ಮುಂಡಗೋಡ: ತಾಲೂಕಾಸ್ಪತ್ರೆಯ ಆರೋಗ್ಯಧಿಕಾರಿ ಕಾರ್ಯಾಲಯದ ಪಕ್ಕದಲ್ಲೇ ಶ್ರೀಗಂಧದ ಮರಗಳು ಕಳ್ಳತನವಾಗಿದೆ. ಬೆಲೆಬಾಳುವ ಎರಡು ಶ್ರೀಗಂಧದ ಮರಗಳನ್ನು ಅನಾಮತ್ತಾಗಿ ಎಗರಿಸಿಕೊಂಡು ಹೋಗಿದ್ದಾರೆ ಕಳ್ಳರು. ಕೋಟೆ ಕೊಳ್ಳೆ ಹೊಡೆದ ಮೇಲೆ ಅದೇಂತದ್ದೋ ಬಾಗಿಲು ಹಾಕಿದ್ರು ಅಂತಾರಲ್ಲ ಹಾಗೆ, ಅರಣ್ಯ ಇಲಾಖೆಯ ಅಧಿಕಾರಿಗಳು ಎಲ್ಲಾ ಮುಗಿದ ಮೇಲೆ ಓಡೋಡಿ ಬಂದಿದ್ದಾರೆ. ಮತ್ತದೇ ತನಿಖೆಗಿಳಿದಿದ್ದಾರೆ. ಅದು ಜನವಸತಿ ಏರಿಯಾ..! ಅಸಲು, ಇವಾಗ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಹೋಗಿರೋ ಜಾಗ ಇದೆಯಲ್ಲ, ಅದು ಬಹುತೇಕ ಜನವಸತಿಯ ಜಾಗವೇ, ಹೀಗಿದ್ದಾಗಲೂ ಯಾರಿಗೂ ಒಂಚೂರು...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ದಲಿತ ವ್ಯಕ್ತಿಯ ಹತ್ಯೆ ಹಿನ್ನೆಲೆ, ನ್ಯಾಸರ್ಗಿಗೆ ಡಿಸಿ ಗಂಗೂಬಾಯಿ ಮಾನಕರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ, ಪರಿಹಾರದ ಚೆಕ್ ಹಸ್ತಾಂತರ..!
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ನಡೆದ ದಲಿತ ವ್ಯಕ್ತಿಯ ಹತ್ಯೆ ಪ್ರಕರಣ ತೀವ್ರ ಸಂಚಲನ ಸೃಷ್ಟಿಸಿದೆ. ಪ್ರಕರಣ ಸಂಬಂಧ ಇಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮೃತನ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ಅಲ್ದೆ, ಪರಿಹಾರದ ಚೆಕ್ ವಿತರಿಸಿದ್ರು. ಅಮಾನುಷ ಘಟನೆ..! ಕಳೆದ ಸೆ. 17 ರಂದು ನಡೆದಿದ್ದ ಜಗಳದಲ್ಲಿ ನ್ಯಾಸರ್ಗಿಯ ದಲಿತ ವ್ಯಕ್ತಿ ಮಂಜುನಾಥ್ ಬೋವಿ ವಡ್ಡರ ಮೇಲೆ ಅದೇ ಗ್ರಾಮದ ಮತ್ತೋರ್ವ ವ್ಯಕ್ತಿ ಕುರುಬರ್ ಮಾರಣಾಂತಿಕ ಹಲ್ಲೆ ಮಾಡಿದ್ದ, ಹೀಗಾಗಿ, ತೀವ್ರ ಗಾಯಗೊಂಡಿದ್ದ...
ಟಿಬೇಟಿಯನ್ ಕ್ಯಾಂಪಿನಲ್ಲಿ ನಡೆದಿದ್ದ ದರೋಡೆ ಕೇಸಿನಲ್ಲಿ ಕೋರ್ಟ್ ತೀರ್ಪು, ನಾಲ್ವರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಪ್ರಕಟ..!
ಮುಂಡಗೋಡಿನ ಟಿಬೇಟಿಯನ್ ಕ್ಯಾಂಪ್ ನಂ 1 ರ ಟಿಬೇಟಿಗರ ಮನೆಯೊಂದರಲ್ಲಿ 2019 ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಅಪರಾಧಿಗಳಿಗೆ ಶಿರಸಿಯ 1 ನೇ ಅಧಿಕ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಮುಂಡಗೋಡಿನ ವಸಂತ ಕರಿಯಪ್ಪ ಕೊರವರ, ಮಂಜು ಅರ್ಜುನ ನವಲೆ, ಕಿರಣ ಪ್ರಕಾಶ ಸೋಳಂಕಿ ಮತ್ತು ಮಧುಸಿಂಗ್ ಗಂಗಾರಾಮಸಿಂಗ್ ರಜಪೂತ ಎಂಬುವವರಿಗೆ ಶಿಕ್ಷೆಯಾಗಿದೆ. 2019...
ಸೆ.17 ರಂದು ಹಲ್ಲೆಗೊಳಗಾಗಿದ್ದ ನ್ಯಾಸರ್ಗಿಯ ದಲಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು..! ಬೀದಿಯಲ್ಲಿ ನಡೆದ ಜಗಳ ಸಾವಿನಲ್ಲಿ ಅಂತ್ಯವಾಯ್ತಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಆಸ್ಪತ್ರೆಯಲ್ಲಿದ್ದ ವ್ಯಕ್ತಿ ಸಾವು ಕಂಡಿದ್ದಾನೆ. ಕಳೆದ ಸೆಪ್ಟೆಂಬರ್ 17 ರ ರಾತ್ರಿ ನಡೆದಿದ್ದ ಹಲ್ಲೆ ಪ್ರಕರಣ ಈಗ ಸಾವಿನಲ್ಲಿ ದಿಕ್ಕು ಬದಲಿಸಿದೆ. ಹಲ್ಲೆ ನಡೆದು 13 ದಿನಗಳ ನಂತರ ಮೃತಪಟ್ಟಿದ್ದಾನೆ. ನ್ಯಾಸರ್ಗಿಯ ಮಂಜುನಾಥ ದುರ್ಗಪ್ಪ ಬೋವಿ(57) ಎಂಬುವವನೇ ಸದ್ಯ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಕಳೆದ ಸೆಪ್ಟೆಂಬರ್ 17 ರಂದು ರಾತ್ರಿ 8 ಗಂಟೆಯ ಸುಮಾರಿಗೆ ನ್ಯಾಸರ್ಗಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ರಸ್ತೆಯಲ್ಲಿ ಹನುಮಂತ ಭೀಮಣ್ಣ ಹರಪನಹಳ್ಳಿ ಹಾಗೂ ಮೃತ...
ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!
ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಮೇಲ್ಬಾಗದಲ್ಲಿರೋ ಎಂಜಿ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರ ಮೇಲೆ ಮಹಿಳಾ ಕಾರ್ಮಿಕರು ಮುಗಿ ಬಿದ್ದಿದ್ದಾರೆ. ತಾವು ನಿತ್ಯವೂ ಕೆಲಸ ಮಾಡಿ ಉಪವಾಸ ಬೀಳುವಂತ ಪರಿಸ್ಥಿತಿ ಬಂದೊದಗಿದೆ. ನಮಗೆ ಸಂಬಳವನ್ನೇ ನೀಡಿಲ್ಲ ಅಂತಾ ಆಕ್ರೋಶಗೊಂಡಿದ್ದಾರೆ. ಸಂಬಳ ಕೇಳಿದ್ರೆ ಅವಾಚ್ಯವಾಗಿ ನಿಂದಿಸ್ತಿರೋ ಮಾಲೀಕರು, ವ್ಯವಸ್ಥಾಪಕರು ಸೇರಿ ಮೂವರ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಗಾರ್ಮೆಂಟ್ಸ್ ಮಹಿಳೆಯರು ದೂರು ದಾಖಲಿಸಿದ್ದಾರೆ. 3ತಿಂಗಳಿಂದ ಸಂಬಳವಿಲ್ಲ..! ಅಂದಹಾಗೆ, ಗಾರ್ಮೆಂಟಿನಲ್ಲಿ ಕೆಲಸ ಮಾಡ್ತಿದ್ದ ಸುಮಾರು ಮೂವತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು, ತಮಗೆ...
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!
ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg...
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಟ್ಟಡದಲ್ಲಿ ವಾಚಮನ್ ಆಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ ಡಂಬರ(68)ಆತ್ಮಹತ್ಯೆ ಮಾಡಿಕೊಂಡ ವಾಚಮನ್ ಆಗಿದ್ದಾನೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸಿಲ್ವರ್ ಟೌನ್ ಕಟ್ಟಡದಲ್ಲಿ ಮುಂಡಗೋಡ ತಾಲೂಕಿನ ಮರಗಡಿಯ ಮೌಲಾಲಿ ಎಂಬುವ ಯುವಕನ ಬರ್ಬರ ಹತ್ಯೆಯಾಗಿತ್ತು. ಈ ಹತ್ಯೆಯ ಹಿಂದೆ ವಾಚಮನ್ ಕೈವಾಡವಿದೆ ಅಂತಾ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದರು. ಸದ್ಯ ಕಟ್ಟಡದಲ್ಲಿ ವಾಚಮನ್ ಆಗಿದ್ದ ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ...
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ ದುಷ್ಕರ್ಮಿಗಳು. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಮೌಲಾಲಿ ಎಂಬುವ ಯುವಕನ್ನು ಕೊಂದು ಹಾಕಿದ್ದಾರೆ. ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ಘಟನೆ ನಡೆದಿದ್ದು ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಕೊಲೆಯಾಗಿದ್ದಾನೆ. ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಗೌಂಡಿ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ....
ಹುನಗುಂದ ಗ್ರಾಮಸಭೆಯಲ್ಲಿ ಕೋಲಾಹಲ, ಅಸಂಬದ್ಧ ಉತ್ತರಿಸಿದ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗೆ ಹಿಗ್ಗಾ ಮುಗ್ಗಾ ತರಾಟೆ..!
ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಇಂದು ಮಂಗಳವಾರ ಗ್ರಾಮ ಸಭೆ ಆಯೋಜಿಸಲಾಗಿತ್ತು. ವಿಠ್ಠಲ ರುಕುಮಾಯಿ ಮಂದಿರದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಬಹುತೇಕ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಯ ಬೇಜವಾಬ್ದಾರಿ ಹಾಗೂ ಅಸಂಬದ್ಧ ಉತ್ತರಗಳಿಂದ ಭಾರೀ ಕೋಲಾಹಲಕ್ಕೆ ಕಾರಣವಾಯ್ತು. ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಯನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅದು 75 ಲಕ್ಷದ ಕಾಮಗಾರಿ..! ಅಸಲು, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಜಲಾಶಯದ ಕಾಲುವೆ ಕಾಮಗಾರಿಯಲ್ಲಿ ಭಾರೀ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಜಲಾಶಯದ...
ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷ, ಬಿಜೆಪಿಗೆ ಭಾರೀ ಮುಖಭಂಗ..!
ಮುಂಡಗೋಡ: ತಾಲೂಕಿನ ಚೌಡಳ್ಳಿ ಸೊಸೈಟಿಯಲ್ಲಿ ಬಿಜೆಪಿಗೆ ಭಾರೀ ಹೊಡೆತ ಬಿದ್ದಂತಾಗಿದೆ. ನಿಚ್ಚಳ ಬಹುಮತವಿದ್ದರೂ ಬಿಜೆಪಿಗೆ ಅಧಿಕಾರ ಅಕ್ಷರಶಃ ಕೈತಪ್ಪಿದೆ. ಬದಲಾಗಿ, ಕಾಂಗ್ರೆಸ್ ಬೆಂಬಲಿತರು ಸೊಸೈಟಿಯಲ್ಲಿ ಜಯದ ಝಂಡಾ ಹಾರಿಸಿದ್ದಾರೆ. ಇದ್ರೊಂದಿಗೆ ಇಲ್ಲಿ ಬಿಜೆಪಿಗೆ ಭಾರೀ ಮುಖಭಂಗ ಆದಂತಾಗಿದೆ. ಅಂದಹಾಗೆ, ಚೌಡಳ್ಳಿ ಸೊಸೈಟಿಯಲ್ಲಿ ಕಾಂಗ್ರೆಸ್ ಬೆಂಬಲಿತ ಧರ್ಮಣ್ಣ ಬಸಪ್ಪ ಅರೆಗೊಪ್ಪ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೊತೆಗೆ, ಬಿಜೆಪಿಯ ರಾಜವ್ವ ದೇವಿಂದ್ರಪ್ಪ ಹಾನಗಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ಸದಸ್ಯ ಬಲದ ಚೌಡಳ್ಳಿ ಸೊಸೈಟಿಯಲ್ಲಿ ಕೇವಲ 7 ಸದಸ್ಯರ ಅಧ್ಯಕ್ಷರ...









