ಮುಂಡಗೋಡ: ಪೊಲೀಸರೆಂದ್ರೆ ಯಾರಿಗೆ ತಾನೆ ಭಯ ಇಲ್ಲ ಹೇಳಿ..? ಪುಟ್ಟ ಹುಡುಗರಿಗೆ “ಹೇ ಪೊಲೀಸು ಮಾಮಾ ಬಂದ” ಅಂತಾ ಒಂದು ಮಾತು ಹೇಳಿದ್ರೆ ಸಾಕು ಮಕ್ಕಳು ಗಡ ಗಡ ನಡುಗಿ ಅಡಗಿಕೊಳ್ತವೆ. ಅಂತಹದ್ದೊಂದು ಭಯ ಖಾಕಿಗಳನ್ನ ಕಂಡ್ರೆ ಬಹುತೇಕ ಮಕ್ಕಳಿಗೆ ಇದ್ದೇ ಇರತ್ತೆ. ಹೀಗಿದ್ದಾಗ, ಖುದ್ದು ಪೊಲೀಸ್ರೇ ಪುಟ್ಟ ಬಾಲಕಿಯೋರ್ವಳಿಗೆ ಧಮ್ಕಿ ಹಾಕಿದ್ರೆ ಹೇಗಾಗಬೇಡ..? ಇಂತದ್ದೇ ಒಂದು ಘಟನೆ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದಲ್ಲಿ ನಡೆದಿದೆ. ಆಕೆ 13 ರ ಬಾಲಕಿ..! ಹೌದು, ಆಕೆಯ ವಯಸ್ಸು...
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ
ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...
ಕಾರವಾರ ರೈಲ್ವೆ ಪೊಲೀಸರ ಕಾರ್ಯಾಚರಣೆ, 2 ಕೋಟಿ ಹವಾಲ ಹಣ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ..!
ಕಾರವಾರ: ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಹವಾಲ ಹಣ ಸಾಗಟ ಮಾಡುತ್ತಿದ್ದ ಆರೋಪಿಯನ್ನು ಕಾರವಾರ ರೈಲ್ವೆ ಪೊಲೀಸರು ದಾಳಿ ಮಾಡಿ ಬಂಧಿಸಿದ್ದಾರೆ. ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣದಲ್ಲಿ ಮಂಗಳೂರು ಎಕ್ಸ್ಪ್ರೆಸ್ ರೈಲಿನಲ್ಲಿ ದಾಳಿ ನಡೆಸಿರೋ ಪೊಲೀಸರು, ಮುಂಬೈನಿಂದ ಮಂಗಳೂರಿಗೆ ಹವಾಲ ಹಣ ಸಾಗಾಟ ಮಾಡುತ್ತಿದ್ದ ರಾಜಸ್ಥಾನ ಮೂಲದ ಮನೋಹರ್ ಸಿಂಗ್ ಅಲಿಯಾಸ ಚೇನ್ ಸಿಂಗ್ ಎಂಬ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನಿಂದ ಎರಡು ಕೋಟಿ ಹಣ ವಶಕ್ಕೆ ಪಡೆದಿದ್ದಾರೆ. ಕಾರವಾರ ಗ್ರಾಮೀಣ ಠಾಣೆಗೆ ಆರೋಪಿಯನ್ನು ರೈಲ್ವೇ ಪೊಲೀಸರು...
ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆನಾ..? ಇಂದೂರು ಕೊಪ್ಪದಲ್ಲಿ ಸಿಕ್ಕ ಪಡಿತರ ಅಕ್ಕಿಯಲ್ಲಿ ಇರೋದಾದ್ರೂ ಏನು..?
ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ...
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿ, ಕರಾವಳಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಗೊಂಡಿರುವುದು ಬಾರೀ ಆತಂಕ ತಂದಿಟ್ಟಿದೆ.. ಬೇಹುಗಾರಿಕಾ ಏಜೆನ್ಸಿ ಸ್ಯಾಟಲೈಟ್ ಫೋನ್ ಲೊಕೇಷನ್ ಗಳನ್ನು ಪತ್ತೆ ಮಾಡಿದೆ., ಹೀಗಾಗಿ, ನಾಲ್ಕು ಅರಣ್ಯ ಪ್ರದೇಶಗಳಿಂದ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ಮಧ್ಯೆ ಇರುವ ಅರಣ್ಯ, ಮಂಗಳೂರು ಹೊರ ಭಾಗದಲ್ಲಿರುವ ನಾಟಿಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು...
ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?
ಶಿರಸಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿರೋ ಪೊಲೀಸರು ಬುಕ್ಕಿ ಸೇರಿ,15 ಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಎಸ್ಪಿ, ಡಾ.ಸುಮನಾ ಪೆನ್ನೇಕರ್ ರಚಿಸಿರೋ ವಿಶೇಷ ಪೊಲೀಸ್ ಟೀಂ ಕಾರ್ಯಾಚರಣೆ ನಡೆಸಿದ್ದು, ಮಟ್ಕಾ ಆಡಿಸುತ್ತಿದ್ದ ದಂಧೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆನೆ, ಮಟ್ಕಾ ದಂಧೆಯಲ್ಲಿಬಕೈ ಬದಲಾಯಿಸುತ್ತ ಅಂದಾಜು 3-4 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ನಗರ ಹಾಗೂ...
ಶಿಗ್ಗಾವಿಯಲ್ಲಿ ಮುಂಡಗೋಡಿನ ಟಿಪ್ಪರ್ ಮಾಲೀಕ ಮರ್ಡರ್..! ಸಿಎಂ ತವರು ಕ್ಷೇತ್ರದಲ್ಲಿ ಏನಿದೇಲ್ಲ..?
ಸಿಎಂ ಬಸವರಾಜ್ ಬೊಮ್ಮಾಯಿಯವರ ತವರು ಕ್ಷೇತ್ರ ಶಿಗ್ಗಾವಿ ಕ್ರೈಮುಗಳ ಸಿಟಿಯಾಯ್ತಾ..? ಇಂತಹದ್ದೊಂದು ಅನುಮಾನ ಇಡೀ ಕ್ಷೇತ್ರದ ಪ್ರಜ್ಞಾವಂತರನ್ನ ಬೆಂಬಿಡದೇ ಕಾಡ್ತಿದೆ. ಇಲ್ಲಿ ಕೊಲೆ ಅನ್ನೋದು ಕಾರಣಗಳೇ ಇಲ್ಲದೇ ನಡೆದು ಹೋಗ್ತಿವೆ. ನಿನ್ನೆ ಸಂಜೆ ನಡೆದದ್ದೂ ಇದೆ. ಸರಗೊಲು ಆಡುತ್ತಿದ್ದಾಗ ಕೋಲು ಬಡಿಸಿಕೊಂಡ ಟಿಪ್ಪರ್ ಮಾಲೀಕನೊಬ್ಬ ಪ್ರಶ್ನೆ ಮಾಡಿದ್ದಕ್ಕೆ ಅನಾಮತ್ತಾಗಿ ಮರ್ಡರ್ ಆಗಿದ್ದಾನೆ ಅನ್ನೊ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಉಮೇಶ್ ಶಿವಜೋಗಿಮಠ್ (45) ಎಂಬುವವನನ್ನು ಬರೋಬ್ಬರಿ ಏಳು ಜನರ ತಂಡ ಮನಬಂದಂತೆ ಥಳಿಸಿ ಕೊಂದು ಹಾಕಿದ್ದಾರೆ...
ಮುಂಡಗೋಡ ತಾಲೂಕಿನ ಮೂರು ಕಡೆ ಮಟ್ಕಾ ಅಡ್ಡೆಗಳ ಮೇಲೆ ಪೊಲೀಸರ ದಾಳಿ, 7 ಜನರ ವಿರುದ್ಧ ಕೇಸ್..!
ಮುಂಡಗೋಡ ಪೊಲೀಸರು ನಿನ್ನೆಯಿಂದ ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದಾರೆ. ಮಟ್ಕಾ ಅಡ್ಡೆಗಳ ಮೇಲೆ ಬಲೆ ಬೀಸಿರೋ ಮುಂಡಗೋಡ ಪಿಎಸ್ಐ ಬಸವರಾಜು ಮಬನೂರು ಮತ್ತವರ ತಂಡ ಮೂರು ಕಡೆ ಪ್ರತ್ಯೇಕ ದಾಳಿ ನಡೆಸಿ ಹಲವು ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. 7 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದ್ರೊಂದಿಗೆ ಮೂರೂ ಕೇಸುಗಳಲ್ಲಿ ಒಟ್ಟೂ 10 ಸಾವಿರಕ್ಕೂ ಹೆಚ್ಚು ನಗದು ವಶಪಡಿಸಿಕೊಂಡಿದ್ದಾರೆ. ದಾಳಿ ನಂಬರ್-1 ಮುಂಡಗೋಡ ತಾಲೂಕಿನ ಕಾತೂರಿನ ಬಸ್ ನಿಲ್ದಾಣದ ಪಕ್ಕದಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದ, ನಾಗರಾಜ ಅಡಿವೆಪ್ಪ ಆಡಿನವರ ಎಂಬುವವನ...
ಮುಂಡಗೋಡ ಕಿಲ್ಲೆ ಓಣಿಯಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ..!
ಮುಂಡಗೋಡ ಪಿಎಸ್ಐ ಬಸವರಾಜ್ ಮಬನೂರು ನೇತೃತ್ವದಲ್ಲಿ ಭರ್ಜರಿ ಕಾರ್ಯಾಚರಣೆ ನಡೆದಿದೆ. ಪಟ್ಟಣದ ಕಿಲ್ಲೆ ಓಣಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಸುಮಾರು 45 ಕ್ವಿಂಟಾಲ್ ಪಡಿತರ ಅಕ್ಕಿ ವಶಪಡಿಸಿಕೊಳ್ಳಲಾಗಿದೆ. ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಸಿರಾಜ್ ಮುಲ್ಲಾ ಎಂಬುವವರ ಮನೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಇಡಲಾಗಿತ್ತು. ಈ ಕುರಿತು ಖಚಿತ ಮಾಹಿತಿಯ ಆಧಾರದಲ್ಲಿ ದಾಳಿ ನಡೆಸಿದ ಪಿಎಸ್ಐ ಮತ್ತವರ ತಂಡ ಅಕ್ರಮ ಪಡಿತರ ಅಕ್ಕಿ ವಶಪಡಿಸಿಕೊಂಡಿದೆ. ನಂತರದಲ್ಲಿ ಮುಂಡಗೋಡ ತಹಶೀಲ್ದಾರ್ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಗಮನಕ್ಕೆ...









