ಮುಂಡಗೋಡ:ಪಿಎಸ್ಐ ಬಸವರಾಜ್ ಮಬನೂರು ಮತ್ತವರ ತಂಡ ಬೆಳ್ಳಂ ಬೆಳಿಗ್ಗೆ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದೆ. ಅಕ್ರಮವಾಗಿ ಬಂಕಾಪುರದಿಂದ ಗೋಮಾಂಸ ಸಾಗಾಟ ಮಾಡುತ್ತಿದ್ದ ಓಮಿನಿ ವಾಹನ ಸಮೇತ ಓರ್ವ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಟಿಬೇಟಿಯನ್ ಕಾಲೋನಿಗೆ..? ಇಂದು ಬೆಳಿಗ್ಗೆ, ಹಾವೇರಿ ಜಿಲ್ಲೆಯ ಬಂಕಾಪುರದಿಂದ ಓಮಿನಿ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಆಧಾರದಲ್ಲಿ ಬಂಕಾಪುರ ರಸ್ತೆಯಲ್ಲಿ ದಾಳಿ ಮಾಡಿರೋ ಪೊಲೀಸರು, ಬರೋಬ್ಬರಿ 2 ಕ್ವಿಂಟಾಲ್ ಗೋಮಾಂಸ ವಶಕ್ಕೆ ಪಡೆಸಿಕೊಂಡಿದ್ದಾರೆ. ಜೊತೆಗೆ ಅಕ್ರಮ ದಂಧೆ ನಡೆಸುತ್ತಿದ್ದ ಆರೋಪಿ ಸಮೇತ...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ನಾಪತ್ತೆಯಾಗಿದ್ದ ಮುಂಡಗೋಡಿನ ಆನಂದ್ ಕಡಗಿ ಶವ ಕುಂದರ್ಗಿ ಕ್ರಾಸ್ ಬಳಿ ಪತ್ತೆ, ಅಷ್ಟಕ್ಕೂ ಸಾವು ಹೇಗಾಯ್ತು..?
ಮುಂಡಗೋಡ: ನಾಪತ್ತೆಯಾಗಿದ್ದ ಪಟ್ಟಣದ ಖಾಸಗಿ ಶಾಲೆಯ ಶಿಕ್ಷಕ ಆನಂದ ಕಡಗಿ ಶವ, ಬರೋಬ್ಬರಿ 21 ದಿನಗಳ ಬಳಿಕ ಪತ್ತೆಯಾಗಿದೆ. ಮುಂಡಗೋಡ ತಾಲೂಕಿನ ಕುಂದರ್ಗಿ ಕ್ರಾಸ್ ಬಳಿ ಶವ ಪತ್ತೆಯಾಗಿದೆ. ಈ ಮೂಲಕ ಉಟ್ಟುಡುಗೆಯಲ್ಲೇ ಮನೆಬಿಟ್ಟು ನಡೆದಿದ್ದ ಆನಂದ್ ಕಡಗಿಯ ಶವ ಕಂಡು ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದೆ. ಸ್ನೇಹಿತರಲ್ಲಿ ದುಃಖ ಮಡುಗಟ್ಟಿದೆ. ಬರಿಗಾಲಲ್ಲೇ ನಡೆದಿದ್ದ ಶಿಕ್ಷಕ..! ಅವತ್ತು, ಮೇ 29 ರ ರವಿವಾರ, ಬೆಳಿಗ್ಗೆ 11 ಗಂಟೆಯಷ್ಟೊತ್ತಿಗೆ ಬರಿಗಾಲಲ್ಲೇ ಮನೆ ಬಿಟ್ಟು ಹೋಗಿದ್ದ ಆನಂದ್, ಹಸಿರು ಬಣ್ಣದ...
40 ದಿನದ ಕಂದಮ್ಮನನ್ನೇ ಕೊಲೆ ಮಾಡಲು ಯತ್ನಿಸಿದ್ಲಾ ತಾಯಿ, ಆಸ್ಪತ್ರೆ ಕಿಟಕಿಯಿಂದ ಎಸೆದ ಮಗು ಏನಾಯ್ತು..?
ಹುಬ್ಬಳ್ಳಿಯ ಕಿಮ್ಸ್ನಲ್ಲಿ ಮಗು ಕಳ್ಳತನ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಸಿಕ್ಕಿದೆ. ಅಪಹರಣವಾಗಿದೆ ಅಂತಾ ಸುಳ್ಳು ಕತೆ ಕಟ್ಟಿದ್ದ ಚಾಲಾಕಿ ಹೃದಯಹೀನ ತಾಯಿಯನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕಳ್ಳತನದ ಡ್ರಾಮಾ..? ಕಳೆದ ಸೋಮವಾರ ಕಿಮ್ಸ್ ನಲ್ಲಿ ಮಗುವಿನ ಕಳ್ಳತನವಾಗಿದೆ, ಯಾರೋ ಮಗುವನ್ನು ನನ್ನ ಕೈಯಿಂದ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ ಅಂತಾ ದೂರು ನೀಡಿದ್ದಳು ಮಗುವಿನ ತಾಯಿ. ಹೀಗಾಗಿ, ಪ್ರಕರಣ ಭಾರೀ ಸದ್ದು ಮಾಡಿತ್ತು. ದೂರು ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದ ವಿದ್ಯಾನಗರ ಠಾಣೆಯ ಪೊಲೀಸರಿಗೆ, ಮಗು ಕಾಣೆಯಾದ ಮರುದಿನವೇ...
ಕಲಕೇರಿ ಬಳಿ ಬೈಕ್-ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರನಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಕಲಕೇರಿ ಬ್ರಿಡ್ಜ್ ಬಳಿ ರಸ್ತೆ ಅಪಘಾತವಾಗಿದೆ. ಬೈಕ್ ಹಾಗೂ ಟಿಪ್ಪರ್ ನಡುವೆ ಮುಖಾಮುಕಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕರಗಿನಕೊಪ್ಪ ತಾಂಡಾದ ಶಿವಾಜಿ ನಾಗಪ್ಪ ಲಮಾಣಿ(32) ಎಂಬುವ ಯುವಕನೇ ಗಂಭೀರ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಕಟ್ಟಿಗೆ ತುಂಬಿಕೊಂಡು ಹೊರಟಿದ್ದ ಟಿಪ್ಪರ್, ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ನಲ್ಲಿದ್ದ ಶಿವಾಜಿಗೆ ಗಂಭೀರ ಗಾಯವಾಗಿದ್ದು ಕಾಲು ಕಟ್ ಆಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ....
ನಾಳೆ, ನಾಡಿದ್ದು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ, ಎಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆ ರವಿವಾರ ದಿನಾಂಕ 19ರ ಬೆಳಿಗ್ಗೆ, 8.30 ಗಂಟೆಯಿಂದ, ಜೂನ್ 20 ರ ಸೋಮವಾರ ಬೆಳಿಗ್ಗೆ 8.30 ಗಂಟೆಯವರೆಗೆ ಹವಾಮಾನ ಇಲಾಖೆ, ಭಾರೀ ಮಳೆ ಬೀಳುವ ಮುನ್ಸೂಚನೆ ನೀಡಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಹೀಗಾಗಿ, ಜಿಲ್ಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇನ್ನು ಮಳೆ ಗಾಳಿ ಬೀಸುವ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ವಿದ್ಯುತ್ ಕಂಬಗಳು, ಹಳೆಯ ಕಟ್ಟಡಗಳು, ಮರಗಳ ಕೆಳಗೆ ನಿಲ್ಲದೇ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ..!
ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪಿಯು ಬೋರ್ಡ್ ಮಾಹಿತಿ ನೀಡಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾಳೆ 11 ಗಂಟೆಗೆ ದ್ವಿತೀಯ ಪಿಯು ಫಲಿತಾಂಶ ವಾಗಲಿದ್ದು, ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್...
ಕಾರವಾರದಲ್ಲಿ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ, ಇಬ್ಬರು ಅಧಿಕಾರಿಗಳ ಮನೆ ತಲಾಶ್..!
ಕಾರವಾರದಲ್ಲಿ ಬೆಳ್ಳಂ ಬೆಳಗ್ಗೆ ಅಧಿಕಾರಿಗಳ ಮನೆಯ ಮೇಲೆ ಎಸಿಬಿ ದಾಳಿ ನಡೆಸಿ ಶಾಕ್ ನೀಡಿದೆ. ಕಾರವಾರದ ಎಸಿಬಿ ಡಿವೈ ಎಸ್ ಪಿ ಪ್ರಕಾಶ್ ನೇತ್ರತ್ವದ ತಂಡ ಹಾಗೂ ಹುಬ್ಬಳ್ಳಿಯ ಎಸಿಬಿ ಅಧಿಕಾರಿಗಳು ಪ್ರತ್ಯೇಕವಾಗಿ ಎರಡು ತಂಡಗಳ ಮೂಲಕ ದಾಳಿ ನಡೆಸಿದೆ. ಕುಮಟಾ ಮೂಲದ ಪಿ.ಡಬ್ಲು ಡಿ ಇಂಜಿನಿಯರ್ ರಾಜೀವ್ ನಾಯ್ಕ ಹಾಗೂ ಜಿಲ್ಲಾ ನೋಂದಣಾಧಿಕಾರಿ ಶ್ರೀಧರ್ ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳಾಗಿದ್ದಾರೆ. ಕಾರವಾರ ನಗರದ ಎಂ.ಜಿ ರಸ್ತೆಯಲ್ಲಿರುವ ಬೃಂದಾವನ ಅಪಾರ್ಟ ಮೆಂಟ್, ಹಬ್ಬುವಾಡದ ಮನೆಯ ಮೇಲೆ ಎರಡು...
ಮೈನಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್, ಕೆಂದಲಗೇರಿಯ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ: ತಾಲೂಕಿನ ಮೈನಳ್ಳಿ ಸಮೀಪದಲ್ಲಿ ಬೈಕ್ ಅಪಘಾತವಾಗಿದೆ. ಬೈಕ್ ಸವಾರನೊಬ್ಬ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಕೆಂದಲೆಗೇರಿ ಗ್ರಾಮದ ನೂರ್ ಅಹ್ಮದ್ (30) ಎಂಬುವವನೇ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಈತ ಕೆಂದಲಗೇರಿ ಗ್ರಾಮದಿಂದ ಯಲ್ಲಾಪುರ ರಸ್ತೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ, ಈ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೂ ಮುರಿದಿದೆ. ಸದ್ಯ ಬೈಕ್ ಸವಾರನ...
ಹುನಗುಂದದಲ್ಲಿ ಅಪರಿಚಿತ, ಅರೆನಗ್ನ ವ್ಯಕ್ತಿಯ ತಿರುಗಾಟದ ಆತಂಕ, ಪೊಲೀಸರ ವಶಕ್ಕೆ ಒಪ್ಪಿಸಿದ ಗ್ರಾಮಸ್ಥರು..!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ ಇಂದು ಸಂಜೆ ಕೆಲಹೊತ್ತು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಪರಿಚಿತ ವ್ಯಕ್ತಿಯೊಬ್ಬ ಅರೆನಗ್ನ ಸ್ಥಿತಿಯಲ್ಲಿ ಏಕಾಏಕಿ ಮನೆಗಳಿಗೆ ನುಗ್ಗಿ ಅವಾಚ್ಯವಾಗಿ ನಿಂದಿಸುತ್ತಿದ್ದ. ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯನ್ನು ಕಂಡ ಜನ ಅಕ್ಷರಶಃ ಆತಂಕಕ್ಕೀಡಾಗಿದ್ದರು. ಆತ ಬಿಹಾರಿ..! ಹಿಂದಿ ಭಾಷೆಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥನಂತೆ ಕಂಡುಬಂದ. ಆದ್ರೆ ಜನ ಮಾತ್ರ ಆತ ನಡೆದುಕೊಂಡ ರೀತಿ ನೋಡಿ ಭಯಭೀತಗೊಂಡು ಆತನನ್ನು ಕಳ್ಳ ಇರಬಹುದು ಅಂತ ಭಾವಿಸಿದ್ರು. ಹೀಗಾಗಿ, ತಕ್ಷಣವೇ 112 ಪೊಲೀಸರಿಗೆ ಕರೆ...
ಹೆದರಿಕೊಂಡಿದ್ದ ಹುಲಿಹೊಂಡದ ಹುಡುಗಿಗೆ ಹುರುಪು ತುಂಬಿದ ಪೊಲೀಸ್ ಇನ್ಸಪೆಕ್ಟರ್..! ಸುಖಾಂತ್ಯಗೊಂಡ ಕೇಸ್..!
ಮುಂಡಗೋಡ ಪಿಐ ಗದರಿಸಿದ್ರು ಅಂತಾ ಶಾಲೆ ಬಿಟ್ಟು ಮನೆಯಲ್ಲೇ ಕುಳಿತ ಹುಲಿಹೊಂಡದ ವಿದ್ಯಾರ್ಥಿನಿಯ ಮನೆಗೆ, ಖುದ್ದು ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ಭೇಟಿ ನೀಡಿ ಬಾಲಕಿಗೆ ದೈರ್ಯ ತುಂಬಿದ್ದಾರೆ. ಈ ಮೂಲಕ ಅದೇನೋ ಕೆಲಸದ ಟೆನ್ಶೆನ್ ನಲ್ಲಿ ಆಗಿ ಹೋಗಿದ್ದ ಘಟನೆಗೆ ಮಮ್ಮಲ ಮರುಗಿದ್ದಾರೆ. ಸದ್ಯ ಬಾಲಕಿ ಚೇತರಿಸಿಕೊಂಡು ಶಾಲೆಗೆ ಹೋಗಲು ರೆಡಿಯಾಗಿದ್ದಾಳೆ. ಹಾಗಂತ ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ. ಈ ಕುರಿತು ಪಬ್ಲಿಕ್ ಫಸ್ಟ್ ನ್ಯೂಸ್ ವರದಿ ಪ್ರಸಾರ ಮಾಡಿತ್ತು. ಹೀಗಾಗಿ, ವರದಿ ಪ್ರಸಾರವಾದ ಬೆನ್ನಲ್ಲೇ...









