Home BIG BREAKING

Category: BIG BREAKING

Post
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ಹೊರಟ ಮಾಜಿ ಸಿಎಂ, ಬಿಜೆಪಿಗೆ ಮರ್ಮಾಘಾತ ಕೊಡೊದು ಫಿಕ್ಸ್..!

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಶಿರಸಿಗೆ ತೆರಳುತ್ತಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಬಳಿ ಸಮಯ ಕೇಳಿರೋ ಮಾಜಿ ಸಿಎಂ ಶೆಟ್ಟರ್ ಗೆ ಬೆಳಿಗ್ಗೆ 10.30 ಕ್ಕೆ ಬರುವಂತೆ ಕಾಗೇರಿ ತಿಳಿಸಿರೋ ಹಿನ್ನೆಲೆಯಲ್ಲಿ ಶಿರಸಿ ಕಡೆಗೆ ಪ್ರಯಾಣ ಬೆಳಿಸಿದ್ದಾರೆ.  ಮಾಜಿ ಸಿಎಂ ಶೆಟ್ಟರ್ ಹೇಳಿದ್ದಿಷ್ಟು..! ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಸದ್ಯ ಶಿರಸಿಗೆ ತೆರಳ್ತಾ ಇದ್ದೇನೆ. ಕಾಗೇರಿ ಅವರ...

Post
ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಘಟಪ್ರಭಾ ನದಿಯಲ್ಲಿ ಮುಂಡಗೋಡಿನ ನಾಲ್ವರು ಯುವಕರ ಸಾವು ಕೇಸ್, ಚಿಕಿತ್ಸೆ ಫಲಿಸದೇ ಮತ್ತೋರ್ವ ಯುವಕ ಸಾವು..!

ಮುಂಡಗೋಡ: ತಾಲೂಕಿನ ಶಿರಗೇರಿ ಗ್ರಾಮದ ಯುವಕರು, ಬೆಳಗಾವಿ ಜಿಲ್ಲೆಯ ಘಟಪ್ರಭಾ ನದಿಯಲ್ಲಿ ಈಜಲು ಹೋಗಿ ಮೃತಪಟ್ಟವರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ. ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥ ಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಾಲೂಕಿನ ಶಿರಗೇರಿ ಗ್ರಾಮದ ರಾಮಚಂದ್ರ ಜೋರೆ ಎಂಬುವನೆ ಸಾವನ್ನಪ್ಪಿದ ಮತ್ತೋರ್ವ ಯುವಕನಾಗಿದ್ದು, ನಿನ್ನೆ ಶುಕ್ರವಾರ ದುಪದಾಳ ಗ್ರಾಮದ ಸನಿಹ ಘಟಪ್ರಭಾ ನದಿಯಲ್ಲಿ 6ಜನ ಸ್ನೇಹಿತರು ಈಜಲು ಇಳಿದಿದ್ದರು ಈ ವೇಳೆ ನಾಲ್ವರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು ಮತ್ತಿಬ್ಬರು...

Post
ಯಲ್ಲಾಪುರ ವಿಧಾನಸಭಾ ಕ್ಷೇತ್ರ;  ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರ; ಜೆಡಿಎಸ್ ಟಿಕೆಟ್ ನಾಗೇಶ್ ನಾಯ್ಕ್ ಪಾಲು, ಸಂತೋಷ ರಾಯ್ಕರ್ ಪಡೆ ತೀವ್ರ ಆಕ್ರೋಶ..!

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ತನ್ನ ಅಭ್ಯರ್ಥಿ ಘೋಷಣೆ ಮಾಡಿದೆ. ಪ್ರೊ. ನಾಗೇಶ್ ನಾಯ್ಕ್ ಯಲ್ಲಾಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಆದ್ರೆ, ಜೆಡಿಎಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ಅಸಂತೋಷಗೊಂಡಿದ್ದಾರೆ. ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ.. ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂತೋಷ ರಾಯ್ಕರ್ ತೀವ್ರ ಅಸಮಾಧಾನ ಗೊಂಡಿದ್ದಾರೆ. ಹೀಗಾಗಿ, ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಬಂಡಾಯದ ಬಾವುಟ ಹಾರಿಸಿದ್ದಾರೆ....

Post
ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಘಟಪ್ರಭಾ ನದಿಯಲ್ಲಿ ಭೀಕರ ದುರಂತ, ಮುಂಡಗೋಡಿನ ನಾಲ್ವರು ಯುವಕರು ನದಿಯಲ್ಲಿ ಮುಳುಗಿ ಸಾವು..!

ಬೆಳಗಾವಿ ಜಿಲ್ಲೆಯ ಘಟಪ್ರಭಾದಲ್ಲಿ ಭಾರೀ ಅನಾಹುತ ಸಂಭವಿಸಿದೆ.. ಘಟಪ್ರಭಾ ನದಿಯಲ್ಲಿ ಮುಳುಗಿ ಮುಂಡಗೋಡ ತಾಲೂಕಿನ ನಾಲ್ವರು ಯುವಕರು ದಾರುಣ ಸಾವು ಕಂಡಿದ್ದಾರೆ. ಇಬ್ಬರು ಗಂಭೀರವಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮುಂಡಗೋಡ ತಾಲೂಕಿನ ಸಿರಿಗೇರಿ ಗ್ರಾಮದ ಸಂತೋಷ ಬಾಬು ಎಡಗೆ(19), ಅಜಯ್ ಬಾಬು ಜೋರೆ (19), ಕೃಷ್ಣ ಬಾಬು ಜೋರೆ (19), ಆನಂದ್ ವಿಷ್ಣು ಕೋಕರೆ (20) ನೀರಲ್ಲಿ ಮುಳುಗಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇನ್ನು ಘಟನೆಯಲ್ಲಿ ರಾಮಚಂದ್ರ ವಿಷ್ಣು ಕೋಕರೆ, ವಿಠ್ಠಲ್ ಜಾನು ಕೋಕರೆ ನೀರಲ್ಲಿ ಮುಳುಗಿ...

Post
ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

ನೆಹರು ಓಲೇಕಾರ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಹಾವೇರಿಯಲ್ಲಿ ಸಿಎಂ ಭಾವಚಿತ್ರಕ್ಕೆ ಚಪ್ಪಲಿ ಏಟು ಹಾಕಿ ಆಕ್ರೋಶ, ಪ್ರತಿಭಟನೆ..!

 ಹಾವೇರಿಯಲ್ಲಿ ಬಿಜೆಪಿ ಬಂಡಾಯದ ಬೆಂಕಿ ಧಗಧಗಿಸುತ್ತಿದೆ. ಹಾವೇರಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನೆಲೆಯಲ್ಲಿ ರೆಬೆಲ್ ಶಾಸಕ ನೆಹರೂ ಓಲೇಕಾರ್ ಹಾಗೂ ಬೆಂಬಲಿಗರು ಬೀದಿಗಿಳಿದು ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿ ಭಾವಚಿತ್ರ ಹರಿದು ಹಾಕಿ ಆಕ್ರೋಶ ವ್ಯಕ್ತ ಪಡಿಸಿ, ಬೊಮ್ಮಾಯಿ ಭಾವಚಿತ್ರಕ್ಕೆ ಚಪ್ಪಲಿ ಏಟು ನೀಡಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರೋ ನೆಹರೂ ಓಲೇಕಾರ್ ಬೆಂಬಲಿಗರು, ಸಿಎಂ ಬೊಮ್ಮಾಯಿ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಈ ವೇಳೆ ನೆಹರೂ ಓಲೆಕಾರ್...

Post
ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

ಟಿಕೆಟ್ ಘೋಷಣೆ‌ ಬೆನ್ನಲ್ಲೇ ಬಿಜೆಪಿ ಮೊದಲ ವಿಕೆಟ್ ಪತನ: ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಗುಡ್ ಬೈ..!

 ಬೆಳಗಾವಿ; ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಮೊದಲ ವಿಕೆಟ್ ಪತನವಾಗಿದೆ. ಅಥಣಿ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಗುಡ್ ಬೈ ಹೆಳಿದ್ದಾರೆ. ಹಾಗಂತ ಖುದ್ದು ಲಕ್ಷ್ಮಣ ಸವದಿ ಅಥಣಿಯಲ್ಲಿಂದು ಘೋಷಣೆ ಮಾಡಿದ್ದಾರೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ತಿನಿ ಅಂತಾ ಹೇಳಿರೋ ಸವದಿ, ಸಿಎಂ ಬಸವರಾಜ್ ಬೊಮ್ಮಾಯಿ ಮೇಲೆ ಆಕ್ರೋಶ ಹೊರಹಾಕಿದ್ದಾರೆ. ಸಿಎಂ ಬೊಮ್ಮಾಯಿಯವರು ಸೌಜನ್ಯಕ್ಕಾದ್ರೂ ನನ್ನ ಜೊತೆ ಮಾತಾಡಬೇಕಿತ್ತು. ಆದ್ರೆ, ಬೊಮ್ಮಾಯಿ ಸಾಹೇಬ್ರು...

Post
ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!

ಪತಿ ಮೃತಪಟ್ಟ ತಿಂಗಳೊಳಗೇ ದಿ. ಧ್ರುವ ನಾರಾಯಣ್ ಪತ್ನಿಯೂ ವಿಧಿವಶ..! ಎಂಥಾ ಆಘಾತ..!!

ಮೈಸೂರು:ಪತಿ ಸಾವಿನ ಬೆನ್ನಲ್ಲೇ ದಿವಂಗತ ಆರ್.ಧ್ರುವ ನಾರಾಯಣ್ ಪತ್ನಿ ವೀಣಾ(58) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೀಣಾ ಧ್ರುವನಾರಾಯಣ್ ಇಂದು ವಿಧಿವಶರಾಗಿದ್ದಾರೆ. ಪತಿ ಧ್ರುವನಾರಾಯಣ್ ಸಾವಿನಿಂದ ಕುಗ್ಗಿದ್ದ ವೀಣಾ, ಪತಿ ಮೃತಪಟ್ಟು ತಿಂಗಳಿಗೂ ಮುನ್ನವೇ ನಿಧನರಾಗಿದ್ದಾರೆ. ಕಳೆದ ಮಾರ್ಚ್ 11ರಂದು ಹೃದಯಾಘಾತದಿಂದ ಧ್ರುವನಾರಾಯಣ್ ನಿಧನರಾಗಿದ್ದರು. ಇನ್ನು, ಪುತ್ರ ದರ್ಶನ್ ಧ್ರುವಗೆ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಹೀಗಾಗಿ, ಚುನಾವಣಾ ಚಟುವಟಿಕೆಗಳಲ್ಲಿ ನಿರತರಾಗಿದ್ದ ದರ್ಶನ್ ರಿಗೆ ತಾಯಿ ಸಾವಿನಿಂದ ಆಘಾತವಾಗಿದೆ.

Post
ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರ ಕಾರ್ಯಾಚರಣೆ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಳೆದು ತಂದಿದ್ದಾರೆ. ಟಿಬೇಟಿಯನ್ ಕ್ಯಾಂಪ್ ನಂಬರ್ 2 ರ ಕುಸೂರು ಕ್ರಾಸ್ ಬಳಿ ಗಾಂಜಾ ಸಾಗಾಟ ‌ಮಾಡುತ್ತಿದ್ದ ಇಬ್ಬರು ಆರೋಪಿಗಳು ಸೇರಿದಂತೆ 410 ಗ್ರಾಂ ಗಾಂಜಾ ಹಾಗೂ ಸ್ಕೂಟಿ ವಶ ಪಡಿಸಿಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ‌ ಮಾಡಿರೋ ಮುಂಡಗೋಡ ಪೊಲೀಸರು, ಮುಂಡಗೋಡ ಯಲ್ಲಾಪುರ ರಸ್ತೆಯ ಬ್ಲ್ಯೂ ಹಿಲ್ ಹೊಟೇಲ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ, ಉತ್ತರ ಪ್ರದೇಶ ಮೂಲದ ಆರ್ಯನ್ ಅಲಿಯಾಸ್...

Post
ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್,  ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ಕ್ಷೇತ್ರ: ವಿ.ಎಸ್. ಪಾಟೀಲ್ “ಕೈ” ಅಭ್ಯರ್ಥಿ ಫಿಕ್ಸ್, ರೆಡಿಯಾಯ್ತು ಅಖಾಡ..! ಒಳ ಮಸಲತ್ತುಗಳ “ಆಟ”ದಲ್ಲಿ ಗೆಲುವು ಯಾರ ಕಡೆ..?

ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷಿಸಿದಂತೆ ಮಾಜಿ ಶಾಸಕ ವಿ.ಎಸ್.ಪಾಟೀಲ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯೋದು ಕನ್ಪರ್ಮ್ ಆಗಿದೆ. ಈ ಮೂಲಕ ಕ್ಷೇತ್ರದಲ್ಲಿ ಸುಳಿದಾಡುತ್ತಿದ್ದ ಹಲವು ಊಹಾಪೋಹಗಳಿಗೆ ತೆರೆ ಬಿದ್ದಂತಾಗಿದೆ‌. ಕಾಂಗ್ರೆಸ್ ಕೊನೆಗೂ “ನಮ್ಮ ಅಭ್ಯರ್ಥಿ” ಇವರೇ ಅಂತಾ ಅಧಿಕೃತ ಮುದ್ರೆ ಒತ್ತಿದೆ. ಇದ್ರ ಜೊತೆ ಯಲ್ಲಾಪುರ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗುವತ್ತ ಮತ್ತೆ ಹೊರಳಿಕೊಂಡಿದೆ. ಮೂರು ತಿಂಗಳ ಹಿಂದೆಯೇ..! ಅಸಲಿಗೆ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿ.ಎಸ್.ಪಾಟೀಲರಿಗೆ ಅವತ್ತೇ ಇಂತಹದ್ದೊಂದು “ಗ್ಯಾರಂಟಿ” ನೀಡಲಾಗಿತ್ತಂತೆ. ನೀವು...

Post
ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?

ಸಿಎಂ ತವರಿನಲ್ಲಿ ಬಂಜಾರಾ ಸಮುದಾಯದ ಪ್ರತಿಭಟನೆ, ಆಕ್ರೋಶ..! ಆತ್ಮಹತ್ಯೆಗೆ ಯತ್ನಿಸಿದ್ರಾ ಬಂಜಾರಾ ಪೀಠದ ಶ್ರೀಗಳು..?

 ಸಿಎಂ ತವರು ಕ್ಷೇತ್ರ ಶಿಗ್ಗಾವಿಯಲ್ಲಿ ಬಂಜಾರಾ ಸಮುದಾಯದ ಆಕ್ರೋಶ ಮುಗಿಲು‌ ಮುಟ್ಟಿದೆ‌. ಒಳ‌ಮೀಸಲಾತಿಯ ವರ್ಗೀಕರಣದ ವಿರುದ್ಧ ಸಿಡಿದೆದ್ದಿರುವ ಬಂಜಾರಾ ಸಮುದಾಯ ಶಿಗ್ಗಾವಿಯಲ್ಲಿ ಪ್ರತಿಭಟನೆ ನಡೆಸಿತು. ಕೂಡಲೇ ಮೀಸಲಾತಿ ನಿರ್ಧಾರವನ್ನು ಹಿಂಪಡೆಯುವಂತೆ ಆಗ್ರಹಿಸಿದ್ರು. ಶಿಗ್ಗಾವಿಯ ಕಿತ್ತೂರು ಚೆನ್ನಮ್ಮ ಸರ್ಕಲ್ ನಿಂದ ಹೊರಟ ಪ್ರತಿಭಟನಾ ಮೆರವಣಿಗೆ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಾಗಿ ಬಂದು ಹೊಸ ಬಸ್ ನಿಲ್ದಾಣದವರೆಗೂ ಸಾಗಿತ್ತು. ಆತ್ಮಹತ್ಯೆಗೆ ಯತ್ನಿಸಿದ್ರಾ ಶ್ರೀಗಳು..? ಇನ್ನು, ಬಂಜಾರಾ ಸಮುದಾಯದ ಪ್ರತಿಭಟನೆ ವೇಳೆ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ...