ಮುಂಡಗೋಡ ತಾಲೂಕಿನ 8 ಗ್ರಾಮ ಪಂಚಾಯತಿಗಳಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆಯಾಗಿದೆ. ಹುನಗುಂದ ಗ್ರಾಪಂ..! ಪಬ್ಲಿಕ್ ಫಸ್ಟ್ ನ್ಯೂಸ್ ನಿನ್ನೆಯೇ ನುಡಿದಿದ್ದ ಭವಿಷ್ಯ ನಿಜವಾಗಿದೆ. ಕಾಂಗ್ರೆಸ್ ಬೆಂಬಲಿತರೇ ಹೆಚ್ಚಿದ್ದ ಹುನಗುಂದ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಷರೀಪಸಿಂಗ್ ಶಿಗ್ಗಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬೆಂಬಲಿತ ಜ್ಯೋತಿ ಮರಿಯಪ್ಪ ಮೇತ್ರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂದಿಕಟ್ಟಾ ಗ್ರಾಪಂ..! ಇನ್ನು ನಂದಿಕಟ್ಟಾ ಗ್ರಾಮ ಪಂಚಾಯತನಲ್ಲಿ ಕಾಂಗ್ರೆಸ್ ಬೆಂಬಲಿತ ಸಂತೋಷ ಪರಶುರಾಮ್ ಭೋಸಲೇ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಧಿವಶ..! ಬ್ಯಾಂಕಾಕ್ ಗೆ ತೆರಳಿದ್ದಾಗಲೇ ಹಾರ್ಟ್ ಅಟ್ಯಾಕ್ ನಿಂದ ಸಾವು..!
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ಅಕಾಲಿಕ ಸಾವು ಕಂಡಿದ್ದಾರೆ. ಪತಿ ವಿಜಯ್ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ಗೆ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಹೃದಯಾಘಾತ ಆಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ ಜತೆಗೆ ಲೋ ಬಿಪಿ ಕೂಡ ಇದ್ದು ಅದೂ ಕಾರಣ ಎನ್ನಲಾಗಿದೆ. ದಿಗ್ಭ್ರಮೆ..! ಇನ್ನು, ಈ ಸುದ್ದಿ ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ವಿಜಯರಾಘವೇಂದ್ರ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ...
ಎಚ್ಚರ..! ಎಚ್ಚರ..! ಮುಂಡಗೋಡ ಸಮೀಪದ ಸ್ಮಶಾನದ ಆಸುಪಾಸು ಚಿರತೆ ಬಂದಿದ್ದು ನಿಜ..! ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು, ಪರಿಶೀಲನೆ..!
ಮುಂಡಗೋಡ ಪಟ್ಟಣದ ಹೊರವಲಯದ ಕಲಘಟಗಿ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷಗೊಂಡಿದೆ. ಮುಸ್ಲಿಂ ಸಮಾಜ ಬಾಂಧವರ ಸ್ಮಶಾನದ ಆಸು ಪಾಸಿನಲ್ಲೇ ಕಳೆದ ಹಲವು ದಿನಗಳಿಂದ ಚಿರತೆಯ ಹೆಜ್ಜೆಗಳು ದಾಖಲಾಗಿವೆ. ಅದ್ರಲ್ಲೂ ನಿನ್ನೆ ಶನಿವಾರ ಸಂಜೆ ಸ್ಮಶಾನದ ಕಂಪೌಂಡಿನ ಮೇಲೆ ಚಿರತೆಯು ಸಂಚರಿಸಿದ್ದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. RFO ಸುರೇಶ್ ಕುಲ್ಲೊಳ್ಳಿ ತಮ್ಮ ಸಿಬ್ಬಂದಿಗಳೊಂದಿಗೆ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಶನಿವಾರ ಸಂಜೆ..! ಅಂದಹಾಗೆ, ಶನಿವಾರ...
ಮೂರು ದಿನದ ಹಸುಗೂಸನ್ನು ಆಸ್ಪತ್ರೆ ತೊಟ್ಟಿಲಲ್ಲೇ ಬಿಟ್ಟು ಹೋದ ಹೆತ್ತವರು..!
ಮುಂಡಗೋಡ: ಪಟ್ಟಣದ ಜ್ಯೋತಿ (ಕ್ರಿಶ್ಚಿಯನ್) ಆಸ್ಪತ್ರೆಯಲ್ಲಿ ಮೂರು ದಿನದ ಹಸುಗೂಸನ್ನು ಬಿಟ್ಟು ಹೋಗಿದ್ದಾರೆ. ಆಸ್ಪತ್ರೆಯಲ್ಲಿ ಹಾಕಲಾಗಿರೋ ವಿಶೇಷ ತೊಟ್ಟಿಲಿನಲ್ಲಿ ಮುದ್ದು ಕಂದಮ್ಮನನ್ನು ಹೆತ್ತವರೇ ಬಿಟ್ಟು ಹೋಗಿದ್ದಾರೆ. ಸದ್ಯ ಆ ಹಸುಗೂಸು ಸಂಬಂಧಪಟ್ಟ ಅಧಿಕಾರಿಗಳ ಆರೈಕೆಯಲ್ಲಿದೆ. ಬೆಳ್ಳಂ ಬೆಳಿಗ್ಗೆ..! ಅಂದಹಾಗೆ, ಆಸ್ಪತ್ರೆಯಲ್ಲಿ ಮಕ್ಕಳನ್ನು ಹೆತ್ತು, ಸಾಕಲು ಆಗದವರಿಗಾಗಿ ತೊಟ್ಟಿಲೊಂದನ್ನು ಕಟ್ಟಿಡಲಾಗಿದೆ. ಕಂದಮ್ಮಗಳನ್ನು ಸಾಕಲು ಆಗದವರು, ಆ ತೊಟ್ಟಿಲಿನಲ್ಲಿ ಇಟ್ಟು ಹೋಗಬಹುದಾಗಿದೆ. ಹಾಗಂತ ನಾಮಫಲಕವನ್ನೂ ಹಾಕಲಾಗಿದೆ. ಹೀಗಾಗಿ, ಅದ್ಯಾರೋ ಹೆತ್ತವರು ಪುಟ್ಟ ಹಸುಗೂಸನ್ನು ಶುಕ್ರವಾರ ಬೆಳ್ಳಂ ಬೆಳಿಗ್ಗೆ ತೊಟ್ಟಿಲಲ್ಲಿ ಹಾಕಿ...
ಮುಂಡಗೋಡ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿ..! ಹೊಸ ಸಿಪಿಐ ಯಾರು ಗೊತ್ತಾ..?
ಮುಂಡಗೋಡ ಪೊಲೀಸ್ ಠಾಣೆಯ ಸಿಪಿಐ ಸಿದ್ದಪ್ಪ ಸಿಮಾನಿ ಎತ್ತಂಗಡಿಯಾಗಿದ್ದಾರೆ. ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಆಗಮಿಸುತ್ತಿದ್ದಾರೆ. ಹಾಗಂತ ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಮಾಡಿದೆ.
ಮುಂಡಗೋಡ ಗೊಟಗೋಡಿಕೊಪ್ಪದಲ್ಲಿ ಹಾಡಹಗಲೇ ತಾಯಿ ಮಗಳ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆ..!
ಮುಂಡಗೋಡ ತಾಲೂಕಿನ ಗೊಟಗೋಡಿಕೊಪ್ಪದಲ್ಲಿ ತಾಯಿ ಮಗಳ ಮೇಲೆ ಹಾಡಹಗಲೇ ಮಾರಣಾಂತಿಕ ಹಲ್ಲೆಯಾಗಿದೆ. ಖುದ್ದು ಅಳಿಯನೇ ಅತ್ತೆ ಹಾಗೂ ಹೆಂಡತಿಯ ಮೇಲೆ ಕುಡುಗೋಲಿನಿಂದ ಮಾರಣಾಂತಿಕವಾಗಿ ಎರ್ರಾಬಿರ್ರಿ ಕೊಚ್ಚಿದ್ದಾನೆ ಅನ್ನೋ ಅರೋಪ ಕೇಳಿ ಬಂದಿದೆ, ಅಕ್ಷರಶಃ ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿ ಮಗಳನ್ನು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋಟಗೋಡಿಕೊಪ್ಪದ ಹೊನ್ನಮ್ಮ ಬಸವರಾಜ್ ಚಿನ್ನಳ್ಳಿ ಹಾಗೂ ಮಗಳು ಅನ್ನಪೂರ್ಣ ಎಂಬುವವರೇ ಕುಡುಗೋಲಿನಿಂದ ಹಲ್ಲೆಗೆ ಒಳಗಾದವರಾಗಿದ್ದಾರೆ. ಘಟನೆ ಏನು..? ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪದಲ್ಲಿ ಅನ್ನಪೂರ್ಣ ಎಂಬುವ ಯುವತಿಯನ್ನು ಅದೇ ಗ್ರಾಮದ ನಾಗರಾಜ್...
ಮುಂಡಗೋಡ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತ, ಏಳು ಆಕಳುಗಳು ಸಜೀವ ದಹನ..!
ಮುಂಡಗೋಡ ಪಟ್ಟಣದ ಹಳೂರಿನಲ್ಲಿ ಭಾರೀ ಬೆಂಕಿ ಅನಾಹುತವಾಗಿದೆ. ದನದ ಕೊಟ್ಟಿಗೆಗೆ ಬೆಂಕಿ ತಗುಲಿ ಬರೋಬ್ಬರಿ 7 ಆಕಳುಗಳು ಸಜೀವ ದಹನವಾಗಿ ಸುಟ್ಟು ಕರಕಲಾಗಿವೆ. ಆದ್ರೆ, ಬೆಂಕಿ ತಗುಲಿದ್ದು ಹೇಗೆ ಅಂತಾ ಇನ್ನು ಖಚಿತತೆ ಸಿಕ್ಕಿಲ್ಲ. ಹಳೂರಿನ ಮಂಜುನಾಥ್ ನಾಗೇಶ್ ಶೇಟ್ ಎಂಬುವವರಿಗೆ ಸೇರಿದ, ದನದ ಕೊಟ್ಟಿಗೆಯಲ್ಲಿ ದುರಂತ ಸಂಭವಿಸಿದೆ. ತಡರಾತ್ರಿ ನಡೆದಿರೋ ಘಟನೆಯಲ್ಲಿ ಇಡೀ ದನದ ಕೊಟ್ಟಿಗೆ ಆಕಳುಗಳ ಸಮೇತವಾಗಿಯೇ ಸುಟ್ಟು ಕರಕಲಾಗಿದೆ. ದುರಂತ ಅಂದ್ರೆ ಘಟನೆ ನಡೆದಾಗ ರಾತ್ರಿ ಯಾರಿಗೂ ಗಮನಕ್ಕೆ ಬಂದಿಲ್ಲ, ಬೆಳಿಗ್ಗೆಯಷ್ಟೇ ಘಟನೆ...
ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ, ಹಲವು ಅನಾಹುತಗಳಿ ಸಂಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಜುಲೈ 25 ರ ಮಂಗಳವಾರವೂ ಜಿಲ್ಲೆಯ ಅಂಗನವಾಡಿಗಳೂ ಸೇರಿ, ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಹವಾಮಾನ (Meteorological Department) ಆರೆಂಜ್ ಅಲರ್ಟ್ ಮುನ್ಸೂಚನೆ ನೀಡಲಾಗಿದೆ. ಅಲ್ಲದೇ, ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ,...
ನಾಳೆ ಹಾವೇರಿಗೆ ಸಿಎಂ ಸಿದ್ದರಾಮಯ್ಯ, ಪ್ರಗತಿ ಪರಿಶೀಲನಾ ಸಭೆ ನಡೆಸಲಿರೋ ಸಿಎಂ..!
ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ ಹಾಗೂ ಕೆಲವು ಕಡೆ ಹಾನಿಯಾದ ಹಿನ್ನಲೆಯಲ್ಲಿ, ನಾಳೆ ಮೊದಲ ಬಾರಿಗೆ ಏಲಕ್ಕಿ ನಾಡಿಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ. ಕೃಷಿ,ಆರೋಗ್ಯ,ಆಹಾರ, ಮಳೆ-ಬೆಳೆ ಹಾನಿ ಹಾಗೂ ಶಿಕ್ಷಣ ಇಲಾಖೆಯ ಸಮಸ್ಯೆಗಳ ಬಗ್ಗೆ ಸಿಎಂ ಚರ್ಚೆ ನಡೆಸಲಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಿರೋ ಸಿಎಂ ಸಿದ್ದರಾಮಯ್ಯ, ಜಿಲ್ಲೆಯ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಹೀಗಾಗಿ, ಇಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ರಿಂದ ಪೂರ್ವ ಭಾವಿ ಸಭೆ ನಡೆಯಿತು....
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ಮುಂಡಗೋಡ ತಾಲೂಕು ಸೇರಿ ಜಿಲ್ಲಾಧ್ಯಂತ ಶಾಲಾ ಕಾಲೇಜುಗಳಿಗೆ ರಜೆ..!
ಉತ್ತರ ಕನ್ನಡ ಜಿಲ್ಲಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಮುಂಡಗೋಡ ತಾಲೂಕು ಸೇರಿದಂತೆ ನಾಳೆ ಸೋಮವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ಘೋಷಣೆ ಮಾಡಿದೆ. ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೆಜುಗಳೊಗೆ ರಜೆ ನೀಡಿದ್ದು ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಕರೆ ನೀಡಲಾಗಿದೆ.









