ಬಹುಶಃ ಅದೊಂದು ಭೀಕರ ಕೊಲೆ. ಅದ್ಯಾವ ಕಾರಣಕ್ಕೋ ಗೊತ್ತಿಲ್ಲ, ಅದ್ಯಾರೋ ಗೊತ್ತಿಲ್ಲ, ಕುತ್ತಿಗೆಗೆ ಟವೇಲ್ ಬಿಗಿದು ಬರ್ಬರವಾಗಿ ಕೊಂದಿದ್ದಾರೆ ದುಷ್ಟರು. ಅದೇಲ್ಲಿ ಕೊಲೆ ಮಾಡಿದ್ದಾರೋ ಅದೂ ಕೂಡ ಇವತ್ತಿಗೂ ಗೊತ್ತಾಗಿಲ್ಲ. ಹಾಗೆ ನಿರ್ದಯವಾಗಿ ಕೊಲೆ ಮಾಡಿ, ಮಲಪ್ರಭಾ ನದಿಯಲ್ಲಿ ತಂದು ಬೀಸಾಕಿ ಹೋಗಿದ್ದಾರೆ. ಆ ಶವ ತೇಲುತ್ತ ಬಂದು ಬೆಳಗಾವಿ ಜಿಲ್ಲೆಯ ಚಾಪಗಾಂವ್ ಸಮೀಪದ ಮಲಪ್ರಭಾ ನದಿಯ ದಂಡೆಯ ಮೇಲೆ ಸಿಕ್ಕಿದೆ. 9 ತಿಂಗಳ ಹಿಂದೆ.. ಅಷ್ಟಕ್ಕೂ, ಈ ಶವ ಸಿಕ್ಕಿದ್ದು ನಿನ್ನೆ ಮೊನ್ನೆಯಲ್ಲ. ಬರೋಬ್ಬರಿ 9...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: BIG BREAKING
ಮುಂಡಗೋಡ ಪಟ್ಟಣ ಪಂಚಾಯತಿಯಲ್ಲಿ ಅವಿಶ್ವಾಸಕ್ಕೆ ಅರ್ಜಿ, ಹೆಬ್ಬಾರ್ ಸಾಹೇಬ್ರ ನಿರ್ಲಕ್ಷಕ್ಕೆ ಸಿಡಿದೆದ್ರಾ ಸದಸ್ಯರು..!
ಸಚಿವ ಶಿವರಾಂ ಹೆಬ್ಬಾರ್ ಅದ್ಯಾಕೋ ಏನೋ ಕಾರ್ಯಕರ್ತರ ಮನಸಿನಾಳ ಅರ್ಥೈಸಿಕೊಳ್ಳುವಲ್ಲಿ ವಿಫಲರಾಗ್ತಿದಾರಾ..? ಇಂತಹದ್ದೊಂದು ಅನುಮಾನ, ಕ್ಷೇತ್ರದ ಸದ್ಯದ ಸ್ಥಿತಿ ನೋಡಿದ್ರೆ ಎಂಥವರಿಗೂ ಅರ್ಥವಾಗ್ತಿದೆ. ಅಸಲು, ಸಚಿವರು ಮಾಡಿರೋ ಸಣ್ಣದೊಂದು ನಿರ್ಲಕ್ಷಕ್ಕೆ ಮುಂಡಗೋಡ ಪಟ್ಟಣ ಪಂಚಾಯತಿ ಸದ್ಯ ಕೊತ ಕೊತ ಕುದಿಯುತ್ತಿದೆ. ಬಿಜೆಪಿಯೊಳಗಿನ ಆಂತರಿಕ ಬೇಗುದಿ ಸ್ಫೋಟಗೊಂಡಿದೆ. ಅವಿಶ್ವಾಸ ಮಂಡನೆಗೆ ಅರ್ಜಿ..! ಮುಂಡಗೋಡ ಪಟ್ಟಣ ಪಂಚಾಯತ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಿಸಲು ಅರ್ಜಿ ಸಲ್ಲಿಕೆಯಾಗಿದೆ. ಅದ್ಯಕ್ಷೆ ರೇಣುಕಾ ರವಿ ಹಾವೇರಿ ಹಾಗೂ ಉಪಾಧ್ಯಕ್ಷ ಮಂಜುನಾಥ್ ಹರ್ಮಲಕರ್...
ಭೀಕರ ರಸ್ತೆ ಅಪಘಾತ, ಕ್ರೂಸರ್ ನಾಲೆಗೆ ಬಿದ್ದು 9 ಜನರ ದಾರುಣ ಸಾವು, 8 ಜನರಿಗೆ ಗಾಯ..!
ಬೆಳಗಾವಿ: ಬೆಳ್ಳಂ ಬೆಳಿಗ್ಗೆ ಬೆಳಗಾವಿ ಸಮೀಪ ಕಣಬರಗಿ ಬಳಿ ಭೀಕರ ಅಪಘಾತವಾಗಿದೆ. ಕ್ರೂಸರ್ ನಾಲೆಗೆ ಉರುಳಿ ಬಿದ್ದ ಪರಿಣಾಮ, 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೃತರು ಗೋಕಾಕ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಎನ್ನಲಾಗಿದೆ. ಕೂಲಿ ಕೆಲಸಕ್ಕಾಗಿ ಕ್ರೂಸರ್ ವಾಹನದಲ್ಲಿ ಬೆಳಗಾವಿಯತ್ತ ಬರುತ್ತಿದ್ರು. ಇದೇ ವೇಳೆ ಚಾಲಕನ ನಿಯಂತ್ರಣ ತಪ್ಪಿ, ಬಳ್ಳಾರಿ ನಾಲೆಗೆ ಕ್ರೂಸರ್ ವಾಹನ ಪಲ್ಟಿಯಾಗಿ ಬಿದ್ದು 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಿನಗೂಲಿ ನೌಕರರು ರೈಲ್ವೆ ಬ್ರಿಡ್ಜ್...
ಭಾರೀ ಮಳೆ ಗಾಳಿಗೆ, ಚಲಿಸುತ್ತಿದ್ದ ಓಮಿನಿ ಮೇಲೆ ಬಿದ್ದ ಮರ, ವಾಹನ ಜಖಂ..!
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಗಾಳಿ ಸಮೇತ ಭಾರೀ ಮಳೆಯಾಗುತ್ತಿದೆ. ಪರಿಣಾಮ ಸಿದ್ದಾಪುರ ಪಟ್ಟಣದ ಬಳಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಉರುಳಿ ಬಿದ್ದಿದೆ. ಸಿದ್ದಾಪುರ ಹೊರವಲಯದಲ್ಲಿ ಚಲಿಸುತ್ತಿದ್ದ ಓಮಿನಿ ವಾಹನದ ಮೇಲೆ ಮರ ಬಿದ್ದಿದೆ. ವಿದ್ಯುತ್ ಕಂಬ ಇರೋ ಕಾರಣಕ್ಕೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಓಮಿನಿ ವಾಹನ ನುಜ್ಜುಗುಜ್ಜಾಗಿದ್ದು, ಓಮಿನಿಯಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿದ್ದಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?
ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...
ಶಂಕರ್ ಗೌಡಿ ಮುಂಡಗೋಡಿನ ನೂತನ ತಹಶೀಲ್ದಾರ್ ಆಗಿ ವರ್ಗಾವಣೆ..!
ಮುಂಡಗೋಡಿಗೆ ನೂತನ ತಹಶೀಲ್ದಾರ್ ಆಗಿ ಶಂಕರ ಗೌಡಿ ವರ್ಗಾವಣೆಯಾಗಿದ್ದಾರೆ. ಸದ್ಯ ಬಾಗಲಕೋಟೆ ಜಿಲ್ಲೆ ಬೀಳಗಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಶಂಕರ್ ಗೌಡಿಯವರನ್ನು ಮುಂಡಗೋಡಿಗೆ ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಶ್ರೀಧರ್ ಮುಂದಲಮನಿಯವರನ್ನು ಶಿರಸಿಗೆ ವರ್ಗಾವಣೆಗೊಳಿಸಿದ್ದರಿಂದ ಮುಂಡಗೋಡ ತಹಶೀಲ್ದಾರ್ ಹುದ್ದೆ ಖಾಲಿಯಾಗಿತ್ತು. ನಿನ್ನೆಯಷ್ಟೇ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಬಿಡುಗಡೆಗೊಂಡು ಶಿರಸಿಗೆ ವರ್ಗಾವಣೆಯಾಗಿದ್ದರು. ಹೀಗಾಗಿ, ಇಂದು ನೂತನ ತಹಶಿಲ್ದಾರ್ ಶಂಕರ್ ಗೌಡಿಯವರನ್ನು ಸರ್ಕಾರ ಮುಂಡಗೋಡಿಗೆ ವರ್ಗಾವಣೆಗೊಳಿಸಿ ಆದೇಶಿಸಿದೆ.
ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡಿನಿಂದ ಇಂದು ಬಿಡುಗಡೆ, ಡೀಸಿ ಆದೇಶ..!
ಮುಂಡಗೋಡ: ಶಿರಸಿಗೆ ವರ್ಗಾವಣೆಗೊಂಡಿರೋ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಮುಂಡಗೋಡದಿಂದ ಬಿಡುಗಡೆಗೊಂಡಿದ್ದಾರೆ. ಬಿಡುಗಡೆಗೊಳಿಸಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲಿನ್ ಆದೇಶ ಹೊರಡಿಸಿದ್ದಾರೆ. ಇವತ್ತೇ ಮುಂಡಗೋಡದಿಂದ ಶಿರಸಿಗೆ ತಹಶೀಲ್ದಾರ್ ಶ್ರೀಧರ್ ಮುಂದಲಮನಿ ಬಿಡುಗಡೆಗೊಂಡಿದ್ದು, ಮುಂದಿನ ತಹಶೀಲ್ದಾರ್ ಹುದ್ದೆ ಭರ್ತಿ ಆಗುವವರೆಗೂ ಮುಂಡಗೋಡಿಗೆ ಹೆಚ್ಚುವರಿ ಪ್ರಭಾರಿಯಾಗಿ ಶ್ರೀಧರ್ ಮುಂದಲಮನಿಯವರೇ ಕಾರ್ಯ ನಿರ್ವಹಿಸಲಿದ್ದಾರೆ ಅಂತಾ ಜಿಲ್ಲಾಧಿಕಾರಿಗಳು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.
ಮುಂಡಗೋಡ ತಾಲೂಕಿನ ಗಲ್ಲಿಗಳಲ್ಲಿ ಅಕ್ರಮ ಮದ್ಯಮಾರಾಟ, ಅಬಕಾರಿಗಳ ನೆರಳಲ್ಲೇ ನಡಿತಿದೆಯಾ ದಂಧೆ..?
ಮುಂಡಗೋಡ: ತಾಲೂಕಿನಲ್ಲಿ ಈಗ ಎಲ್ಲೆಂದರಲ್ಲಿ ಸರಾಯಿ ಮಾರಾಟದ ಅಕ್ರಮ ಅಡ್ಡೆಗಳು ತಲೆ ಎತ್ತಿವೆ. ಅಧಿಕೃತ ಮದ್ಯದಂಗಡಿಗಳು ಮುಂಡಗೋಡಿಗಷ್ಟೇ ಸೀಮಿತವಾಗಿವೆ. ಆದ್ರೆ ಅದ್ಯಾರ ಕೃಪಾಕಟಾಕ್ಷವೋ ಗೊತ್ತಿಲ್ಲ, ಇಡೀ ತಾಲೂಕಿನ ಗಲ್ಲಿ ಗಲ್ಲಿಗಳಲ್ಲಿ ಅಕ್ರಮ ದಂಧೆಕೋರರನ್ನು ಹುಟ್ಟು ಹಾಕಲಾಗಿದೆ. ಹೀಗಾಗಿ, ತಾಲೂಕಿನ ಮಹಿಳೆಯರು, ಪ್ರಜ್ಞಾವಂತರು ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕ್ತಿದಾರೆ. ಅದ್ರಲ್ಲೂ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಮಹಾಮಂಗಳಾರತಿ ಮಾಡ್ತಿದಾರೆ. ಅಬಕಾರಿಗಳದ್ದೇ ಆಟ..? ನಿಜ ಅಂದ್ರೆ ಮುಂಡಗೋಡ ತಾಲೂಕಿನಲ್ಲಿ ಈಗ ಕೆಲವು ಕಿರಾಣಿ ಅಂಗಡಿಗಳಲ್ಲೂ ಮದ್ಯ ಹೇರಳವಾಗಿ ಸಿಗುತ್ತಿದೆ. ಇನ್ನು ತಾಲೂಕಿನ ಟಿಬೇಟಿಯನ್...
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...
ವರೂರು ಬಳಿ ಸರಣಿ ಅಪಘಾತ, ಓರ್ವ ಸ್ಥಳದಲ್ಲೇ ಸಾವು, ಐವರಿಗೆ ಗಂಭೀರ ಗಾಯ..!
ಹುಬ್ಬಳ್ಳಿ ಸಮೀಪದ ವರೂರಿನ ವಿಆರ್ ಎಲ್ ಬಳಿ ರಾ.ಹೆದ್ದಾರಿ 4 ರಲ್ಲಿ, ಭೀಕರ ಸರಣಿ ಅಪಘಾತವಾಗಿದೆ. ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ವರೂರಿನ VRL ಬಳಿ, ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿಯೊರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತ ಕಂಡು ಮೃತ ವ್ಯಕ್ತಿಯನ್ನು ನೋಡಲು ಬಂದ ಐವರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಪರಾರಿಯಾಗಿದೆ. ಹೀಗಾಗಿ ಐವರಿಗೆ ಗಂಭೀರ ಗಾಯವಾಗಿದೆ. ಇದ್ರಲ್ಲಿ ಗಾಯಾಳುವನ್ನು ಸಾಗಿಸಲು ಬಂದಿದ್ದ ಅಂಬ್ಯುಲೆನ್ಸ್ ಸಿಬ್ಬಂದಿಗೂ ಗಾಯವಾಗಿದೆ....









