ಕಾರವಾರ: ಕೇರಳಕ್ಕೆ ಅಕ್ರಮವಾಗಿ ದಾಖಲೆ ಇಲ್ಲದೆ ಹಣ ಸಾಗಿಸುತ್ತಿದ್ದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ. ಕಾರವಾರ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ಕಾರ್ಯಾಚರಣೆ ನಡೆಸಿ, ಮಂಗಳ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ರಹಿತ ಹಣ ಸಾಗಿಸುತ್ತಿದ್ದ ವೇಳೆ ಬಂಧಿಸಲಾಗಿದೆ. ಮಹಾರಾಷ್ಟ್ರ ಮೂಲದ ವಿಕಾಸ್ ರಮೇಶ್ ದೋಕಲೆ ಬಂಧಿತ ವ್ಯಕ್ತಿಯಾಗಿದ್ದು, ಬಂಧಿತನಿಂದ ದಾಖಲೆ ರಹಿತ ರೂ.20,09,720 ವಶಕ್ಕೆ ಪಡೆಯಲಾಗಿದೆ. ಮಹಾರಾಷ್ಟ್ರ ದಿಂದ ಕೇರಳಕ್ಕೆ ಹಣ ಕೊಂಡೊಯ್ಯುತಿದ್ದನು ಎನ್ನಲಾಗಿದ್ದು, ರೈಲ್ವೆ ಪೊಲೀಸರಿಂದ ಕಾರವಾರ ನಗರ ಠಾಣೆ ಪೊಲೀಸರಿಗೆ ಪ್ರಕರಣ ಹಸ್ತಾಂತರವಾಗಿದೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: BIG BREAKING
ಶಿರಸಿ ಸಬ್ ಜೈಲಿನಿಂದ ಎಸ್ಕೇಪ್ ಆಗಿದ್ದವ ಮತ್ತೆ ಸಿಕ್ಕಿಬಿದ್ದ, ಅಷ್ಟಕ್ಕೂ ಆ ನಟೋರಿಯಸ್ ಪಡೆಯ ಸದಸ್ಯ ಸಿಕ್ಕಿದ್ದಾದ್ರೂ ಹೇಗೆ ಗೊತ್ತಾ..?
ಶಿರಸಿ ಸಬ್ ಜೈಲಿನಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಿದ್ದ ರಾಬರಿ ಗ್ಯಾಂಗ್ ನ ಸದಸ್ಯ ಆರೋಪಿ, ಪ್ರಕಾಶ್ ಸಿದ್ದಿ ಮತ್ತೆ ತಗಲಾಕ್ಕೊಂಡಿದ್ದಾನೆ. ಇನ್ನೇನು ದಟ್ಟ ಕಾಡಿನಲ್ಲಿ ಲೀನವಾಗಲು ಹೊಂಚು ಹಾಕಿದ್ದ ರಾಬರಿ ಪಡೆಯ ವಾರಸುದಾರನನ್ನು ಬಲೆಗೆ ಕೆಡವಿದ್ದಾರೆ. ಶಿರಸಿ ಗ್ರಾಮೀಣ ಠಾಣೆಯ ದಕ್ಷ ಪಿಎಸ್ಐ ಸೀತಾರಾಮ್ ಮತ್ತವರ ಟೀಂ, ಆರೋಪಿ ಪ್ರಕಾಶನ ರೆಕ್ಕೆ ಪುಕ್ಕಗಳನ್ನೇಲ್ಲ ಕಟ್ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಶಿರಸಿ ತಾಲೂಕಿನ ಜಡ್ಡಿಮನೆ ಹರೆಪಾಲ್ ಗ್ರಾಮದ ಅಂಚಿನಲ್ಲಿ ಆರೋಪಿ ಮತ್ತೆ ಸಿಕ್ಕಿ ಬಿದ್ದಿದ್ದಾನೆ. ಈ ಮೂಲಕ ಆತಂಕಕ್ಕೆ...
ಶಿರಸಿ ಸಬ್ ಜೈಲಿನಿಂದ ರಾಬರಿ ಗ್ಯಾಂಗ್ ನ ಆರೋಪಿ ಗ್ರೇಟ್ ಎಸ್ಕೇಪ್..! ಜೈಲಾಧಿಕಾರಿಯ “ಕಡ್ಲೆ” ಪುರಾಣವಾ ಇದು..?
ಯಲ್ಲಾಪುರ ಪೊಲೀಸರು ಬಂಧಿಸಿದ್ದ ರಾಬರಿ ಗ್ಯಾಂಗ್ ನ ಆರೋಪಿಯೊಬ್ಬ ಜೈಲಿನಿಂದಲೇ ಎಸ್ಕೇಪ್ ಆಗಿದ್ದಾನೆ. ಶಿರಸಿ ಸಬ್ ಜೈಲಿನ ಅಧಿಕಾರಿಗಳ ನಿರ್ಲಕ್ಷದಿಂದ ಇವತ್ತು ಬೆಳ್ಳಂ ಬೆಳಿಗ್ಗೆ ಜೈಲಿನಿಂದಲೇ ಕಾಲ್ಕಿತ್ತಿದ್ದಾನೆ. ಅಂದಹಾಗೆ, ಶಿರಸಿ ಸಬ್ ಜೈಲಿನ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದ್ರೋ ಏನೋ ಗೊತ್ತಿಲ್ಲ. ಯಲ್ಲಾಪುರ ಪೊಲೀಸರ ಶ್ರಮವನ್ನೇಲ್ಲ ನೀರಲ್ಲಿ ಹೋಮ ಹಾಕಿದಂತೆ ಮಾಡಿದ್ದಾರೆ. ಆತ ಪ್ರಕಾಶ್ ಸಿದ್ದಿ..! 24 ವರ್ಷ ವಯಸ್ಸಿನ ಪ್ರಕಾಶ್ ಕ್ರಷ್ಣಾ ಸಿದ್ದಿ ಎಂಬುವ ಆರೋಪಿ ಇವತ್ತು ಬೆಳಿಗ್ಗೆ 8.45 ರ ಸುಮಾರಿಗೆ ಜೈಲಿನಿಂದಲೇ...
ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,
ಶಿಗ್ಗಾವಿ: ತಾಲೂಕಿನ ಹೊನ್ನಾಪುರ ಬಳಿ ಭೀಕರ ಅಪಘಾತವಾಗಿದೆ. ಶ್ರೀ ಕ್ಷೇತ್ರ ಮೈಲಾರ ದೇವರ ದರ್ಶನಕ್ಕೆಂದು ಹೊರಟ್ಟಿದ್ದವರು ಮಸಣಕ್ಕೆ ಸೇರಿದ್ದಾರೆ. ವೇಗವಾಗಿ ಬಂದ್ ಸ್ವಿಪ್ಟ್ ಕಾರು ಟ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಸ್ಥಳದಲ್ಲೆ ಇಬ್ಬರ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹನುಮಂತಪ್ಪ ಮುಲಗಿ (55), ಚಂದ್ರು ಸಿರಕೋಳ (40) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಹುಬ್ಬಳ್ಳಿ ಸಮೀಪದ ಸೆರೆವಾಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನೂಲ್ವಿ ಗ್ರಾಮದಿಂದ...
ಅಯ್ಯೋ ದೇವ್ರೆ, ಅತ್ತಿವೇರಿ ಬಸವೇಶ್ವರಿ ಮಾತೆಗೆ ಏಕವಚನದಲ್ಲೇ ನಿಂದಿಸಿದ್ರಾ ಸಚಿವ್ರು..? ಅಷ್ಟಕ್ಕೂ, ಪತ್ರಿಕಾಗೋಷ್ಟಿಯಲ್ಲಿ ಮಾತೆಯ ಭಕ್ತರ ಆಕ್ರೋಶ ಎಂತಾದ್ದು..?
ಮುಂಡಗೋಡ ತಾಲೂಕಿನ ರಾಜಕೀಯ ಈ ಮಟ್ಟಿಗೆ ಹೀನ ಸ್ಥಿತಿಗೆ ತಲುಪಿತಾ..? ಅದ್ರಲ್ಲೂ ಈಗ ಬಂದಿರೋ ಆರೋಪ ನಿಜವೇ ಆಗಿದ್ದರೆ, ಮಾನ್ಯ ಸಚಿವ ಶಿವರಾಮ್ ಹೆಬ್ಬಾರ್ ಸಾಹೇಬ್ರು ಈ ಮಟ್ಟಕ್ಕೆ ರಾಜಕೀಯ ಮಗ್ಗುಲಿಗೆ ಅನಿವಾರ್ಯವಾಗಿ ಹೊರಳಿಕೊಂಡ್ರಾ..? ಹಾಗಾಗಿದ್ದರೆ ನಿಜಕ್ಕೂ ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಹುದೊಡ್ಡ ದುರಂತ. ಅವ್ರು ಮಾತೆ ಬಸವೇಶ್ವರಿ..! ಮುಂಡಗೋಡ ತಾಲೂಕಿನಲ್ಲಿ ಮನೆ ಮನೆಗೂ ಪರಿಚಿತರಾಗಿ, ಗುರು ಸ್ಥಾನ ಪಡೆದುಕೊಂಡಿರೋ ಅತ್ತಿವೇರಿ ಬಸವಧಾಮದ ಶ್ರೀಮಾತೆ ಬಸವೇಶ್ವರಿಗೆ ಸಚಿವ ಶಿವರಾಮ್ ಹೆಬ್ಬಾರ್, ಏಕ ವಚನದಲ್ಲಿ ನಿಂದಿಸಿದ್ದಾರೆ...
ಮುಂಡಗೋಡಿನಲ್ಲೊಂದು ಅಮಾನುಷ ಘಟನೆ..! ಹಸುಗೂಸನ್ನು ರಸ್ತೆಯಲ್ಲಿ ಎಸೆದು ಹೋದ್ಲಾ ಮಾಹಾತಾಯಿ?
ಮುಂಡಗೋಡ ಪಟ್ಟಣದ ಹೊರವಲಯದ ನೂರಾನಿ ಗಲ್ಲಿಯ ಹತ್ತಿರ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಯಾರೋ ಆಗಷ್ಟೇ ಹೆರಿಗೆ ಮಾಡಿಸಿ, ಅಥವಾ ಗರ್ಭಪಾತ ಮಾಡಿಸಿ ಬಾಕ್ಸ್ ನಲ್ಲಿ ಶಿಶುವನ್ನು ಎಸೆದು ಹೋಗಿದ್ದಾರೆ. ರಕ್ತಸಿಕ್ತವಾಗಿದ್ದ ಶಿಶುವನ್ನು ನಾಯಿಗಳು ಎಳೆದಾಡಿ ಕಚ್ಚಿ ಹಾಕಿವೆ. ಹೀಗಾಗಿ, ಶಿಶು ಮರಣಹೊಂದಿದ್ದು ರಸ್ತೆಯಲ್ಲಿ ಅನಾಥವಾಗಿ ಬಿದ್ದಿದೆ. ಅಬಾರ್ಷನ್ ಮಾಡಿದ್ರಾ..? ಅಸಲು, ರಸ್ತೆಯ ಮೇಲೆ ರಕ್ತಸಿಕ್ತವಾಗಿ ಬಿದ್ದಿದ್ದ ಶಿಶುವನ್ನು ನೋಡಿದ್ರೆ, ಅಬಾರ್ಷನ್ ಮಾಡಿಸಿರಬಹುದಾ ಅನ್ನೋ ಅನುಮಾನವಿದೆ. ಅಲ್ಲದೆ, ಅನೈತಿಕತೆಗೆ ಹುಟ್ಟಿದ ಬೇಡವಾದ ಕಂದಮ್ಮನನ್ನು ಹೀಗೆ ಅಮಾನುಷವಾಗಿ...
ಸಿಂಗನಳ್ಳಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ್ನಾ SSLC ವಿದ್ಯಾರ್ಥಿ..?
ಮುಂಡಗೋಡ; ತಾಲೂಕಿನ ಸಿಂಗನಳ್ಳಿಯಲ್ಲಿ SSLC ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ತಮ್ಮದೇ ಗದ್ದೆಯಲ್ಲಿನ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ದುರಂತ ಅಂತ್ಯ ಕಂಡಿದ್ದಾನೆ ಅಂತಾ ಹೇಳಲಾಗಿದೆ. ಹೀಗಾಗಿ, ಪೋಷಕರ ಆಕ್ರಂಧನ ಮುಗಿಲು ಮುಟ್ಟಿದೆ. ಸಿಂಗನಳ್ಳಿ ಗ್ರಾಮದ ಸುಪ್ರೀತ್ ಫಕ್ಕಿರಪ್ಪ ತಲ್ಲಳ್ಳಿ(16) ಎಂಬುವ ವಿದ್ಯಾರ್ಥಿಯೇ ನೇಣಿಗೆ ಶರಣಾಗಿದ್ದಾನೆ. ಈತ ನಿನ್ನೆ ರಾತ್ರಿಯೋ ಅಥವಾ ಇಂದು ಬೆಳಗಿನ ಜಾವದಲ್ಲೋ, ತಮ್ಮದೇ ಜಮೀನಿನಲ್ಲಿ ಇರುವ ಮಾವಿನ ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ....
ಮಳಗಿ ಟ್ರಾಕ್ಟರ್ ಪಲ್ಟಿ, ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು, ಹಾಗಿದ್ರೆ ಯಾರು ಈತ ಗೊತ್ತಾ..?
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಟ್ರಾಕ್ಟರ್ ಪಲ್ಟಿಯಾದ ಘಟನೆಗೆ ಸಂಬಂಧಿಸಿದಂತೆ ಟ್ರಾಕ್ಟರ್ ಚಾಲಕನ ಮೇಲೆ ಕೇಸು ದಾಖಲಾಗಿದೆ. ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕನ ಮೇಲೆ ಕೇಸು ಜಡಿಯಲಾಗಿದೆ. ಮಹೇಂದ್ರ ಫಕ್ಕೀರಪ್ಪ ಬನವಾಸಿ ಎಂಬುವ ಶಿಕ್ಷಕನೇ ಈ ಘಟನೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಂದಹಾಗೆ, ನಿನ್ನೆ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಪಿಕ್ನಿಕ್ ಗೆ ಅಂತಾ ಹೊರಟಿದ್ದ ವಿದ್ಯಾರ್ಥಿಗಳು ಅಪಘಾತಕ್ಕೀಡಾಗಿ ಆಸ್ಪತ್ರೆ ಪಾಲಾಗಿದ್ರು. ಅದ್ರಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಕಾವ್ಯ ಬರಮಪ್ಪ ಬ್ಯಾಡಗಿ(17) ಚಿಕಿತ್ಸೆ ಫಲಿಸದೇ...
ಮಳಗಿ ಟ್ರಾಕ್ಟರ್ ಪಲ್ಟಿ, ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು, ಅಷ್ಟಕ್ಕೂ ಈ ಸಾವಿಗೆ ಯಾರು ಹೊಣೆ..? ಪ್ರಿನ್ಸಿಪಾಲಾ..? ಅಥವಾ ಅತಿಥಿ ಶಿಕ್ಷಕನಾ..?
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಶಿರಸಿ TSS ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮಳಗಿ ಸಮೀಪದ ಕಲ್ಲಹಕ್ಕಲ ಗ್ರಾಮದ ಕಾವ್ಯ ಬರಮಪ್ಪ ಬ್ಯಾಡಗಿ(17) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ. ಟ್ರಾಕ್ಟರ್ ಪಲ್ಟಿಯಾದ ಹಿನ್ನೆಲೆಯಲ್ಲಿ ಕಾವ್ಯಾಗೆ ಗಂಭೀರ ಗಾಯವಾಗಿತ್ತು. ಹೀಗಾಗಿ, ಶಿರಸಿಯ TSS ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಕಾವ್ಯಾ ಮೃತಪಟ್ಟಿದ್ದಾಳೆ ಅಂತಾ ಮಾಹಿತಿ ಲಭ್ಯವಾಗಿದೆ. ಇನ್ನು ಮೃತ ವಿದ್ಯಾರ್ಥಿನಿಯ...
ಮಳಗಿಯಲ್ಲಿ ಪಿಕ್ ನಿಕ್ ಗೆ ಹೊರಟಿದ್ದ ಟ್ರಾಕ್ಟರ್ ಪಲ್ಟಿ, 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಗಾಯ..!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ವಿದ್ಯಾರ್ಥಿಗಳನ್ನು ಪಿಕ್ ನಿಕ್ ಗೆ ಕರೆದೊಯ್ಯುತ್ತಿದ್ದ ಟ್ರಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರಾಕ್ಟರಿನಲ್ಲಿದ್ದ ಸುಮಾರು 40-45 ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಅದ್ರಲ್ಲಿ, ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಪಿಕ್ ನಿಕ್ ಗೆ ಹೊರಟಿದ್ದರು..! ಇಂದು ಮಳಗಿಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಟ್ರಾಕ್ಟರ್ ಮೂಲಕ ಪಿಕ್ ನಿಕ್ ಗೆ ಅಂತಾ ಮಳಗಿಯಿಂದ ಕೊಳಗಿಗೆ ಕರೆದೊಯ್ಯಲಾಗಿತ್ತು. ಈ ವೇಳೆ ಪಿಕ್ ನಿಕ್ ಮುಗಿಸಿಕೊಂಡು ವಾಪಸ್ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದೆ ಎನ್ನಲಾಗಿದೆ....









