ಮುಂಡಗೋಡಿನ ಅರಣ್ಯ ಇಲಾಖೆಯಲ್ಲಿ ದಂಧೆಕೋರರ ಸಂಖ್ಯೆ ಮಿತಿ ಮೀರಿದೆಯಾ..? ಇಲ್ಲಿ ಅರಣ್ಯದ ಸಂಪತ್ತು ರಕ್ಷಣೆಗೆ ಅಂತಾ ನಿಯುಕ್ತಿಗೊಂಡಿರೋ ದೊಡ್ಡ ದೊಡ್ಡ ಹುದ್ದೆಯಲ್ಲಿರೋರೇ ಅಡ್ನಾಡಿ ದಂಧೆಗಿಳಿದ್ರಾ..? ಅಂತಹದ್ದೊಂದು ಅನುಮಾನ ಸದ್ಯ ಶುರುವಾಗಿದೆ. ಯಾಕಂದ್ರೆ ಮುಂಡಗೋಡಿನ ಸರ್ಕಾರಿ ಟಿಂಬರ್ ಡಿಪೋದಿಂದಲೇ ಲಕ್ಷ ಲಕ್ಷ ಬೆಲೆಬಾಳುವ ಅರಣ್ಯ ಸಂಪತ್ತು ಸಾಗಿಸಲು ಹೋಗಿ ಶಿರಸಿಯಲ್ಲಿ ತಗಲಾಕ್ಕೊಂಡಿದ್ದಾರೆ ಖದೀಮರು. ಮೂಲಗಳ ಪ್ರಕಾರ ಹಾಗೆ ಅಕ್ರಮವಾಗಿ ಸಾಗಿಸಲಾದ ಕಟ್ಟಿಗೆಯ ಕರಾಮತ್ತಿನ ಹಿಂದೆ ಅವನೊಬ್ಬ ದೊಡ್ಡ ಅಧಿಕಾರಿಯ “ರೇಂಜು” ಬಟಾ ಬಯಲಾಗುವ ಎಲ್ಲಾ ಸಾಧ್ಯತೆ...
Top Stories
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
Category: BIG BREAKING
ಸನವಳ್ಳಿ ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿದ ತಹಶೀಲ್ದಾರ್, ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ..!
ಮುಂಡಗೋಡಿನ ದಕ್ಷ, ಗಂಡೆದೆಯ ತಹಶೀಲ್ದಾರ್ ಶಂಕರ್ ಗೌಡಿ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಸಮರ ಸಾರಿರೋ ತಹಶೀಲ್ದಾರ್ ಇವತ್ತು ಅಕ್ರಮ ಇಟ್ಟಿಗೆ ಭಟ್ಟಿಗಳನ್ನು ತೆರವು ಕಾರ್ಯಾಚರಣೆ ನಡೆಸಿದ್ರು. ನೋಟೀಸ್ ನೀಡಿದ್ದರೂ..! ಅಸಲು, ಈ ಹಿಂದೆ ದಾಳಿ ಮಾಡಿದ್ದ ತಹಶೀಲ್ದಾರ್ ಸಾಹೇಬ್ರು ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿ, ನೋಟೀಸ್ ಜಾರಿ ಮಾಡಿದ್ರು. ಆದ್ರೆ ಇಟ್ಟಿಗೆ ಭಟ್ಟಿ ನಡೆಸ್ತಿರೋ ಮಾಲೀಕರು ಕ್ಯಾರೇ ಅಂದಿರಲಿಲ್ಲ. ಹೀಗಾಗಿ, ಸಮಯಕ್ಕಾಗಿ ಕಾದಿದ್ದ ತಹಶೀಲ್ದಾರ್ ಇವತ್ತು ತಮ್ಮ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ..!
ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳರನ್ನು ಬಂಧಿಸಿದ್ದಾರೆ. ಈ ಮೂಲಕ ಮುಂಡಗೋಡಿನಲ್ಲಿ ನಡೆದಿದ್ದ ಬೈಕ್ ಕಳ್ಳತನ ಪ್ರಕರಣ ಬೇಧಿಸಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ತಡಸ ಗ್ರಾಮದ ರಮೇಶ ಗಂಗಪ್ಪಾ ಮುಗಳಕಟ್ಟಿ(26) ಮಂಜುನಾಥ ಸುಬಾಸ ಸೋಮನಕೊಪ್ಪ (32) ಎಂಬುವ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡ ಪಟ್ಟಣದ ಕಲಾಲ್ ಓಣಿಯ ಪೀರಸಾಬ ಅಬ್ದುಲಖಾದರ ಬಂಗ್ಲೆವಾಲೆ ಎಂಬುವವರ ಎಲೆಕ್ಟ್ರಿಕಲ್ ಅಂಗಡಿ ಮುಂದೆ ನಿಲ್ಲಿಸಿದ್ದ, ಹೀರೋ ಸ್ಪ್ಲೆಂಡರ್ ಫ್ಲಸ್ ಬೈಕ್ ನ್ನು ದಿನಾಂಕ...
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!
ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ನ್ಯಾಸರ್ಗಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಅಂದಾ ದರ್ಬಾರ್..? ವಿದ್ಯಾರ್ಥಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಯಾಕೆ ಅಂತಾ ಕೇಳಿದ್ರೆ ಹೀಗೆ ಮಾಡೋದಾ..?
ಮುಂಡಗೋಡ ತಾಲೂಕಿನ ನ್ಯಾಸರ್ಗಿಯಲ್ಲಿರೋ ಐಟಿಐ ಕಾಲೇಜಿನಲ್ಲಿ ಶಿಕ್ಷಕರ ಬೇಕಾಬಿಟ್ಟಿ ವರ್ತನೆಗೆ ವಿದ್ಯಾರ್ಥಿಗಳು ಕಂಗೆಟ್ಟಿದ್ದಾರೆ. ತಮಗಿಷ್ಟ ಬಂದಂತೆ ಹಣ ವಸೂಲಿ ಮಾಡುತ್ತಿರೋ ಕೆಲವು ಶಿಕ್ಷಕರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. ದುರಂತ ಅಂದ್ರೆ, ಇಲ್ಲಿನ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಮಾಡಲು ಹೋದ ಸಮಾಜಿಕ ಕಾರ್ಯಕರ್ತನಿಗೇ ಅವಾಚ್ಯವಾಗಿ ನಿಂದಿಸಿದ್ದಾರಂತೆ ಇಲ್ಲಿನ ಶಿಕ್ಷಕರು..! ಆಗಿದ್ದೇನು..? ಅಂದಹಾಗೆ, ನ್ಯಾಸರ್ಗಿಯ ಸರ್ಕಾರಿ ಐಟಿಐ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಅಂತಾ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು...
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!
ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...
ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!
ಮುಂಡಗೋಡ: ತಾಲೂಕಿನ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾನೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಟ್ರೈಲಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಭೀಕರವಾಗಿದೆ. ಚಿಗಳ್ಳಿ ಗ್ರಾಮದ ಪ್ರವೀಣ್ ಬಸವರಾಜ್ ಬೆನ್ನೂರ್ (28) ಎಂಬುವವನೇ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದಾನೆ. ಈತ ಇವತ್ತು ಹಾನಗಲ್ಲಿನಿಂದ ಟ್ರ್ಯಾಕ್ಟರ್ ನಲ್ಲಿ ಕಲ್ಲು ತುಂಬಿಕೊಂಡು ಚಿಗಳ್ಳಿ ಗ್ರಾಮಕ್ಕೆ ಅಣ್ಣ ಸೇರಿ ಮೂವರೊಂದಿಗೆ ಬರುತ್ತಿದ್ದ.. ಈ ವೇಳೆ ಪಾಳಾ ಬಳಿಯ ರಾಮಾಪುರ ಕ್ರಾಸ್ ಹತ್ತಿರ ಟ್ರ್ಯಾಕ್ಟರ್...
ಧಾರವಾಡ ಡಬ್ಬಲ್ ಮರ್ಡರ್, ನಾಲ್ವರು ಆರೋಪಿಗಳು ಮುಂಡಗೋಡಿನಲ್ಲಿ ವಶಕ್ಕೆ..!
ಧಾರವಾಡದ ಜನತೆಯನ್ನು ಬೆಚ್ಚಿಬಿಳಿಸಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಮುಂಡಗೋಡಿನಲ್ಲಿ ಪೊಲೀಸರು ವಶಕ್ಕೆ ಪಡೆದು ಧಾರವಾಡಕ್ಕೆ ಕರೆದೊಯ್ದಿರೋ ಮಾಹಿತಿ ಲಭ್ಯವಾಗಿದೆ. ಅರ್ಬಾಜ್ ಹಂಚಿನಾಳ, ನದೀಮ್ ಹಾಗೂ ರಹೀಂ ಸೇರಿ ನಾಲ್ವರನ್ನು ವಶಕ್ಕೆ ಪಡೆದಿರೋ ಧಾರವಾಡ ಪೊಲೀಸರು ಸದ್ಯ ಧಾರವಾಡ ಉಪನಗರ ಠಾಣೆಯಲ್ಲಿ ವಿಚಾರಣೆ ನಡಿಸ್ತಿದಾರೆ. ನಿನ್ನೆ ಅಂದ್ರೆ, ಮೇ.25ರ ತಡರಾತ್ರಿ ಧಾರವಾಡದ ಕಮಲಾಪುರದ ಹೊರವಲಯದಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸಿನಲ್ಲಿ, ಕಮಲಾಪುರ ನಿವಾಸಿ ಮಹಮ್ಮದ ಕುಡಚಿ ಎಂಬುವವರನ್ನು ಆತನ ನಿವಾಸದಲ್ಲೇ ಹತ್ಯೆ ಮಾಡಲಾಗಿತ್ತು. ಆರೋಪಿಗಳೊಂದಿಗೆ...
ಧಾರವಾಡದಲ್ಲಿ ನಡೆದ ಭೀಕರ ಡಬಲ್ ಮರ್ಡರ್ ನಲ್ಲಿ ಮುಂಡಗೋಡ ಯುವಕನ ಹತ್ಯೆ..! ವಿದೇಶಕ್ಕೆ ಹೋಗಬೇಕಾಗಿದ್ದ ಹುಡುಗ ಹೆಣವಾದ..!
ಧಾರವಾಡದಲ್ಲಿ ಡಬಲ್ ಮರ್ಡರ ಆಗಿದೆ. ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ಘಟನೆ ನಡೆದಿದ್ದು ಇದ್ರಲ್ಲಿ ಮುಂಡಗೋಡಿನ ಯುವಕನೂ ಬರ್ಬರವಾಗಿ ಕೊಲೆಯಾಗಿದ್ದಾನೆ. ಅಂದಹಾಗೆ, ಮುಂಡಗೋಡಿನ ದೇಶಪಾಂಡೆ ನಗರದ ಯುವಕ ಗಣೇಶ್ ಕಮ್ಮಾರ್ (ಸಾಳುಂಕೆ)(24) ಕೊಲೆಯಾಗಿದ್ದಾನೆ. ಮತ್ತೋರ್ವ ಮಹ್ಮದ್ ಖುಡಚಿ (45) ಭೀಕರವಾಗಿ ಹತ್ಯೆಯಾಗಿದ್ದಾನೆ. ಹೀಗಾಗಿ ಚುಮು ಚುಮು ಬೆಳಕಿನಲ್ಲಿ ನಡೆದಿರೋ ಭೀಕರ ಡಬಲ್ ಮರ್ಡರ್ ಗೆ ಧಾರವಾಡದ ಕಮಲಾಪುರ ಗ್ರಾಮ ಬೆಚ್ಚಿ ಬಿದ್ದಿದೆ. ರಿಯಲ್ ಎಸ್ಟೇಟ್...
ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?
ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...









