ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಕಳ್ಳತನವಾಗಿದೆ. ಒಟ್ಟೂ 1 ಲಕ್ಷ 30 ಸಾವಿರ ಮೌಲ್ಯದ ಕಬ್ಬಿಣದ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ ಖದೀಮರು. ವೆಲ್ಡಿಂಗ್ ವರ್ಕ್ ಶಾಪ್ ನ ಮಾಲೀಕ ಎಜಾಜ್ ನವಾಜ ಮಹ್ಮದ್ ರಫೀಕ ನರೇಗಲ್ ಎಂಬುವವರು ಮುಂಡಗೋಡ ಪೊಲೀಸ್ ಠಾಣೆಗೆ ಈ ಕುರಿತು ದೂರು ನೀಡಿದ್ದಾರೆ. ಸೆಪ್ಟೆಂಬರ್ 16 ರಂದು ರಾತ್ರಿ ಘಟನೆ ನಡೆದಿದ್ದು, ನವರಂಗ್ ವೆಲ್ಡಿಂಗ ವರ್ಕ್ಸ್ ಶಾಪ್ ನ ಮುಂದೆ ಇಟ್ಟಿದ್ದ ಕಬ್ಬಿಣದ ಟೇಬಲ್ಲುಗಳು, ದೊಡ್ಡದಾದ ಕಬ್ಬಿಣದ...
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಮುಂಡಗೋಡಿನಲ್ಲಿ ವೆಲ್ಡಿಂಗ್ ವರ್ಕ್ ಶಾಪ್ ದೋಚಿದ ಕಳ್ಳರು, 1.30 ಲಕ್ಷ ಮೌಲ್ಯದ ವಸ್ತುಗಳ ಕಳ್ಳತನ..!
ಪಂಚಮಸಾಲಿ 2ಎ ಮೀಸಲಾತಿ ವಿಚಾರ: ಸೆ.20 ರಂದು ಶಿಗ್ಗಾವಿ ಸಿಎಂ ನಿವಾಸದ ಎದುರು ಹಕ್ಕೊತ್ತಾಯ- ಮೃತ್ಯುಂಜಯ ಶ್ರೀ ಘೋಷಣೆ..!
ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2A ಮೀಸಲಾತಿ ನೀಡುವ ಹಕ್ಕೊತ್ತಾಯ ಹಿನ್ನಲೆಯಲ್ಲಿ, ಹಾವೇರಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದೆ ಸೆಪ್ಟೆಂಬರ್ 20 ರಂದು ಶಿಗ್ಗಾವಿಯ ಸಿಎಂ ನಿವಾಸದ ಎದುರು ಹಕ್ಕೊತ್ತಾಯ ಪ್ರತಿಭಟನೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಶಿಗ್ಗಾವಿಯ ಚನ್ನಮ್ಮ ವೃತ್ತದಲ್ಲಿ ಮಾಲಾರ್ಪಾಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿ, ಚನ್ನಮ್ಮ ವೃತ್ತದಿಂದ ಸಿಎಂ ನಿವಾಸದ ವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯುತ್ತದೆ. ಪ್ರತಿಭಟನೆಯಲ್ಲಿ 1 ಲಕ್ಷಕ್ಕೂ ಅಧಿಕ ಸಮಾಜದ ಬಂಧುಗಳು ಭಾಗಿಯಾಗಲಿದ್ದಾರೆ. ಸದನದ...
ರಾಜ್ಯದಲ್ಲಿ ಮಹಿಳೆಯರ ಮಾರಾಟ ಜಾಲ ಸಕ್ರೀಯವಾಗಿದೆ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಕಳವಳ..!
ಮುಂಡಗೋಡ: ರಾಜ್ಯದಲ್ಲಿ ಮಹಿಳೆಯರು, ಮಕ್ಕಳ ಮಾರಾಟ ಜಾಲ ಸಕ್ರೀಯವಾಗಿದೆ. ನಾವು ಈ ಜಾಲವನ್ನು ಬೇಧಿಸಲು ಸಂಪೂರ್ಣ ಸನ್ನದ್ಧಗೊಳ್ಳುತ್ತೇವೆ ಅದಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಳ್ಳುತ್ತೇವೆ ಅಂತಾ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ತಿಳಿಸಿದ್ರು. ಮುಂಡಗೋಡಿನಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಪ್ರಮೀಳಾ ನಾಯ್ಡು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಹಿಳೆಯರನ್ನು ಮದುವೆ ನೆಪದಲ್ಲಿ ದೂರದ ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಿಗೆ ಮಾರಾಟ ಮಾಡುವ ಗ್ಯಾಂಗ್ ಆ್ಯಕ್ಟಿವ್ ಆಗಿದೆ. ಹೀಗಾಗಿ, ರಾಜ್ಯ ಮಹಿಳಾ ಆಯೋಗ ಈ...
ಮುಂಡಗೋಡಿನಲ್ಲಿ ಮಾನಸಿಕ ಅಸ್ವಸ್ಥೆಯ ಮೇಲೆ ಅಮಾನುಷ ಹಲ್ಲೆ, ರಸ್ತೆಯಲ್ಲೇ ಚಪ್ಪಲಿಯಿಂದ ಹೊಡೆದ “ಲೇಡಿ” ಯಾರು..?
ಮುಂಡಗೋಡ ಪಟ್ಟಣದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಮಾನಸಿಕ ಅಸ್ವಸ್ಥಳೊಬ್ಬಳನ್ನು ಮಹಿಳೆಯೋರ್ವಳು ಮನಬಂದಂತೆ ಥಳಿಸಿದ್ದಾಳೆ. ಮನಸೋ ಇಚ್ಚೆ ಚಪ್ಪಲಿಯಿಂದ ನಡುರಸ್ತೆಯಲ್ಲೇ ಥಳಿಸಿರೋದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಸ್ಥೆಯ ನರಳಾಟ..! ನಿಜ ಅಂದ್ರೆ, ಇದು ನಡೆದದ್ದು ಮುಂಡಗೋಡ ಪಟ್ಟಣದ ಪಟ್ಟಣ ಪಂಚಾಯತಿ ಎದುರಗಡೆ. ಮಾನಸಿಕ ಅಸ್ವಸ್ಥೆಯನ್ನು ಅಟ್ಟಾಡಿಸಿ ಹೊಡೆದಿರೋ ಮಹಿಳೆ ಥೇಟು ರೌಡಿಯಂತೆ ನಡೆದುಕೊಂಡಿದ್ದಾಳೆ. ರಸ್ತೆಯಲ್ಲಿ ಹೊಡೆತ ತಾಳಲಾರದೇ ಮಾನಸಿಕ ಅಸ್ವಸ್ಥೆ ಚೀರಾಟ ಮಾಡುತ್ತಿದ್ದರೂ ಕರುಣೆ ಬಾರದೇ ಆ ಮಹಿಳೆ ಚಪ್ಪಲಿಯಿಂದ ಥಳಿಸಿದ್ದಾಳೆ. ಇನ್ನು ಘಟನೆ ಕಂಡ ದಾರಿಹೋಕನೊಬ್ಬ...
ಹುಬ್ಬಳ್ಳಿಯ ವರೂರು ಬಳಿ ಭೀಕರ ಕಾರು ಅಪಘಾತ ಮೂವರು ಸಾವು, ಓರ್ವ ಗಂಭೀರ..!
ಹುಬ್ಬಳ್ಳಿ: ವರೂರು ಬಳಿ ಭೀಕರ ರಸ್ತೆ ಅಪಘಾತವಾಗಿದೆ. ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ಘಟನೆ ನಡೆದಿದೆ. ವೇಗವಾಗಿ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಸಾವನ್ನಪ್ಪಿದ್ದಾರೆ. ದಾವಣಗೆರೆ ಮೂಲದ ಚಾಲಕ ಶಾರೂಖ್ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟವರು. ಘಟನೆಯಲ್ಲಿ...
ಉತ್ತರ ಕನ್ನಡ ಜಿಲ್ಲೆಗೆ ರಾತ್ರೋ ರಾತ್ರಿ ಎಂಟ್ರಿ ಕೊಟ್ರಾ ಪ್ರಧಾನಿ ಮೋದಿ..?
ಕುಮಟಾ: ಅಲ್ಲಿ ಎಲ್ಲಿ ನೋಡಿದರಲ್ಲಿ ಕೇಕೆ, ಚಪ್ಪಾಳೆ, ಜಯಘೋಷಗಳು..! ಮೋದಿ, ಮೋದಿ, ಮೋದಿ ಅನ್ನೋ ಅಭಿಮಾನದ ಹರ್ಷೋದ್ಘಾರ. ಅಭಿಮಾನಿಗಳತ್ತ ಕೈ ಬೀಸುತ್ತಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯಘೋಷಗಳ ಹೂಮಳೆ. ಇದು ಕಂಡು ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ.. ಅಂದಹಾಗೆ, ಉತ್ತರ ಕನ್ನಡ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ರಾತ್ರೊ ರಾತ್ರಿ ಎಂಟ್ರಿ ಕೊಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಮನಗೆದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸಾರ್ವಜನಿಕ ಗಣಪತಿಯ ವಿಸರ್ಜನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದಾರೆ ಪ್ರಧಾನಿ ಮೋದಿ..! ಅಷ್ಟಕ್ಕೂ...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...
ಉತ್ತರ ಕನ್ನಡ ಡಿಸಿ ಹಾಗೂ ಎಸ್ಪಿಯವರಿಗೆ ಮಾನವ ಹಕ್ಕುಗಳ ಆಯೋಗದಿಂದ ಸಮನ್ಸ್ ಜಾರಿ..!
ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ದಿಂದ ಸಮನ್ಸ್ ಜಾರಿಯಾಗಿದೆ. ಹೊನ್ನಾವರದ ಕಾಸರಕೋಡು ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿಯಾಗಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ದಿನಾಂಕ 24/1/22 ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಹೀಗಾಗಿ,...
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...









