯ”ದ ಅಂಗಳ..! ಇನ್ನು ಅದಾಗಿ, ಕೆಲ ದಿನಗಳಲ್ಲೇ ಇದೇ ಶಿವಾಜಿ ಸರ್ಕಲ್,...
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!
ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ ವೈಷಮ್ಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ನಲ್ಲಿ ಘಟನೆ ನಡೆದಿದೆ ಆಕಾಶ ವಾಲ್ಮೀಕಿ(24) ಕೊಲೆಯಾದ ಯುವಕನಾಗಿದ್ದು, ಮೂವರಿಂದ ಯುವಕನ ಕೊಲೆಯಾಗಿದೆ ಅನ್ನೊ ಮಾಹಿತಿ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ಪಾರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಕಾಲಿಗೆ ಗುಂಡು..! ಅಂದಹಾಗೆ, ಆಕಾಶ್ ವಾಲ್ಮೀಕಿ ಕೊಲೆ ಆರೋಪಿಗಳನ್ನು ಬೆನ್ನತ್ತಿದ ಹುಬ್ಬಳ್ಳಿ ಪೊಲೀಸ್ರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸಲ್ಲಿ ಪೊಲೀಸ್ರು ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೇಸಿನ ಬಹುತೇಕ ಮಾಸ್ಟರ್ ಮೈಂಡ್ ಅಂತಲೇ ಹೇಳಲಾಗಿರೋ ಇಬ್ಬರು ಆರೋಪಿಗಳನ್ನು ದೂರದ ಮುಂಬಯಿಂದ ಎಳೆದು ತಂದಿದ್ದಾರೆ. ಈ ಮೂಲಕ ಕೇಸಿನ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಅಂದಹಾಗೆ, ಫಯಾಜ್ ಬಿಜಾಪುರ್ ಹಾಗೂ ಸಾದಿಕ್ ವಾಲಿಕಾರ್ ಬಂಧಿತರು. ಸಣ್ಣದೊಂದು ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿರೋ ಮುಂಡಗೋಡ ಪೊಲೀಸ್ರು ಮಹಾರಾಷ್ಟ್ರದ ಮುಂಬಯಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ:-11/01/2024 ರಂದು ಆರೋಪಿರಾದ 1].ಅಲ್ಲಾಹುದ್ದೀನ್ @ ರಹೀಮ್ ತಂದೆ ಮಹಮ್ಮದ್...
ನ್ಯಾಸರ್ಗಿಯಲ್ಲಿ ಶ್ರೀಗಂಧದ ಮರ ಕಡಿದುಕೊಂಡು ಹೋದ್ರು ಕಳ್ಳರು, ಆಮೇಲೆ ಓಡೋಡಿ ಬಂದ್ರು “ಅ”ರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನಲ್ಲಿ ಮತ್ತೆ ಶ್ರೀಗಂಧದ ಮರಗಳ್ಳರು ತಮ್ಮ ಕರಾಮತ್ತು ಶುರು ಮಾಡಿದ್ದಾರೆ. ರಾತ್ರಿ ನ್ಯಾಸರ್ಗಿಯಲ್ಲಿ ಕಳ್ಳರು ಮನೆಯ ಹಿತ್ತಲಿನಲ್ಲಿ ಇದ್ದ ಬೆಲೆಬಾಳುವ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ನಿತ್ಯ ನಿರಂತರವೆಂಬಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನಲ್ಲಿ ಅರಣ್ಯ ಸಂಪತ್ತು ಲೂಟಿಯಾಗ್ತಿದೆ. ಅಂದಹಾಗೆ, ನ್ಯಾಸರ್ಗಿ ಗ್ತಾಮದ ಪಿಎಸ್ ಸದಾನಂದ ಎಂಬುವವರ ಮನೆ ಪಕ್ಕದಲ್ಲಿನ ಶ್ರೀಗಂಧದ ಮರ ದೋಚಿದ್ದಾರೆ ಖದೀಮರು. ಲಕ್ಷ ಲಕ್ಷ ಬೆಲೆ ಬಾಳುವ ಗಂಧದ ಮರ ಕಡಿದುಕೊಂಡು ಹೋಗಿರೊ ಸುದ್ದಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ....
ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!
ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...









