ಮಹಾರಾಷ್ಟ್ರದಿಂದ ಕಬ್ಬು ಕಡಿಯಲು ಮುಂಡಗೋಡ ತಾಲೂಕಿಗೆ ಬಂದಿರೋ ಬಡ ಕಾರ್ಮಿಕರ ಗುಂಪಿನಲ್ಲಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿ, ಎಲ್ಲಿಗೋ ಕರೆದೊಯ್ದಿದ್ದ ಅನ್ನೋ ಬಗ್ಗೆ ಆ ಬಾಲಕಿಯ ಪೋಷಕರು ಮುಂಡಗೋಡ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದ್ದು, ಅಲ್ಲದೇ ದೂರು ಕೊಡಲು ರೆಡಿಯಾಗಿದ್ದರಂತೆ, ಆದ್ರೆ ಆ ಪ್ರಕರಣ ಏನಾಯ್ತು ಅನ್ನೊ ಬಗ್ಗೆ ತಾಲೂಕಿನಾದ್ಯಂತ ಈಗ ಚರ್ಚೆ ಆಗ್ತಿದೆ. ದೂರು ಕೊಡಲು ಬಂದಿದ್ರು..! ಯಾವಾಗ, ಸಂತ್ರಸ್ಥ ಬಾಲಕಿಯ ಪೋಷಕರು ಮುಂಡಗೋಡ ಠಾಣೆಯ ಮೆಟ್ಟಿಲೇರಿ, ನನ್ನ ಮಗಳಿಗೆ ಹೀಗೇಲ್ಲ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಟ್ಯಾಕ್ಸ್ ವಸೂಲಿಯಲ್ಲಿ ಮುಂಡಗೋಡ ತಾಲೂಕು ರಾಜ್ಯಕ್ಕೇ ಪ್ರಥಮ..! ತಾಪಂ ಗ್ರಾಪಂ ಅಧಿಕಾರಿ, ಸಿಬ್ಬಂದಿಗಳ ಸಾಧನೆ..!!
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕು 2024-25ನೇ ಸಾಲಿನ ಆರ್ಥಿಕ ವರ್ಷ ಕೊನೆಗೊಳ್ಳಲು ಇನ್ನು ಎರಡೂವರೆ ತಿಂಗಳು ಬಾಕಿ ಇರುವಾಗಲೇ ಗ್ರಾಮ ಪಂಚಾಯತ್ ಮಟ್ಟದ ಕರ ಸಂಗ್ರಹಣೆಯಲ್ಲಿ ಒಟ್ಟು ಬೇಡಿಕೆಯ ಶೇ.100 ರಷ್ಟ್ಟು ವಸೂಲಾತಿ ಮಾಡುವ ಮೂಲಕ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಗಳಿಸಿ ಕರ ಸಂಗ್ರಹಣೆಯಲ್ಲಿ ವಿನೂತನ ದಾಖಲೆ ಬರೆದಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಮುಂಡಗೋಡ ತಾಲೂಕಿನಲ್ಲಿ 1.52 ಕೋಟಿ ರೂ. ತೆರಿಗೆ ಸಂಗ್ರಹ ಗುರಿಗೆ ಪ್ರತಿಯಾಗಿ 1.53 ಕೋಟಿ ರೂ. ಕರ ಸಂಗ್ರಹಿಸುವ ಮೂಲಕ ರಾಜ್ಯದಲ್ಲಿ...
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮುಂಡಗೋಡ ಪಟ್ಟಣದ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಭೀಕರ ಅಪಘಾತವಾಗಿದೆ. ಪೆಟ್ರೊಲ್ ತುಂಬಿಸಿಕೊಂಡು ಬರುತ್ತಿದ್ದ ಲೂನಾ ಎಕ್ಸೆಲ್ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಲೂನಾ ಎಕ್ಸೆಲ್ ಸವಾರನ ಬಲಗಾಲು ಕಟ್ ಆಗಿದ್ದು ಗಂಭೀರ ಗಾಯವಾಗಿದೆ. ಚೌಡಳ್ಳಿಯ ಸಹದೇವ್ ಮಾಯಣ್ಣವರ (65) ಎಂಬುವವರೇ ಅಪಘಾತಕ್ಕೀಡಾಗಿದ್ದಾರೆ. ಸದ್ಯ ತಾಲೂಕಾಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಭೀಕರ ಅಫಘಾತವಾಗಿದೆ. ಪರಿಣಾಮ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತೊರ್ವನಿಗೆ ಗಾಯವಾಗಿದೆ. ಯಲ್ಲಾಪುರ ತಾಲೂಕಿನ ಕಿರವತ್ತಿಯ ಗುರುನಾಥ್ ಅಶೋಕ್ ಪವಾರ್(35), ಸ್ಥಳದಲ್ಲೇ ಸಾವು ಕಂಡ ಬೈಕ್ ಸವಾರನಾಗಿದ್ದಾನೆ. ಇನ್ನು ಮತ್ತೊಂದು ಬೈಕಿನಲ್ಲಿದ್ದ ಮುಂಡಗೋಡ ಸುಭಾಸ್ ನಗರದ ಆಶೀಫ್ ಗುಲಾಬ್ ಖಾನ್ (24) ಗಂಭೀರ ಗಾಯಗೊಂಡಿದ್ದಾನೆ. ಹೀಗಾಗಿ, ಈತನಿಗೆ ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ...
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿ ಗಂಭೀರಗೊಂಡಿದ್ದ ನಾಲ್ಕು ವರ್ಷದ ಬಾಲಕಿ ಬದುಕಿ ಉಳಿಯಲೇ ಇಲ್ಲ. ಮುಂಡಗೋಡ ತಾಲೂಕಾಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದ್ದ ಬಾಲಕಿ ಮೃತಪಟ್ಟಿದ್ದಾಳೆ ಅಂತಾ ಕಿಮ್ಸ್ ವೈದ್ಯರು ದೃಢಪಡಿಸಿದ್ದಾರೆ. ಅಂದಹಾಗೆ, ಮುಂಡಗೋಡಿನ ಹಳೂರು ಬಳಿಯ ಮಾರಿಕಾಂಬಾ ನಗರದ ಅಂಗನವಾಡಿಗೆ ಬಂದಿದ್ದ, ಅಂಗನವಾಡಿ ಹೊರಗೆ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮ ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಬಾಲಕಿಗೆ ಹಾವು ಕಚ್ಚಿತ್ತು. ಆದ್ರೆ ಯಾವ ಹಾವು ಏನು ಅಂತಾ ಯಾರಿಗೂ ತಿಳಿದಿರಲಿಲ್ಲ. ಹೀಗಾಗಿ,...
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಮುಂಡಗೋಡಿನ ಅಂಗನವಾಡಿಯೊಂದರಲ್ಲಿ ಭಾರಿ ಅನಾಹುತ ಸಂಭವಿಸಿದೆ. ಅಂಗನವಾಡಿಯ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದ, ನಾಲ್ಕು ವರ್ಷದ ಪುಟ್ಟ ಕಂದಮ್ಮನಿಗೆ ಹಾವು ಕಚ್ಚಿದೆ. ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಮಾರಿಕಾಂಬಾ ನಗರದ ಅಂಗನವಾಡಿಯಲ್ಲಿ ಘಟನೆ ನಡೆದಿದ್ದು, ಮಯೂರಿ ಸುರೇಶ್ ಕುಂಬ್ಳೆಪ್ಪನವರ(4) ಎಂಬುವ ಪುಟ್ಟ ಬಾಲಕಿಗೆ ಹಾವು ಕಚ್ಚಿದೆ ಎನ್ನಲಾಗಿದೆ. ಮೂತ್ರ ವಿಸರ್ಜನೆಗೆ ಅಂತಾ ಹೋಗಿದ್ದ ಬಾಲಕಿಯ ಕಾಲಿನಲ್ಲಿ ರಕ್ತಸ್ರಾವ ಕಂಡ ಅಂಗನವಾಡಿ ಸಿಬ್ಬಂದಿಗಳು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿಯ...
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಮುಂಡಗೋಡ ತಾಲೂಕಿನ ಇಂದೂರು ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ತಾಲೂಕಿನಲ್ಲೇ ಭಾರೀ ಸದ್ದು ಮಾಡಿದ್ದ, ಜಿದ್ದಾಜಿದ್ದಿಗೆ ಕಾರಣವಾಗಿದ್ದ ಈ ಚುನಾವಣೆ, ನಿಜಕ್ಕೂ ಯಾರೂ ನಿರೀಕ್ಷಿಸದ ಅಚ್ಚರಿ ಫಲಿತಾಂಶ ನೀಡಿದೆ. ಕಾಂಗ್ರೆಸ್ ನ ಪ್ರಭಾವಿ ಮುಖಂಡ, ಶಿವರಾಮ್ ಹೆಬ್ಬಾರರ ಪರಮಾಪ್ತ, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲರ ಸೋಲಿನೊಂದಿಗೆ ಭಾರೀ ಅಚ್ಚರಿಗೆ ಕಾರಣವಾಗಿದೆ. ಅಸಲು, ತೀವ್ರ ತುರುಸು ಪಡೆದಿದ್ದ ಇಂದೂರು ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ “ಮಹಾದಂಡನಾಯಕ” ರವಿಗೌಡ ಪಾಟೀಲ್ ಸೋಲು ಕಂಡಿದ್ದರೂ, ಇನ್ನುಳಿದ ಬಹುತೇಕ ಕಾಂಗ್ರೆಸ್...









