ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧವಾಗುತ್ತಿರುವ ಕಾಂಗ್ರೆಸ್ ನವೆಂಬರ್ ಅಂತ್ಯದ ವೇಳೆಗೆ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಚಿಂತನೆ ನಡೆಸಿದೆ. ಬುಧವಾರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಜೊತೆಗೆ ಸಭೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ , ಸಿಎಲ್ಪಿ ನಾಯಕ ಸಿದ್ದರಾಮಯ್ಯ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. “ಎ” ಕೆಟೆಗರಿ ಸಭೆಯಲ್ಲಿ ನವೆಂಬರ್ ಅಂತ್ಯದ ವೇಳೆಗೆ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಅಂತಿಮ ಮಾಡುವ ಬಗ್ಗೆ ಸಮಾಲೋಚನೆ ನಡೆಸಲಾಗಿದೆ. ಕಾಂಗ್ರೆಸ್ ಚುನಾವಣಾ...
Top Stories
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
Category: BIG BREAKING
ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ ವಿಧಿವಶ, ಸವದತ್ತಿಯಲ್ಲಿ ಮಡುಗಟ್ಟಿದ ಮೌನ
ಬೆಳಗಾವಿ: ಡೆಪ್ಯುಟಿ ಸ್ಪೀಕರ್ ಆನಂದ ಮಾಮನಿ(56) ವಿಧಿವಶರಾಗಿದ್ದಾರೆ. ಹೀಗಾಗಿ, ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿರುವ ಆನಂದ ಮಾಮನಿ ನಿವಾಸದಲ್ಲಿ ಮೌನ ಮಡುಗಟ್ಟಿದೆ. ಬೆಳಗ್ಗೆ 10 ಗಂಟೆಯ ಹೊತ್ತಿಗೆ ಸವದತ್ತಿಯ ನಿವಾಸಕ್ಕೆ ಆಗಮಿಸಲಿರುವ ಆನಂದ ಮಾಮನಿ ಪಾರ್ಥಿವ ಶರೀರ, ಮನೆಯಲ್ಲಿ ಒಂದು ಗಂಟೆ ಕಾಲ ಪೂಜೆ ಹಾಗೂ ಕುಟುಂಬಸ್ಥರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ತಾಲೂಕು ಕ್ರೀಡಾಂಗಣದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಬಳಿಕ ಪಾರ್ಥಿವ ಶರೀರದ ಮೆರವಣಿಗೆ ನಡೆಸಿ, ಮಧ್ಯಾಹ್ನ 3...
ಚಿಗಳ್ಳಿ ಪ್ರೌಢಶಾಲೆಯ ಕಂಪೌಂಡ್ ರಾತ್ರೋ ರಾತ್ರಿ ಕೆಡವಿ ಹಾಕಿದ ದುಷ್ಟರು, ಅಯ್ಯೋ, ಜ್ಞಾನದೇಗುಲದ ಮೇಲೆ ಇದೇಂಥಾ ವಿಕೃತಿ..?
ಮುಂಡಗೋಡ ತಾಲೂಕಿನಲ್ಲಿ ಕಾನೂನಿನ ಭಯವೇ ಹೊರಟು ಹೋಯ್ತಾ..? ಅಥವಾ ಆನೆ ನಡೆದದ್ದೇ ದಾರಿ ಅನ್ನುವ ಹುಂಬತನವಾ..? ಅಥವಾ ಬಂಢತನವಾ..? ಅರ್ಥವೇ ಆಗ್ತಿಲ್ಲ. ಯಾಕಂದ್ರೆ, ರಾತ್ರೋ ರಾತ್ರಿ ಸಾರ್ಕಾರದ ಆಸ್ತಿಯೊಂದನ್ನ ಅನಾಮತ್ತಾಗಿ ಕೆಡವಿ ಹಾಕಲಾಗಿದೆ. ಚಿಗಳ್ಳಿಯ ದಿ. ದೇವಕಿ ಚಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಕಂಪೌಂಡ್ ನೆಲಸಮ ಮಾಡಿದ್ದಾರೆ ಕಿಡಿಗೇಡಿಗಳು..! ಆದ್ರೆ, ಯಾರು ಅಂದ್ರೆ ಯಾರೂ ಈ ಬಗ್ಗೆ ಮಾತಾಡ್ತಿಲ್ಲ.. ಇಡೀ ತಾಲೂಕಾಡಳಿತವೇ ಮೌನವಹಿಸಿದೆ.. ಈ ಕ್ಷಣದವರೆಗೂ ಯಾವೊಬ್ಬ ಅಧಿಕಾರಿಗಳೂ ತುಟಿ ಬಿಚ್ಚಿಲ್ಲ. ಇತಿಹಾಸವಿದೆ..! ಅಂದಹಾಗೆ, ಚಿಗಳ್ಳಿಯ ಸರ್ಕಾರಿ...
ಮುಂಡಗೋಡ ಪಿಎಸ್ಐ ಬಸಣ್ಣನ ಎತ್ತಂಗಡಿಗೆ ಪ್ಲ್ಯಾನ್ ರೆಡಿ, ಠಾಣೆಯ ಅಂಗಳದಲ್ಲಿ ಬ್ರೋಕರುಗಳ ಮಸಲತ್ತು ನಿಜಾನಾ..?
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರ ಎತ್ತಂಗಡಿಗೆ ಅದೊಂದು ಪಡೆ ಸನ್ನದ್ಧವಾಗಿದೆಯಂತೆ. ಅಂತಹದ್ದೊಂದು ರೂಮರ್ರು ತಾಲೂಕಿನ ತುಂಬ ಎದ್ದಿದೆ. ತಮ್ಮ ಮೂಗಿನ ನೇರಕ್ಕೆ ಕಾರ್ಯನಿರ್ವಹಿಸ್ತಿಲ್ಲ, ನಮಗೆ ಕಿಮ್ಮತ್ತು ಕೊಡ್ತಿಲ್ಲ ಅಂತಾ ಅದೊಂದು ಟೀಂ ಅದ್ಯಾರ್ಯಾರದ್ದೋ ಕಿವಿ ಕಚ್ಚಿ ಹೆಂಗಾದ್ರೂ ಸರಿ ಪಿಎಸ್ಐರನ್ನ ಇಲ್ಲಿಂದ ಎತ್ತಂಗಡಿ ಮಾಡಿಸಬೇಕು ಅನ್ನೋ ಪ್ಲ್ಯಾನ್ ಮಾಡಿಕೊಂಡಿದೆಯಂತೆ. ದಕ್ಷ ಯುವ ಪಡೆ..! ಅಂದಹಾಗೆ, ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಇವತ್ತಿಗೂ ದಕ್ಷ ಯುವ ಪಡೆ ಇದೆ. ಅದ್ಯಾವನೇ ನಾಗರಿಕ ತನ್ನ ಅಳಲು ತೋಡಿಕೊಳ್ಳಲು ಠಾಣೆಯ ಮೆಟ್ಟಿಲು ಹತ್ತಿದ್ರೆ...
ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!
ಬೆಳಗಾವಿ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಡಿಸಿ ಕಚೇರಿ ಎದುರು ನಡೆಯುತ್ತಿದ್ದ ಧರಣಿ ವಾಪಸ್ ಪಡೆದಿದ್ದಾರೆ ರೈತರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ನಿನ್ನೆ ತಡರಾತ್ರಿ ವಾಪಸ್ ಪಡೆದಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ರೈತರು, ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಮನವೊಲಿಸಿದ ಬಳಿಕ ವಾಪಸ್ಬ ಪಡೆದಿದ್ದಾರೆ. ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಇದೇ ತಿಂಗಳು 15 ರಂದು ಕಬ್ಬಿನ ದರ ನಿಗದಿಗಾಗಿ ಸಭೆ...
ಕಾತೂರಿನಿಂದ ಹಾನಗಲ್ ಅಡ್ಡೆಗೆ ಸಾಗಿಸಿದ್ದ ಕಟ್ಟಿಗೆ ಕೇಸ್ ತನಿಖೆ ಏನಾಯ್ತು..? ಅಷ್ಟಕ್ಕೂ, ಆ ಕಟ್ಟಿಗೆ ಕಾತೂರಿನ ಆ ಫಾರೆಸ್ಟರನದ್ದಾ..?
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯ ಅಧಿಕಾರಿಗಳಿಗೆ ಅದೇನಾಗಿದೆಯೋ ಗೊತ್ತಿಲ್ಲ. ಅಲ್ಲಿನ ಹಲವು ಸಂಗತಿಗಳು ಬಗೆದಷ್ಟು ಹೊರಬೀಳುತ್ತಿವೆ. ಅಸಲು, ಕಾತೂರು ಅರಣ್ಯ ಇಲಾಖೆಯಲ್ಲೇ ಕಾರ್ಯ ನಿರ್ವಹಿಸ್ತಿರೋ ಅವನೊಬ್ಬ ಅಧಿಕಾರಿಯಿಂದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆ ಅನಾಮತ್ತಾಗಿ ಸೀಜ್ ಆಗಿದೆ. ಅಂದಹಾಗೆ ಇದು ಇವತ್ತಿನ ಮಾತಲ್ಲ. ಸರಿಸುಮಾರು ಕಳೆದ ಎಪ್ರೀಲ್ ಕೊನೆಯ ವಾರದಲ್ಲಿ ನಡೆದಿದ್ದ ಘಟನೆ ಈಗ ಅಕ್ಷರಶಃ ಕೊನೆಯ ಮೊಳೆ ಬೀಳುವ ಹಂತದಲ್ಲಿದೆಯಂತೆ. ಅಷ್ಟಕ್ಕೂ ನಡೆದದ್ದೇನು..? ಹಾವೇರಿ ಜಿಲ್ಲೆಯ ಹಾನಗಲ್ಲಿನ ಅದೊಂದು ಕಟ್ಟಿಗೆ ಅಡ್ಡೆಗೆ...
ಕಾತೂರು ಅರಣ್ಯದ ಆ ಪ್ರದೇಶದಲ್ಲಿ ಸಿಕ್ಕಿದ್ದು 12 ಬುಡುಚಿಗಳಂತೆ..! ಎಲ್ಲದಕ್ಕೂ FIR ಆಗಿದೆಯಂತೆ, ಹಾಗಿದ್ರೆ ಈ ಪ್ರಶ್ನೆಗಳಿಗೆ ಉತ್ತರಿಸೋರ್ಯಾರು RFO ಸಾಹೇಬ್ರೆ..?
ಮುಂಡಗೋಡ: ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಮರಗಳ ಮಾರಣಹೋಮದ ಸುದ್ದಿ ಪಬ್ಲಿಕ್ ಫಸ್ಟ್ ನಲ್ಲಿ ಬಿತ್ತರಿಸಿದ್ದೇ ತಡ, ಕಾತೂರಿನ RFO ಸಾಹೇಬ್ರು ಉರಿದುಬಿದ್ದಿದ್ದಾರಂತೆ. ಅದೇಲ್ಲ ಬುಡುಚಿಗಳು ಹಳೆಯವು, ಅದರ ಮೇಲೆ ಈಗಾಗಲೇ ಕೇಸು ದಾಖಲಿಸಲಾಗಿದೆ ಅಂತೇಲ್ಲ ಬುಸುಗುಟ್ಟಿದ್ದಾರಂತೆ. ಆದ್ರೆ, ಒಂದು ಮಾತ್ರ ಅರ್ಥವಾಗ್ತಿಲ್ಲ. ಈ ಅರಣ್ಯ ಇಲಾಖೆಯ ಅಧಿಕಾರಿಗಳು ಕೇವಲ ಎಫ್ ಐ ಆರ್ ಗಷ್ಟೇ ಸೀಮಿತವಾಗಿಬಿಟ್ರಾ..? ಅಥವಾ ಅರಣ್ಯದಲ್ಲಿ ರಕ್ಷಣೆಯ ಜವಾಬ್ದಾರಿಯನ್ನೇ ಮರೆತ್ರಾ..? ಈ ಪ್ರಶ್ನೆ ಸದ್ಯ ಪರಿಸರ ಪ್ರಿಯರಿಗೆ ಕಾಡ್ತಿದೆ. 12 FIR ಆಗಿದೆಯಂತೆ..! ನಂಗೆ...
ಕಾತೂರು ಅರಣ್ಯದಲ್ಲಿ ಮರಗಳ ಮಾರಣಹೋಮ, ಕಾಡಲ್ಲಿ ಕಂಡದ್ದು ಸಾಲು ಮರಗಳ ಹೆಣ..! ಅಸಲು, ಅಧಿಕಾರಿಗಳೇ ಇಲ್ಲಿ ಅಕ್ರಮ ದಂಧೆಗೆ ಇಳಿದು ಬಿಟ್ರಾ..?
ಮುಂಡಗೋಡ ತಾಲೂಕಿನ ಅರಣ್ಯ ಇಲಾಖೆಯ ಅಧಿಕಾರಿಗಳು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಗೊತ್ತಿಲ್ಲ. ಇಲ್ಲಿನ ಅರಣ್ಯ ಸಂಪತ್ತು ಹಾಡಹಗಲೇ ಲೂಟಿಯಾಗ್ತಿದೆ. ಅದ್ರಲ್ಲೂ ಕಾತೂರ ಭಾಗದಲ್ಲಿ ನಿತ್ಯವೂ ನೂರಾರು ಮರಗಳು ಉಸಿರು ಚೆಲ್ಲುತ್ತಿವೆ. ಅಸಲು, ಇದೇಲ್ಲ ಖುದ್ದು ಅರಣ್ಯ ಇಲಾಖೆಯ ಕೆಲ ಬ್ರಷ್ಟ ಕಾರಬಾರಿಗಳ ನೆರಳಲ್ಲೇ ನಡೀತಿದೆ ಅನ್ನೋದು ಬಹುದೊಡ್ಡ ದುರಂತ. ಸಾಲು ಸಾಲು ಮಾರಣಹೋಮ..! ನಿಜ ಅಂದ್ರೆ ಕಾತೂರು ಅರಣ್ಯ ವ್ಯಾಪ್ತಿಯ ಹಲವು ಕಡೆಗಳಲ್ಲಿ ಹಾಡಹಗಲೇ ಅಮೂಲ್ಯ ಅರಣ್ಯ ಸಂಪತ್ತು ಕೊಳ್ಳೆ ಹೊಡೆಯಲಾಗ್ತಿದೆ. ಕೋಡಂಬಿ...
ಬೈಕ್ ಅಪಘಾತ ಕರ್ತವ್ಯದಲ್ಲಿದ್ದ ಶಿಗ್ಗಾವಿಯ ಪೊಲೀಸ್ ಪೇದೆ ದಾರುಣ ಸಾವು..!
ಶಿಗ್ಗಾವಿ: ಬೈಕ್ ಅಪಘಾತದಲ್ಲಿ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಯೋರ್ವರು ದಾರುಣ ಸಾವು ಕಂಡ ಘಟನೆ ಶಿಗ್ಗಾವಿ ನಡೆದಿದೆ. ಶಿಗ್ಗಾವಿಯಲ್ಲಿ ಪೊಲೀಸ್ ಠಾಣೆಯಲ್ಲಿ ಕಾನ್ ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಚನ್ನಪ್ಪ ದೊಡ್ಡಪ್ಪ ಸಂಶಿ(54) ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆಯಾಗಿದ್ದಾರೆ. ಇಂದು ಮದ್ಯಾಹ್ನ ಶಿಗ್ಗಾವಿ ತಾಲೂಕಿನ ಹನುಮರಳ್ಳಿ ಗ್ರಾಮದ ಬಳಿ ಬೈಕ್ ಅಪಘಾತವಾಗಿದೆ. ಸಮನ್ಸ್ ಜಾರಿ ಕುರಿತು ಕರ್ತವ್ಯ ನಿಮಿತ್ತ ಹೊರಟಾಗ ಶಿಗ್ಗಾವಿ ತಾಲ್ಲೂಕಿನ ಹನಮರಹಳ್ಳಿ ಗ್ರಾಮದ ಹತ್ತಿರ ಬೈಕ್ ಅಪಘಾತವಾಗಿ ಮೃತಪಟ್ಟಿದ್ದಾರೆ. ಮೂಲತಃ ಶಿಗ್ಗಾವಿ ತಾಲೂಕಿನ...
ದಕ್ಷ ಎಸ್ಪಿ ಮೇಡಂ ಎತ್ತಂಗಡಿಗೆ ಮುಹೂರ್ತ ಫಿಕ್ಸ್..? ಉಸ್ತುವಾರಿ “ಕೋಟಾ” ದಡಿ “ವಿಷ್ಣು” ವರ್ಧನವಾ..? ಅಷ್ಟಕ್ಕೂ,ದಕ್ಷತೆಗೆ ಇಷ್ಟೆನಾ ಬೆಲೆ..?
ಉತ್ತರ ಕನ್ನಡ ಕಂಡ ದಕ್ಷ ಐಪಿಎಸ್ ಅಧಿಕಾರಿ, ಎಸ್ಪಿ ಡಾ. ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆ ಆಗೋದು ಬಹುತೇಕ ಫಿಕ್ಸ್ ಆಗಿದೆಯಂತೆ. ಇದೇ ಡಿಸೆಂಬರ್ ಅಂತ್ಯದ ಹೊತ್ತಿಗೆ ಸುಮನಾ ಮೇಡಮ್ಮಿಗೆ ಜಿಲ್ಲೆಯಿಂದ ಎತ್ತಂಗಡಿ ಮಾಡೋಕೆ ಅದೊಂದು “ಕೂಟ” ನಿದ್ದೆಗೆಟ್ಟು ಓಡಾಡ್ತಿದೆ ಅನ್ನೋದು ಸದ್ಯದ ಸುದ್ದಿ. ದಕ್ಷ, ಖಡಕ್ ಪೊಲೀಸ್ ಅಧಿಕಾರಿಣಿ ಸುಮನಾ ಪೆನ್ನೇಕರ್ ಜಾಗಕ್ಕೆ “ಉಸ್ತುವಾರಿ” ಗಳ ಖಾಸಾ ಶಿಷ್ಯರೊಬ್ಬರನ್ನು ಪ್ರತಿಷ್ಟಾಪಿಸಲು ಮುಹೂರ್ತವೂ ಪಿಕ್ಸ್ ಆಗಿದೆಯಂತೆ. “ವಿಷ್ಣು” ವರ್ಧನವಾ..? ಈ ಮೊದಲು ಉಡುಪಿ ಜಿಲ್ಲೆಯ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದ...









