Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು....
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
Student Admitted; ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 4 ನೂರು ವಿದ್ಯಾರ್ಥಿಗಳ ಪೈಕಿ 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಂದಿನಂತೆ ಶುಕ್ರವಾರ ಮದ್ಯಾನ್ಹ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ...
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್...
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Student Problem; ಮುಂಡಗೋಡ ತಾಲೂಕಿನ ಪಾಳಾದ ಇಂದಿರಾಗಾಂದಿ ವಸತಿ ನಿಲಯದ ವಿದ್ಯಾರ್ಥಿಗಳು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಇಲ್ಲಿನ ಸಿಬ್ಬಂದಿಗಳು ಹಾಗೂ ಶಿಕ್ಷಕರ ಬೇಜವಾಬ್ದಾರಿಯಿಂದ ಕಳಪೆ ಆಹಾರ ಸೇವಿಸುವ ಅನಿವಾರ್ಯತೆಗೆ ಸಿಲುಕಿದ್ದಾರಾ..? ಅದೇಂತದ್ದೇ ಆಹಾರ ಸೇವಿಸಿದ್ರೂ ಅದನ್ನೇ ಅಮೃತವೆಂದು ಭಾವಿಸಿ ಯಾರಿಗೂ ತುಟಿ ಬಿಚ್ಚದೇ ಒಳಗೊಳಗೇ ತಮಗಾದ ನೋವುಗಳನ್ನು ಅದುಮಿಕೊಂಡಿದ್ದಾರಾ..? ಇದೇಲ್ಲ ಪ್ರಶ್ನೆಗಳೂ ಅಲ್ಲಿನ ಆ ರಾಶಿ ರಾಶಿ ನುಸಿಗಳ ಸಾಮ್ರಾಜ್ಯ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ.. ಹೌದು, ಬಡ ಹಿಂದುಳಿದ, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ...
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ...









