ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ ನೆರವಿಗೆ ಬಂದಿದ್ದಾರೆ....
Top Stories
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
Category: BIG BREAKING
ಮುಂಡಗೋಡ-ಯಲ್ಲಾಪುರ ಗಡಿಯ ಕಾಡಲ್ಲಿದೆ ನಟೋರಿಯಸ್ ಗ್ಯಾಂಗ್..! ಎಚ್ಚರ ತಪ್ಪಿದ್ರೆ ನಿಮಗೂ ಹಾಕ್ತಾರೆ ಗಾಳ..!
ಯಲ್ಲಾಪುರ ಪೊಲೀಸರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇಡೀ ಯಲ್ಲಾಪುರ ತಾಲೂಕಿನ ಜನರ ನಿದ್ದೆಗೆಡಿಸಿದ್ದ ಅದೊಂದು ನಟೋರಿಯಸ್ ದರೋಡೆಕೋರರ ಭಯಾನಕ ಕೃತ್ಯ ಈಗಷ್ಟೇ ಅರ್ಧ ಬಯಲಾದಂತಾಗಿದೆ. ಬರೋಬ್ಬರಿ ಒಂದೂವರೇ ತಿಂಗಳು, ಹಗಲು ರಾತ್ರಿ ಕಾರ್ಯಾಚರಣೆ ನಡೆಸಿ, ಅರ್ದದಷ್ಟು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ ಯಲ್ಲಾಪುರ ಪೊಲೀಸರು. ಅಸಲು, ಯಲ್ಲಾಪುರದ ದಕ್ಷ ಪಿಐ ಸುರೇಶ್ ಯಳ್ಳೂರು ಹಾಗು ಮತ್ತವರ ಪಡೆಗೆ ಅಕ್ಷರಶಃ ನಿದ್ದೆ ಕಸಿದುಕೊಂಡಿದ್ದ ಕೇಸ್ ಇದು. ಅದು ಭಯಾನಕ ಗ್ರಾಮ..! ಇಲ್ಲಿ ಈ ಸ್ಟೋರಿ ಹೇಳೋಕಿಂತ ಮುಂಚೆ ಈ ಗ್ರಾಮದ...
ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ..!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ ಬರೋಬ್ಬರಿ 3 ಕೊಲೆಗಳಾಗಿದೆ. ಇಡೀ ಜಿಲ್ಲೆಯಾದ್ಯಂತ ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ ನಿರ್ಬಂಧವಿದ್ದರೂ ನಗರಕ್ಕೆ ಬಂದ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯ ಇರುವ ಹಿನ್ನೆಲೆಯಲ್ಲಿ ಪ್ರಮೋದ್ ಮುತಾಲಿಕ್ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಮುತಾಲಿಕ್ ಅವರ ದಕ್ಷಿಣ ಕನ್ನಡ...
ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಬೀಸಿದ್ದ ಇಬ್ಬರು ಪಿಎಸ್ಐಗಳ ವರ್ಗಾವಣೆ..!
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ ಐಗಳನ್ನು ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಬೆಳ್ಳಾರೆಗೆ ನೂತನ ಪಿಎಸೈ ಆಗಿ ಕುಂದಾಪುರ ಠಾಣೆಯ ಸುಹಾಸ್ ಹಾಗೂ ವಿಟ್ಲ ಠಾಣಾ ಪಿಎಸ್ಐ ಆಗಿದ್ದ ಮಂಜುನಾಥ್ ಅವರನ್ನು ಸುಬ್ರಹ್ಮಣ್ಯ ಠಾಣೆಗೆ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸೈಗಳಿಗೆ ಜಾಗ...
ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು, ಗದ್ದೆಗಳಲ್ಲಿ ಗಜರಾಜನ ಹೆಜ್ಜೆ ಗುರುತು ಪತ್ತೆ..! ಆತಂಕದಲ್ಲಿ ರೈತರು..!!
ಮುಂಡಗೋಡ: ತಾಲೂಕಿನ ಸನವಳ್ಳಿ ಭಾಗದಲ್ಲಿ ಕಾಡಾನೆಗಳ ಹಿಂಡು ಠಿಕಾಣಿ ಹೂಡಿದೆಯಾ..? ಇಂತಹದ್ದೊಂದು ಅನುಮಾನ ಈ ಭಾಗದ ರೈತರಿಗೆ ನಿದ್ದೆಗೆಡಿಸಿದೆ. ನಿನ್ನೆ ರಾತ್ರಿ ಸನವಳ್ಳಿ ಭಾಗದ ಕಾಡಂಚಿನ ಗದ್ದೆಗಳಲ್ಲಿ ಕಾಡಾನೆಗಳು ಓಡಾಡಿ ಹೋಗಿರೋ ಕುರುಹುಗಳು ಸಿಕ್ಕಿವೆ. ಸನವಳ್ಳಿಯ ಫಕ್ಕೀರಪ್ಪ ಬೋಕಿಯವರ್, ಪಕ್ಕಿರೇಶ್ ಕೆರಿಹೊಲದವರ, ರಮೇಶ್ ಅರಶೀಣಗೇರಿಯವರ ನಾಟಿ ಮಾಡಿರೋ ಬತ್ತದ ಗದ್ದೆಗಳಲ್ಲಿ, ಗೋವಿನಜೋಳದ ಗದ್ದೆಗಳಲ್ಲಿ ಆನೆಗಳು ನಡೆದಾಡಿರೋ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಇನ್ನು ಅಡಿಕೆ ತೋಟದಲ್ಲಿ ನುಗ್ಗಿರೋ ಆನೆಗಳು ಕೆಲವು ಅಡಿಕೆ ಗಿಡಗಳಿಗೆ ಹಾನಿ ಮಾಡಿವೆ. ಹೀಗಾಗಿ...
ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!
ಬೆಂಗಳೂರು: ಕರ್ನಾಟಕದಲ್ಲಿ ಮತ್ತೆ ಮಹಾಮಳೆಯ ಗಂಡಾಂತರ ಶುರುವಾಗಲಿದೆಯಾ ಅನ್ನೋ ಆತಂಕ ಶುರುವಾಗಿದೆ. ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಆ.1ರ ಅವಧಿಯೊಳಗೆ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮತ್ತೆ ಎಚ್ಚರಿಸಿದೆ. ಉತ್ತರ ಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ಜಾರ್ಖಂಡ, ಬಿಹಾರ ಹಾಗೂ ಜಮ್ಮು- ಕಾಶ್ಮೀರ ಕೇಂದ್ರಾಡಳಿತ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ಆದರೆ ಕರ್ನಾಟಕ, ತಮಿಳುನಾಡು, ಪಂಜಾಬ್, ಹರಿಯಾಣಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಕೇಂದ್ರೀಕೃತ ಮೋಡಗಳಿಂದ ಭೀಕರ ಪ್ರಮಾಣದ ಮಳೆ ಬೀಳುವ ಸಾಧ್ಯತೆ...
ನಂದಿಕಟ್ಟಾ ಗ್ರಾಮದಲ್ಲಿ ಬಾಲಕನಿಗೆ ಕಚ್ಚಿದ ಉರಿಮಂಡಲ ಹಾವು, ಕಿಮ್ಸ್ ಗೆ ದಾಖಲು..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 16 ವರ್ಷದ ಬಾಲಕನಿಗೆ ಉರಿಮಂಡಲ ಹಾವು ಕಚ್ಚಿದೆ. ಪರಿಣಾಮ ಗಾಯಗೊಂಡ ಬಾಲಕನಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂದಿಕಟ್ಟಾ ಗ್ರಾಮದಲ್ಲಿ ಸಂಜೆ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ, ಕಟ್ಟಿಗೆ ಮೇಲೆ ಕಾಲಿಟ್ಟ ಬಾಲಕ ನಂದನ್ ರವಿ ತೇರಗಾಂವ್(16) ಎಂಬುವವನಿಗೆ ಕಟ್ಟಿಗೆಯಡಿ ಇದ್ದ ಹಾವು ಕಾಲಿಗೆ ಕಚ್ಚಿದೆ. ತಕ್ಷಣವೇ ಬಾಲಕನನ್ನು ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲಿಂದ ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಬಾಲಕನ ಆರೋಗ್ಯ ಸ್ಥಿರವಾಗಿದೆ ಅಂತಾ ಕುಟುಂಬದ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ....
ಮಂಗಳೂರಿನ ಸುರತ್ಕಲ್ ನಲ್ಲಿ ಮತ್ತೊಂದು ಬರ್ಬರ ಹತ್ಯೆ, ತಲವಾರನಿಂದ ಕೊಚ್ಚಿ ಯುವಕನ ಕೊಲೆ..!
ಮಂಗಳೂರು: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಯುವಕನ ಬರ್ಬರ ಹತ್ಯೆ ನಡೆದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಮಂಗಳೂರಿನಲ್ಲಿ ಇದ್ದಾವಾಗಲೇ ಮತ್ತೊಂದು ಹೆಣ ಬಿದ್ದಿದೆ. ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಯುವಕನಿಗೆ ಹಿಗ್ಗಾಮುಗ್ಗಾ ದಾಳಿ ನಡೆಸಿ ಕೊಚ್ಚಿ ಹಾಕಿದ್ದಾರೆ. ಹಲ್ಲೆಗೊಳಗಾಗಿ ಮೃತಪಟ್ಟಿರೋ ಯುವಕನನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮೊಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ. ಚಪ್ಪಲಿ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ಕಾರಿನಲ್ಲಿ ಬಂದಿದ್ದ ನಾಲ್ಕು ಜನ ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಅಂಗಡಿಯ ಎದುರಿನ ಜಗಲಿಯಲ್ಲೇ...
ಕೊಪ್ಪದಲ್ಲಿ ವಿಷಕಾರಿ ಹಾವು ಕಚ್ಚಿ ರೈತ ಸಾವು..? ಭತ್ತಕ್ಕೆ ಔಷಧಿ ಸಿಂಪಡಿಸುವಾಗ ಘಟನೆ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ವಿಷಕಾರಿ ಹಾವು ಕಚ್ಚಿ ರೈತನೋರ್ವ ಮೃತಪಟ್ಟಿರೋ ಶಂಕೆ ವ್ಯಕ್ತವಾಗಿದೆ. ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸುವ ವೇಳೆ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಅಸಲು ಹಾವು ಕಚ್ಚಿಯೇ ಮೃತಪಟ್ಟಿದ್ದಾನಾ ಅಥವಾ ಬೇರೆ ಯಾವುದೋ ಕಾರಣಕ್ಕೆ ಮೃತಪಟ್ಟಿದ್ದಾನಾ..? ಮಾಹಿತಿ ಲಭ್ಯವಾಗಬೇಕಿದೆ. ಕೊಪ್ಪ ಗ್ರಾಮದ ಚಂದ್ರು ಗಾಂಜಿ(56) ಎಂಬುವವನೇ ಮೃತಪಟ್ಟ ರೈತನಾಗಿದ್ದಾನೆ. ಇಂದು ಮುಂಜಾನೆ ತನ್ನ ಭತ್ತದ ಗದ್ದೆಯಲ್ಲಿ ಔಷಧಿ ಸಿಂಪಡಿಸಲು ಗದ್ದೆಗೆ ತೆರಳಿದ್ದ ಚಂದ್ರು ಮದ್ಯಾನದವರೆಗೂ ಭತ್ತಕ್ಕೆ ಔಷಧಿ ಸಿಂಪಡಿಸಿದ್ದಾನೆ. ಆದ್ರೆ ಅದ್ಯಾವಾಗ ಹಾವು...
ಸನವಳ್ಳಿ ಮಾರಿಕಾಂಬೆಯ ಆಭರಣ ಕದ್ದಿದ್ದ ಚಾಲಾಕಿ ಅರೆಸ್ಟ್, ಅಷ್ಟಕ್ಕೂ ಕಳ್ಳತನದ ಆರೋಪಿ ಯಾರು ಗೊತ್ತಾ..?
ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದ ಶ್ರೀಮಾರಿಕಾಂಬಾದೇವಿ ದೇವಸ್ಥಾನದಲ್ಲಿ ನಡೆದಿದ್ದ ಕಳ್ಳತನ ಕೇಸ್ ಕೂಡ ಬಟಾ ಬಯಲಾಗಿದೆ. ಮುಂಡಗೋಡ ಪೊಲೀಸರ ಖಡಕ್ ತನಿಖೆಯಲ್ಲಿ ಆ ಗ್ರಾಮದಲ್ಲೇ ಅಡಗಿ ಕುಳಿತಿದ್ದ ಆರೋಪಿ ಸಿಕ್ಕಿಬಿದ್ದಿದ್ದಾನೆ. ಈ ಮೂಲಕ ಪಿಐ ಸಿದ್ದಪ್ಪ ಸಿಮಾನಿ ಹಾಗೂ ಪಿಎಸ್ ಐ ಬಸವರಾಜ್ ಮಬನೂರು ಕಳ್ಳತನದ ಕೇಸ್ ಬಯಲು ಮಾಡಿದ್ದಾರೆ. ಮಳ್ಳನಂತಿದ್ದ ಕಳ್ಳ..! ಅಸಲಿಗೆ, ಊರ ದೇವಿಯ ಆಭರಣವನ್ನೇ ಎಗರಿಸಿ ಮಳ್ಳನಂತೆ ಕುಳಿತಿದ್ದ, ಸನವಳ್ಳಿ ಗ್ರಾಮದ ಮಹಾಂತೇಶ್ ಅರ್ಜುನ್ ಆರೆಗೊಪ್ಪ ಎಂಬುವ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ....








