ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ಭೀಕರ ಹತ್ಯೆಯಾಗಿದೆ. ಟಿಬೇಟಿಯನ್ ಮಾಜಿ ಸೈನಿಕನೊಬ್ಬ 36 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ನಟ್ಟ ನಡುರಾತ್ರಿಯಲ್ಲಿ ನಡೆದಿರೋ ಘಟನೆಯಲ್ಲಿ ಆರೋಪಿಯೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಟಿಬೇಟಿಯನ್ ಕ್ಯಾಂಪ್ ನಂಬರ್ 4 ರ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಅದೇ ಕ್ಯಾಂಪಿನ ವಾಸಿ Gonpo Choedak S/o Thinley (50) ಎಂಬುವನೇ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ನಂದಿಕಟ್ಟಾ, ಬಸಾಪುರ, ಅಗಡಿ ಆಸುಪಾಸು ಚಿರತೆ ಪ್ರತ್ಯಕ್ಷ, ಹೆಜ್ಜೆ ಗುರುತುಗಳು ಪತ್ತೆ, ಮರಿಯೊಂದಿಗೆ ಓಡಾಡುತ್ತಿದೆಯಾ ಚಿರತೆ..?
ಮುಂಡಗೋಡ ತಾಲೂಕಿನ ಬಸಾಪುರ, ನಂದಿಕಟ್ಟಾ, ಅಗಡಿ ಭಾಗದ ಅರಣ್ಯ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮರಿಯೊಂದಿಗೆ ತಾಯಿ ಚಿರತೆ ಇಲ್ಲಿ ಓಡಾಡುತ್ತಿದೆ ಅನ್ನೋದು ಕನ್ಫರ್ಮ್ ಆಗಿದೆ. ಹಾಗಂತ ಅರಣ್ಯ ಇಲಾಖೆಯ ಮೂಲಗಳು ದೃಢಪಡಿಸಿವೆ. ಬಸಾಪುರದ ಕಾಂಡಚಿನ ಗದ್ದೆಗಳಲ್ಲಿ ಹೆಜ್ಜೆಯ ಗುರುತುಗಳು ಪತ್ತೆಯಾಗಿದ್ದು, ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ, ಸಾರ್ವಜನಿಕರಿಗೆ ಅರಣ್ಯ ಇಲಾಖೆಯಿಂದ ಎಚ್ಚರಿಕೆಯ ಸಂದೇಶಗಳನ್ನು ಡಂಗುರದ ಮೂಲಕ ರವಾನಿಸಲಾಗುತ್ತಿದೆ. ನಾಯಿ ಕೊಂಡೊಯ್ದ ಚಿರತೆ..! ಅಂದಹಾಗೆ, ಕಳೆದ ನಾಲ್ಕೈದು ದಿನಗಳ ಹಿಂದೆ ಬಸಾಪುರ ಸಮೀಪದ ಕಾಡಂಚಿನ ಗದ್ದೆಯಲ್ಲಿ ಗೋವಿನಜೋಳ ಕಾಯಲು...
ಹಾವೇರಿ ಪಟಾಕಿ ಗೋದಾಮಿಗೆ ಬೆಂಕಿ ಪ್ರಕರಣ: ಮೂವರ ಜೀವಂತ ದಹನ, ಇನ್ನೂ ಹಲವರು ಸಾವು ಶಂಕೆ..!
ಹಾವೇರಿ : ನಗರಕ್ಕೆ ಸಮೀಪದ ಅಲದಕಟ್ಟಿ ಗ್ರಾಮದಲ್ಲಿನ ಪಟಾಕಿ ದಾಸ್ತಾನು ಮಾಡಿದ್ದ ಗೋದಾಮಿಗೆ ಬೆಂಕಿ ತಗಲಿ ಭಾರೀ ಅನಾಹುತ ಸಂಭವಿಸಿದೆ. ಈ ವೇಳೆ ಮೂರು ಅಮೂಲ್ಯ ಜೀವಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಬೆಂದಿರುವುದು ಘಟನೆಯ ಭೀಕರತೆಗೆ ಸಾಕ್ಷಿಯಾಗಿದೆ. ಈಗ್ಗೆ ಕೆಲವೇ ಹೊತ್ತಿನಲ್ಲಿ ಸಂಜೆ 5 ಗಂಟೆ ವೇಳೆಗೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದು ಪರಿಶೀಲಿಸುವ ವೇಳೆ ಶೆಟರ್ಸ್ ಬಳಿ ಮೂವರ ಶವ ಕಂಡು ಬಂದಿವೆ. ಗೋದಾಮಿನಲ್ಲಿ ರ್ಯಾಕ್ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು. ಅದರ ಒಳಗೆ ಇನ್ನು...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
ಮುಂಡಗೋಡ ಜೂನಿಯರ್ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಮೈಮೇಲೆ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು..!
ಮುಂಡಗೋಡ ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಬಿಸಿ ಸಾಂಬಾರ್ ಬಿದ್ದು ತೀವ್ರ ಗಾಯಗೊಂಡಿದ್ದ ಬಿಸಿಯೂಟದ ಅಡುಗೆ ಸಹಾಯಕಿ ಮೃತಪಟ್ಟಿದ್ದಾಳೆ. ಕಳೆದ ಶನಿವಾರ ನಡೆದಿದ್ದ ಘಟನೆಯಲ್ಲಿ ಗಾಯಗೊಂಡು ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ,ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಅಡುಗೆ ಸಹಾಯಕಿ ಅನ್ನಪೂರ್ಣ ಹುಳ್ಯಾಳ(49) ಸುಟ್ಟು ಗಾಯಗೊಂಡು ಸದ್ಯ ಮೃತಪಟ್ಟಿರೋ ಮಹಿಳೆಯಾಗಿದ್ದಾಳೆ. ಕಳೆದ ಶನಿವಾರ ಬಿಸಿಯೂಟದ ಅಡುಗೆ ಮನೆಯಿಂದ ಶಾಲಾ ಮಕ್ಕಳಿಗೆ ಸಾಂಬಾರ ಬಡಿಸಲು ಅಣಿಯಾಗಿದ್ದಳು....
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!
ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ...
ಯಲ್ಲಾಪುರ ಕ್ಷೇತ್ರದಲ್ಲಿ ಪಕ್ಷಾಂತರದ ರೂಮರ್ರು.. ಅಷ್ಟಕ್ಕೂ, ಹೆಬ್ಬಾರ್ ಸಾಹೇಬ್ರು ಮತ್ತೆ “ಘರ್ ವಾಪಸಿ” ಅಗ್ತಾರಾ..? ಏನಿದೆ ಲೆಕ್ಕಾಚಾರ..?
ಯಲ್ಲಾಪುರ ವಿಧಾನಸಭಾ ಕ್ಷೇತ್ರ ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸುದ್ದಿಯಾಗ್ತಿದೆಯಾ..? ರಾಜ್ಯ ರಾಜಕಾರಣದಲ್ಲಿ ಸದ್ಯ ಯಲ್ಲಾಪುರ ಕ್ಷೇತ್ರವನ್ನು ಬಹುಶಃ ಓರೇಗಣ್ಣಿನಿಂದ ನೋಡುವಂತಹ ಊಹಾಪೋಹಗಳು ಜಾರಿಯಲ್ಲಿವೆ. ಯಾಕಂದ್ರೆ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವಲಸಿಗರ ಟೀಂ ನಲ್ಲಿ ಕೆಲವರು ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗೋದು ಪಕ್ಕಾ ಎನ್ನುವಂತಹ ಮಾತುಗಳು ಕೇಳಿ ಬರ್ತಿವೆ. ಅದ್ರಲ್ಲೂ ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕರೂ ಕಾಂಗ್ರೆಸ್ ಗೆ ಸೇರ್ತಾರೆ ಅನ್ನೋ ಸುದ್ದಿಗಳು ಹರಿದಾಡ್ತಿದೆ. ಆದ್ರೆ, ಇದೇಲ್ಲ ಜಸ್ಟ್ ರೂಮರ್ರು ಅಂತಾ ಶಾಸಕರ ಆಪ್ತ ವಲಯ ಸರಾಸಗಾಟಾಗಿ ತಳ್ಳಿ ಹಾಕ್ತಿದೆ....
ಬಾಚಣಕಿಯಲ್ಲಿ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ, ಪಂಚಾಯತಿ ಅಧಿಕಾರಿಗಳ ಬೇಜವಾಬ್ದಾರಿಯಲ್ಲಿ ಧ್ವಜಕ್ಕೆ ಇದೇಂತಾ ಗತಿ..? ಏನ್ ಮಾಡ್ತಿದ್ದಿರಿ ಅಧಿಕಾರಿಗಳೆ..?
ಇಡೀ ದೇಶ ಇವತ್ತು ರಾಷ್ಟ್ರಭಕ್ತಿಯ ಸಿಹಿ ಸಂಭ್ರಮದಲ್ಲಿದೆ. 77 ನೇಯ ಸ್ವತಂತ್ರ ದಿನಾಚರಣೆಯ ಮಹಾ ಸಂಭ್ರಮದಲ್ಲಿ ಎಲ್ಲೆಲ್ಲೂ ತ್ರಿವರ್ಣ ಧ್ವಜ ಹಾರಾಡುತ್ತಿವೆ. ಆದ್ರೆ, ಮುಂಡಗೋಡ ತಾಲೂಕಿನ ಇದೊಂದು ಗ್ರಾಮದಲ್ಲಿ ಸರ್ಕಾರದ ಆದೇಶವಿದ್ದರೂ ರಾಷ್ಟ್ರಧ್ವಜಕ್ಕೆ ಭಾರೀ ಅಪಮಾನ ಮಾಡಲಾಗಿದೆ. ಧ್ವಜ ಸ್ತಂಬ ಕಟ್ಟಿ, ಹೆಮ್ಮೆಯ ಧ್ವಜವನ್ನೂ ಕಂಬಕ್ಕೆ ಏರಿಸಿಟ್ಟು, ಇನ್ನೇನು ಧ್ವಜಾರೋಹಣ ಮಾಡಬೇಕಿದ್ದವರು ಭಾರೀ ಅಪಮಾನ ಮಾಡಿದ್ದಾರೆ. ಧ್ವಜ ಹಾರಿಸದೇ ಇಡೀ ಧ್ವಜ ಸ್ತಂಬವನ್ನೇ ಕಿತ್ತು ಹಾಕಿ ಏನೂ ಆಗಿಲ್ಲದವರಂತೆ ಬೆಪ್ಪಗೆ ಕುಳಿತಿದ್ದಾರೆ. ನಡೆದದ್ದು ಎಲ್ಲಿ..? ಅಂದಹಾಗೆ...
ಕರೆಂಟ್ ಶಾಕ್ ಹೊಡೆದು ಅಜ್ಜ, ಅಜ್ಜಿ ಮೊಮ್ಮಗಳ ದುರಂತ ಸಾವು, ವಾಚಮನ್ ಕೆಲಸ ಮಾಡ್ತಿದ್ದ ಕುಟುಂಬದ ಮೂವರ ದುರ್ಮರಣ..!
ಬೆಳಗಾವಿ: ಕರೆಂಟ್ ಶಾಕ್ ಹೊಡೆದು ಮೂವರು ಸ್ಥಳದಲ್ಲಿ ಸಾವು ಕಂಡ ದಾರುಣ ಘಟನೆ ಬೆಳಗಾವಿಯ ಶಾಹುನಗರದಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಅಜ್ಜ, ಅಜ್ಜಿ, ಮೊಮ್ಮಗಳು ಸ್ಥಳದಲ್ಲಿ ಸಾವು ಕಂಡಿದ್ದಾರೆ. ಈರಪ್ಪ ರಾಠೋಡ, ಶಾಂತವ್ವ ರಾಠೋಡ, 3 ನೇ ತರಗತಿ ಓದುತ್ತಿದ್ದ ಅನ್ನಪೂರ್ಣಾ ರಾಠೋಡ ಮೃತಪಟ್ಟ ದುರ್ದೈವಿಗಳು. ನಿರ್ಮಾಣ ಹಂತದ ಮನೆಗೆ ವಾಚಮನ್ ಕೆಲಸ ಮಾಡುತ್ತಿದ್ದ ರಾಠೋಡ ಕುಟುಂಬ, ಏಕಕಾಲದಲ್ಲಿ ಮೂವರಿಗೆ ಕರೆಂಟ್ ಶಾಕ್ ಹೊಡೆದು ದುರ್ಘಟನೆ ನಡೆದಿದೆ. ಮೃತರು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಅರಬೆಂಚಿ ತಾಂಡಾ...
ಮುಂಡಗೋಡ ತಾಲೂಕಿನ 7 ಗ್ರಾಪಂ ಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ, ಸಂಪೂರ್ಣ ವಿವರ..!
ಮುಂಡಗೋಡ ತಾಲೂಕಿನ 7 ಗ್ರಾಮ ಪಂಚಾಯತಿಗಳಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ನಡೆದಿರೋ ಆಯ್ಕೆ ಪ್ರಕ್ರಿಯೆ ಹಲವು ಕುತೂಹಲಗಳ ನಡುವೆ, ಜಿದ್ದಾಜಿದ್ದಿನ ಮದ್ಯೆ ಕೊನೆಗೂ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆಗಳು ನಡೆದು ಫಲಿತಾಂಶ ಹೊರಬಿದ್ದಿದೆ. ಹಾಗಿದ್ರೆ, ಯಾವ್ಯಾವ ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆದಿದೆ..? ಹಾಗಿದ್ರೆ ನೂತನ ಅಧ್ಯಕ್ಷ ಉಪಾಧ್ಯಕ್ಷರುಗಳು ಯಾರ್ಯಾರು..? ಇಲ್ಲಿದೆ ಫುಲ್ ಡಿಟೇಲ್ಸ್..! ಇಂದೂರು ಗ್ರಾಪಂ..! ಕುತೂಹಲಕ್ಕೆ ಕಾರಣವಾಗಿದ್ದ ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯ...









