ಹಾವೇರಿ: ಡಿಡಿಪಿಐ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಡಿಡಿಪಿಐ ಅಂದಾನೆಪ್ಪ ಒಡಿಗೇರಿ ಹಾಗೂ ಕೇಸ್ ವರ್ಕರ್ ದತ್ತಾತ್ರೆಯ್ ಕುಂಟೆಯವರನ್ನ ಲೋಕಾ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬ ಶಿಕ್ಷಕ, ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿದ್ದರು. ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು. ಅದಕ್ಕಾಗಿ ಡಿಡಿಪಿಐ 7 ಸಾವಿರ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ಮರಗಡಿಯಲ್ಲಿ ರೈತನ ಮೇಲೆ ಭಯಾನಕ ಕರಡಿ ದಾಳಿ, ಸ್ಥಳದಲ್ಲೇ ಭೀಕರ ಸಾವು ಕಂಡ ಅನ್ನದಾತ..!
ಮುಂಡಗೋಡ ತಾಲೂಕಿನ ಮರಗಡಿಯಲ್ಲಿ ಕರಡಿ ದಾಳಿಯಿಂದ ಓರ್ವ ರೈತ ಮೃತಪಟ್ಟಿದ್ದಾನೆ. ಗದ್ದೆಯಲ್ಲಿ ಕೆಲಸಕ್ಕೆ ಹೋಗಿದ್ದ ರೈತನ ಮೇಲೆ ಕರಡಿ ದಾಳಿ ಮಾಡಿದ್ದು ಭೀಕರವಾಗಿ ಕೊಂದು ಹಾಕಿದೆ. ಮರಗಡಿ ಗೌಳಿ ದಡ್ಡಿಯ ಜಿಮ್ಮು ವಾಘು ತೋರವತ್(58) ಕರಡಿ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಗುರುವಾರ ಈತ ಕೆಲಸಕ್ಕಾಗಿ ಗದ್ದೆಗೆ ಹೋಗಿದ್ದ. ಆದ್ರೆ, ಸಂಜೆ ಕೆಲಸ ಮುಗಿಸಿಕೊಂಡು ವಾಪಸ್ ಬರಬೇಕಿದ್ದ ರೈತ ರಾತ್ರಿಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ಹೀಗಾಗಿ, ಕುಟುಂಬಸ್ಥರು ಹುಡುಕಲು ಹೋಗಿದ್ದಾರೆ. ಈ ವೇಳೆ ಕರಡಿ ದಾಳಿಯಿಂದ...
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ, ಮೂರು ಶಾಲೆಗಳಿಗೆ ರಜೆ ಘೋಷಣೆ..! ಯಾವ್ಯಾವ ಶಾಲೆಗಳು ಗೊತ್ತಾ..?
ಮುಂಡಗೋಡ ತಾಲೂಕಿನಾಧ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ತಾಲೂಕಾಡಳಿತ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೊಳಿಸಿದೆ. ಪರಿಣಾಮವಾಗಿ ತಾಲೂಕಿನ ಮೂರು ಶಾಲೆಗಳಿಗೆ ರಜೆ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ಇಡೀ ಸುರಿಯುತ್ತಿರೋ ಮಳೆಯ ಕಾರಣದಿಂದ ಹಳ್ಳಗಳು, ಕಾಲುವೆಗಳು ತುಂಬಿ ಹರಿಯುತ್ತಿವೆ. ಅಲ್ಲದೇ ಕೆಲವು ಕಡೆ ಮನೆಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹೀಗಾಗಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಮ್ಮಚಗಿ, ಓಣಿಕೇರಿ ಗ್ರಾಮದ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಉರ್ದು...
ಮುಂಡಗೋಡ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ, ಶಿಕ್ಷಕಿಯ ತಾಳೀಸರ ಎಗರಿಸಿದ್ದ ಇಬ್ಬರು ಆರೋಪಿಗಳು ಅಂದರ್, ಆದ್ರೆ, ಅವ್ರಲ್ಲ ಇವ್ರು..!
ಮುಂಡಗೋಡ: ಪಟ್ಟಣದಲ್ಲಿ ಶನಿವಾರ ಮದ್ಯಾಹ್ನ ನಡೆದಿದ್ದ ದರೋಡೆ ಕೇಸ್ ಕೊನೆಗೂ ಬಟಾಬಯಲಾಗಿದೆ. ಮುಂಡಗೋಡಿನ ಯುವ ಪೊಲೀಸ್ ಪಡೆ ಘಟನೆ ನಡೆದ ಗಳಿಗೆಯಿಂದಲೇ ಕಾರ್ಯಾಚರಣೆಗಿಳಿದು ಇಬ್ಬರು ಅಸಲೀ ಆರೋಪಿಗಳನ್ನು ಎಳೆದು ತಂದಿದ್ದಾರೆ. ಇವ್ರೇ ಆರೋಪಿಗಳು..! ಅಂದಹಾಗೆ, ಶಿಕ್ಷಕಿಯ ಮಾಂಗಲ್ಯ ಸರ ಎಗರಿಸಿಕೊಂಡು ಪರಾರಿಯಾಗಿದ್ದ ಅಸಲೀ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಸವಣೂರಿನ ನಿಂಬೆಹಣ್ಣಿನ ವ್ಯಾಪಾರಿ ಅಫ್ಜಲ್ ಖಾದರಗೌಸ್ ಗವಾಲಿ(31), ಆಟೋ ಚಾಲಕ ದಾದಾಪೀರ ಅಲಿಯಾಸ್ ಖಲಂದರ್ ಮಹಮ್ಮದ್ ಹನೀಪ್ ಮಿರ್ಜಿ(23) ಎಂಬುವ ಇಬ್ಬರು ಆರೋಪಿಗಳನ್ನು ಎಳೆದು...
ಮುಂಡಗೋಡ ಶಿಕ್ಷಕಿಯ ಚಿನ್ನ ದರೋಡೆ ಕೇಸ್, ಕೊನೆಗೂ ಸಿಕ್ಕಾಯ್ತಾ ಕಳ್ಳರ ಸುಳಿವು..? ಅಬ್ಬಾ “ಗುಂತಕಲ್” ಗುಮ್ಮಾಗಳು ಇಷ್ಟೊಂದು ಡೇಂಜರ್ರಾ..?
ಮುಂಡಗೋಡ: ಪ್ರಿಯ ಓದುಗರೇ, ತಮಗೆ ನಿನ್ನೆನೇ ಹೇಳಿದ್ವಿ ಅಲ್ವಾ..? ನಮ್ಮ ಮುಂಡಗೋಡ ಪೊಲೀಸ್ ಠಾಣೆಯಲ್ಲಿನ ಯುವ ಪೊಲೀಸರು ಅದೇಷ್ಟು ಸ್ಟ್ರಾಂಗ್ ಇದ್ದಾರೆ ಅಂತಾ.. ಅದು ಮತ್ತೊಮ್ಮೆ ಸಾಬೀತಾಗಿದೆ. ನಿನ್ನೆ ಶನಿವಾರ ಮುಂಡಗೋಡಿನಲ್ಲಿ ನಡೆದಿದ್ದ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ್ದ ಕೇಸಿಗೆ ಸಂಬಂಧಿಸಿದಂತೆ ಖತರ್ನಾಕ ಖದೀಮರ ಸುಳಿವು ಬಹುತೇಕ ಸಿಕ್ಕಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಈ ಬಲಿಷ್ಟ ಟೀಂ ಒಂದು ಹಂತದಲ್ಲಿ ಮಹತ್ವದ ಸುಳಿವು ಹೆಕ್ಕಿ ತೆಗೆದಿದೆ. ಇನ್ನೇನು ಕನ್ಪರ್ಮ್ ಅಂತಾ ಆದರೇ ಆರೋಪಿಗಳನ್ನ ಹೆಡೆಮುರಿ ಕಟ್ಟೋದೊಂದೇ...
ಮುಂಡಗೋಡಿನಲ್ಲಿ ಹಾಡಹಗಲೇ ಶಿಕ್ಷಕಿಯ ಮಾಂಗಲ್ಯ ಸರ ದೋಚಿದ ಖದೀಮರು, ಏನಾಗ್ತಿದೆ ನಮ್ಮೂರಲ್ಲಿ..? ಪೊಲೀಸರ ಭಯವೇ ಹೋಯ್ತಾ..?
ಮುಂಡಗೋಡ ಪಟ್ಟಣದ ಸರ್ಕಾರಿ ಮಾದರಿ ಶಾಲೆಯ ಶಿಕ್ಷಕಿಯೋರ್ವರ ಬಂಗಾರದ ಚೈನ್ ಎಗರಿಸಿದ್ದಾರೆ ಕಳ್ಳರು. ಬೈಕ್ ಮೇಲೆ ಬಂದಿದ್ದ ಇಬ್ಬರು ಏಕಾಏಕಿ ಶಿಕ್ಷಕಿಯ ಕೊರಳಲ್ಲಿದ್ದ ಮಾಂಗಲ್ಯದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಕೆಲವೇ ಕ್ಷಣಗಳಲ್ಲಿ ನಡೆದು ಹೋದ ಘಟನೆಯಲ್ಲಿ, ಶಿಕ್ಷಕಿಯ ಮೂಕ ರೋಧನವಷ್ಟೇ ಬಾಕಿ ಉಳಿದಿದೆ. ಮಟ ಮಟ ಮದ್ಯಾಹ್ನವೇ..! ಅಂದಹಾಗೆ, ಶನಿವಾರ ಮದ್ಯಾಹ್ನ ಸರಿಸುಮಾರು 12- 40 ಗಂಟೆಯ ಹೊತ್ತಲ್ಲಿ, ಮಾದರಿ ಶಾಲೆಯ ದೈಹಿಕ ಶಿಕ್ಷಕಿ ಸರೋಜಾ ಮಹೇಶ್ ಬೈಂದೂರ್ ಶಾಲೆಯಿಂದ ಬಸ್ ನಿಲ್ದಾಣಕ್ಕೆ ಕಾಲ್ನಡಿಯಲ್ಲೇ ಹೊರಟಿದ್ದರು. ಈ...
ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯ ಮುನ್ಸೂಚನೆ..!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ (Coastal Karnataka) ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 16ರವರೆಗೂ ಭಾರಿ ಮಳೆಯಾಗುವ (Heay Rain) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದ್ದು ಭಾರತೀಯ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ಜಾರಿ ಮಾಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಂಭವವಿದೆ....
ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!
ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಚಿಕ್ಕೋಡಿಯಲ್ಲಿ ದಿಗಂಬರ ಜೈನ ಮುನಿಯ ಭೀಕರ ಹತ್ಯೆ, ಅಹಿಂಸಾ ಪರಂಪರೆಯ ಮುನಿಶ್ರೀ ಗೆ ಇದೇಂಥಾ ಸಾವು..?
ಚಿಕ್ಕೋಡಿ: ಜುಲೈ 6 ರಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದೆ ಅನ್ನೋ ಬೆಚ್ಚಿ ಬೀಳಿಸುವ ಮಾಹಿತಿ ಲಭ್ಯವಾಗಿದೆ. ಹತ್ಯೆ ಕೇಸಿನಲ್ಲಿ ಈಗಾಗಲೇ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿರೋ ಬೆಳಗಾವಿ ಪೊಲೀಸರು, ಜೈನ ಮುನಿಯ ಶವಕ್ಕಾಗಿ ಶೋಧ ಕಾರ್ಯ ನಡೆಸಿದ್ದಾರೆ. ಅದು ನಂದಿ ಪರ್ವತ ಆಶ್ರಮ..! ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ಸದ್ಯ ನೀರವಮೌನ ಆವರಿಸಿದೆ. ಜೈನ ಮುನಿಯ ಹತ್ಯೆಯ...
ದಾಂಡೇಲಿಯ DRFO ಯೋಗೇಶ್ ನಾಯ್ಕ್ ಕೊನೆಗೂ ಬದುಕಲೇ ಇಲ್ಲ..! ಕಾರ್ಕೋಟಕ “ವಿಷ” ವರ್ತುಲದಲ್ಲಿ ಅರಣ್ಯ ಅಧಿಕಾರಿಯ ದುರಂತ ಸಾವು..! ಅಷ್ಟಕ್ಕೂ ಯಾರು ಹೊಣೆ..?
ಈ ಸಾವನ್ನು ನಿಜಕ್ಕೂ ಯಾರ್ ಅಂದ್ರೆ ಯಾರಿಗೂ ಅರಗಿಸಿಕೊಳ್ಳಲು ಸಾಧ್ಯವಾಗ್ತಿಲ್ಲ. ಕೆಲವೇ ದಿನಗಳ ಹಿಂದೆ ಲವಲವಿಕೆಯಿಂದ ಕಾರ್ಯ ನಿರ್ವಹಿಸ್ತಿದ್ದ ಅರಣ್ಯ ಅಧಿಕಾರಿಯೊಬ್ಬ ಹೀಗೆ ವಯಸ್ಸಲ್ಲದ ವಯಸ್ಸಲ್ಲಿ ಜೀವ ಕಳೆದುಕೊಂಡು ಬಿದ್ದಿದ್ದಾನೆ. ಹಾಗಿದ್ರೆ, ಇದನ್ನು ಆತನ ಹಣೆಬರಹ ಅನ್ನ ಬೇಕೋ..? ಅಥವಾ ನಿರ್ಲಜ್ಜ, ಅಮಾನುಷ ವ್ಯವಸ್ಥೆಯ, ಮದವೇರಿದ ಅಧಿಕಾರಿಗಳ ನಿರ್ಲಕ್ಷ ಅನ್ನಬೇಕೋ ಒಂದೂ ಅರ್ಥವಾಗ್ತಿಲ್ಲ. ಒಟ್ನಲ್ಲಿ ದಾಂಡೇಲಿಯ ಅವನೊಬ್ಬ ಅರಣ್ಯ ಅಧಿಕಾರಿ ಸದ್ಯ ಇಂತದ್ದೇ ವ್ಯವಸ್ಥೆಗೆ ತನ್ನ ಜೀವ ಬಲಿ ಕೊಟ್ನಾ..? ಅರ್ಥವೇ ಆಗ್ತಿಲ್ಲ. ಆತನ ಹೆಸ್ರು ಯೋಗೇಶ್..!...








