ಕುಮಟಾ: ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಭಾರೀ ಮಳೆಯಿಂದಾಗಿ ಇಬ್ಬರು ದುರಂತ ಸಾವು ಕಂಡಿದ್ದಾರೆ. ಭಾರೀ ಮಳೆಯಲ್ಲಿ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಸಾವು ಸಾವು ಕಂಡಿದ್ದಾರೆ. ಕುಮಟ ತಾಲೂಕಿನ ಬರ್ಗಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೆಟ್ಕುಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಸತೀಶ ಪಾಂಡುರಂಗ ನಾಯ್ಕ (40), ಉಲ್ಲಾಸ ಗಾವಡಿ (50) ಎಂಬುವವರು ದಾರುಣ ಸಾವು ಕಂಡಿದ್ದಾರೆ. ಭಾರೀ ಮಳೆಯಿಂದ ಗದ್ದೆಗಳು ಅಕ್ಷರಶಃ ಕೆರೆಯಂತಾಗವೆ. ಇಂತಹ ಗದ್ದೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ಗುಂಜಾವತಿ ಕಟ್ಟಿಗೆ ಕಳ್ಳತನ ಕೇಸ್, ಇಬ್ಬರು ಆರೋಪಿಗಳನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು, ಅಷ್ಟಕ್ಕೂ ಶಿರಾಳಕೊಪ್ಪದ ಗ್ಯಾಂಗ್ ಆ್ಯಕ್ಟಿವ್ ಆಯ್ತಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ಕಳೆದ ಜೂನ್ 12 ರಂದು ಅರಣ್ಯಗಳ್ಳತನದ ವಿಫಲ ಯತ್ನ ಕೇಸ್ ಬಟಾ ಬಯಲಾಗಿದೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದ ಕೇಸಿಗೆ ಸಂಭಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನ ವಾಹನ ಸಮೇತ ಅರಣ್ಯ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ. ಹಾಗಂತ, ಯಲ್ಲಾಪುರ ವಿಭಾಗದ ಡಿಎಫ್ ಓ ಶಶಿಧರ್ ಹೆಗಡೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ಶಿರಾಳಕೊಪ್ಪದ ಗ್ಯಾಂಗ್..? ಅಂದಹಾಗೆ, ಗುಂಜಾವತಿ ಅರಣ್ಯದಲ್ಲಿ ಕಟ್ಟಿಗೆ ಕಳ್ಳತನ ಪ್ರಕರಣದ ಮೂಲಕ, ಯಲ್ಲಾಪುರ ಅರಣ್ಯ ವಿಭಾಗದಲ್ಲಿ ಅದೊಂದು ಗ್ಯಾಂಗ್...
ಶಿಗ್ಗಾವಿಯಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಮಹಿಳೆ ಶವ ಎಸೆದ, ಮುಂಡಗೋಡಿನ ಆರೋಪಿಯೂ ಸೇರಿ ಐವರು ಅಂದರ್..!
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಸಿಕ್ಕಿದ್ದ ಮಹಿಳೆಯ ಶವ ಕೇಸ್ ಖುಲ್ಲಂ ಖುಲ್ಲಾ ಆದಂತಾಗಿದೆ. ಶಿಗ್ಗಾವಿ ತಾಲೂಕಿನ ಚಿಕ್ಕಮಲ್ಲೂರಿನಲ್ಲಿ ಕೊಂದು ದೇವಿಮನೆ ಘಟ್ಟದಲ್ಲಿ ಹೆಣ ಎಸೆದು ಹೋಗಿದ್ದ ಹಂತಕರನ್ನು ಕುಮಟಾ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಅಸಲು, ಇಲ್ಲಿ ಖುದ್ದು ಪತಿಯ ಸಹೋದರನೇ ತನ್ನ ತಾಯಿ, ಸಹೋದರಿ, ದೊಡ್ಡಮ್ಮಳ ಜೊತೆ ಸೇರಿಕೊಂಡು ತಮ್ಮನ ಪತ್ನಿಯನ್ನ ಕೊಲೆ ಮಾಡಿರೋ ಆರೋಪ ಕೇಳಿ ಬಂದಿದೆ. ಹೀಗಾಗಿ, ಈ ಕೇಸಲ್ಲಿ ಈಗ ಮುಂಡಗೋಡ ತಾಲೂಕಿನ ಇಂದೂರಿನ ಓರ್ವ ಆರೋಪಿ ಸೇರಿ...
ಕುಮಟಾ ದೇವಿಮನೆ ಘಟ್ಟದಲ್ಲಿ ಸಿಕ್ಕ ಮಹಿಳೆಯ ಹೆಣ ಶಿಗ್ಗಾವಿಯದ್ದು, ಅಷ್ಟಕ್ಕೂ ಆ ಹೆಣ ಸಾಗಿಸಿದ್ದು ಮುಂಡಗೋಡ ತಾಲೂಕಿನ ಆ ಕ್ರೂಸರ್ ಚಾಲಕನಾ..?
ಕುಮಟಾ ಕತಗಾಲ ಸಮೀಪದ ದೇವಿಮನೆ ಘಟ್ಟದಲ್ಲಿ ಮಹಿಳೆಯ ಮರ್ಡರ್ ಗೂ ಮುಂಡಗೋಡ ತಾಲೂಕಿಗೂ ನಂಟಿನ ಗಂಟು ಬಿದ್ದಿದೆಯಂತೆ. ಮುಂಡಗೋಡ ಪಟ್ಟಣದಿಂದ ಕಲಘಟಗಿಗೆ ಹೋಗುವ ಮಾರ್ಗದಲ್ಲಿ ಜಸ್ಟ್ 10 ಕಿಮೀ ದಾಟಿದ್ರೆ ಸಿಗುವ ಊರಿನ ಚಾಲಕನೊಬ್ಬ ಮಹಿಳೆಯ ಮರ್ಡರ್ ಮಿಸ್ಟ್ರಿಯಲ್ಲಿ ತಗಲಾಕ್ಕೊಂಡಿದ್ದಾನಾ..? ಹಾಗಂತ ಅನುಮಾನ ಶುರುವಾಗಿದೆ. ಹೀಗಾಗಿ, ಮುಂಡಗೋಡ ಪೊಲೀಸರ ಸಹಕಾರದಲ್ಲಿ ಕುಮಟೆಯ ಖಾಕಿಗಳು ಆರೋಪಿಯ ಬೆನ್ನು ಬಿದ್ದಿದ್ದಾರೆ ಎನ್ನಲಾಗಿದೆ. ಇನ್ನೇನು ಕನ್ಪರ್ಮ ಅನ್ನೋ ಕಾರಣ ಸಿಕ್ರೆ ಆತನ ಅರೆಸ್ಟ್ ಗ್ಯಾರಂಟಿ ಎನ್ನಲಾಗಿದೆ. ಹೀಗಾಗಿ, ಆ ಚಾಲಕನ ಬಗ್ಗೆ...
ಸೊಂಟ ನೋವಿಗೆ ಪ್ಯಾರಾಲಿಸಿಸ್ ಇಂಜೆಕ್ಷನ್ ಕೊಟ್ಟ ವೈದ್ಯ ಮಹಾಶಯ..! ಕಾರವಾರದ ಹಳಗಾದಲ್ಲಿ ಪ್ಯಾರಾಲಿಸಿಸ್ ಇಂಜೆಕ್ಷನ್ ಪಡೆದ ಮಹಿಳೆ ಸಾವು..!
ಕಾರವಾರ : ಹಳಗಾದ ಪ್ಯಾರಾಲಿಸೀಸ್ ಇಂಜೆಕ್ಷನ್ ತೆಗೆದುಕೊಳ್ಳಲು ಹೋಗುವವರೇ ಹುಶಾರ್..! ಪ್ಯಾರಾಲಿಸೀಸ್ ಆಗದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್ ತೆಗೆದುಕೊಂಡ ಮಹಿಳೆಯೋರ್ವಳು ಇವತ್ತು ಸಾವನ್ನಪ್ಪಿದ್ದಾಳೆ. ಕೊಪ್ಪಳ ಮೂಲದ ಸ್ವಪ್ನ ರಾಯ್ಕರ್ (32) ಎಂಬುವ ಮೃತಪಟ್ಟ ಮಹಿಳೆಯಾಗಿದ್ದಾಳೆ. ಈಕೆ ಇಂದು ತನ್ನ ತಂದೆಗೆ ಪ್ಯಾರಾಲಿಸಿಸ್ ಚಿಕಿತ್ಸೆ ಕೊಡಿಸಲೆಂದು ಕೊಪ್ಪಳದಿಂದ ಕಾರವಾರದ ಹಳಗಾ ಗ್ರಾಮಕ್ಕೆ ಬಂದಿದ್ದಳು. ಈ ವೇಳೆ ತನಗೆ ಬ್ಯಾಕ್ ಪೇನ್, ಅಂದ್ರೆ ಸೊಂಟ ನೋವು ಬಾಧಿಸುತ್ತಿರೋ ಹಿನ್ನೆಲೆಯಲ್ಲಿ ವೈದ್ಯರಿಗೆ ಹೇಳಿದ್ದಾಳೆ. ಮುಂಜಾಗ್ರತೆಗಾಗಿ..! ಹೀಗಾಗಿ, ವೈದ್ಯರು ಪ್ಯಾರಾಲಿಸಿಸ್ ಬರದಂತೆ ಮುಂಜಾಗ್ರತೆಯಾಗಿ ಇಂಜೆಕ್ಷನ್...
ಮುಂಡಗೋಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ವಿಧಿವಶ, ಹಲವರ ಸಂತಾಪ..!
ಮುಂಡಗೋಡ: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ನರಸಿಂಹ ಪರಮೇಶ್ವರ ಭಟ್ (56) ವಿಧಿವಶರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪ್ರಾಂಶುಪಾಲರು ತಡರಾತ್ರಿ ನಿಧನರಾಗಿದ್ದಾರೆ ಅಂತಾ ತಿಳಿದು ಬಂದಿದೆ. ಮೂಲತಃ ಯಲ್ಲಾಪುರ ಪಟ್ಟಣದವರಾಗಿದ್ದ ನರಸಿಂಹ ಪರಮೇಶ್ವರ ಭಟ್, ಕಳೆದ 13 ವರ್ಷಗಳಿಂದ ಶಿರಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ಆ ನಂತರದಲ್ಲಿ ಕಳೆದ ಫೆಬ್ರುವರಿಯಲ್ಲಿ ಮುಂಡಗೋಡಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ವರ್ಗಾವಣೆಗೊಂಡಿದ್ದರು. ಅಲ್ದೇ ಫೆ. 7...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, ಐವರು DyRFO ಗಳು ಸಸ್ಪೆಂಡ್, RFO ಅಮಾನತ್ತಿಗೆ ಪ್ರಸ್ತಾವನೆ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಕೇಸ್ ನಲ್ಲಿ ಸದ್ಯ ಐವರು DyRFO ಗಳು ನಿರ್ಧಾಕ್ಷಿಣ್ಯವಾಗಿ ಅಮಾನತ್ತಾಗಿದ್ದಾರೆ. ಐವರನ್ನೂ ಅಮಾನತ್ತು ಮಾಡಿ ಶಿರಸಿ ಸಿಸಿಎಫ್ ಕೆ. ವಿ. ವಸಂತ ರೆಡ್ಡಿರವರು ಆದೇಶಿಸಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರೋ RFO ಜಿ.ಟಿ.ರೇವಣಕರ್ ಸಾಹೇಬ್ರನ್ನು ಅಮಾನತ್ತುಗೊಳಿಸುವಂತೆ ಬೆಂಗಳೂರು PCCF ರವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಹುಶಃ ನಾಳೆ ಸಂಜೆಯಷ್ಟೊತ್ತಿಗೆ RFO ಸಾಹೇಬ್ರೂ ಕೂಡ ಸಸ್ಪೆಂಡ್ ಆಗಿ ವಿಶ್ರಾಂತಿ ಪಡಿಯೋದು ನಿಕ್ಕಿಯಾಗಿದೆ. ಅದ್ರ ಜೊತೆ, ಇಡೀ ಇಲಾಖೆಯ ಮಾನವನ್ನು...
ಗುಂಜಾವತಿ ಅರಣ್ಯದಲ್ಲಿ ಅನಾಮತ್ತಾಗಿ ಕಡಿದು ಹಾಕಿದ್ದು ಮೂರು ಮರ..! ಆದ್ರೆ, ಸಾಗಿಸುವ ಬದಲು ಚೆಲ್ಲಿ ಹೋಗಿದ್ಯಾಕೆ ಕಳ್ಳರು..? ಅಷ್ಟಕ್ಕೂ ಇದೇಲ್ಲ ಪ್ರೀ ಪ್ಲ್ಯಾನ್ಡಾ..?
ಮುಂಡಗೋಡ ತಾಲೂಕಿನ ಗುಂಜಾವತಿ ಬಳಿ ರವಿವಾರ ಅರಣ್ಯಗಳ್ಳತನದ ವಿಫಲ ಯತ್ನ ನಡೆದಿದೆ. ಮೂರು ಬೆಲೆಬಾಳುವ ಮರಗಳನ್ನ ಕಡಿದು ಸಾಗಾಟ ಮಾಡಲು ಇನ್ನಿಲ್ಲದ ಯತ್ನ ನಡೆಸಿದ್ದಾರೆ ಆಗಂತುಕರು. ಒಂದರ್ಥದಲ್ಲಿ ಮೇಲ್ನೋಟಕ್ಕೆ, ಇದೇಲ್ಲ ಅದ್ಯಾವನೋ ಅಡ್ನಾಡಿ ಹುಂಬ ಅರಣ್ಯ ಭಕ್ಷಾಸುರನ ಫ್ರೀ ಪ್ಲ್ಯಾನ್ಡ್ ಕೃತ್ಯವಾ ಅಂತಾ ಅನಿಸ್ತಿದೆ. ತಮ್ಮ ಅಕ್ರಮಗಳಿಗೆ “ಬಗಣಿ ಗೂಟ” ಇಟ್ಟು ಅಕ್ರಮಗಳ ಬೆನ್ನು ಬಿದ್ದಿದ್ದ ಅರಣ್ಯ ಇಲಾಖೆಯ ದಕ್ಷ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡಿರೋ ಕೃತ್ಯ ಅನಿಸ್ತಿದೆ. ಕೆಲವು ದಕ್ಷರ ಮೇಲೆ ಕೆಟ್ಟ ಹೆಸರು ತರಲೆಂದೇ ಮಾಡಿರಬಹುದಾದ...
ಮುಂಡಗೋಡ ಟಿಂಬರ್ ಡೀಪೋದಿಂದ ಕಟ್ಟಿಗೆ ಕಳ್ಳಾಟ ಕೇಸ್, ಸಿಕ್ಕಿಬಿದ್ದ ಲಾರಿಗಳ ಮಾಲೀಕರು, ಚಾಲಕರ ಕುಟುಂಬಸ್ಥರ ಆಕ್ರೋಶ..!
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಿಂದ ಕಟ್ಟಿಗೆ ಸಾಗಾಟ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅಕ್ರಮ ಸಾಗಾಟದ ವೇಳೆ ಸಿಕ್ಕಿಬಿದ್ದಿರೋ ಎರಡೂ ಲಾರಿಗಳ ಮಾಲೀಕರು ಹಾಗೂ ಚಾಲಕರ ಕುಟುಂಬಸ್ಥರು ಇಲಾಖೆ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಕೇಸ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನಮ್ಮನ್ನ ಬಲಿ ಪಶು ಮಾಡಲಾಗಿದೆ ಅಂತಾ ಆಕ್ರೋಶ ಹೊರಹಾಕಿದ್ದಾರೆ. ಹೌದು, ರವಿವಾರ ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಅಳಲು ತೋಡಿಕೊಂಡಿರೋ ಲಾರಿ...
ಮುಂಡಗೋಡ ಟಿಂಬರ್ ಡೀಪೋದಲ್ಲಿ ಕಟ್ಟಿಗೆ ಕಳ್ಳಾಟ ಕೇಸ್, RFO ಸೇರಿ ಆರು ಜನರಿಗೆ ಕಡ್ಡಾಯ ರಜೆ..! ಯಾರ್ಯಾರ ಮೇಲೆ “ತೂಗುಕತ್ತಿ” ಗೊತ್ತಾ..?
ಮುಂಡಗೋಡ ಅರಣ್ಯ ಇಲಾಖೆಯ ಟಿಂಬರ್ ಡೀಪೋದಲ್ಲಿನ ಕಳ್ಳಾಟ ಅಕ್ಷರಶಃ ಇಡೀ ಇಲಾಖೆಯ ನಿದ್ದೆಗೆಡಿಸಿದೆ. ಇಲ್ಲಿ ಅಕ್ರಮಿಗಳು ಅಂದ್ರೆ ಅದು ಖುದ್ದು ಇಲಾಖೆಯ ಅನ್ನ ಉಂಡವರೇ ಅನ್ನೋದು ಒಂದೆಡೆಯಾದ್ರೆ, ಯೂನಿಫಾರ್ಮ್ ತೊಟ್ಟ ಕ್ರಿಮಿನಲ್ ಗಳೇ ಇಂತಹದ್ದೊಂದು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಅಂತಾ ಬಹುಶಃ ಮೇಲ್ನೋಟಕ್ಕೆ ಕಂಡುಬಂದಿದೆ ಎನ್ನಲಾಗ್ತಿದೆ. ಹೀಗಾಗಿನೇ ಬರೋಬ್ಬರಿ ಆರು ಜನ ಅಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಕಳಿಸಿದ್ದಾರೆ ಡಿಎಫ ಓ ಸಾಹೇಬ್ರು.. ಆರು ಅಧಿಕಾರಿಗಳ ಮೇಲೆ ತೂಗುಕತ್ತಿ..! ಅಂದಹಾಗೆ, ಮುಂಡಗೋಡ ಸರ್ಕಾರಿ ಟಿಂಬರ್ ಡೀಪೋದಿಂದ ಶುಕ್ರವಾರ ರಾತ್ರಿ...









