ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಆದ್ರೆ, ಅಧ್ಯಕ್ಷರಾದ ಮೊದಲ ದಿನವೇ ಶಾಕ್ ಎದುರಾಗಿದೆ. ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಗೆ, ಮಾನ್ಯ ಧಾರವಾಡ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಅದರ ವಿರುದ್ಧ ನಾಲ್ವರು ಪಟ್ಟಣ ಪಂಚಾಯತಿ ಸದಸ್ಯರು ಕೋರ್ಟ್ ಮೊರೆ ಹೋಗಿದ್ದರು. ಹೀಗಾಗಿ, ವಿಚಾರಣೆ ನಡಸಿರೊ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿದೆ. ಹೀಗಾಗಿ, ಅಧ್ಯಕ್ಷ ಪದವಿಗೇರಿದ್ರೂ ಜಯಸುಧಾ ಭೋವಿ ಮೇಡಂ ಸದ್ಯ ಕೋರ್ಟ್...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಜಯಸುಧಾ ಭೋವಿ ಆಯ್ಕೆಯಾಗಿದ್ದಾರೆ. ಅಚ್ಚರಿಯೆಂಬಂತೆ ಕೊನೆ ಕ್ಷಣದಲ್ಲಿ ಅಧ್ಯಕ್ಷ ಪದವಿ ಗಿಟ್ಟಿಸಿಕೊಂಡಿದ್ದಾರೆ. ಉಪಾಧ್ಯಕ್ಷರಾಗಿ ರಹಿಮಾಬಾನು ಕುಂಕೂರ್ ನಿರಾಯಾಸವಾಗಿ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ, ಮುಂಡಗೋಡ ಪಟ್ಟಣ ಪಂಚಾಯತಿ ಕಾಂಗ್ರೆಸ್ ನೆರಳಲ್ಲಿ, ಶಿವರಾಮ್ ಹೆಬ್ಬಾರ್ ಬೆಂಬಲಿಗರ ಪಾಲಾಗಿದೆ. ಅಸಲು, ಅಧ್ಯಕ್ಷ ಸ್ಥಾನ ಜಯಸುಧಾ ಭೋವಿಯವರಿಗೆ ದಕ್ಕಿದ್ದೇ ರೋಚಕ ಎಂಬಂತಾಗಿದೆ. ಮೊನ್ನೆ ಯಿಂದಲೂ ಆಯ್ಕೆ ಕಸರತ್ತು ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿತ್ತು. ಇವತ್ತು ಬೆಳಗಿನವರೆಗೂ ಕಸುಮಾ ನಾಗಭೂಷಣ ಹಾವಣಗಿಯವ್ರೇ ಕೈ ಪಡೆಯ...
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಮುಂಡಗೋಡ ಹೊರ ವಲಯದ ಮಹಾಲೆ ಮಿಲ್ ಹತ್ತಿರ PWD ಅಧಿಕಾರಿಗಳು ಬಂದಿಳಿದಿದ್ದಾರೆ. ನಿನ್ನೆಯಷ್ಟೇ ರಸ್ತೆಯಲ್ಲಿ ಬಾಯ್ತೆರೆದಿರೋ ಯಮರೂಪಿ ಗುಂಡಿಗಳ ಬಗ್ಗೆ ಪಬ್ಲಿಕ್ ಫಸ್ಟ್ ನ್ಯೂಸ್ ಪ್ರತ್ಯಕ್ಷ ವರದಿ ಬಿತ್ತರಿಸಿತ್ತು. ಈ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಲಾಗ್ತಿದೆ. ವಾಹನ ಸವಾರರಿಗೆ ತಾತ್ಕಾಲಿಕವಾಗಿ ಕೊಂಚ ಸಮಾಧಾನ ಸಿಕ್ಕಂತಾಗಿದೆ. ಅಂದಹಾಗೆ, ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..! ನಿಜ, ಇದು ನಿನ್ನೆ ಮೊನ್ನೆಯ ಸಮಸ್ಯೆ ಅಲ್ಲ. ಪ್ರತೀ ವರ್ಷದ ಮಳೆಗಾಲ ಬಂತಂದ್ರೆ ಸಾಕು ಈ ರಸ್ತೆಯಲ್ಲಿ ಜಸ್ಟ್ ನಡೆದಾಡಲೂ...
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಗದಗ: ಸಾರಿಗೆ ಬಸ್ ಮತ್ತು ಕಾರ್ ನಡುವೆ ಭಿಕರ ಅಪಘಾತ ನಡೆದಿದೆ. ಪರಿಣಾಮ ಕಾರನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕು ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಘಟನೆ ನಡೆದಿದೆ. ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ (45), ಮಗಳು ಐಶ್ವರ್ಯ (16), ಮಗ ವಿಜಯ(12) ಸಾವು ಕಂಡಿದ್ದಾರೆ. ಇಳಕಲ್ ನಿಂದ ಹುಬ್ಬಳ್ಳಿ ಗೆ ಹೊರಟ್ಟಿದ್ದ ಸಾರಿಗೆ ಬಸ್, ಹಾವೇರಿಯಿಂದ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರು...
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಮಹಾಲೆ ಮಿಲ್ ಹತ್ತಿರ ಭೀಕರ ಅಪಘಾತವಾಗಿದೆ. PWD ಇಲಾಖೆಯ ಬೇಜವಾಬ್ದಾರಿ ಹಾಗೂ ಸರ್ಕಾರದ ಖಬರಗೇಡಿತನಕ್ಕೆ ಈ ರಸ್ತೆ ಅನ್ನೋದು ಯಮರೂಪಿಯಾಗಿದೆ. ನಿತ್ಯವೂ ಹಲವರು ಇಲ್ಲಿ ಎದ್ದು, ಬಿದ್ದು ಓಡಾಡುವಂತಾಗಿದೆ. ಅಂತದ್ದರಲ್ಲಿ ಇವಾಗ ಮತ್ತೊಂದು ಅಪಘಾತಕ್ಕೆ ಇದೇ ರಸ್ತೆಯ ಗುಂಡಿಗಳು ಕಾರಣವಾಗಿವೆ. ಅಂದಹಾಗೆ, ಮುಂಡಗೋಡ ಪಟ್ಟಣದ ಹೊರ ವಲಯದ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಹೀಗಾಗಿ, ಗಂಭೀರ ಗಾಯಗೊಂಡಿರೋ ಬೈಕ್ ಸವಾರನನ್ನು ಸ್ಥಳೀಯರು 108 ಅಂಬ್ಯುಲೆನ್ಸ್ ಮೂಲಕ...
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಮುಂಡಗೋಡ: ಕೊಲ್ಕತ್ತಾದಲ್ಲಿ ಇತ್ತೀಚಿಗೆ ನಡೆದ ಮೆಡಿಕಲ್ ಸ್ನಾತಕೋತ್ತರ ಪದವಿಧರ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ದೇಶಾದ್ಯಂತ ಹೋರಾಟ ನಡೆಯುತ್ತಿದೆ. ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ದೇಶವ್ಯಾಪಿ ಮುಷ್ಕರದ ಕರೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ನಾಳೆ ಮುಷ್ಕರ ನಡೆಯುತ್ತಿದೆ. ಆದ್ರೆ ಮುಂಡಗೋಡಿನಲ್ಲಿ ಮಾತ್ರ ಮುಷ್ಕರದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಾಳೆ ಶನಿವಾರ ಮುಂಜಾನೆ 6 ಗಂಟೆಯಿಂದ ರವಿವಾರ ಮುಂಜಾನೆ 6 ಗಂಟೆಯವರೆಗೆ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ದಂತ ಚಿಕಿತ್ಸಾ...
ಯಾರಾಗ್ತಾರೆ ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ..?
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷ ಸ್ಥಾನದ ಆಯ್ಕೆ ಹಿನ್ನೆಲೆ ಅಸಲೀ ಮಜಕೂರಗಳು ಜಾರಿಯಲ್ಲಿವೆ. ಆಗಷ್ಟ 20 ರಂದು ನಡೆಯಲಿರೋ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಗೆ ಎರಡೂ ಪಕ್ಷಗಳಲ್ಲೂ ಒಳಗೊಳಗಿನ ಲೆಕ್ಕಾಚಾರಗಳು ಗರಿಗೆದರಿವೆ. ಇಲ್ಲಿ ಮೇಲ್ನೋಟಕ್ಕೆ ಕೈ ಪಡೆಗೆ ಆಡಳಿತದ ಚುಕ್ಕಾಣಿ ಅನಾಯಾಸವಾಗಿ ದಕ್ಕುವ ಎಲ್ಲಾ ಸಾಧ್ಯತೆಗಳಿದ್ದರೂ ಬಿಜೆಪಿಯ ಒಳಗೊಳಗಿನ ಮಸಲತ್ತುಗಳಿಗೆ ಬಲಿಯಾಗದಂತೆ ನೋಡಿಕೊಳ್ಳುವ ಬಹುದೊಡ್ಡ ಗೇಮ್ ಪ್ಲ್ಯಾನ್ “ಕೈ”ಗೆತ್ತಿಗೊಂಡಿದೆ. 19 ಸಂಖ್ಯೆಯ ಆಟ..! ಅಸಲು, 19 ಸದಸ್ಯ ಬಲದ ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಸದ್ಯ ಬಿಜೆಪಿಗೆ 7 ಜನ...
ಭಾರೀ ಮಳೆ, ಹುಬ್ಬಳ್ಳಿ ರಸ್ತೆಯ ವಡಗಟ್ಟಾ, ಬಾಚಣಕಿ ಬಳಿ ರಸ್ತೆ ಮೇಲೆ ಹರಿದ ಮಳೆ ನೀರು, ಸಂಚಾರ ಅಸ್ತವ್ಯಸ್ತ!
ಮುಂಡಗೋಡ ತಾಲೂಕಿನ ಬಾಚಣಕಿ, ಅರಶಿಣಗೇರಿ, ಹುನಗುಂದ ಸೇರಿದಂತೆ ಹಲವು ಕಡೆ ಭಾರೀ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಮಳೆಗೆ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಕೆಲವು ಕಡೆ ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಶಿರಸಿ- ಹುಬ್ಬಳ್ಳಿ ರಸ್ತೆಯ ಬಾಚಣಕಿ ಡ್ಯಾಂ ಬಳಿ ರಸ್ತೆಯ ಮೇಲೆ ನೀರು ತುಂಬಿ ಜಲಾವೃತವಾಗಿದೆ. ಅಲ್ಲದೇ ವಡಗಟ್ಟಾ ಬಳಿಯೂ ರಸ್ತೆಯ ಮೇಲೆ ನೀರಿ ಹರಿದು ಸಂಚಾರಕ್ಕೆ ಅಡಚಣೆಯಾಗಿದೆ.
ಕಾರವಾರ ಕೋಡಿಭಾಗದಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಕುಸಿತ..!
ಕಾರವಾರದ ಕೋಡಿಭಾಗನಲ್ಲಿ ಕಾಳಿ ನದಿಗೆ ಅಡ್ಡಲಾಗಿ ಕಟ್ಟಿರೋ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಅದೇ ವೇಳೆ ಸಂಚರಿಸುತ್ತಿದ್ದ ಲಾರಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಹೀಗಾಗಿ, ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯರಿಂದ ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಅಂದಹಾಗೆ, ಕಾರವಾರ ನಗರದ ಕೋಡಿಭಾಗ್ ನಲ್ಲಿ ಕಾರವಾರ ಹಾಗೂ ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಿರ್ಮಿಸಿದ್ದ ಸುಮಾರು 50 ವರ್ಷ ಹಳೆಯದಾದ ಸೇತುವೆ ಏಕಾ ಏಕಿ ಕುಸಿದು ಬಿದ್ದಿದೆ. ಸದ್ಯ ನದಿಗೆ ನಿರ್ಮಿಸಿರುವ ಹೊಸ ಸೇತುವೆಯಲ್ಲಿ...
ಜಿಲ್ಲೆಯಲ್ಲಿ ಮಳೆಯ ಅಬ್ಬರ ಹಿನ್ನೆಲೆ, ಇಂದು ಬುಧವಾರ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲಾಧ್ಯಂತ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ಇಂದು ಬುಧವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ಇಂದು ಬುಧವಾರ ದಿನಾಂಕ: 31 ರಂದು ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.









