Home BIG BREAKING

Category: BIG BREAKING

Post
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!

ಯಲ್ಲಾಪುರದ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ದಟ್ಟ ಕಾಡಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗ್ತಿದೆ. ಯಲ್ಲಾಪುರದ ನಿಸರ್ಗ ಮನೆ ಜಂಗಲ್ ನಲ್ಲಿ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ಅಂದಹಾಗೆ, ಕೊಲೆ ಮಾಡಿ ಪರಾರಿಯಾಗಿದ್ದವನ ಬೆನ್ನು ಹತ್ತಿದ್ದ, ಯಲ್ಲಾಪುರ ಪೊಲೀಸ್ರಿಗೆ ಆರೋಪಿ ಕೊನೆಗೂ ಹೆಣವಾಗಿ ಸಿಕ್ಕಿದ್ದಾನೆ. ಇದ್ರೊಂದಿಗೆ ಅದೇನೇನೋ ತಿರುವು ಪಡೆಯುತ್ತಿದ್ದ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಯಲ್ಲಾಪುರ...

Post
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!

ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕಾಲನಿಯ ಟಿಬೇಟಿಗನೊಬ್ಬ ಡಿಜಿಟಲ್ ವಂಚಕರ ಜಾಲದಲ್ಲಿ ಅನಾಮತ್ತಾಗಿ ತಗಲಾಕ್ಕೊಂಡಿದ್ದಾನೆ. ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ಅದೊಂದು ವಾಟ್ಸ್ ಆಪ್ ಕರೆಗೆ ಥರಗುಟ್ಟಿ, ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಅನಾಮತ್ತಾಗಿ ಕಳೆದುಕೊಂಡಿದ್ದಾನೆ. ಎಲ್ಲಾ ಕಳೆದುಕೊಂಡ ಮೇಲೆ ಸೈಬರ್ ಪೊಲೀಸರ ಮೊರೆ ಹೋಗಿದ್ದಾನೆ. ಪಾಪ, ಪೊಲೀಸ್ರು ಅದೇಷ್ಟೇ ಬಡಕೊಂಡ್ರೂ, ಇಂತಹ ವಂಚಕರ ಜಾಲದಲ್ಲಿ ನಿತ್ಯವೂ ಸಿಲುಕಿ ಒದ್ದಾಡುವವರ ಸಾಲಿನಲ್ಲಿ ಮತ್ತೊಬ್ಬ ನಿವೃತ್ತ ಟಿಬೇಟಿಯನ್ ಶಿಕ್ಷಕ ಸೇರಿಕೊಂಡಿದ್ದಾನೆ. ಆತ ಕ್ಯಾಂಪ್ ನಂಬರ್ 8 ರ ನಿವಾಸಿ..!...

Post
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ....

Post
ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ಕಾಂಗ್ರೆಸ್ ಹಿರಿಯ ಮುಖಂಡ,‌ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.

Post
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

 Car Accident; ಮುಂಡಗೋಡ ತಾಲೂಕಿನ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಭೀಕರ ಕಾರು ಅಪಘಾತವಾಗಿದೆ. ಪರಿಣಾಮ ಮುಂಡಗೋಡ ತಹಶೀಲ್ದಾರ ಕಚೇರಿ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಹಶೀಲ್ದಾರ ಕಚೇರಿ ಮೂವರು ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ, ಗೋವಿಂದ್ ರಾಠೋಡ್ ಹಾಗೂ ಮಂಜುನಾಥ್ ಎಂಬುವವರು ಪ್ರಯಾಣಿಸುತ್ತಿದ್ದ ಕಾರು, ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ‌ ನಿನ್ನೆ ರಾತ್ರಿ ನಡೆದಿರೋ ದುರಂತ ಇದಾಗಿದ್ದು,...

Post
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!

ಮುಂಡಗೋಡ ತಾಲೂಕಿನ ಗಡಿಭಾಗ, ತಡಸ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ಚಿರತೆ ಪ್ರತ್ಯಕ್ಷವಾಗಿದೆ. ರಾಜಾರೋಷವಾಗಿ ರಸ್ತೆಯ ಬದಿಯ ಕಾಡಲ್ಲಿ ಕುಳಿತಿರೋ ಚಿರತೆ ಕಂಡು ಜನ ಅಚ್ಚರಿಗೊಂಡಿದ್ದಾರೆ. ಚಿರತೆ ಕಾಣಿಸುತ್ತಿದ್ದಂತೆ ತಮ್ಮ ಮೊಬೈಲ್ ನಲ್ಲಿ ಚಿರತೆಯ ದೃಷ್ಯ ಸೆರೆಹಿಡಿದಿದ್ದಾರೆ. ಅಂದಹಾಗೆ, ಮುಂಡಗೋಡ ಹಾಗೂ ಹಾವೇರಿ ಜಿಲ್ಲೆಯ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷವಾಗಿದ್ದು, ಮುಂಡಗೋಡಿನ ವಿಠ್ಠಲ್ ಬಾಳಂಬೀಡ ಹಾಗೂ ಗುಡ್ಡಪ್ಪ ಕಾತೂರ್ ಚಿರತೆ ಕಣ್ಣಿಗೆ ಬೀಳುತ್ತಿದ್ದಂತೆ, ತಮ್ಮ ಮೊಬೈಲ್ ನಲ್ಲಿ ದೃಷ್ಯ ಸೆರೆ ಹಿಡಿದಿದ್ದಾರೆ. ಅಲ್ಲದೆ...

Post
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

GOA FIRE ACCIDENT; ಪಣಜಿ (ಗೋವಾ): ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಪ್ರವಾಸಿಗರು ಸೇರಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್​ ಬೈ ರೋಮಿಯೋ ಲೇನ್ ಕ್ಲಬ್​ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕ್ಲಬ್‌ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ. ಗೋವಾ ಪೊಲೀಸರ ಹೇಳಿಕೆ...

Post
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...

Post
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!

Transfer of Sirsi AC; ಶಿರಸಿ ಉಪವಿಭಾಗಾಧಿಕಾರಿ ಕಾವ್ಯಾರಾಣಿಯವರನ್ಜು ಸರ್ಕಾರ ವಾರ್ಗಾವಣೆ ಮಾಡಿದೆ. ಅಸಲು, ಕಾವ್ಯಾರಾಣಿಯವರು ಬಂದು ಇನ್ನೂ ಎರಡು ವರ್ಷವಾಗಿಲ್ಲ, ಅವಧಿಗೂ ಮುಂಚೆಯ ಏಕಾಏಕಿ ವರ್ಗಾವಣೆ ಮಾಡಿರೋದು ಹಲವರ ಆಕ್ರೋಶಕ್ಕೆ ಕಾರಣವಾಗಿದೆ‌. ಮುಂಡಗೋಡಿನ ಬಂಜಾರಾ ಸಮಾಜದ ಮುಖಂಡ ಹಾಗೂ ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಎಸಿಯವರ ವರ್ಗಾವಣೆಯನ್ನು ಖಂಡಿಸಿದ್ದಾರೆ. ಶಿರಸಿ ವಿಭಾಗದಲ್ಲಿ ಎಸಿ ಕಾವ್ಯಾರಾಣಿಯವರು ಒಳ್ಳೆಯ ಕೆಲಸ ಮಾಡುತ್ತಿದ್ದರು. ಹಿಂದುಳಿದವರ, ಬಡವರ ಪರವಾಗಿ ಸಾಲಷ್ಟು ಕೆಲಸ ಮಾಡುತ್ತಿದ್ದರು. ಅದೇಷ್ಟೇ ಹೊತ್ತಿನಲ್ಲಿ ಸಮಸ್ಯೆ ಹೊತ್ತು ಹೋದ್ರೂ...

Post
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ‌ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು‌.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ...