ಭಾರೀ ಕುತೂಹಲ ಕೆರಳಿಸಿದ್ದ ಇಂದೂರು ಹಾಗೂ ಚಿಗಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರಾಮ್ ಹೆಬ್ಬಾರರ ಪರಮಾಪ್ತ ರವಿಗೌಡ ಪಾಟೀಲರು ಹಾಗೂ ಮತ್ತೋರ್ವ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಎಲ್.ಟಿ. ಪಾಟೀಲ್ ಸ್ಪರ್ಧಿಸಿದ್ದ ಈ ಎರಡೂ ಕ್ಷೇತ್ರಗಳು ಎಲ್ಲರ ಗಮನ ಸೆಳೆದಿತ್ತು. ಆದ್ರೆ, ಅಚ್ಚರಿಯೆಂಬಂತೆ ಇಂದೂರು ಸೊಸೈಟಿಯಲ್ಲಿ ರವಿಗೌಡ ಪಾಟೀಲರು ಸೋಲು ಕಂಡಿದ್ದಾರೆ. ಚಿಗಳ್ಳಿಯಲ್ಲಿ ಎಲ್ಟಿ ಪಾಟೀಲರು ಜಯಭೇರಿ ಬಾರಿಸಿದ್ದಾರೆ. ಅಂದಹಾಗೆ, ಇಂದೂರು ಸೊಸೈಟಿಯಲ್ಲಿ ಸ್ಪರ್ಧಿಸಿದ್ದ ರವಿಗೌಡ ಪಾಟೀಲರು ಎದುರಾಳಿ ದೇವು...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಮುಂಡಗೋಡ: ಪಟ್ಟಣದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ (LSMP)ನಿರ್ದೇಶಕರ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 9 ಸದಸ್ಯರು ಆಯ್ಕೆಗೊಂಡಿದ್ದಾರೆ. ಇದ್ರೊಂದಿಗೆ ತೀವ್ರ ಜಿದ್ದಾ ಜಿದ್ದಿನ ಕಣವಾಗಿದ್ದ ಸೊಸೈಟಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಪಾರುಪತ್ಯವಾದಂತಾಗಿದೆ. ಅಂದಹಾಗೆ, ಒಟ್ಟೂ12 ನಿರ್ದೇಶಕರ ಸ್ಥಾನಗಳಿಗಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ, ಈ ಮೊದಲೇ ಇಬ್ಬರು ಅವಿರೋಧ ಆಯ್ಕೆಯಾಗಿದ್ದರು. ಹೀಗಾಗಿ, ಇನ್ನುಳಿದ 10 ನಿರ್ದೇಶಕರ ಆಯ್ಕೆಗೆ ಶುಕ್ರವಾರ ಚುನಾವಣೆ ನಡೆದಿತ್ತು. ಒಟ್ಟ 12ಸ್ಥಾನದ ನಿರ್ದೇಶಕರ ಸ್ಥಾನದಲ್ಲಿ 9 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾದರೆ,...
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್ಗೆ ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಇದ್ರೊಂದಿಗೆ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಡಿಸೆಂಬರ್ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್ಗೆ ದಾಖಲಿಸಲಾಗಿತ್ತು. ಈ ವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್ 22...
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯಾಧ್ಯಂತ ಇಂದು ಶುಕ್ರವಾರ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಹೀಗಾಗಿ, ಶುಕ್ರವಾರ ರಾಜ್ಯದ ಶಾಲಾ ಕಾಲೇಜುಗಳು ಸೇರಿ ಸರ್ಕಾರಿ ಕಚೇರಿಗಳು ತೆರೆದಿರುವುದಿಲ್ಲ ಅಂತಾ ಸರ್ಕಾರ ಆದೇಶ ಹೊರಡಿಸಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ವಿಧಿವಶರಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿರೋ ಅವ್ರು ಭಾರತದ 13 ನೇಯ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಪಂಜಾಬಿನ ಗಾಹ್ ನಲ್ಲಿ ಜನಿಸಿದ್ದ ಮನಮೋಹನ್ ಸಿಂಗ್, 2004 ರಿಂದ 2014 ರವರೆಗೆ ಹತ್ತು ವರ್ಷಗಳ ಕಾಲ್ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಬೆಳಗಾವಿ ನಾಳಿನ ಕಾರ್ಯಕ್ರಮ ರದ್ದು..! ಇನ್ನು ಬೆಳಗಾವಿಯಲ್ಲಿ ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ರದ್ದು ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾದ ಹಿನ್ನೆಲೆಯಲ್ಲಿ...
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಗಂಭೀರವಾಗಿದ್ದ ಪ್ರಕರಣದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಾಲಾಧಾರಿಗಳು ಸಾವು ಕಂಡಿದ್ದಾರೆ. ನಿಜನಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ ಪ್ರಕಾಶ್ ಸವದತ್ತಿ (17) ಸಾವು ಕಂಡಿರೋ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ...
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4...
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
ಮುಂಡಗೋಡ: ತಾಲೂಕಿನ ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ ಮುಗಿದಿದೆ. ಇನ್ನೇನು ಚುನಾವಣೆಯ ಮತ ಎಣಿಕೆ ಕಾರ್ಯ ಮಾತ್ರ ಬಾಕಿ ಉಳಿದಿದೆ. ಹೀಗಿರೋವಾಗಲೇ ಧಾರವಾಡ ಹೈಕೋರ್ಟ್ ಪೀಠ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ತಡೆಯಾಜ್ಞೆ ನೀಡಿದೆ. ಏನಾಯ್ತು..? ಅಂದಹಾಗೆ, ಈಗ ತಾಲೂಕಿನೆಲ್ಲೆಡೆ ವ್ಯವಸಾಯ ಸೇವಾ ಸಹಕಾರಿ ಸಂಘಗಳ ಚುನಾವಣೆ ನಡೀತಿದೆ. ಇಡೀ ತಾಲೂಕಿನಲ್ಲಿ ಈ ಚುನಾವಣೆ ಅನ್ನೋದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಈ ಕಾರಣಕ್ಕಾಗಿ, ಹೇಗಾದ್ರೂ ಸರಿ ಅಧಿಕಾರದ ಚುಕ್ಕಾಣಿ ನಮ್ಮ...
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!
ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...









