ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: BIG BREAKING
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಯಲ್ಲಾಪುರ SBI ಬ್ಯಾಂಕ್ ಗೆ ಕನ್ನ ಹಾಕಿದ್ದ ಚಾಲಾಕಿ ಕಳ್ಳ ಅರೆಸ್ಟ್, ಪೊಲೀಸ್ರು ಕೇಸ್ ಬೇಧಿಸಿದ್ದೇ ರೋಚಕ..!
ಯಲ್ಲಾಪುರ ಪೊಲೀಸರಿಗೆ ಅಕ್ಷರಶಃ ಸವಾಲಾಗಿದ್ದ SBI ಬ್ಯಾಂಕ್ ಕಳ್ಳತನ ಪ್ರಕರಣ ಕೊನೆಗೂ ಬಟಾಬಯಲಾಗಿದೆ. ಯಲ್ಲಾಪುರದ ಹೃದಯಭಾಗದಲ್ಲಿದ್ದ ಬ್ಯಾಂಕ್ ನಲ್ಲಿ ಅನಾಮತ್ತಾಗಿ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಅಂದಹಾಗೆ, ಯಲ್ಲಾಪುರದ ಸಂಭ್ರಮ ಕ್ರಾಸ್ ಹತ್ತಿರದ ಬಹುತೇಕ ಪಟ್ಟಣದ ಹೃದಯಭಾಗದಲ್ಲಿದ್ದ SBI ಬ್ಯಾಂಕ್ ದರೋಡೆ ಯತ್ನ ಕೇಸ್, ಇಡೀ ಯಲ್ಲಾಪುರದ ಮಂದಿಗೆ ಒಂದರ್ಥದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಯಾಕಂದ್ರೆ, ಈ ಬ್ಯಾಂಕ್ ನಲ್ಲಿ ಸುರಕ್ಷತೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಅಳವಡಿಸಲಾಗಿತ್ತು. ಸಿಸಿಟಿವಿ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆ. ಲಕ್ಷ್ಮಣ ಸವದಿ, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ಘೋಷಣೆ ಮಾಡಿದೆ. ಲಿಂಗಾಯತ ಕೋಟಾದಡಿ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ., ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಹಾಗೂ ನಾಯಕ್ ಕೋಟಾದಡಿ ಹೇಮಲತಾ ನಾಯಕ್ ಗೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ.
ಇಂದು ಮತ್ತೆ ಭಾರೀ ಮಳೆಯಾಗುವ ಸಂಭವ, ಎಲ್ಲೇಲ್ಲಿ ಮಳೆಯಾಗತ್ತೆ ಗೊತ್ತಾ..?
ಬೆಂಗಳೂರು: ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇದು ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದ್ರಂತೆ ದಾವಣಗೇರೆಯಲ್ಲಿ ಹೆಚ್ಚು ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕೊಡಗು,ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮುನ್ಸೂಚನೆ ನೀಡಲಾಗಿದೆ.
ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆಯಾ..? ಆ ನಾಲ್ವರು ಆಕಾಂಕ್ಷಿಗಳಿಗೆ ಬಿಜೆಪಿಯ ಪ್ರಮುಖ ನಾಯಕರುಗಳಿಂದ ಪೋನ್ ಕರೆ ಬಂದಿದ್ದು, ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುವಂತೆ ಕರೆ ಮಾಡಲಾಗಿದೆ ಅನ್ನೊ ಮಾತುಗಳು ಕೇಳಿ ಬಂದಿವೆ. ಲಿಂಗರಾಜ್ ಪಾಟೀಲ್, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಸಿ. ಮಂಜುಳಾಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ. ಲಿಂಗಾಯತ ಕೋಟಾದಡಿ ಲಿಂಗರಾಜ್ ಪಾಟೀಲ್ ಗೆ ಟಿಕೆಟ್ ಫಿಕ್ಸ್, ದಲಿತ ಕೋಟಾದಡಿ ಚಲುವಾದಿ...
ಭೀಕರ ರಸ್ತೆ ಅಪಘಾತ 8 ಜನರ ದುರ್ಮರಣ, 25 ಕ್ಕೂ ಹೆಚ್ಚು ಜನ್ರಿಗೆ ಗಾಯ, ಹಲವರ ಸ್ಥಿತಿ ಚಿಂತಾಜನಕ..!
ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಬೈಪಾಸ್ ರಸ್ತೆ ಸಾವಿನ ಹೆದ್ದಾರಿ ಎಂದು ಬಿಂಬಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೂ ಆಗಿರೋ ಇಲ್ಲಿ, ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತೆ. ಈ ಹಿನ್ನೆಲೆಯಲ್ಲಿ ಇದನ್ನು ದಶ ಪಥ ರಸ್ತೆಯನ್ನಾಗಿಸೋಕೆ ಶಿಲನ್ಯಾಸ ನೆರವೇರಿಸಲಾಗಿತ್ತು. ಇದರ ಬೆನ್ನ ಹಿಂದೆಯೇ ಇದೇ ರಸ್ತೆಯಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಹಾಗೂ ಲಾರಿಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಂಟು ಜನ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ. ಖಾಸಗಿ ಬಸ್ ಮತ್ತು...
ಮುಂಡಗೋಡಿನ ಮೈನಳ್ಳಿ ಬಳಿ ಮಾರುತಿ ಇಕೊ ವಾಹನ ಪಲ್ಟಿ, ಮೂವರಿಗೆ ಗಾಯ, ಆಸ್ಪತ್ರೆಗೆ ದಾಖಲು..!
ಮುಂಡಗೋಡ: ತಾಲೂಕಿನ ಯಲ್ಲಾಪುರ ರಸ್ತೆಯ ಮೈನಳ್ಳಿ ಹಾಗೂ ಗುಂಜಾವತಿ ನಡುವೆ ಅಪಘಾತವಾಗಿದೆ. ಮಾರುತಿ ಇಕೋ ಸ್ಕಿಡ್ ಆಗಿ ಬಿದ್ದ ಪರಿಣಾಮ ಮೂವರಿಗೆ ಗಾಯವಾಗಿದೆ. ದಾವಣಗೇರೆಯ ಪರಶುರಾಮ R ಆಲದಕಟ್ಟಿ (53), ಬಾಪೂಜಿ N ಕಾಳೆ (42), ಗುರುರಾಜ್ ಸಾಳಂಕಿ (35) ಗಾಯಗೊಂಡವರು. ದಾವಣಗೆರೆಯಿಂದ ಕಾರವಾರಗೆ ಮದುವೆಗೆಂದು ಹೋಗುತ್ತಿದ್ದ ದಾವಣಗೆರೆ ಮೂಲದ ಇಕೋ ವಾಹನ, ಗುಂಜಾವತಿ ಮೈನಳ್ಳಿ ಮದ್ಯೆ ಸ್ಕಿಡ್ ಆಗಿ ಅಪಘಾತವಾಗಿದೆ. ಘಟನೆಯಲ್ಲಿ ಒಬ್ಬರ ಬಲಗಾಲಿಗೆ ಗಾಯವಾಗಿದೆ. ಒಬ್ಬರಿಗೆ ಬಲಗೈಗೆ ಗಾಯ ಆಗಿದೆ. ಇನ್ನೊಬ್ಬರಿಗೆ ಮೈಮೇಲೆ ಅಲ್ಲಲ್ಲಿ...









