Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
Accident News; ಮುಂಡಗೋಡ ತಾಲೂಕಿನ ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ದಂಪತಿ ಸೇರಿ ಮೂವರಿಗೆ ಗಾಯವಾಗಿದೆ. ಇಂದೂರು ಗ್ರಾಮದ ಶರಣು ನಿಂಗಯ್ಯ ಸುರಗಿಮಠ್ ಹಾಗೂ ಇವರ ಪತ್ನಿ ಸುಪ್ರೀತ ಸುರಗಿಮಠ ಎಂಬುವವರಿಗೆ ಗಾಯವಾಗಿದೆ. ಹುನಗುಂದದ ಪೊಸ್ಟಮೆನ್ ಸುನಿಲ್ ಹರಿಜನ್ ಎಂಬುವವರಿಗೂ ಗಾಯವಾಗಿದೆ. ಗಾಯಾಳಯಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಾತೂರು ಪ್ರೌಢಶಾಲೆಯಲ್ಲಿ ಆ “ಹುಡುಗ”ನ ಭಯಕ್ಕೆ, ತರಗತಿಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿಗಳು..! ದೈರ್ಯ ತುಂಬಿದ ಪಿಐ ರಂಗನಾಥ್..!
Students boycott class; ಮುಂಡಗೋಡ: SSLC ವಿದ್ಯಾರ್ಥಿಯೊಬ್ಬ ಬಸ್ಸಿನಲ್ಲಿ ತಣ್ಣನೆಯ “ರೌಡಿಸಂ” ಮಾಡ್ತಿರೋ ಆರೋಪ ಕೇಳಿ ಬಂದಿದೆ. ಅದೇ ಶಾಲೆಯಲ್ಲಿ ವ್ಯಾಸಂಗ ಮಾಡ್ತಿರೋ ವಿದ್ಯಾರ್ಥಿಗಳಿಗೆ ಅವಾಚ್ಯವಾಗಿ ನಿಂಧಿಸಿ, ಧಮ್ಕಿ ಹಾಕ್ತಿದಾನೆ ಅನ್ನೋ ಕಾರಣಕ್ಕೆ, 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರೌಢಶಾಲೆಯನ್ನೇ ಬಹಿಷ್ಕರಿಸಿದ ಘಟನೆ ತಾಲೂಕಿನ ಕಾತೂರು ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಆತ ಚಿಪಗೇರಿ ಹುಡುಗ..! ಅಂದಹಾಗೆ, ಮುಂಡಗೋಡ ತಾಲೂಕಿನ ಚಿಪಗೇರಿ ಗ್ರಾಮದಿಂದ ಕಾತೂರು ಪ್ರೌಢಶಾಲೆಗೆ ನಿತ್ಯವೂ ವ್ಯಾಸಂಗಕ್ಕಾಗಿ ಏನಿಲ್ಲವೆಂದರೂ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರುತ್ತಾರೆ....
ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ಮಕ್ತೇಸರ್, ಉಪಾಧ್ಯಕ್ಷರಾಗಿ ರತ್ನವ್ವ ಅವಿರೋಧ ಆಯ್ಕೆ..!
Gram Panchayat; ಚಿಗಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆಯಾಗಿ ರಹೀಮಾಬಿ ನೂರ್ ಅಹ್ಮದ್ ಮಕ್ತೇಸರ್, ಉಪಾಧ್ಯಕ್ಷೆಯಾಗಿ ರತ್ನವ್ವ ಪಾಂಡಪ್ಪ ತಡಸದ ಅವಿರೋಧ ಆಯ್ಕೆಯಾಗಿದ್ದಾರೆ. ಇದ್ರೊಂದಿಗೆ ಭಾರೀ ಗುದುಮುರಿಗಿಗೆ ಬಿದ್ದಿದ್ದ ಆದ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದು, ಅನಾಯಾಸವಾಗಿ “ಕಾಂಗ್ರೆಸ್” ಬೆಂಬಲಿತರಿಗೆ ಅಧ್ಯಕ್ಷ ಗಾದಿ ದಕ್ಕಿದಂತಾಗಿದೆ. ಅಂದಹಾಗೆ, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ, 9 ಸದಸ್ಯರು ಕೈ ಬೆಂಬಲಿತರಾಗಿದ್ದರು. ಇನ್ನುಳಿದಂತೆ, 4 ಜನ ಮಾತ್ರ ಬಿಜೆಪಿ ಪಾಳಯದಲ್ಲಿ ಗುರುತಿಸಿಕೊಂಡಿದ್ದರು. ಆದ್ರೆ, ಈ ಹಿಂದೆ ಅಧ್ಯಕ್ಷೆಯಾಗಿದ್ದ ಪುಷ್ಪಾ ಕಲ್ಮೇಶ್...
ಇಸ್ಪೀಟು ಅಡ್ಡೆಯ ಮೇಲೆ ಭರ್ಜರಿ ದಾಳಿ ಕೇಸ್..! ಮುಂಡಗೋಡ ಪೊಲೀಸ್ರಿಗೆ ಬಂದಿತ್ತು ಅದೊಂದು ಪೋನ್ ಕಾಲ್, ಬೆನ್ನತ್ತಿ ಹೋದವರದ್ದೇ ರೋಚ”ಕತೆ”..!
Police Raid; ಶಿರಸಿ ಸಮೀಪದ ಹೋಂ ಸ್ಟೇ ನಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಹೆಡೆಮುರಿ ಕಟ್ಟಿರೋ ಕೇಸ್ ಹಿಂದೆ ಮುಂಡಗೋಡ ಪೊಲೀಸ್ರ ಬ್ರಿಲ್ಲಿಯಂಟ್ ಟ್ರೇಸಿಂಗ್ ಕಹಾನಿ ಇದೆ, ಹಾವೇರಿಯಿಂದ ಬಂದಿದ್ದ ಅದೊಂದು ಫೋನ್ ಕಾಲ್ ಬೆನ್ನತ್ತಿ ಹೋದ ರೋಚ”ಕತೆ”ಯಿದೆ. ಡಿವೈಎಸ್ಪಿ ಮೇಡಮ್ಮ ರವರ ದಕ್ಷತೆ ಇದೆ. ಈ ಕಾರಣಕ್ಕಾಗೆ ಎರಡು ವರ್ಷಗಳಿಂದ ಯಾರೂ ಕಂಡರಿಯದ ಬೃಹತ್ ಪೊಲೀಸ್ ದಾಳಿ ಯಶಸ್ವಿಯಾಗಿ ನಡೆದು ಹೋಗಿದೆ. ಅಸಲು, ದಾಳಿಯ ಕೆಲವು ರೋಚಕ ಕಹಾನಿಯನ್ನು ನಾವಿಲ್ಲಿ ನಿಮ್ಮ ಮುಂದೆ ಇಡ್ತಿದಿವಿ ಓದಿ.. ...
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...
ವಾಣಿಜ್ಯ ತೆರಿಗೆ ಉಪನಿರ್ದೇಶಕನ ಮನೆಗೆ ಲೋಕಾ ದಾಳಿ – ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿ ಪತ್ತೆ..!
Lokayukta Raid; ಹುಬ್ಬಳ್ಳಿ: ಕೊಪ್ಪಳ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ತೆರಿಗೆ ಉಪನಿರ್ದೇಶಕ ಎಸ್.ಎಂ ಚವ್ಹಾಣ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ಅಪಾರ ಪ್ರಮಾಣದ ನಗದು, ಬಂಗಾರ ಹಾಗೂ ಬೆಳ್ಳಿ ಪತ್ತೆಯಾಗಿದೆ. ಅಲ್ಲದೇ ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನಿನ ದಾಖಲೆ ಸಹ ಲಭ್ಯವಾಗಿದೆ. ಭಾರೀ ಪ್ರಮಾಣದ ನಗದು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಮುಂಡಗೋಡಿನಲ್ಲಿ ಕಾರ್ಯನಿರ್ವಹಿಸಿದ್ದ ಪೊಲೀಸ್ ಅಧಿಕಾರಿ ಆತ್ಮಹತ್ಯೆ..! PSI ಆಗಿದ್ದವರು ನೇಣಿಗೆ ಶರಣಾಗಿದ್ದೇಕೆ..?
PSI Commit Suicide; ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಬಡ್ತಿ ಪಡೆದು ವರ್ಗಾವಣೆಗೊಂಡಿದ್ದ ಪೊಲೀಸ್ ಅಧಿಕಾರಿಯೊಬ್ಬರು ಇಂದು ನೇಣಿಗೆ ಕೊರಳೊಡ್ಡಿದ್ದಾರೆ. ಸದ್ಯ ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದ ಖೀರಪ್ಪ ಘಟಕಾಂಬಳೆ(50) ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮೂಲತಃ ಹಳಿಯಾಳದವರಾಗಿದ್ದ ಅವ್ರು, ಶಿರಸಿ ಠಾಣೆಯಲ್ಲಿ ಕಾರ್ಯ ನಿರ್ವಹಿಸಿದ್ದರು. PSI ಖೀರಪ್ಪ ಘಟಕಾಂಬಳೆ, ಶಿರಸಿಯಲ್ಲೇ ಸೆಟ್ಲ್ ಆಗಿದ್ದರು. ಆದ್ರೆ, ಕಳೆದ ಎರಡ್ಮೂರು ತಿಂಗಳ ಹಿಂದೆಯಷ್ಟೇ PSI ಆಗಿ ಬಡ್ತಿ ಪಡೆದಿದ್ದ ಅವ್ರು, ಬಂಟ್ವಾಳ...









