ಯಲ್ಲಾಪುರ ಠಾಣೆಯ ದಕ್ಷ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಯಲ್ಲಾಪುರ ಶಿರಸಿ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ನಡೆದಿದ್ದ ಖತರ್ನಾಕ ದರೋಡೆ ಕೇಸನ್ನು ಕೆಲವೇ ಅಂದ್ರೆ ಕೆಲವೇ ಗಂಟೆಗಳಲ್ಲಿ ಬೇಧಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ. ಯಲ್ಲಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಘಟನೆ ಏನು..? ಅದು ಮೊನ್ನೆ ಮಂಗಳವಾರ ದಿನಾಂಕ 19ರ ಮುಸ್ಸಂಜೆಲಿ ನಡೆದಿದ್ದ ಘಟನೆ.. ಅವತ್ತು, ಶಿರಸಿಯ ಕಟ್ಟಿಗೆ ವ್ಯಾಪಾರಿಯೊಬ್ಬ ತನ್ನ ವ್ಯಾಪಾರದ ಸಲುವಾಗಿ ಯಲ್ಲಾಪುರಕ್ಕೆ ಬಂದಿದ್ದ. ಆತನ ಹೆಸ್ರು ಅಖ್ತರ್...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!
ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್(78) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶಿಲ್ದಾರ್, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು.
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ
ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತೀವ್ರ ಕುತೂಹಲ ಮೂಡಿಸಿರುವ ಶಿಗ್ಗಾವಿ ಸವಣೂರು ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕೆ 24 ಘಂಟೆ ಬಾಕಿ ಉಳಿಯುತ್ತಿದ್ದಂತೆ ಯಾಸಿರ್ ಖಾನ್ ಪಠಾಣ ಮೇಲೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರೌಡಿ ಶೀಟ್ ಇರುವ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ಇದೀಗ...
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ...
ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್
ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ. ನವೆಂಬರ್ 6 ರಂದು ಅಂದ್ರೆ ಬುಧವಾರ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ, ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು...
ಮುಂಡಗೋಡ ಹಳೂರಿನ ಹೋರಿ ಹಬ್ಬ ಅರ್ದಕ್ಕೆ ಬಂದ್..!
ಮುಂಡಗೋಡ: ತಾಲೂಕಿನ ಚಿಗಳ್ಳಿ ಹೋರಿಹಬ್ಬದಲ್ಲಿ ಯುವಕನಿಗೆ ಹೋರಿ ತಿವಿದು ದಾರುಣ ಸಾವು ಕಂಡ ಹಿನ್ನೆಲೆಯಲ್ಲಿ, ಮುಂಡಗೋಡಿನ ಹಳೂರಿನಲ್ಲಿ ನಡೆಯುತ್ತಿದ್ದ ಹೋರಿ ಹಬ್ಬವನ್ನು ಆಯೋಜಕರು ಅರ್ಧಕ್ಕೆ ಬಂದ್ ಮಾಡಿಸಿದ್ದಾರೆ. ಬೆಳಗಿನಿಂದಲೂ ಮುಂಡಗೋಡಿನ ಹಳೂರಿನಲ್ಲಿ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಹೋರಿ ಅಭಿಮಾನಿಗಳು, ಜಿಲ್ಲೆ ಸೇರಿದಂತೆ ಹೊರ ಜಿಲ್ಲೆಗಳಿಂದಲೂ ಬಂದಿದ್ರು. ಆದ್ರೆ ,ಯಾವಾಗ ಚಿಗಳ್ಳಿಯಲ್ಲಿ ದುರಂತ ಸಂಭವಿಸಿದ ಕಾರಣಕ್ಕಾಗಿ ಹೋರಿ ಹಬ್ಬಕ್ಕೆ ಬ್ರೇಕ್ ಹಾಕಿದ್ದಾರೆ.
ಚಿಗಳ್ಳಿ ಹೋರಿಹಬ್ಬಕ್ಕೆ ಯುವಕ ಬಲಿ, ಹೋರಿ ತಿವಿದು 21 ವರ್ಷದ ಹುಡುಗನ ಭಯಾನಕ ಸಾವು.!
ಮುಂಡಗೋಡ ತಾಲೂಕಿನ ಚಿಗಳ್ಳಿಯ ಹೋರಿಹಬ್ಬದಲ್ಲಿ ಭಯಾನಕ ದುರ್ಘಟನೆ ಸಂಭವಿಸಿದೆ. ಹೋರಿ ಹಬ್ಬ ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಭಯಾನಕ ಸಾವು ಕಂಡಿದ್ದಾನೆ. ಪರಮೇಶ್ ಸಿದ್ದಪ್ಪ ಹರಿಜನ್ (21) ಎಂಬುವ ಯುವಕನೇ ಹೋರಿ ಹಬ್ಬದಲ್ಲಿ ಹೋರಿ ತಿವಿದು ಮೃತಪಟ್ಟ ಯುವಕನಾಗಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ನಿಮಿತ್ತ ಚಿಗಳ್ಳಿಯ ಕಲ್ಮೇಶ್ವರ ಮಠದ ಹತ್ತಿರ ಹೋರಿಹಬ್ಬದಲ್ಲಿ ಏರ್ಪಡಿಸಲಾಗಿತ್ತು. ಈ ಹಬ್ಬದಲ್ಲಿ ವಿವಿದೆಡೆಯಿಂದ ಬಲಿತ ಸ್ಪರ್ಧಾ ಹೋರಿಗಳು ಬಂದಿದ್ದವು. ಹೀಗಾಗಿ, ಹೋರಿಗಳ ಹಬ್ಬ ನೋಡಲು ಹೋಗಿದ್ದ ಹುಡುಗನ ಮೇಲೆ ಹೋರಿ...
ಶಿಗ್ಗಾವಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ; ಮಂಜುನಾಥ ಕುನ್ನೂರ ಸೇರಿ 7 ನಾಮಪತ್ರ ತಿರಸ್ಕೃತ
ಶಿಗ್ಗಾವಿ ಕೇತ್ರದ ಉಪ ಚುನಾವಣೆಗೆ ಉಮೇದುವಾರಿಕೆ ಸಲ್ಲಿಸಿದ್ದ 26 ಅಭ್ಯರ್ಥಿಗಳ ಪೈಕಿ 19 ಅಭ್ಯರ್ಥಿಗಳ ನಾಮಪತ್ರ ಅಂಗೀಕರವಾಗಿದ್ದು, 7 ನಾಮಪತ್ರಗಳು ತಿರಸ್ಕೃತವಾಗಿದೆ. ಚುನಾವಣಾಧಿಕಾರಿ ಮಹ್ಮದ್ ಖಿಜರ್ ನೇತೃತ್ವದ ತಂಡ ಸೋಮವಾರ ನಾಮಪತ್ರ ಪರಿಶೀಲನೆ ನಡೆಸಿತು. 26 ಅಭ್ಯರ್ಥಿಗಳಿಂದ ಸಲ್ಲಿಕೆಯಾಗಿದ್ದ 46 ನಾಮಪತ್ರಗಳ ಪೈಕಿ 7 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿದೆ. 19 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕಾರವಾಗಿವೆ. ಅ.30ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಬಿಜೆಪಿಯ ಭರತ್ ಬೊಮ್ಮಾಯಿ, ಕಾಂಗ್ರೆಸ್ನ ಯಾಸಿರ್ ಅಹ್ಮದಖಾನ್ ಪಠಾಣ, ಸೋಸಿಯಾಲಿಸ್ಟ್ ಪಾರ್ಟಿ(ಇಂಡಿಯಾ)...
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...









