ಮುಂಡಗೋಡ ಪಟ್ಟಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗೋಲ್ಡ್ ಸ್ಮಿತ್ ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಮೃತಪಟ್ಟಿದ್ದಾನೆ. ಭೂ ವ್ಯವಹಾರದಲ್ಲಿ ಆಗಿರೋ ದಗಲ್ಬಾಜಿಗೆ ಮನನೊಂದು ಸುಸೈಡ್ ಮಾಡಿಕೊಂಡಿದ್ದಾರೆ ಅಂತಾ ಮೃತನ ಪತ್ನಿ ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪರಿಣಾಮ ಹುಬ್ಬಳ್ಳಿಯ 6 ಜನರ ವಿರುದ್ಧ ಕೇಸು ದಾಖಲಾಗಿದೆ. ಜ್ಯುವೇಲ್ಲರಿ ಶಾಪ್ ಮಾಲೀಕ..! ಅಂದಹಾಗೆ, ಮುಂಡಗೋಡ ಪಟ್ಟಣದಲ್ಲಿ ಜ್ಯುವೇಲ್ಲರಿ ಶಾಪ್ ನಡೆಸುತ್ತಿದ್ದ ಆಶ್ರಿತ್ ಮೋಹನ್ ವೇರ್ಣೇಕರ್(45) ಎಂಬುವವನೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಭೂ ವ್ಯವಹಾರದಲ್ಲಿ ಮೋಸ..!...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಕಾರವಾರ:ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅನ್ನೋಟಿಕರ್ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಕಿಡ್ನಿ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ಅನ್ನೋಟಿಕರ್ ಕೆಲ ತಿಂಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೆಚ್ಚಿನ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದರು, ಫಲಕಾರಿಯಾಗದೆ ಇಂದು ಸಂಜೆ 5 ಘಂಟೆ 8 ನಿಮಿಷಕ್ಕೆ ವೇಳೆಗೆ ಶುಭಲತಾ ಅವರು ಮೃತಪಟ್ಟಿದ್ದಾರೆ. ಪತಿ ಶಾಸಕರಾಗಿದ್ದ ವಸಂತ್ ಅನ್ನೋಟಿಕರ್ ಹತ್ಯೆಯ ನಂತರ ಶುಭಲತಾ ಇಡೀ ಕುಟುಂಬದ ಜವಬ್ದಾರಿ ಹೊತ್ತಿದ್ದರು. ಕ್ಷೇತ್ರದಲ್ಲಿ ಅನ್ನೋಟಿಕರ್ ಅಭಿಮಾನಿಗಳ ಜೊತೆ ನಿಂತಿದ್ದ ಶುಭಲತಾರನ್ನ ವಿಧಾನ ಪರಿಷತ್...
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆ ಹಾಗೂ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಉಷಾ ಹೆಗಡೆಯವರಿಗೆ ಭ್ರಷ್ಟಾಚಾರದ ಪ್ರಕರಣದಲ್ಲಿ ಕಾರವಾರದ ಲೋಕಾಯುಕ್ತ ನ್ಯಾಯಾಲಯ ಒಂದು ವರ್ಷಗಳ ಕಠಿಣ ಸಜೆ ಹಾಗೂ ಐದು ಸಾವಿರ ರೂ ದಂಡ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಕುಮಾರ್ ಈ ತೀರ್ಪು ನೀಡಿದ್ದಾರೆ. ಉಷಾ ಹೆಗಡೆಯವರು ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವ ಮೊದಲು ಅಂಗನವಾಡಿ ಕಾರ್ಯಕರ್ತೆ ಯಾಗಿ ಕೆಲಸ ಮಾಡುತ್ತಿದ್ದರು. ಜಿಪಂ...
ಕಾರವಾರದಲ್ಲಿ ಉದ್ಯಮಿಯ ಭೀಕರ ಹತ್ಯೆ, ಹೆಂಡತಿ ಬಚಾವ್, ಗಂಡ ಫಿನಿಶ್..!
ಕಾರವಾರ : ಮನೆಯಲ್ಲಿದ್ದ ಪತಿ ಹಾಗೂ ಪತ್ನಿಯ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಣಕೋಣ ಸಾಂತೇರಿ ದೇವಸ್ಥಾನದ ಸಮೀಪದ ಮನೆಯೊಂದರಲ್ಲಿ ನಡೆದಿದೆ. ಘಟನೆಯಲ್ಲಿ ವಿನಾಯಕ ನಾಯ್ಕ(58) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ ಇನ್ನೂ ಆತನ ಪತ್ನಿ ವಿಶಾಲಿ ಗಂಭೀರವಾಗಿ ಗಾಯಗೊಂಡ ಮಹಿಳೆಯಾಗಿದ್ದಾಳೆ. ಇವರಿಬ್ಬರೂ ಪುಣೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಇತ್ತಿಚೇಗೆ ಹಣಕೋಣದ ಸಾಂತೇರಿ ದೇವರ ಜಾತ್ರೆಗಾಗಿ ಊರಿಗೆ ಬಂದಿದ್ದು, ಕೆಲ ದಿನಗಳಿಂದ ಇಲ್ಲಿಯೇ ವಾಸವಾಗಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗಿನ ಜಾವ 5ಗಂಟೆ...
ಇಂದೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಇಂದೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಫಕ್ಕಿರೇಶ್ ತಾವರಗೇರಿ ಆಯ್ಕೆಯಾಗಿದ್ದಾರೆ. ಅಸಲು, ಫಕ್ಕಿರೇಶ್ ತಾವರಗೇರಿ ಅವಿರೋಧ ಆಯ್ಕೆ ಆಗಿರೋದು ವಿಶೇಷ. ಶಶಿಧರ್ ಪರವಾಪುರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಿಗದಿಯಾಗಿತ್ತು. ಅಂದಹಾಗೆ, 16 ಸದಸ್ಯ ಬಲದ ಇಂದೂರು ಗ್ರಾಮ ಪಂಚಾಯತಿಯಲ್ಲಿ ನಾಲ್ಕನೇ ಅವಧಿಗೆ ಫಕ್ಕಿರೇಶ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗ್ತಿದಾರೆ. ವಿಚಿತ್ರ ಅಂದ್ರೆ ಈ ಹಿಂದೆ ಇದೇ ಗ್ರಾಮ ಪಂಚಾಯತಿಯಲ್ಲಿ ಪ್ರಾಬಲ್ಯ ಹೊಂದಿದ್ದ ಬಿಜೆಪಿ ಬೆಂಬಲಿತರು ಕೇವಲ ನಾಲ್ಕೇ ಸದಸ್ಯ ಬಲಕ್ಕೆ...
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ತಾಲೂಕಿನ ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದಲ್ಲಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಮಹಿಳೆಯೊಬ್ಬರಿಗೆ ಗಂಭೀರ ಗಾಯವಾಗಿದೆ.. ಕಲಕೇರಿ ಪ್ಲಾಟ್ ಹೊನ್ನಿಕೊಪ್ಪದ ಅಟೆಲ್ ಸಾಬ್ ಅತ್ತಾರ್ ಎಂಬುವವರಿಗೆ ಸೇರಿದ ಮನೆಯ ಗೋಡೆ ನಿರಂತರ ಮಳೆಯ ಕಾರಣಕ್ಕೆ ಕುಸಿದು ಬಿದ್ದಿದೆ. ಪರಿಣಾಮ ಪಕ್ಕದ ಮನೆಯ ಸಾತವ್ವ ಭೀಮಣ್ಣ ಬೆಂಗಳೂರ (50) ಎಂಬುವ ಮಹಿಳೆಗೆ ಗಂಭೀರ ಗಾಯವಾಗಿದೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು, ಸದ್ಯ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ...
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಶಶಿಧರ್ ಪರವಾಪುರ ರಾಜೀನಾಮೆ ನೀಡಿದ್ದಾರೆ. ಶಿರಸಿ ಉಪವಿಭಾಗಾಧಿಕಾರಿಗೆ ರಾಜೀನಾಮೆ ಪತ್ರ ಸಲ್ಲಿಸಿರೋ ಶಶಿಧರ್ ಮುಂದಿನ 15 ತಿಂಗಳ ಅವಧಿಗೆ ನೂತನ ಅಧ್ಯಕ್ಷರನ್ನು ನೇಮಿಸುವ ಕಾರ್ಯಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದಹಾಗೆ, ಕಳೆದ ಒಂದು ವರ್ಷದಿಂದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಶಶಿಧರ್ ಕಾರ್ಯನಿರ್ವಹಿಸಿದ್ದರು. ಒಳಗಿನ ಒಪ್ಪಂದದಂತೆ, ಒಂದು ವರ್ಷದ ನಂತರ ಅಧಿಕಾರ ಬಿಟ್ಟುಕೊಡುವ ಮಾತಾಗಿತ್ತು. ಹೀಗಾಗಿ, ಒಂದು ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಮಂಗಳವಾರ ರಾಜೀನಾಮೆ ನೀಡಿದ್ದಾರೆ....
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಧಾರವಾಡ: ಹಣ ಕೊಟ್ಟು ವರ್ಗಾವಣೆ ಮಾಡಿಕೊಂಡು ಬಂದ ಪೊಲೀಸ್ ಅಧಿಕಾರಿಗಳು ಕಳ್ಳ, ಕಾಕರಿಂದ, ಬಡ್ಡಿ ದಂಧೆಕೋರರಿಂದ ಹಾಗೂ ವೇಶ್ಯಾವಾಟಿಕೆ ಮಾಡಿಸುವವರಿಂದಲೂ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಪರಾಧ ಕೃತ್ಯಗಳು ಆಗಲು ಎರಡು ಕಾರಣಗಳಿವೆ. ಒಬ್ಬರು ಹುಟ್ಟುತ್ತಲೇ ಕ್ರೈಂ ಮಾಡಿಕೊಂಡು ಬಂದವರು ಮತ್ತೊಬ್ಬರು ಬಡ್ಡಿ ದಂಧೆಕೋರರಿಂದ ಕ್ರೈಂಗಳು ಆಗುತ್ತಿವೆ. ಬಡ್ಡಿ ದಂಧೆ ಮಾಡುವವರು ಫೈನಾನ್ಸ್ ಕಂಪೆನಿಯಿಂದ ನೋಂದಣಿ ಮಾಡಿಕೊಳ್ಳಬೇಕಾಗುತ್ತದೆ. ಫೈನಾನ್ಸ್ ಕಂಪೆನಿಗಳು...
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದವರ ಮೇಲೆ ಪೊಲೀಸರು ಭರ್ಜರಿ ಯುದ್ಧ ಸಾರಿದ್ದಾರೆ. ಪರಿಣಾಮ 25 ಮೀಟರ್ ಬಡ್ಡಿ ದಂಧೆಕೋರರನ್ನು ಹೆಡೆಮುರಿ ಕಟ್ಟಿದ್ದಾರೆ. ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರಲ್ಲದೇ ನೆಮ್ಮದಿ ನಿಟ್ಟುಸಿರು ಬಿಡುವಂತೆ ಮಾಡುವಂತೆ ಮನವಿ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಮುಂದಾಗಿ ಹುಬ್ಬಳ್ಳಿ,...
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಮುಂಡಗೋಡ ಪಟ್ಟಣ ಪಂಚಾಯತಿಯ ಬಿಲ್ ಕಲೆಕ್ಟರ್ ಮಂಜುನಾಥ್ ಮುಚ್ಚಂಡಿ ಅಂತೂ ಇಂತೂ ಟ್ರಾನ್ಸಪರ್ ಆಗಿದ್ದಾರೆ. ಜುಲೈ 31 ರಂದೇ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದ್ದರೂ ಸಾಹೇಬ್ರು ಮಾತ್ರ ಇನ್ನೂ ಜಾಗ ಕದಲಿಸಿಲ್ಲ. ಅದ್ಯಾರ ಕೃಪೆಯೋ ಅಥವಾ, ತಮಗಿರೋ ಭಾರೀ ಪ್ರಭಾವ ಬಳಸಿ ಇಲ್ಲೇ ಮುಂದುವರಿಯೋ ಮಹಾ ಪ್ಲ್ಯಾನೋ ಯಾರಂದ್ರೆ ಯಾರಿಗೂ ಅರ್ಥವಾಗಿಲ್ಲ. ಹೀಗಾಗಿ, ಸಾರ್ವಜನಿಕ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗ್ತಿದೆ. ಗುಸು, ಗುಸು ಪಿಸು, ಪಿಸು ನಡೀತಿದೆ..! ಅಸಲು, ಸಾಕಷ್ಟು ಆಕ್ರೋಶಗಳು, ಆರೋಪಗಳು ಮಾರ್ದನಿಸಿದ ಹಿನ್ನೆಲೆಯಲ್ಲಿ, ಮುಚ್ಚಂಡಿ...









