ರಾಮನಗರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್ ಮಬನೂರು ಮತ್ತವರ ಟೀಂ ನಿಜಕ್ಕೂ ಅದ್ಭುತ ಕಾರ್ಯ ಮಾಡಿದೆ. ದರೋಡೆಗೆ ಸಂಚು ರೂಪಿಸಿ ಬಸ್ ಹತ್ತಿ ಹೊರಟಿದ್ದ, ಇಬ್ಬರು ಖತರ್ನಾಕ್ ಅಂತರ್ ರಾಜ್ಯ ದರೋಡೆಕೋರರನ್ನ ಹೆಡೆಮುರಿ ಕಟ್ಟಿದ್ದಾರೆ. ಫಿಲ್ಡಿನಲ್ಲಿದ್ದ ನಾಲ್ವರ ಪೈಕಿ ಇಬ್ಬರು ಕ್ರಿಮಿಗಳು ಮಾತ್ರ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಇನ್ನಿಬ್ಬರು ಪರಾರಿಯಾಗಿದ್ದಾರೆ. ಅನಮೋಡ್ ಚೆಕ್ ಪೊಸ್ಟ್..! ಅಂದಹಾಗೆ, ನಿನ್ನೆ ಶನಿವಾರ, ಅಂದ್ರೆ, ಜುಲೈ 27 ರಂದು ರಾಮನಗರದ ಅನಮೋಡ್ ಅಬಕಾರಿ ಚೆಕ್ ಪೊಸ್ಟ್ ನಲ್ಲಿ ಸಿಬ್ಬಂದಿಯವ್ರು ತಪಾಸಣೆ...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ
ಅಂಕೋಲಾ : ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13ದಿನಗಳು ಕಳೆದಿವೆ. ದುರಂತದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ನಿರಂತರ 13 ದಿನಗಳಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 8 ಜನರ ಶವ ಹೊರ ತೆಗೆಯಲಾಗಿದ್ದು, ಇನ್ನುಳಿದ ಮೂವರಿಗಾಗಿ ನಿರಂತರ ಶೋಧ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಅಂತಾ ಖುದ್ದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್ಗಾಗಿ ತೀವ್ರ...
ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿ ಹೋಗಿದ್ದ ಮೂಡಸಾಲಿಯ ಯುವಕನ ಶವ ಪತ್ತೆಯಾಗಿದೆ. ಮಾರಿಕಾಂಬಾ ಲೈಫ್ ಗಾರ್ಡ್ ಹಿರೇಕಲ್ ನ ಗೋಪಾಲ್ ನಾರಾಯಣ್ ಗೌಡಾರವರು ಶವ ಪತ್ತೆ ಹಚ್ಚಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರ ಜಂಟೀ ಕಾರ್ಯಾಚರಣೆಯಲ್ಲಿ ಶವ ಹೊರ ತೆಗೆಯಲಾಗಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದ. ಹೀಗಾಗಿ, ನಿನ್ನೆಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆದಿದತ್ತು. ಇಂದು ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಂಡಗೋಡ ಪಿಎಸ್ಐ ಪರಶುರಾಮ್ ಹಾಗೂ...
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!
ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ. ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು...
ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!
ಮುಂಡಗೋಡ ತಾಲೂಕಿನ ಕಲಕೇರಿಯಲ್ಲಿ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಎತ್ತು ಸಾವನ್ನಪ್ಪಿದ ಘಟನೆ ನಡೆದಿದೆ.. ಗದ್ದೆಯಲ್ಲಿ ಭತ್ತದ ನಾಟಿ ಕೆಲಸದ ತಯಾರಿ ನಡೆದಿತ್ತು. ಎತ್ತುಗಳ ಜೊತೆಯಲ್ಲಿ ರೈತ ರಾಜಣ್ಣ ಮುಕ್ಕನಕಟ್ಟಿ ಎಂಬುವವರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಎತ್ತು ವಿದ್ಯುತ್ ಕಂಬದ ಹತ್ತಿರ ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಕಂಬಕ್ಕೆ ತಗುಲಿದೆ. ಹೀಗಾಗಿ, ತಕ್ಷಣವೇ ವಿದ್ಯುತ್ ಪ್ರವಹಿಸಿ ಹೋರಿ ಮೃತಪಟ್ಟಿದೆ. ಬಚಾವ್ ಮಾಡಲು ಹೋದ ರೈತನಿಗೂ ವಿದ್ಯುತ್ ಸಂಚಾರದ ಅನುಭವವಾಗಿದೆ. ಅದೃಷ್ಟವಶಾತ್ ರೈತನ ಸಮಯ ಪ್ರಜ್ಞೆಯಿಂದ ಅವ್ರಿಗೆ ಏನೂ...
ಮುಂಡಗೋಡ ಬಸವನ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು..! ಪೊಲೀಸರಿಂದ ರಕ್ಷಣೆ, ಆದ್ರೂ ಬದುಕಲಿಲ್ಲ ಜೀವ.!
ಮುಂಡಗೋಡ ಪಟ್ಟಣದ ಬಸವನ ಹೊಂಡದಲ್ಲಿ ಆತ್ನಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಸ್ಥಳೀಯರ ಸಮಯಪ್ರಜ್ಞೆಯಿಂದ ರಕ್ಷಣೆ ಮಾಡಲಾಗಿತ್ತು. ಆದ್ರೂ ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು, ದುರಂತ ಅಂದ್ರೆ, ಅದೇಷ್ಟೇ ಚಿಕಿತ್ಸೆ ನೀಡಿದ್ರೂ ಮಹಿಳೆ ಬದುಕುಳಿಯಲಿಲ್ಲ. ಅಂದಹಾಗೆ, ಮುಂಡಗೋಡ ಅಂಬೇಡ್ಲರ ಓಣಿಯ ರುಕ್ಮೀಣಿ ವಡ್ಡರ್ ಎನ್ನುವ 45 ವರ್ಷದ ಮಹಿಳೆ, ಮಂಗಳವಾರ ಬೆಳಿಗ್ಗೆ ಅದ್ಯಾವುದೋ ಕಾರಣಕ್ಕೆ ಮನನೊಂದು ಬಸವನ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಹೀಗಾಗಿ ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ...
ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ, ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?
ಕಾರವಾರ: ಮುಖ್ಯಮಂತ್ರಿ ಅವರು ಕಾರವಾರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು ಪ್ರಮುಖ ಸೂಚನೆಗಳನ್ನು ನೀಡಿದರು. ತಕ್ಷಣ ಹಾನಿಯ ವರದಿ ನೀಡಿ..! ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ನಷ್ಟಕ್ಕೆ ಎನ್ಡಿಆರ್ಎಫ್ ನಿಯಮದ ಪ್ರಕಾರ ಪರಿಹಾರ ಒದಗಿಸಲು ತಕ್ಷಣ ಹಾನಿಯ ವರದಿ ಸಲ್ಲಿಸಿ. ಕದ್ರಾ ಅಣೆಕಟ್ಟೆಯಿಂದ ಹೊರಬಿಡುವ ನೀರಿನಿಂದ ತೊಂದರೆಗೊಳಗಾಗುವ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಿ....
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!
ಸವಣೂರು; ನಿರಂತರ ಮಳೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ದುರಂತ ಸಂಭವಿಸಿದೆ. ಜಿಟಿ ಜಿಟಿ ಮಳೆಗೆ ಮನೆಗೋಡೆ ಕುಸಿದು ಎರಡು ಕಂದಮ್ಮಗಳು ಸೇರಿ ಓರ್ವ ಮಹಿಳೆ ಸಾವು ಕಂಡಿದ್ದಾಳೆ. ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಅಮೂಲ್ಯ & ಅನನ್ಯ ಎರಡು 2 ವರ್ಷದ ಅವಳಿ ಜವಳಿ ಕಂದಮ್ಮಗಳು ಹಾಗೂ ಚೆನ್ನಮ್ಮ(30) ಸಾವು ಕಂಡಿದ್ದಾರೆ., ಘಟನೆಯಲ್ಲಿ ಮುತ್ತು, ಸುನೀತ ಎಂಬುವವರಿಗೆ ಗಾಯವಾಗಿದೆ. ಹಾವೇರಿ ಜಿಲ್ಲೆಯ ಸವಣೂರಿ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಬೆಳಗಿನ ಜಾವದಲ್ಲಿ ಘಟನೆ...
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಅಪಾಯಕಾರಿ ಆಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ...
ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ
ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ...









