ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯ ಹೊಂಡಾ ಶೋ ರೂಂ ಬಳಿ ಭೀಕರ ಅಪಘಾತವಾಗಿದೆ. ಕಾರ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಾಲೂಕಿನ ಲಕ್ಕೊಳ್ಳಿ ಗ್ರಾಮದ ಮಹೇಶ್ ಪುಂಡಲೀಕ್ ಅರ್ಕಸಾಲಿ(53) ಗಂಭೀರ ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಿಒಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಕಾರ್ ಹಾಗೂ ಮುಂಡಗೋಡ ಕಡೆಯಿಂದ ಹೊರಟಿದ್ದ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ....
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಮುಂಡಗೋಡ ಬಳಿ ಬೈಕ್- ಕಾರ್ ನಡುವೆ ಮುಖಾಮುಕಿ ಡಿಕ್ಕಿ, ಲಕ್ಕೊಳ್ಳಿಯ ಬೈಕ್ ಸವಾರ ಗಂಭೀರ..!
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?
ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ. ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...
ವಿ.ಎಸ್.ಪಾಟೀಲರಿಂದ NWKSRTC ಅಧ್ಯಕ್ಷ ಸ್ಥಾನ ಕಿತ್ತುಕೊಂಡ ಸಿಎಂ, ಅಷ್ಟಕ್ಕೂ, ಪಾಟೀಲ್ರು ಏನಂದ್ರು..?
ಮುಂಡಗೋಡ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲ್ ರನ್ನು ಔಟ್ ಮಾಡಲಾಗಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಬಿಜೆಪಿ ಮಾಜಿ ಶಾಸಕ ಹಾಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷರಾಗಿದ್ದ ವಿ.ಎಸ್.ಪಾಟೀಲ್ ಕಾಂಗ್ರೆಸ್ ಸೇರ್ಪಡೆಗೊಳ್ಳುವ ತೀರ್ಮಾನ ಕೈಗೊಂಡಿದ್ರು. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲೂ ಮುಂದಾಗಿದ್ರು. ಆದ್ರೆ ಇವತ್ತು ಏಕಾಏಕಿ ಸಿಎಂ ಬಸವರಾಜ್ ಬೊಮ್ಮಾಯಿ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಕೆಳಗಿಳಿಸಿ ಆದೇಶ ಹೊರಡಿಸಿದ್ದಾರೆ. ವಿ.ಎಸ್.ಪಾಟೀಲ್ ಫಸ್ಟ್ ರಿಯಾಕ್ಷನ್..!...
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?
ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!
ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!
ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...
ಇದೇನಿದು ಲೋಯೊಲಾ ಶಿಕ್ಷಣ ಸಂಸ್ಥೆಯ ದುರಹಂಕಾರ..? ವಿದ್ಯಾರ್ಥಿಗಳ ರಕ್ಷಾಬಂಧನ ಕಿತ್ತೊಗೆದದ್ದು ಸರಿನಾ..? ಹಿಂದುಪರ ಸಂಘಟನೆಗಳ ಪ್ರೊಟೆಸ್ಟ್..!
ಮುಂಡಗೋಡಿನ ಲೋಯೊಲಾ ಶಿಕ್ಷಣ ಸಂಸ್ಥೆ ವಿರುದ್ಧ ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. ಹಿಂದು ವಿದ್ಯಾರ್ಥಿಗಳು ಕೈಗೆ ಕಟ್ಟಿಸಿಕೊಂಡಿದ್ದ ರಕ್ಷಾಬಂಧನದ ರಾಖಿಗಳನ್ನು ಈ ಶಾಲೆಯಲ್ಲಿ ಕಿತ್ತೊಗೆಯಲಾಗ್ತಿದೆಯಂತೆ, ಹಿಂದು ವಿದ್ಯಾರ್ಥಿಗಳು ಹಣೆಗೆ ಕುಂಕುಮ ಹಚ್ಚಿಕೊಳ್ಳುವ ಹಾಗಿಲ್ಲವಂತೆ, ಅಲ್ಲದೇ ಕೈಯಲ್ಲಿ ಯಾವುದೇ ತರಹದ ಧಾರ್ಮಿಕ ಭಾವನೆ ಸಾರುವ ದಾರಗಳನ್ನು ಕಟ್ಟಿಕೊಳ್ಳುವ ಹಾಗಿಲ್ಲವಂತೆ, ಹೀಗಾಗಿ ಇದ್ಯಾವ ನ್ಯಾಯ ಅಂತಾ ಪೋಷಕರು ಹಾಗು ಹಿಂದು ಸಂಘಟನೆ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ರಾಖಿಗಿಲ್ಲ “ರಕ್ಷೆ” ಇತ್ತೀಚೆಗೆ ನಡೆದ ರಕ್ಷಾಬಂಧನದಲ್ಲಿ ಈ ಶಾಲೆಯಲ್ಲಿ ವ್ಯಾಸಂಗ...
ಮೂಡಸಾಲಿಯಲ್ಲಿ ಕುಸಿದು ಬಿದ್ದ ಶಾಲಾ ಕಟ್ಟಡ, ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ, ಛೇ..ಬಿಇಓ ಸಾಹೇಬನ ನಿರ್ಲಕ್ಷಕ್ಕೆ ಏನೇನ್ನಬೇಕು..?
ಮುಂಡಗೋಡ: ತಾಲೂಕಿನ ಮೂಡಸಾಲಿಯಲ್ಲಿ ಭಾರೀ ಅನಾಹುತವೊಂದು ಜಸ್ಟ್ ಮಿಸ್ ಆಗಿದೆ. ನಿರಂತರ ಮಳೆಯಿಂದ ನೆನೆದಿದ್ದ ಶಾಲಾ ಕೊಠಡಿ ಕುಸಿದು ಬಿದ್ದಿದೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಹೀಗಾಗಿನೇ ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮೊದಲೇ ಸಂಶಯವಿತ್ತು..! ಅಂದಹಾಗೆ, ಮೂಡಸಾಲಿಯ ಸರ್ಕಾರಿ ಶಾಲೆಯ ಕಟ್ಟಡದ ದುಸ್ಥಿತಿ ಮೊದಲೇ ಅರಿವಿತ್ತು, ಸಂಶಯವಿತ್ತು. ಯಾಕಂದ್ರೆ ಕೊಠಡಿ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಗಮನಕ್ಕೂ ತರಲಾಗಿತ್ತು. ಆದ್ರೆ, ಅಂತಹ ಆತಂಕದ ನಡುವೆಯೇ ಅದೇ ಕೊಠಡಿಯಲ್ಲೇ ವಿದ್ಯಾರ್ಥಿಗಳು ನಿತ್ಯ ಪಾಠ...
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...
ಕೃಷಿ ಇಲಾಖೆ ಕಛೇರಿ ಎದುರು ಧ್ವಜಾರೋಹಣ ಮಾಡೇ ಇಲ್ಲ..! ಏನ್ರಿ ಕುಲಕರ್ಣಿ ಸಾಹೇಬಾ ಇದೇನಾ ನಿಮ್ಮ ಜವಾಬ್ದಾರಿ..?
ಮುಂಡಗೋಡ: ಇಲ್ಲಿನ ಕೃಷಿ ಅಧಿಕಾರಿಗಳು ಅದೆಲ್ಲಿಗೆ ಹೋಗಿ ನಿದ್ದೆ ಮಾಡುತ್ತಿದ್ದಾರೋ ಗೊತ್ತಿಲ್ಲ. ಅಸಲು “ಹರ್ ಘರ್ ತಿರಂಗಾ” ಕಾರ್ಯಕ್ರಮ ಇವ್ರಿಗೆ ಅರ್ಥವೇ ಆಗಿಲ್ಲವೆನೋ. ಯಾಕಂದ್ರೆ ಈ ಬೇಜವಾಬ್ದಾರಿ ಅಪರಾವತಾರಿ ಅಧಿಕಾರಿಗಳು ಕೃಷಿ ಇಲಾಖೆ ಎದುರು ಧ್ವಜಾರೋಹಣವನ್ನೇ ಮಾಡಿಲ್ಲ. ಹೀಗಾಗಿ, ಸರ್ಕಾರದ ಮಹತ್ವಪೂರ್ಣ ಕಾರ್ಯಕ್ರಮಕ್ಕೆ ಕ್ಯಾರೇ ಅಂದಿಲ್ಲ. ಎಲ್ಲಿದ್ದಿರಾ ಕುಲಕರ್ಣಿ ಸಾಹೇಬ್ರೆ..? ಅಸಲು, ಮುಂಡಗೋಡಿನ ಕೃಷಿ ಇಲಾಖೆಯ ಅಂಗಳಕ್ಕೆ ಬಂದ್ರೆ ಬರೀ ಮಂತ್ರಕ್ಕಿಂತ ಉಗುಳೇ ಜಾಸ್ತಿ ಅನ್ನುವ ಪರಿಸರವಿದೆ. ಕುಲಕರ್ಣಿ ಅನ್ನೋ ಆ ಯಪ್ಪಾ ಬರೀ ಮಾತಾಡುವುದಕ್ಕಷ್ಟೇ...









