ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!
ಮುಂಡಗೋಡ ತಾಲೂಕಿನ ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ. ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಿಂದ “ಅಪರೇಶನ್ ಹಸ್ತ” ನಡೆದು ಹೋಗಿದೆ ಪರಿಣಾಮ ಹಲವು ಬಿಜೆಪಿಗರು ಅನಾಯಾಸವಾಗಿ “ಕೈ” ವಶವಾಗಿದ್ದಾರೆ. ಚಿಗಳ್ಳಿಯ ಸಹಕಾರಿ ಧುರೀಣ, ಬಿಜೆಪಿ ಮುಖಂಡ ಅಶೋಕ ಶಿರ್ಮಾಪುರ, ಮಹಾದೇವ ಬಯಲವಾಡ, ಚಂದ್ರು ಅಜ್ಜಳ್ಳಿ, ಸಂಪತ್ ಕೆಮೋಜ್ಜಿ, ರಾಮಚಂದ್ರ ನಿಂಬಾಯಿ, ನಾಮದೇವ ಜಾಧವ, ನಾಗಣ್ಣ ಹಂಚಿನಮನಿ, ಬಾಬುರಾಯ್ ಆಲದಕಟ್ಟಿ ಸೇರಿದಂತೆ ಹಲವರು, ಕಾಂಗ್ರೆಸ್...
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!
ಮುರುಡೇಶ್ವರ : ಸಮುದ್ರದಲ್ಲಿ ಈಜಲು ತೆರಳಿದ ಕೋಲಾರ ಮೂಲದ ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಶ್ರಾವಂತಿ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಇನ್ನು ಮೂವರು ವಿಧ್ಯಾರ್ಥಿಗಳ ರಕ್ಷಣೆ ಮಾಡಲಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೀಕ್ಷಾ, ಲಾವಣ್ಯ, ಲಿಪಿಕಾ ನಾಪತ್ತೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಕೋಲಾರದ ಮುಳಬಾಗಿಲು ಮೂಲದ 54 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಸಂಜೆ ವೇಳೆ ಈಜುವಾಗ ಘಟನೆ ನಡೆದಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?
ಮುಂಡಗೋಡ ತಾಲೂಕಿನಲ್ಲಿ ಒಳಗೊಳಗೇ ಒಂದಿಷ್ಟು ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ದಿಢೀರ್ ಎಂಬಂತೆ ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾ ಕಲ್ಮೇಶ್ ಗೋಸಾವಿ ಗೋಳೋ ಅಂತಾ ಕಣ್ಣೀರು ಹಾಕ್ತಾ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಬಿಜೆಪಿ ಮುಖಂಡ ಎಲ್ಟಿ ಪಾಟೀಲರ ನಿವಾಸದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಮಂಜುನಾಥ ಪಾಟೀಲರ ಸಮ್ಮುಖದಲ್ಲಿ ಕಮಲ ಮುಡಿದಿದ್ದಾರೆ. ಹೀಗಾಗಿ, ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಈಗ ಅಧ್ಯಕ್ಷರ ಬದಲಾವಣೆಯ ಗುಮ್ಮ ಬಹುತೇಕ ತಣ್ಣಗಾಗುವ ಲಕ್ಷಣಗಳಿವೆ. ಅಸಲು, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ...
ಶಿಗ್ಗಾವಿಯಲ್ಲಿ ಭರ್ಜರಿ ಜಯ ಸಿಕ್ಕ ಹಿನ್ನೆಲೆ, ಸವಣೂರಿಗೆ ಇಂದು ಸಿಎಂ ಸಿದ್ದರಾಮಯ್ಯ..! ಕ್ಷೇತ್ರಕ್ಕೆ ವಿಶೇಷ ಗಿಫ್ಟ್ ಕೊಡ್ತಾರಾ ಸಿಎಂ..?
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ ಹಿನ್ನೆಲೆಯಲ್ಲಿ ಇವತ್ತು ಸವಣೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಸವಣೂರಿನ ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರೋ ಬೃಹತ್ ಅಭಿನಂದನಾ ಸಮಾರಂಭಸಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಬಹುಶಃ, ಶಿಗ್ಗಾವಿ ಕ್ಷೇತ್ರಕ್ಕಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಗಿಫ್ಟ್ ಕೊಡ್ತಾರಾ..? ಅನ್ನೋ ಭರವಸೆ ಯಲ್ಲಿದ್ದಾರೆ ಜನ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಸವಣೂರು ಪಟ್ಟಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಗ್ಗಾವಿ ಕ್ಷೇತ್ರದ ಜನತೆ ಕಾಂಗ್ರೆಸ್ಗೆ ಆಶೀರ್ವಾದ ಮಾಡಿದ ಹಿನ್ನೆಲೆಯಲ್ಲಿ, ಕೃತಜ್ಞತೆ ಸಲ್ಲಿಸಲಿದ್ದಾರೆ. ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ...
ತಡಸ ತಾಯವ್ವನ ಸನ್ನಿಧಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವು..! ಪ್ರೀತಿ ನಿರಾಕರಿಸಿದ್ದಕ್ಕೆ ಪ್ರಾಣ ಕಳೆದುಕೊಂಡನಾ ಪ್ರೇಮಿ..?
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ, ಪೆಟ್ರೊಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಪಾಗಲ್ ಪ್ರೇಮಿ ಮೃತಪಟ್ಟಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಡುಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ನಿನ್ನೆ ಅಂದ್ರೆ ಶುಕ್ರವಾರ ಮದ್ಉಅನ ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿತ್ತು. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ...
ತಡಸ ತಾಯವ್ವನ ಸನ್ನಿಧಿಯಲ್ಲೇ ನಡೀತು ಭಯಂಕರ ಘಟನೆ, ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯಿಂದ ಆತ್ಮಹತ್ಯೆಗೆ ಯತ್ನ.!
ಮುಂಡಗೋಡ ತಾಲೂಕಿನ ವಡಗಟ್ಟಾ ಸಮೀಪದ ತಾಯವ್ವನ ದೇವಸ್ಥಾನದ ಹತ್ತಿರ ನಡೆಯಬಾರದ ಘಟನೆಯೊಂದು ನಡೆದಿದೆ. ಪ್ರೀತ್ಸೆ ಪ್ರೀತ್ಸೆ ಅಂತಾ ಪ್ರಾಣ ತಿಂದ ಯುವಕನೋರ್ವ ಆ ಯುವತಿಯ ಕಣ್ಣೇದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಹೀಗಾಗಿ, ಸದ್ಯ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಸಾವು ಬದುಕಿನ ನಡುವೆ ಹೋರಾಡ್ತಿದಾನೆ. ಆತನ ಹೆಸ್ರು ಪ್ರವೀಣಾ..! ಅಂದಹಾಗೆ, ಆತನ ಹೆಸ್ರು ಪ್ರವೀಣ ಬರಮಪ್ಪ ಬೆಟದೂರ್, ವಯಸ್ಸು ಈಗಷ್ಟೆ 25 ರ ಆಸು ಪಾಸು.. ಹುಬ್ಬಳ್ಳಿ ತಾಲೂಕಿನ ಬೆಳಗಲಿಯ ಹುಡುಗ.. ಈತ ಇವತ್ತು ಬೆಳ್ಳಂ ಬೆಳಿಗ್ಗೆ...
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!
ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೇ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ, ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಖತರ್ನಾಕ ಖದೀಮರ ಕಾಲಿಗೆ ಗುಂಡು ಹಾರಿಸಲಾಗಿದೆ. ಪರಿಣಾಮ ಇಬ್ಬರು ಆಸ್ಪತ್ರೆ ಪಾಲಾಗಿದ್ದಾರೆ. ಅಂದಹಾಗೆ, ಮಂಗಳೂರು ಮೂಲದ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೋಡಲಾಗ್ತಿದೆ. ಅಂದಹಾಗೆ, ಮಂಗಳೂರು ಮೂಲದ...
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?
ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...









