ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: BIG BREAKING
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿ ಸರ್ಕಾರಿ ಕಳ್ಳರು..? ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ ಮಾಲು ಶಿರಸಿಯಲ್ಲಿ ವಶಕ್ಕೆ..! ಯಾರ ಪಾಲು ಎಷ್ಟೇಷ್ಟು..?
ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!
ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ನ್ಯಾಸರ್ಗಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಅಂದಾ ದರ್ಬಾರ್..? ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಯಾಕೆ ಅಂತಾ ಕೇಳಿದ್ರೆ ಹೀಗೆ ಮಾಡೋದಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿರೋ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಬೇಕಾಬಿಟ್ಟಿ ವರ್ತನೆಗೆ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ತಮಗಿಷ್ಟ ಬಂದಂತೆ ಹಣ ವಸೂಲಿ ಮಾಡುತ್ತಿರೋ ಕೆಲವು ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ದುರಂತ ಅಂದ್ರೆ, ಇಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಲು ಹೋದ ಸಮಾಜಿಕ ಕಾರ್ಯಕರ್ತನಿಗೇ ಅವಾಚ್ಯವಾಗಿ ನಿಂದಿಸಿದ್ದಾರಂತೆ ಇಲ್ಲಿನ ಶಿಕ್ಷಕರು..! ಆಗಿದ್ದೇನು..? ಅಂದಹಾಗೆ, ನ್ಯಾಸರ್ಗಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಅಂತಾ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು...
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!
ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...
ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ: ತಾಲೂಕಿನ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾನೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಟ್ರೈಲಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಭೀಕರವಾಗಿದೆ. ಚಿಗಳ್ಳಿ ಗ್ರಾಮದ ಪ್ರವೀಣ್ ಬಸವರಾಜ್ ಬೆನ್ನೂರ್ (28) ಎಂಬುವವನೇ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದಾನೆ. ಈತ ಇವತ್ತು ಹಾನಗಲ್ಲಿನಿಂದ ಟ್ರ್ಯಾಕ್ಟರ್ ನಲ್ಲಿ ಕಲ್ಲು ತುಂಬಿಕೊಂಡು ಚಿಗಳ್ಳಿ ಗ್ರಾಮಕ್ಕೆ ಅಣ್ಣ ಸೇರಿ ಮೂವರೊಂದಿಗೆ ಬರುತ್ತಿದ್ದ.. ಈ ವೇಳೆ ಪಾಳಾ ಬಳಿಯ ರಾಮಾಪುರ ಕ್ರಾಸ್ ಹತ್ತಿರ ಟ್ರ್ಯಾಕ್ಟರ್...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...









