ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: BIG BREAKING
ಗುಂಜಾವತಿ ಬಳಿ ಬೈಕ್ ಹಾಗೂ ಕಾರ್ ನಡುವೆ ಡಿಕ್ಕಿ, ಬೈಕ್ ಸವಾರ ಗಂಭೀರ..! ರಸ್ತೆಯಲ್ಲೇ ಬಿದ್ದು ಒದ್ದಾಡಿದ ಗಾಯಾಳು..!
ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಗುಂಜಾವತಿ ಮೈನಳ್ಳಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಸಂಭವಿಸಿದ ದುರಂತದಲ್ಲಿ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಗಂಗಾರಾಮ ರಾಮು ಎಡಗೆ (20) ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದು. ಮುಂಡಗೋಡ ಕಡೆಯಿಂದ ಯಲ್ಲಾಪುರ ಕಡೆಗೆ ಹೊರಟಿದ್ದ KA-03 MV-6816 ನೋಂದಣಿ ಸಂಖ್ಯೆಯ ಕಾರ್ ಹಾಗೂ ಗುಂಜಾವತಿ ಸಮೀಪದ ಬೆಂಡಿಕಟ್ಟಾ ಕಡೆಯಿಂದ ಗದ್ದೆಗೆ ಹೊರಟಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ನಲ್ಲಿನ ಏರ್ ಬ್ಯಾಗ್...
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?
ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ. ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...
ವಿ.ಎಸ್.ಪಾಟೀಲರಿಂದ NWKSRTC ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಸಿಎಂ, ಅಷ್ಟಕ್ಕೂ, ಪಾಟೀಲ್ರು ಏನಂದ್ರು..?
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲ್ ರನ್ನು ಔಟ್ ಮಾಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಹಾಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ತೀರ್ಮಾನ ಕೈಗೊಂಡಿದ್ರು. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಮುಂದಾಗಿದ್ರು. ಆದ್ರೆ ಇವತ್ತು ಏಕಾಏಕಿ ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಕೆಳಗಿಳಿಸಿ ಆದೇಶ ಹೊರಡಿಸಿದ್ದಾರೆ. ವಿ.ಎಸ್.ಪಾಟೀಲ್ ಫಸ್ಟ್ ರಿಯಾಕ್ಷನ್..!...
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?
ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!
ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!
ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...
ಇದೇನಿದು ಲೋಯೊಲಾ ಶಿಕ್ಷಣ ಸಂಸ್ಥೆಯ ದುರಹಂಕಾರ..? ವಿದ್ಯಾರ್ಥಿಗಳ ರಕ್ಷಾಬಂಧನ ಕಿತ್ತೊಗೆದದ್ದು ಸರಿನಾ..? ಹಿಂದುಪರ ಸಂಘಟನೆಗಳ ಪ್ರೊಟೆಸ್ಟ್..!
ಮುಂಡಗೋಡಿನ ಲೋಯೊಲಾ ಶಿಕ್ಷಣ ಸಂಸ್ಥೆ ವಿರುದ್ಧ ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. ಹಿಂದು ವಿದ್ಯಾರ್ಥಿಗಳು ಕೈಗೆ ಕಟ್ಟಿಸಿಕೊಂಡಿದ್ದ ರಕ್ಷಾಬಂಧನದ ರಾಖಿಗಳನ್ನು ಈ ಶಾಲೆಯಲ್ಲಿ ಕಿತ್ತೊಗೆಯಲಾಗ್ತಿದೆಯಂತೆ, ಹಿಂದು ವಿದ್ಯಾರ್ಥಿಗಳು ಹಣೆಗೆ ಕುಂಕುಮ ಹಚ್ಚಿಕೊಳ್ಳುವ ಹಾಗಿಲ್ಲವಂತೆ, ಅಲ್ಲದೇ ಕೈಯಲ್ಲಿ ಯಾವುದೇ ತರಹದ ಧಾರ್ಮಿಕ ಭಾವನೆ ಸಾರುವ ದಾರಗಳನ್ನು ಕಟ್ಟಿಕೊಳ್ಳುವ ಹಾಗಿಲ್ಲವಂತೆ, ಹೀಗಾಗಿ ಇದ್ಯಾವ ನ್ಯಾಯ ಅಂತಾ ಪೋಷಕರು ಹಾಗು ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ರಾಖಿಗಿಲ್ಲ “ರಕ್ಷೆ” ಇತ್ತೀಚೆಗೆ ನಡೆದ ರಕ್ಷಾಬಂಧನದಲ್ಲಿ ಈ ಶಾಲೆಯಲ್ಲಿ ವ್ಯಾಸಂಗ...









