ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಲಿದೆ. ಕುಂದಾನಗರಿ 12ನೇ ಅಧಿವೇಶನಕ್ಕೆ ಸಜ್ಜುಗೊಂಡಿದೆ. ಹೀಗಾಗಿ, ಬೆಳಗಾವಿ ನಗರ ಸೇರಿದಂತೆ, ಸುವರ್ಣ ವಿಧಾನಸೌಧದ ಸುತ್ತಮುತ್ತ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ಭದ್ರತೆ ಏರ್ಪಡಿಸಲಾಗಿದೆ. ಅಧಿವೇಶನದ ಭದ್ರತೆಗೆ ಐದು ಸಾವಿರ ಜನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 2 ಡಿಸಿಪಿ, 5ಜನ ಎಸ್ಪಿ, 12 ಎಎಸ್ಪಿ, 42 ಡಿವೈಎಸ್ಪಿ, 100 ಸಿಪಿಐ, 250 ಪಿಎಸ್ಐ, ಮೂರುವರೆ ಸಾವಿರ ಪೇದೆಗಳು, 35 ಕೆಎಸ್ಆರ್ಪಿ ತುಕಡಿ, ಬಾಂಬ್...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ಗೋಂಜ್ಯಾಳ ಬೆಳೆದ ರೈತನಿಗೆ ಮಹಾಮೋಸ, ಅರಶಿಣಗೇರಿಯಲ್ಲಿ ರೆಡ್ ಹ್ಯಾಂಡಾಗೇ ಹಿಡಿದ್ರು ರೈತರು..!
ಮುಂಡಗೋಡ ತಾಲೂಕಿನ ಅರಶಿಣಗೇರಿಯ ಗೋವಿನಜೋಳ ಬೆಳೆದ ರೈತರು ಭಾರೀ ಮೋಸಕ್ಕೆ ಬಲಿಯಾಗ್ತಿದಾರಾ..? ತೀವ್ರ ಬರದ ಮದ್ಯೆಯೂ ಸಾಲಸೋಲ ಮಾಡಿ ಗೋವಿನಜೋಳ ಬೆಳೆದ ರೈತನಿಗೆ ಸದ್ಯ ವ್ಯಾಪಾರದ ಹೆಸ್ರಲ್ಲಿ ಮೋಸ ಮಾಡ್ತಿದಾರೆ ಜನ. ಅರಶಿಣಗೇರಿಯಲ್ಲಿ ಇವತ್ತು ಅಂತಹ ಹಲಾಲುಕೋರ ವ್ಯಾಪಾರಿಗಳ ಏಜೆಂಟರುಗಳನ್ನು ರೈತರೇ ಹಿಡಿದು ಜಾಡಿಸಿದ್ದಾರೆ. ಅಂದಹಾಗೆ, ಬರೋಬ್ಬರಿ ಒಂಬತ್ತು ಜನ ದಂಧೆಕೋರರು ರೆಡ್ ಹ್ಯಾಂಡಾಗೇ ರೈತರಿಗೆ ಸಿಕ್ಕು, ಮೋಸ ಬಯಲಿಗೆ ಬರುತ್ತಿದ್ದಂತೆ ಪರಾರಿಯಾಗಿದ್ದಾರೆ. ಅಸಲು, ಇವ್ರೇಲ್ಲ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರಂತೆ…! ಅಂದಹಾಗೆ, ಭಾರಿ ವ್ಯವಸ್ಥಿತವಾಗಿ...
ಬಂಧಿಸಲು ಹೋದ ಪೊಲೀಸರ ಮೇಲೆಯೇ ಚಾಕುವಿನಿಂದ ದಾಳಿ, ರೌಡಿ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಪೊಲೀಸರು..!
ಹುಬ್ಬಳ್ಳಿ: ಕೊಲೆ ಯತ್ನ, ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡ ರೌಡಿಯೊಬ್ಬ ಹಿಡಿಯಲು ಬಂದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದು, ಪೊಲೀಸರು ಪ್ರತಿಯಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಕೊಲೆಗೆ ಯತ್ನ, ಅಪಹರಣ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ಎಂಬಾತನ ಕಾಲಿಗೆ ಗುಂಡೇಟು ಬಿದ್ದಿದೆ. ಹೆಂಡತಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ ಗೋನಾ ತಲೆಮರೆಸಿಕೊಂಡು ತಿರುಗಾಡುತ್ತಿದ್ದ. ಶನಿವಾರ ಗದಗ ರಸ್ತೆಯಲ್ಲಿ ಈತ ಇದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ...
ಕಾತೂರು ಸಮೀಪದ ಗೋಟಗೋಡಿಕೊಪ್ಪದಲ್ಲಿ ಚಿರತೆ ದಾರುಣ ಸಾವು..! ಅಷ್ಟಕ್ಕೂ ಚಿರತೆಯ ಸಾವಿಗೆ ಎನು ಕಾರಣ..?
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪ ಸಮೀಪದ ಮುಕ್ತಿ ಮಠದ ಹತ್ತಿರ ಎರಡು ವರ್ಷದ ಗಂಡು ಚಿರತೆ ದಾರುಣ ಸಾವು ಕಂಡಿದೆ. ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಚಿರತೆಯ ಸಾವು ಹೇಗಾಯ್ತು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ. ಮದ್ಯಾಹ್ನವೇ..? ಶುಕ್ರವಾರ ಮದ್ಯಾಹ್ನವೇ ಗೋಟಗೋಡಿಕೊಪ್ಪದ ಮುಕ್ತಿ ಮಠದ ಹತ್ತಿರದ ಗದ್ದೆಗಳ ಪಕ್ಕದಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ರೈತರು ಚಿರತೆಯ ಮೃತದೇಹ ಕಂಡು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ತಕ್ಷಣವೇ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳು ಮೃತದೇಹದ...
ಅನಧಿಕೃತ ಇಟ್ಟಿಗೆ ಭಟ್ಟಿಗಳು ಬಾಲ ಬಿಚ್ಚಂಗಿಲ್ಲ, ಮತ್ತೆ ದಂಧೆಗಿಳಿದ್ರೆ ಹುಶಾರ್ ಅಂತಾ ಎಚ್ಚರಿಸಿದ್ರು ತಹಶೀಲ್ದಾರ್..!
ಮುಂಡಗೋಡ ತಾಲೂಕಿನಲ್ಲಿ ಅಕ್ರಮ ಇಟ್ಟಿಗೆ ಭಟ್ಟಿ ದಂಧೆಗೆ ಬಹುತೇಕ ಮೂಗುದಾರ ಬಿದ್ದಂತಾಗಿದೆ. ತಾಲೂಕಿನಲ್ಲಿ ಇನ್ಮೇಲೆ ಮತ್ತೆ ಇಟ್ಟಿಗೆ ಭಟ್ಟಿ ದಂಧೆ ಶುರು ಮಾಡಿದ್ರೆ ಸುಮ್ನೆ ಬಿಡಲ್ಲ ಅಂತಾ ತಹಶೀಲ್ದಾರ್ ಶಂಕರ್ ಗೌಡಿ ಖಡಕ್ ವಾರ್ನಿಂಗ್ ಮಾಡಿದ್ದಾರೆ. ಈ ಕುರಿತು ಪತ್ರಕರ್ತರು ಹಾಗೂ ಅಧಿಕಾರಿಗಳ ವಾಟ್ಸಾಪ್ ಗ್ರೂಪ್ ನಲ್ಲಿ ತಹಶೀಲ್ದಾರ್ ಸಂದೇಶ ರವಾನಿಸಿದ್ದಾರೆ. ಎಲ್ಲವೂ ಅನಧಿಕೃತವಂತೆ..! ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಎಲ್ಲವೂ ಅನಧಿಕೃತ ಇಟ್ಟಿಗೆ ಭಟ್ಟಿಗಳಂತೆ. ಇಲ್ಲಿ ಯಾರೊಬ್ರೂ ಅಧಿಕೃತ ಪರವಾನಗಿ ಪಡೆದು ದಂಧೆ ಮಾಡಿಯೇ ಇಲ್ಲ...
ಹಾನಗಲ್ ನಲ್ಲಿ ಎರಡು ಪುಟ್ಟ ಕಂದಮ್ಮಗಳೂ ಸೇರಿ ಮೂವರ ಬರ್ಬರ ಹತ್ಯೆ..! ಮೈದುನನಿಂದಲೇ ನಡೀತಾ ಕೃತ್ಯ..?
ಹಾನಗಲ್ ತಾಲೂಕಿನ ಯಳ್ಳೂರಿನಲ್ಲಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈದುನನೇ ಅಣ್ಣನ ಹೆಂಡತಿ ಹಾಗೂ ಎರಡು ಪುಟ್ಟ ಪುಟ್ಟ ಕಂದಮ್ಮಗಳನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಅನ್ನೋ ಆರೋಪ ಕೇಳಿ ಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಭೀಕರ ತ್ರಿಬಲ್ ಮರ್ಡರ್ ಆಗಿದೆ ಅನ್ನೋ ಅನುಮಾನ ವ್ಯಕ್ತವಾಗಿದ್ದು, ಗೀತಾ ಮರಿಗೌಡ್ರು (32), ಅಕುಲ್ (10), ಅಂಕಿತಾ (7) ಭೀಕರವಾಗಿ ಕೊಲೆಯಾದ ದುರ್ದೈವಿಗಳಾಗಿದ್ದಾರೆ. ಬೆಳಗಿನ ಜಾವ 3.30 ರ ಸುಮಾರಿನಲ್ಲಿ ಭೀಕರ ಹತ್ಯೆ ನಡೆದಿದೆ ಎನ್ನಲಾಗಿದೆ. ಕುಮಾರಗೌಡ್ ಮರಿಗೌಡ್ರು (35)ಎಂಬುವ ಮೈದುನನೇ...
ಅವ್ರೊಬ್ಬ DyRFO ಸಾಹೇಬ್ರು..! ಅವ್ರ ಕೊರಳಲ್ಲಿ ಹುಲಿ ಉಗುರಿನ ಪೆಂಡೆಂಟ್..! ಅರಣ್ಯಾಧಿಕಾರಿಗಳೇ ಯಾರಿಗಾಗಿ ಈ ದೌಲತ್ತು..?
ಯಲ್ಲಾಪುರ ಅರಣ್ಯ ಇಲಾಖೆಯಲ್ಲಿ DyRFO ಒಬ್ರು ಹುಲಿ ಉಗುರಿನ ಪೆಂಡೆಂಟ್ ಧರಿಸಿ ಫೋಟೊಗೆ ಫೋಸ್ ನೀಡಿದ್ದಾರೆ. ಹಾಗಂತ ಸಾಕಷ್ಟು ಚರ್ಚೆಗಳು ಖುದ್ದು ಇಲಾಖೆಯ ಅಂಗಳದಲ್ಲೇ ಕಳೆದ ಎರಡು ಮೂರು ದಿನಗಳಿಂದ ನಡೆಯುತ್ತಿದೆ. ಅಲ್ದೇ ಸಾಮಾಜಿಕ ಜಾಲತಾಣಗಳಲ್ಲಿ ಆ ಪೋಟೋಗಳೂ ಹರಿದಾಡ್ತಿವೆ. ಇಲಾಖೆಯ ಅಧಿಕಾರಿಗಳೇ ಹೀಗೆ ಮಾಡಿದ್ರೆ, ಸಾರ್ವಜನಿಕರ ಪಾಡೇನು ಅನ್ನೋ ಪ್ರಶ್ನೆ ನೆಟ್ಟಿಗರು ಕೇಳ್ತಿದಾರಂತೆ. ಅವರು ಹಾಗಾ..? ಅಸಲು, ಅವ್ರು ಇಡೀ ಕೆನರಾ ವಲಯದಲ್ಲೇ ಜಬರ್ದಸ್ತ್ ಪ್ರಭಾವಿಯಂತೆ. ಇಡೀ ಇಲಾಖೆಯೇ ಇವರ ಇಶಾರೆಯಲ್ಲಿ ಬದ್ರವಾಗಿದೆ ಅನ್ನೋ ಪುಕಾರು...
ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳಿಗೆ ಶಾಕ್, RFO ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ..!
ಹಾವೇರಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಶಾಕ್ ನೀಡಲಾಗಿದೆ. ಇಬ್ಬರು RFO ಗಳ ಮನೆ, ಸೇರಿದಂತೆ 9 ಕಡೆ ಲೋಕಾ ದಾಳಿಯಾಗಿದೆ. RFO ಪರಮೇಶ್ವರ ಪೇರಲನವರ, RFO ಮಾಲತೇಶ ನ್ಯಾಮತಿ ಗೆ ಸೇರಿದ ಮನೆ ಹಾಗೂ ಫಾರ್ಮ್ ಹೌಸ್ ಸೇರಿ 9 ಕಡೆ ದಾಳಿ ನಡೆಸಲಾಗಿದೆ. ಹಾವೇರಿ ನಗರ ಹಾಗೂ ಕುರಬಗೊಂಡ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. RFO ಪರಮೇಶ್ವರ ಪೇರಲನವರಗೆ ಸೇರಿದ ಎರಡು ಮನೆ ಸೇರಿದಂತೆ 6 ಕಡೆ ದಾಳಿ ನಡೆದಿದೆ. ಇನ್ನು ಮತ್ತೋರ್ವ...
ಮುಂಡಗೋಡ ಬೆಟ್ಟಿಂಗ್ ದಂಧೆಯಲ್ಲಿ ಅದ್ವಾನ, “ಬಾಬತ್ತು” ಎಜೇಂಟರನ ಯಡವಟ್ಟಿನಿಂದ ಅಮಾಯಕನಿಗೆ ಶಿಕ್ಷೆಯಾ..? ಇದು ಜಸ್ಟ್ ಬ್ರೇಕಿಂಗ್ ಮಾತ್ರ..!
ಮುಂಡಗೋಡಿನ ಅಕ್ರಮ ದಂಧೆಗಳ ಪೈಕಿ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಹಾಲೂ,ಹಣ್ಣು, ತುಪ್ಪ ಸುರಿದು ಸಲುಹುತ್ತಿರೋ ಅದೊಬ್ಬ ಸರ್ಕಾರಿ ಶೂರ ಯಡವಟ್ಟು ಮಾಡಿಕೊಂಡಿದ್ದಾನೆ ಅನ್ನೋ ಸುದ್ದಿ ಹರಿದಾಡ್ತಿದೆ. ಮಾನ್ಯ ಎಸ್ಪಿಯವರ ಹೆಸರಲ್ಲಿ ದಂಧೆಗಿಳಿದಿರೋ ಆ ಕಿಲಾಡಿಯ ಮಂಕು ಬುದ್ದಿಗೆ, ಅಸಲೀ ಆರೋಪಿಗಳು ಯಾರೂ ಅಂತಾನೇ ಅರ್ಥ ಆಗಿಲ್ಲ. ಹೀಗಾಗಿ, ತನ್ನ ದಂಧೆಯ ಕೊಂಡಿಯೊಬ್ಬ ನೀಡಿರೋ ಹೆಸರನ್ನೇ ಬರೆದುಕೊಂಡು ಕೇಸು ದಾಖಲಿಸಿರೋ ಆ ಅಡ್ನಾಡಿಗೆ ಇವಾಗ ಬಿಸಿ ಮುಟ್ಟುವ ಎಲ್ಲಾ ಸೂಚನೆ ಇದೆ. ಸದ್ಯ ಮೀಟಿಂಗ್ ನಡೀತಿದೆ.. ಅಲ್ಲಿ ಆತ...
ಪಕ್ಷಿಧಾಮದಲ್ಲಿ ಕಳ್ಳರ ಪಾಲಾಗಿದ್ದ ಶ್ರೀಗಂಧದಮರ ಎರಡಲ್ಲ ಕಣ್ರಿ; ಬರೋಬ್ಬರಿ ಐದು..!? ಅಷ್ಟಕ್ಕೂ ಈ ಮಸಲತ್ತಿನ ಸೂತ್ರದಾರಿಗಳು ಯಾರ್ಯಾರು ಗೊತ್ತಾ..?
ಅತ್ತಿವೇರಿ ಪಕ್ಷಿಧಾಮದಲ್ಲಿ ಶ್ರೀಗಂಧದ ಮರ ಕಳ್ಳತನ ಪ್ರಕರಣ ನಾವೇಲ್ಲ ಅಂದುಕೊಂಡಷ್ಟು ಸುಲಭವಾಗಿಲ್ಲ ಅನಿಸ್ತಿದೆ. ಮೇಲ್ನೋಟಕ್ಕೆ ಹೇಳೋದಾದ್ರೆ ಇಲ್ಲಿನ ಅಧಿಕಾರಿಗಳೇ ಇಲಾಖೆಯ ಕಣ್ಣಿಗೆ ಮಣ್ಣೆರೆಚಿದ್ದು ಬಹುತೇಕ ನಿಚ್ಚಳವಾದಂತಾಗಿದೆ. ಯಾಕಂದ್ರೆ, ನಾವು ನಿನ್ನೆ ತಮ್ಮೇದುರು ಬಯಲು ಮಾಡಿದ್ದ ಶ್ರೀಗಂಧದ ಮರಗಳ್ಳತನ ಕೇಸಿನಲ್ಲಿ ನಮಗೆ ಕೆವಲ ಎರಡೇ ಶ್ರೀಗಂಧದ ಮರ ದೋಚಿದ್ದಾರೆ ಅನ್ನೋ ಮಾಹಿತಿಯಿತ್ತು. ಆದ್ರೆ, ಅಲ್ಲಿನ ಅಸಲೀಯತ್ತೇ ಬೇರೆಯದ್ದಿದೆ. ಎರಡಲ್ಲ, ಬರೋಬ್ಬರಿ ಐದು..? ಅಸಲು, ಕರ್ನಾಟಕದ ವಿಖ್ಯಾತ ಅತ್ತಿವೇರಿ ಪಕ್ಷಿಧಾಮದಲ್ಲಿ ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟದಲ್ಲಿ ಬಲಿಯಾಗಿದ್ದು ಕೇವಲ...









