ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮಸ್ಥರ ಆಕ್ರೋಶ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣುತ್ತಿಲ್ಲ. ವಿದ್ಯಾರ್ಥಿಗಳಿಗೆ ನಿತ್ಯವೂ ಉಂಟಾಗ್ತಿರೊ ಬಸ್ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲೇ ಬೇಕು. ನಮಗೆ ಬಸ್ ಬೇಕೆ ಬೇಕು ಅಂತಾ ಸತತವಾಗಿ ಪ್ರತಿಭಟನೆ ಕೈಗೊಂಡಿರೋ ನಂದಿಕಟ್ಟ ಭಾಗದ ವಿದ್ಯಾರ್ಥಿಗಳು, ಪೋಷಕರು ಇವತ್ತು ಮುಂಡಗೋಡಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡ್ರು. ನಾಲಾಯಕ ಸಾರಿಗೆ ಅಧಿಕಾರಿಗಳೇ..! ಅಸಲು, ನಿನ್ನೆ ಸಂಜೆ 4.30 ರಿಂದ ಇಂದೂರಿನ ಸಮೀಪ ಪ್ರೌಢಶಾಲೆಯ ಹತ್ತಿರ ಬಸ್ ತಡೆದು ಪ್ರತಿಭಟಿಸಿದ್ದ ವಿದ್ಯಾರ್ಥಿಗಳಿಗೆ ಯಾರೂ ಕ್ಯಾರೇ ಅಂದಿರಲಿಲ್ಲ....
Top Stories
ಇಂದೂರು ಸೊಸೈಟಿಯ ನೂತನ ಕಛೇರಿ ಕಟ್ಟಡದ ಉದ್ಘಾಟನೆ ನೆರವೇರಿಸಿದ ಶಾಸಕ ಶಿವರಾಮ್ ಹೆಬ್ಬಾರ್..!
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
Category: BIG BREAKING
ನಮಗೆ ಬಸ್ ಬೇಕೇ ಬೇಕು..! ಇಂದೂರಿನಲ್ಲಿ ವಿದ್ಯಾರ್ಥಿಗಳಿಂದ ಮಳೆಯಲ್ಲೇ ಬಸ್ ತಡೆದು ಪ್ರತಿಭಟನೆ..!
ಮುಂಡಗೋಡ: ತಾಲೂಕಿನ ಇಂದೂರು ಪ್ರೌಢಶಾಲೆ ಹತ್ತಿರ ಸುರಿವ ಮಳೆಯಲ್ಲೇ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ಮಾಡಿದ್ರು. ಅಸಲು, ಶಾಲಾ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಇವ್ರ ಗೋಳು ಹೇಳತೀರದ್ದಾಗಿದೆ. ಹೀಗಾಗಿ, ಇವತ್ತು ನಂದಿಕಟ್ಟಾ ಕೆಂದಲಗೇರಿ, ಹುಲಿಹೊಂಡ, ಬಸಾಪುರ ಗ್ರಾಮದ ವಿದ್ಯಾರ್ಥಿಗಳು ಸಮರ್ಪಕ ಬಸ್ ವ್ಯವಸ್ಥೆಗೆ ಆಗ್ರಹಿಸಿ ಬಸ್ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಇಂದೂರುಹೈಸ್ಕೂಲ್ ಹತ್ತಿರ.. ಅಂದಹಾಗೆ, ಇಂದು ಸಂಜೆ ಶಾಲೆ ಬಿಟ್ಟ ನಂತರ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಿದ್ದರು. ಈ ವೇಳೆ ಸುಮಾರು...
ಬಾಚಣಕಿ ಸಮೀಪ ರಸ್ತೆ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಸ್ಥಗಿತ..!
ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ಹುಬ್ಬಳ್ಳಿ ಶಿರಸಿ ರಸ್ತೆ ಸಂಚಾರ ಸ್ಥಗಿತವಾಗಿದೆ. ನಿರಂತರ ಮಳೆಯಿಂದ ಬೃಹತ್ ಮರ ರಸ್ತೆ ಮೇಲೆ ಉರುಲಕಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ. ರಸ್ತೆ ಬದಿ ಇದ್ದ ಮರ ಮದ್ಯಾಹ್ನ ಏಕಾಏಕಿ ಉರುಳಿ ಬಿದ್ದಿದೆ. ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಕಂದಾಯ ಇಲಾಖೆ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದಾರೆ. ಅಂದಹಾಗೆ, ಕಳೆದ ಹತ್ತು ದಿನಗಳಿಂದ ತಾಲೂಕಿನಲ್ಲಿ ನಿರಂತರವಾಗಿ ಬಿಟ್ಟೂ ಬಿಡದೇ ಸುರಿಯುತ್ತಿರೋ...
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....
ರಾಕ್ಷಸ ಮಳೆ: ನದಿ ನೀರಲ್ಲಿ ಕೊಚ್ಚಿ ಹೋದ 7 ವರ್ಷದ ಬಾಲಕಿ..!
ಉಡುಪಿ: ರಾಕ್ಷಸ ಮಳೆಯ ರಣಭೀಕರತೆ ಮುಂದುವರೆದಿದೆ. 7 ವರ್ಷದ ಬಾಲಕಿಯೊಬ್ಬಳು ಕಾಲುಸಂಕದಿಂದ ಕೆಳಗೆ ಬಿದ್ದು, ನದಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಉಡುಪಿ ಜಿಲ್ಲೆ ಬೈಂದೂರಿನ ಬೀಜಮಕ್ಕಿಯಲ್ಲಿ ನಡೆದಿದೆ. 7 ವರ್ಷ ವಯಸ್ಸಿನ ಸನ್ನಿಧಿ ಎಂಬ ಬಾಲಕಿಯೇ ನೀರಿನಲ್ಲಿ ಕೊಚ್ಚಿ ಹೋಗಿದ್ದಾಳೆ. ಶಾಲೆಯಿಂದ ಮನೆಗೆ ವಾಪಸ್ ಬರುವಾಗ ಈ ದುರಂತ ಸಂಭವಿಸಿದೆ. ಭಾರಿ ಮಳೆಯ ನಡುವೆಯೇ ಶಾಲೆಗೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದ ಬಾಲಕಿ ಕಾಲುಸಂಕ ದಾಟುವಾಗ ಕಾಲು ಜಾರಿ ನದಿಗೆ ಬಿದ್ದಿದ್ದಾಳೆ. ನದಿ ನೀರಿನ ರಭಸಕ್ಕೆ...
ಪಾಳಾದ ದೊಡ್ಡಕೆರೆ ಒಡೆಯುವ ಆತಂಕ, ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ, ತೀವ್ರ ತರಾಟೆಗೆ ಪಡೆದ ಅನ್ನದಾತರು..!
ಮುಂಡಗೋಡ ತಾಲೂಕಿನ ಪಾಳಾ ದೊಡ್ಡಕೇರಿ ಸಂಪೂರ್ಣ ಭರ್ತಿಯಾಗಿದೆ. ನಿರಂತರ ಮಳೆಯಿಂದ ತಾಲೂಕಿನಲ್ಲೇ ಅತಿದೊಡ್ಡ ಕೆರೆಯ ಸ್ಥಾನ ಪಡೆದಿರೊ ದೊಡ್ಡಕೆರೆ ಭರ್ತಿಯಾಗಿದ್ದು, ಜೊತೆಗೆ ಈ ಭಾಗದ ಜನರಿಗೆ, ರೈತರಿಗೆ ಆತಂಕವೂ ಶುರುವಾಗಿದೆ. ಯಾಕಂದ್ರೆ, ಚಿಕ್ಕ ನೀರಾವರಿ ಇಲಾಖೆಯ ಬಹು ದೊಡ್ಡ ಬೇಜವಾಬ್ದಾರಿಗೆ ಇಡೀ ಕೆರೆಯೇ ಒಡೆದು ಹೋಗುವ ಆತಂಕದಲ್ಲಿದೆ. ಇನ್ನೇರಡು ದಿನ ಹೀಗೆ ಮಳೆ ಸುರಿದ್ರೆ ಇಡೀ ಕೆರೆಯೇ ಒಡೆದು ಹೋಗುವ ಹಂತಕ್ಕೆ ಬಂದಿದೆ. ಹೀಗಾಗಿ, ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗಳಿಗೆ ರೈತರು ದಿಗ್ಬಂಧನ ಹಾಕಿ...
ಆ ಶಿಕ್ಷಕನ ಯಡವಟ್ಟಿಗೆ, ಇಂದೂರಿನ ಓರ್ವ ವಿದ್ಯಾರ್ಥಿಯ ಬದುಕೇ ಬರ್ಬಾದು, ಬಿಇಓ ಸಾಹೇಬ್ರೇ ಏನಿದೇಲ್ಲ..?
ಮುಂಡಗೋಡ: ತಾಲೂಕಿನ ಇಂದೂರಿನ ಅದೊಬ್ಬ ಬಡ ವಿದ್ಯಾರ್ಥಿ ಸಂಕಟಕ್ಕೆ ಸಿಲುಕಿದ್ದಾನೆ. ಅವನ ಜೊತೆ ಆತನ ಪೋಷಕರೂ ನಿತ್ಯವೂ ಮುಂದೇನು ಅಂತಾ ಪರದಾಡುವ ಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವನೊಬ್ಬ ಮಾಸ್ತರು ಅದೇಂಥಾ ನಿದ್ದೆಗುಂಗಿನಲ್ಲಿ ಮಾಡಿದ್ನೋ ಗೊತ್ತಿಲ್ಲ, ಆತ ಮಾಡಿದ ಯಡವಟ್ಟಿಗೆ ಆ ವಿದ್ಯಾರ್ಥಿ ಈಗ ವಿಲ ವಿಲ ಅಂತಿದಾನೆ. ಆತನ ಹೆಸ್ರು ಮಾಂತೇಶ್..! ಅಂದಹಾಗೆ, ಇಂದೂರಿನ ಆ ವಿದ್ಯಾರ್ಥಿಯ ಹೆಸ್ರು ಮಾಂತೇಶ್ ಫಕ್ಕೀರಪ್ಪ ನಾಣಪೂರ್, ಈತ ಇಂದೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳನೇ ತರಗತಿ ಪಾಸ್ ಆಗಿ, ಅದೇ...
ಚೌಡಳ್ಳಿ-ಮಲವಳ್ಳಿ ಸಹಕಾರಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ..!
ಮುಂಡಗೋಡ: ತಾಲೂಕಿನ ಚೌಡಳ್ಳಿ- ಮಲವಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ಎರಡನೇ ಅವಧಿಗೆ, ನೂತನ ಅಧ್ಯಕ್ಷರಾಗಿ ಮೌಲಾಸಾಬ ಪೀರ್ ಸಾಬ್ ನದಾಫ್ ಹಾಗೂ ಉಪಾಧ್ಯಕ್ಷರಾಗಿ ಶಿವಾನಂದ ಯಲ್ಲಪ್ಪ ಬಿಸುಗಣ್ಣನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಮುಖಂಡರಾದ ವೈ.ಪಿ ಪಾಟೀಲ್, ಅರ್ಜುನಪ್ಪ ಸಿಗ್ನಳಿ, ಪಿ. ಜಿ.ಪಾಟೀಲ, ಪರಶುರಾಮ್ ತಹಸೀಲ್ದಾರ್, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಸದಸ್ಯ ವೈ.ಪಿ.ಭುಜಂಗಿ, ಪರಶುರಾಮ್ ಕುರಿಯವರ್, ಬಸವರಾಜ್ ಉಗ್ಗಿನಕೇರಿ, ರಾಮಚಂದ್ರ ರಾಥೋಡ್, ಮಹೇಶ್ ಅರ್ಕಸಾಲಿ, ಚವಡಳ್ಳಿ ಗ್ರಾಪಂ ಸದಸ್ಯ ಪ್ರದೀಪ್ ಚವಾಣ್, ಅಬ್ದುಲ್ ಖಾದರ್...
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಪಟ್ಟಣದಲ್ಲಿ ಮಳೆ ಬಂದ್ರೆ ಬದುಕೇ ದುಸ್ತರವಾಗ್ತಿದೆ, ಘನತೆವೆತ್ತ “ಚೀಫ್” ಆಫೀಸರ್ರೇ ಎಲ್ಲಿದ್ದೀರಿ..?
ಮುಂಡಗೋಡ: ಪಟ್ಟಣ ಪಂಚಾಯತಿಯ ಅಧಿಕಾರಿಗಳಿಗೆ ಅದ್ಯಾವ ಭಾಷೆಯಲ್ಲಿ ಹೇಳಬೇಕೋ ಅರ್ಥವೇ ಆಗ್ತಿಲ್ಲ. ಪಟ್ಟಣದಲ್ಲಿನ ಸಮಸ್ಯೆಗಳ ಬಗ್ಗೆ ಕಣ್ಣೆತ್ತಿಯೂ ನೋಡ್ತಿಲ್ಲ. ಯಾಕಂದ್ರೆ, ಪಟ್ಟಣದ ಬಂಕಾಪುರ ರಸ್ತೆಯ ನಿವಾಸಿಗಳಿಗೆ ಮಳೆ ಬಂದ್ರೆ ಸಾಕು ಜೀವ ಅಂಗೈಯಲ್ಲೇ ಹಿಡಿದು ಬದುಕಬೇಕಾದ ಸ್ಥಿತಿ ಇದೆ. ಚೀಪ್ ಆಫೀಸರ್ ಅನ್ನೋ ಹುದ್ದೆ ನೆತ್ತಿಗೇರಿಸಿಕೊಂಡು ಅದೇನು ಕಡೆದು ಗುಡ್ಡೆ ಹಾಕ್ತಿದಾರೋ ಆ “ಆಫಿ” ಸರ್ರು..! ಇಡೀ ಪಟ್ಟಣವೇ ಗಬ್ಬೆದ್ದು ಹೋಗಿಸಿದ್ದಾರೆ. ಥೇಟು ಶಿಗ್ಗಾವಿ ಪಟ್ಟಣದ ರೀತಿಯಲ್ಲೇ ಮುಂಡಗೋಡನ್ನೂ ಬದಲಾಯಿಸಿ ಬಿಡ್ತಾರಾ..? ಅನ್ನುವ ಅನುಮಾನ ಶುರುವಾಗಿದೆ....









