Home BIG BREAKING

Category: BIG BREAKING

Post
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು‌.!

ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು‌.!

 ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...

Post
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ

ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ

 ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್‌ನ ಯಾಸಿರ್ ಅಹ್ಮದಖಾನ್‌ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ)...

Post
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!

ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!

ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ‌ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...

Post
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?

 ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ‌ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...

Post
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ

ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ

 ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...

Post
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!

ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!

ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...

Post
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!

ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ.‌ ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ‌ ಘೋಷಣೆಯಾಗಿದೆ‌. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ....

Post
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!

 ಹಾವೇರಿ ಜಿಲ್ಲೆಯಾದ್ಯಂತ ರಾತ್ರಿ ಸುರಿದ ಮಳೆಗೆ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದ ಹಾವೇರಿ ನಗರದಲ್ಲಿ ಇರುವ ಹತ್ತಾರು ರಸ್ತೆಗಳು ಕೆರೆಯಂತಾಗಿವೆ. ಹೀಗಾಗಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಾಲಕನೋರ್ವ ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಘಟನೆ ನಡೆದಿದೆ. ಹಾವೇರಿ ಎಸ್.ಪಿ ಕಚೇರಿ ಮುಂಭಾಗದಲ್ಲಿಯೇ ಘಟನೆ ನಡೆದಿದ್ದು, ನೀವೆದನ್ ಬಸವರಾಜ್ ಗುಡಗೇರಿ (12) ಕೊಚ್ಚಿ ಹೋದ ಬಾಲಕನಾಗಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದಾರೆ. ಬಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಬಾಲಕನ ಸಂಬಂಧಿಗಳಿಂದ...

Post
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!

ನವದೆಹಲಿ: ರಾಜ್ಯದಲ್ಲಿ ಖಾಲಿ ಇರುವ 3 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಉಪ ಚುನಾವಣೆ ನಡೆಸಲು ಭಾರತೀಯ ಚುನಾವಣಾ ಆಯೋಗವು ನಿರ್ಧರಿಸಿದೆ. ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬ‌ರ್ 13ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಫಲಿತಾಂಶವು ಪ್ರಕಟವಾಗಲಿದೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ, ಇ.ತುಕಾರಾಂ ರಾಜೀನಾಮೆಯಿಂದ ತೆರವಾಗಿರುವ ಸಂಡೂರು ಕ್ಷೇತ್ರ, ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.

error: Content is protected !!