ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ, ದರ್ಶನ್ ಪ್ರಕರಣದಲ್ಲಿ ಆರೋಪಿ ಅಷ್ಟೆ ಇನ್ನು ಯಾವುದು ಸಾಬೀತಾಗಿಲ್ಲ ಅಥವಾ ಶಿಕ್ಷೆಯಾಗಿಲ್ಲ. ದರ್ಶನ್ ನಿರಾಪರಾಧಿ ಎಂದು ಸಾಬೀತುಪಡಿಸಿ ಹೊರ ಬರುತ್ತಾರೆ. ದರ್ಶನ್ ಬಗ್ಗೆ ಪೋಸ್ಟ್ ಹಾಕಿದ ಮಾಜಿ ಸಂಸದೆ ಸುಮಲತಾ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕೊನೆಗೂ ಮೌನ ಮುರಿದ ಮಾಜಿ ಸಂಸದೆ ಸುಮಲತಾ ಅಂಬರೀಶ್ ಘಟನೆ ಬಗ್ಗೆ ಸುದೀರ್ಘ ಮಾಹಿತಿ ಹಂಚಿಕೊಂಡಿದ್ದಾರೆ. ಫೇಸ್ ಬುಕ್ ನಲ್ಲಿ ಫೋಸ್ಟ್ ಮಾಡಿರುವ ಸುಮಲತಾ ಅಂಬರೀಶ್, ರೇಣುಕಾಸ್ವಾಮಿ ಕೊಲೆಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬಕ್ಕೆ...
Top Stories
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
Category: BIG BREAKING
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅರ್ಭಟ, ಹಲವು ಶಾಲೆಗಳಿಗೆ ರಜೆ ಘೋಷಣೆ..! ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ..!
ಉತ್ತರ ಕನ್ನಡದಲ್ಲಿ ಮಳೆಯ ಅರ್ಭಟ ಜೋರಾಗಿದೆ. ಪರಿಣಾಮ, ಹೊನ್ನಾವರ ತಾಲೂಕಿನ ಗುಂಡಬಾಳ ನದಿಯ ನೆರೆ ನೀರಿನ ಪ್ರಮಾಣ ಕ್ಷಣ ಕ್ಷಣಕ್ಕೂ ಅಧಿಕಗೊಳ್ಳುತ್ತಿದೆ. ಹೀಗಾಗಿ, ಹೊನ್ನಾವರ ತಾಲೂಕಿನ ಕೆಲವು ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಆದೇಶ ಹೊರಡಿಸಿದ್ದಾರೆ. ಹೊನ್ನಾವರ ತಾಲೂಕಿನ ಜನತಾ ವಿದ್ಯಾಲಯ ಅನಿಲಗೋಡ್, ಹಿರಿಯ ಪ್ರಾಥಮಿಕ ಶಾಲೆ ಅನಿಲಗೋಡ, ಗುಂಡ ಬಾಳ ನಂ-2, ಗುಂಡಿ ಬೈಲ್ ನಂ 2, ಹುಡ್ಗೋಡ ಇಟ್ಟಿಹಾದ ಪಬ್ಲಿಕ್ ಸ್ಕೂಲ್ ವಲ್ಕಿ, ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ...
ಶಿಗ್ಗಾವಿಯಲ್ಲಿ ಕೈ ಟಿಕೆಟ್ ಗಾಗಿ ಜೋರಾದ ಕಿತ್ತಾಟ, ಐಬಿಯಲ್ಲಿ ಜಾರಕಿಹೊಳಿ ಆಗಮನಕ್ಕೂ ಮುನ್ನವೇ ಕಿತ್ತಾಡಿಕೊಳ್ತಿದಾರೆ ಕೈ ಮುಖಂಡರು..!
ಶಿಗ್ಗಾವಿ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೈ ಟಿಕೆಟ್ ಗಾಗಿ ಇಡೀ ಕ್ಷೇತ್ರದ ಕಾಂಗ್ರೆಸ್ ಪಾಳಯ ಬಹುತೇಕ ಇಬ್ಬಾಗವಾದಂತಾಗಿದೆ. ಅದ್ಯಾವುದೋ ಕಾಣದ ಕೈ ಇಲ್ಲಿನ ಕಾಂಗ್ರೆಸ್ ಗೆ ಕೂಸು ಹುಟ್ಟೊಕೆ ಮುಂಚೆಯೇ ಕುಲಾಯಿ ಹೊಲಿಸೋ ಮೂಡ್ ಕ್ರಿಯೇಟ್ ಮಾಡಿ ಮಜಾ ತಕ್ಕೊತಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಅಂದಹಾಗೆ, ಇವತ್ತು ಸಚಿವ ಸತೀಶ ಜಾರಕೀಹೊಳಿ ಶಿಗ್ಗಾವಿಗೆ ಆಗಮಿಸುತ್ತಿದ್ದಾರೆ. ಆದ್ರೆ, ಅದಕ್ಕೂ ಮೊದಲು ಶಿಗ್ಗಾವಿ ಪ್ರವಾಸಿ ಮಂದಿರದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೇ ನಡೆದು ಹೋಗಿದೆ. ಜಾರಕಿಹೋಳಿ ಸಾಹೇಬರ...
ಲಂಚಕ್ಕಾಗಿ ಕೈಚಾಚಿದ್ದ ಹೊನ್ನಾವರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ..!
ಹೊನ್ನಾವರ: ಇಲ್ಲಿನ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಖಾತಾ ಬದಲಾವಣೆಗಾಗಿ ವ್ಯಕ್ತಿ ಓರ್ವರಿಂದ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತರು ದಾಳಿ ನಡೆಸಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಪಟ್ಟಣ ಪಂಚಾಯತದಲ್ಲಿ ನಡೆದಿದೆ. ಪಟ್ಟಣ ಪಂಚಾಯತ ಅಧಿಕಾರಿ ಪ್ರವೀಣ ಕುಮಾರ ಎಂಬುವವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ ಎರಡು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಆದರೆ ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60ಸಾವಿರ ನಗದು ಕೊಡುತ್ತಿದ್ದ ವೇಳೆ ಲೋಕಾಯುಕ್ತರು ನಡೆಸಿದ ದಾಳಿಯ ವೇಳೆ...
ಉತ್ತರ ಕನ್ನಡ ಜಿಲ್ಲೆಯ ಎಸ್ಪಿ ಡಾ. ವಿಷ್ಣುವರ್ಧನ್ ವರ್ಗ, ನೂತನ ಎಸ್ಪಿ ಯಾರು ಗೊತ್ತಾ..?
ಕಾರವಾರ: ಉತ್ತರ ಕನ್ನಡದ ಎಸ್ಪಿ ಡಾ.ವಿಷ್ಣುವರ್ಧನ್ ವರ್ಗವಾಗಿದ್ದಾರೆ. ನೂತನ ಎಸ್ಪಿಯಾಗಿ ನಾರಾಯಣ್ ಎಂ. ಅವರನ್ನು ಸರ್ಕಾರ ನೇಮಕ ಮಾಡಿದೆ. ಅಂದಹಾಗೆ, ರಾಜ್ಯದ 25 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅದ್ರಲ್ಲಿ, ಉತ್ತರಕನ್ನಡ ಎಸ್ಪಿ ಆಗಿದ್ದ ಡಾ. ವಿಷ್ಣುವರ್ಧನ್ ಅವರನ್ನ ಸಹ ವರ್ಗಾವಣೆ ಮಾಡಲಾಗಿದೆ. ಉತ್ತರಕನ್ನಡ ಹಾಲಿ ಎಸ್ಪಿ ಆಗಿದ್ದ ವಿಷ್ಣುವರ್ಧನ್ ಅವರನ್ನ ಮೈಸೂರಿಗೆ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ನಾರಾಯಣ್ ಎಂ ಅವರನ್ನ ನೇಮಕ ಮಾಡಲಾಗಿದೆ. ಇನ್ನು, ನಾರಾಯಣ್ ಎಂ. ರವರು...
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!
ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
ಜೋಯಿಡಾದಲ್ಲಿ ಪತ್ರಕರ್ತರ ಕಾರಿನಡಿ ನಾಡಬಾಂಬ್ ಸ್ಪೋಟ, ಕಾರಿಗೆ ಹಾನಿ..!
ಜೊಯಿಡಾ: ಪತ್ರಕರ್ತರು ತೆರಳುತ್ತಿದ್ದ ಕಾರಿನಡಿ ನಾಡ ಬಾಂಬ್ ಸ್ಫೋಟವಾದ ಘಟನೆ ಜೊಯಿಡಾದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಅಂದಹಾಗೆ, ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಆಗಮಿಸುತ್ತಿದ್ದ ಪತ್ರಕರ್ತರ ಕಾರಿನಡಿ ನಾಡಬಾಂಬ್ ಬ್ಲಾಸ್ಟ್ ಆಗಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯರ್ ಹತ್ತಿ ಸ್ಫೋಟ ಸಂಭವಿಸಿದೆ. ಜೊಯಿಡಾ...
ಹಾವೇರಿ ಸಮೀಪ ಭೀಕರ ಅಪಘಾತ ಮಕ್ಕಳೂ ಸೇರಿ 13 ಜನರ ದುರ್ಮರಣ..!
ಹಾವೇರಿ: ಇಲ್ಲಿಗೆ ಸಮೀಪದ ಗುಂಡನಹಳ್ಳಿ ಕ್ರಾಸ್ ಬಳಿರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಶುಕ್ರವಾರ ಬೆಳಗಿನ ಜಾವ 3.40ರ ಸುಮಾರಿಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳೂ ಸೇರಿ13 ಜನರು ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಟಿಟಿ ವಾಹನ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದ್ದು, ವಾಹನದಲ್ಲಿದ್ದ ಚಾಲಕ ಸೇರಿ ನಾಲ್ವರು ಪುರುಷರು, ಏಳುಜನ ಮಹಿಳೆಯರು, ಮಗು, ಓರ್ವ ಅಜ್ಜಿ, ಓರ್ವ ವಿಕಲಚೇತನ ಯುವತಿ ಸೇರಿದ್ದು, ಶವಗಳನ್ನು ಇಲ್ಲಿ ನ ಜಿಲ್ಲಾ ಆಸ್ಪತ್ರೆ ಗೆ ಸಾಗಿಸಲಾಗಿದೆ. ಅಪಘಾತ...
ಬಿಸಿಯೂಟದ ಸಿಬ್ಬಂದಿ ನೇಮಕಕ್ಕೂ ಫಿಕ್ಸ್ ಆಯ್ತಾ ರೇಟು..? ಮುಂಡಗೋಡ ತುಂಬ, ಪ.ಪಂ. ಸದಸ್ಯೆ ಆಡಿರೋ ಮಾತಿನದ್ದೇ ಘಾಟು..!
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಬಿಸಿಯೂಟದ ನೌಕರಿ ಬಿಕರಿಗಿದೆಯಾ..? ಇಂತಹದ್ದೊಂದು ಅನುಮಾನ ಅದೊಂದು ಆಡಿಯೋ ಕೇಳಿದ ಎಂತವ್ರಿಗೂ ಮೂಡದೇ ಇರಲ್ಲ. ಮುಂಡಗೋಡ ಪಟ್ಟಣ ಪಂಚಾಯತಿಯ ಸದಸ್ಯೆಯೊಬ್ಬರು ಮಾತನಾಡಿದ್ದು ಎನ್ನಲಾದ ಆಡಿಯೋ ಸದ್ಯ ಊರ ತುಂಬಾ ವೈರಲ್ ಆಗಿದೆ. ಖುಲ್ಲಂ ಖುಲ್ಲಾ ದಂಧೆನಾ..? ಅಷ್ಟಕ್ಕೂ, ಪಟ್ಟಣ ಪಂಚಾಯತಿ ವ್ಯಾಪ್ತಿಯ ಎರಡು ಶಾಲೆಗಳಿಗೆ ಅವಶ್ಯವಿರುವ ಬಿಸಿಯೂಟದ ಸಿಬ್ಬಂದಿಯ ನೇಮಕದಲ್ಲಿ ಪಟ್ಟಣ ಪಂಚಾಯತಿಯ ಆ ಸದಸ್ಯೆ ಖುಲ್ಲಂ ಖುಲ್ಲಾ ವ್ಯವಹಾರಕ್ಕೆ ಇಳಿದು ಬಿಟ್ರಾ..? ಬಿಸಿಯೂಟದ ಸಿಬ್ಬಂದಿಗಳ ನೇಮಕಕ್ಕೆ, ಬರೋಬ್ಬರಿ ತಲಾ 50...
ಪಾಳಾ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಉರುಳಿ ಬಿದ್ದ ಮರ, ಮಗು ಸೇರಿ ದಂಪತಿಗೆ ಗಂಭೀರ ಗಾಯ..!
ಪಾಳಾ ಕ್ರಾಸ್ ಬಳಿ ಚಲಿಸುತ್ತಿದ್ದ ಬೈಕ್ ಮೇಲೆ ಮಾವಿನ ಮರ ಬಿದ್ದ ಪರಿಣಾಮ ಒಂದು ಮಗು ಸೇರಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಪಾಳಾದಿಂದ ಮುಂಡಗೋಡ ಕಡೆಗೆ ಬರುತ್ತಿದ್ದ ಬೈಕ್ ಸವಾರನ ಮೇಲೆ ರಸ್ತೆ ಬದಿಯ ಹಳೆಯ ಮರ ಬಿದ್ದು ಘಟನೆ ಸಂಭವಿಸಿದೆ. ಮುಂಡಗೋಡ ತಾಲೂಕಿನ ಚಿಟಗೇರಿಯ ಪರಶುರಾಮ್ ಸಿದ್ದಪ್ಪ ನಾಯ್ಕರ್, ಮಧು ಪರಶುರಾಮ್ ನಾಯ್ಕರ್ ಹಾಗೂ ಒಂದೂವರೆ ವರ್ಷದ ಮಗು ಧನವೀರ್ ಪರಶುರಾಮ್ ನಾಯ್ಕರ್ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಶಿರಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಹಾಗೆ...









