ಮುಂಡಗೋಡ: ತಾಲೂಕಿನ ಟಿಬೇಟಿಯನ್ ಕಾಲೋನಿಗೆ ಸಾಗಾಣಿಕೆ ಮಾಡಲಾಗುತ್ತಿದ್ದ ಅಕ್ರಮ ಗೋ ಮಾಂಸದ ವಾಹನವನ್ನು ಮುಂಡಗೋಡ ಪೊಲೀಸರು ಕಾರ್ಯಾಚರಣೆ ನಡೆಸಿ ಸೀಜ್ ಮಾಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಕಲಘಟಗಿ ಕಡೆಯಿಂದ ಸಾಗಿಸಲಾಗುತ್ತಿದ್ದ ಸುಮಾರು ಒಂದು ಕ್ವಿಂಟಾಲ್ ಗೂ ಹೆಚ್ಚು ತೂಗುವ ಗೋಮಾಂಸವನ್ನು ವಾಹನ ಸಮೇತ ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಅನ್ನೊ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ಬರಬೇಕಿದೆ.
Top Stories
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
ಮುಂಡಗೋಡ ಠಾಣೆಗೆ ನೂತನ ಪಿಎಸ್ಐ ಆಗಿ ಮಂಜುನಾಥ್ ಗೌಡರ್..! ದಿ. ಯಲ್ಲಾಲಿಂಗ್ ಕುನ್ನೂರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಹೊಸ ಅಧಿಕಾರಿ..!
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರ ಕಾರ್ಣಿಕ..! ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಕಾರ್ಣಿಕ ನುಡಿದ ಗೊರವಯ್ಯ..!
ಮುಂಡಗೋಡ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್ ವಿಧಿವಶ..! 33 ನೇ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಸೂಪರ್ ಕಾಪ್..!
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಹೊರಬೀಡುವಿನಂದು ಕಳ್ಳತನ ಮಾಡಿದ್ದ ಅಂತರ ಜಿಲ್ಲಾ ಮನೆಗಳ್ಳನ ಬಂಧನ..!
ತಟ್ಟಿಹಳ್ಳಿ ಶಿವಾನಂದನ ಹತ್ಯೆ ಯತ್ನ ಕೇಸ್, ಆರೋಪಿಯ ಹೆಡೆಮುರಿ ಕಟ್ಟಿದ ಮುಂಡಗೋಡಿನ ಚಾಣಾಕ್ಷ ಪೊಲೀಸ್ರು..!
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
Category: BIG BREAKING
ಹುಲುಗೂರು ಶೂಟೌಟ್ ಗೆ ಮುಂಡಗೋಡಿನಲ್ಲಿ ಸುಪಾರಿ..? ಖಾಕಿ ಕಂಡು ಎಸ್ಕೇಪ್ ಆದ್ನಾ ಆರೋಪಿ..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣದಲ್ಲಿ ಪತಿಯೇ ತನ್ನ ಪತ್ನಿಯ ಹತ್ಯೆಗೆ ಸುಪಾರಿ ಕೊಟ್ಟಿದ್ನಾ..? ಅಷ್ಟಕ್ಕೂ ಆ “ಸುಪಾರಿ” ಕೈ ಬದಲಾಯಿಸಿದ್ದು ಮುಂಡಗೋಡಿನಲ್ಲಾ..? ಯಸ್, ಇಂತಹದ್ದೊಂದು ಅನುಮಾನ ಶಿಗ್ಗಾವಿ ಪೊಲೀಸರಿಗೆ ತಲೆ ಹೊಕ್ಕಿದೆ. ಯಾಕಂದ್ರೆ, ಅವತ್ತು ಗುಂಡಿನ ದಾಳಿ ಮಾಡಲು ಬಂದಿದ್ದ ಆ ಇಬ್ಬರಲ್ಲಿ ಓರ್ವ ಮುಂಡಗೋಡ ತಾಲೂಕಿನ ಆ ಗ್ರಾಮದವನಂತೆ.. ಆದ್ರೆ, ಆತ ಈ ಕ್ಷಣದವರೆಗೂ ಪೊಲೀಸರ ಕೈಗೆ ಸಿಕ್ಕೇ ಇಲ್ಲ ಅನ್ನೋ ಮಾಹಿತಿ ಗೊತ್ತಾಗಿದೆ. ಆದ್ರೆ, ಪೊಲೀಸರು ಮಾತ್ರ ಸುಮ್ನೆ ಕುಳಿತಿಲ್ಲ....
ಕಾತೂರು ಬಳಿ ಶವ ಸಿಕ್ಕ ಕೇಸ್: ಟ್ರಾಕ್ಟರ್ ಮೇಲಿಂದ ಬಿದ್ದು ಸಾವು ಕಂಡನಾ ನಾಗನೂರಿನ ಶಂಭಣ್ಣ..?
ಮುಂಡಗೋಡ ತಾಲೂಕಿನ ನಾಗನೂರಿನಲ್ಲಿ ವ್ಯಕ್ತಿಯೋರ್ವನ ಶವ ಸಿಕ್ಕಿದೆ. ಕಾತೂರಿನಿಂದ ನಾಗನೂರಿಗೆ ತೆರಳುವ ಮಾರ್ಗದಲ್ಲಿ ಕಾತೂರಿನಿಂದ ಹೆಚ್ಚೂ ಕಡಿಮೆ 200 ಮೀಟರ್ ಅಂತರದಲ್ಲಿ ರಕ್ತಸಿಕ್ತವಾಗಿದ್ದ ಶವ ಸಿಕ್ಕಿದ್ದು ಬಹುತೇಕ ಆ ಭಾಗದಲ್ಲಿ ಭಯದ ಹಲವು ಅನುಮಾನಗಳನ್ನು ಹುಟ್ಟು ಹಾಕಿತ್ತು. ಆದ್ರೀಗ ಅದೊಂದು ಆಕಸ್ಮಿಕ ಅಪಘಾತ ಅನ್ನೋ ಮಾತುಗಳು ಕೇಳಿ ಬರ್ತಿವೆ. ಮರ್ಡರ್ ಅನಕೊಂಡಿದ್ರು..! ಶವ ಸಿಕ್ಕ ಸ್ಥಿತಿ ನೋಡಿದ್ರೆ, ಇದೊಂದು ಕೊಲೆನಾ ಅನ್ನೊ ಅನುಮಾನಕ್ಕೆ ತಂದು ನಿಲ್ಲಿಸತ್ತು. ಆದ್ರೆ ಮತ್ತೊಂದು ಮಗ್ಗಲಿನಲ್ಲಿ ನೋಡಿದ್ರೆ ಇದೊಂದು ಆಕಸ್ಮಿಕ ಅಪಘಾತದ...
ಶಿಗ್ಗಾವಿಯ ಹುಲಗೂರಲ್ಲಿ ನಡೆದ ಗುಂಡಿನ ದಾಳಿಗೂ, ಮುಂಡಗೋಡಿಗೂ ಏನದು ನಂಟು..? ಅಷ್ಟಕ್ಕೂ ಬಂದೂಕು ಯಾರದ್ದು..?
ಶಿಗ್ಗಾವಿ ತಾಲೂಕಿನ ಹುಲಗೂರಿನಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ದಾಳಿಯ ಹಿಂದೆ ಮುಂಡಗೋಡ ತಾಲೂಕಿನ ಲಿಂಕ್ ಇದೆಯಾ..? ಹೌದು ಅಂತಿದೆ ಮೂಲಗಳು. ನಿನ್ನೆ ರಾತ್ರಿ ಹುಲಗೂರಿನ ತನ್ನ ಮನೆಯ ಜಗುಲಿಯಲ್ಲಿ ಕುಳಿತಿದ್ದ ಮಹಿಳೆ ಸಲ್ಮಾಬಾನು ಮೇಲೆ ಅಪರಿಚಿತ ಇಬ್ಬರು ವ್ಯಕ್ತಿಗಳು ಬೈಕ್ ಮೇಲೆ ಬಂದು ಒಂದು ಸುತ್ತು ಗುಂಡಿನ ದಾಳಿ ನಡೆಸಿದ್ರು. ಅದೃಷ್ಟವಶಾತ್ ಮಹಿಳೆಗೆ ಗುಂಡು ತಗುಲಿಲ್ಲ. ಅದ್ರೆ, ಸಿಡಿದ ಗುಂಡಿನ ರಭಸಕ್ಕೆ ಗೋಡೆ ಸೀಳಿ ಒಳ ನುಗ್ಗಿವೆ ಗುಂಡುಗಳು. ಪಕ್ಕಾ ಸುಳಿವು..? ಆದ್ರೆ, ಹುಲಗೂರಿನಲ್ಲಿ ನಿನ್ನೆ...
ಶಿಗ್ಗಾವಿಯ ಹುಲಗೂರಿನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ, ಬೈಕ್ ಮೇಲೆ ಬಂದಿದ್ದವರು ಹಾರಿಸಿದ್ರು ಗುಂಡು..!
ಶಿಗ್ಗಾವಿ ತಾಲೂಕಿನಲ್ಲಿ ಮತ್ತೊಂದು ಪೈರಿಂಗ್ ನಡೆದಿದೆ. ಹುಲಗೂರಿನಲ್ಲಿ ಮನೆಯ ಹೊರಗಡೆ ಜಗುಲಿಯ ಮೇಲೆ ಕುಳಿತ ಮಹಿಳೆ ಮೇಲೆ ಬೈಕ್ ಮೇಲೆ ಬಂದಿದ್ದ ಅಪರಿಚಿತರಿಂದ ಕತ್ತಲಿನಲ್ಲೇ ಗುಂಡಿನ ದಾಳಿ ನಡೆದಿದೆ. ಅದೃಷ್ಟವಶಾತ್ ಗುಂಡಿನ ದಾಳಿಯಲ್ಲಿ ಮಹಿಳೆ ಬಚಾವ್ ಆಗಿದ್ದಾಳೆ. ಹುಲಗೂರಿನಲ್ಲಿ ತಡರಾತ್ರಿ ಮನೆಯ ಎದುರು ಕುಳಿತಿದ್ದ ಸಲ್ಮಾ ಎಂಬುವವಳ ಮೇಲೆ ಬೈಕ್ ನಲ್ಲಿ ಬಂದ ಮುಸುಕುಧಾರಿಗಳಿಂದ ಕತ್ತಲಿನಲ್ಲೇ ಒಂದು ಸುತ್ತು ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ನಡೆಯುತ್ತಲೇ ಮಹಿಳೆ ಮನೆಯ ಒಳಗೆ ಓಡಿದ್ದಾಳೆ. ಹೀಗಾಗಿ, ಹಾರಿ...
ಮಳಗಿಯಲ್ಲಿ ಕಳ್ಳರ ಕೈಚಳಕ, ಮನೆ ಬೀಗ ಮುರಿದು ಚಿನ್ನ, ಹಣ ದೋಚಿದ ಕಳ್ಳರು..! ದೂರು ದಾಖಲು
ಮುಂಡಗೋಡ: ತಾಲೂಕಿನ ಮಳಗಿಯಲ್ಲಿ ಮನೆಯ ಬೀಗ ಮುರಿದು ಕಳ್ಳತನ ಮಾಡಿರೋ ಘಟನೆ ನಡೆದಿದೆ. ಹೀಗಾಗಿ ಕುಟುಂಬಸ್ಥರು ಮುಂಡಗೋಡ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೇ15 ರ ಮಧ್ಯಾಹ್ನ 02-00 ಗಂಟೆಯಿಂದ ದಿನಾಂಕ ಮೇ 23 ರಂದು ಸಾಯಾಂಕಾಲ 07-00 ಗಂಟೆಯ ನಡುವಿನ ಅವಧಿಯಲ್ಲಿ ಘಟನೆ ನಡೆದಿದೆ ಅಂತಾ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆದ್ರೆ ಖಚಿತವಾಗಿ ಯಾವ ಹೊತ್ತಲ್ಲಿ ಖದೀಮರು ಕಳ್ಳತನ ಮಾಡಿದ್ದಾರೆ ಅನ್ನೋ ಮಾಹಿತಿ ಇಲ್ಲ. ಯಾಕಂದ್ರೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಏನೇನು ಕಳ್ಳತನ..? ಮಳಗಿಯ...
ಯಲ್ಲಾಪುರ SBI ಬ್ಯಾಂಕ್ ಗೆ ಕನ್ನ ಹಾಕಿದ್ದ ಚಾಲಾಕಿ ಕಳ್ಳ ಅರೆಸ್ಟ್, ಪೊಲೀಸ್ರು ಕೇಸ್ ಬೇಧಿಸಿದ್ದೇ ರೋಚಕ..!
ಯಲ್ಲಾಪುರ ಪೊಲೀಸರಿಗೆ ಅಕ್ಷರಶಃ ಸವಾಲಾಗಿದ್ದ SBI ಬ್ಯಾಂಕ್ ಕಳ್ಳತನ ಪ್ರಕರಣ ಕೊನೆಗೂ ಬಟಾಬಯಲಾಗಿದೆ. ಯಲ್ಲಾಪುರದ ಹೃದಯಭಾಗದಲ್ಲಿದ್ದ ಬ್ಯಾಂಕ್ ನಲ್ಲಿ ಅನಾಮತ್ತಾಗಿ ನುಗ್ಗಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಖಾಕಿ ಪಡೆ ಯಶಸ್ವಿಯಾಗಿದೆ. ಅಂದಹಾಗೆ, ಯಲ್ಲಾಪುರದ ಸಂಭ್ರಮ ಕ್ರಾಸ್ ಹತ್ತಿರದ ಬಹುತೇಕ ಪಟ್ಟಣದ ಹೃದಯಭಾಗದಲ್ಲಿದ್ದ SBI ಬ್ಯಾಂಕ್ ದರೋಡೆ ಯತ್ನ ಕೇಸ್, ಇಡೀ ಯಲ್ಲಾಪುರದ ಮಂದಿಗೆ ಒಂದರ್ಥದಲ್ಲಿ ಅಚ್ಚರಿಗೆ ಕಾರಣವಾಗಿತ್ತು. ಯಾಕಂದ್ರೆ, ಈ ಬ್ಯಾಂಕ್ ನಲ್ಲಿ ಸುರಕ್ಷತೆಗೆ ಬೇಕಾದ ಎಲ್ಲಾ ಕ್ರಮಗಳನ್ನೂ ಅಳವಡಿಸಲಾಗಿತ್ತು. ಸಿಸಿಟಿವಿ...
ಚಿಗಳ್ಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ, ಬಾಲಕಿ ಈಗ ಗರ್ಭಿಣಿ..! ಆರೋಪಿ ವಿರುದ್ಧ ಕೇಸ್ ದಾಖಲು
ಮುಂಡಗೋಡ: ಅಪ್ರಾಪ್ತ ಬಾಲಕಿಯೋರ್ವಳಿಗೆ ಪುಸಲಾಯಿಸಿ ನಿರಂತರ ಅತ್ಯಾಚಾರ ನಡೆಸಿ ಗರ್ಭಿಣಿಯನ್ನಾಗಿ ಮಾಡಿದ ಘಟನೆ ತಾಲೂಕಿನ ಚಿಗಳ್ಳಿಯಲ್ಲಿ ನಡೆದಿದೆ. ಈ ಕುರಿತು ಬಾಲಕಿಯ ತಾಯಿ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಮಂಜುನಾಥ ಫಕೀರಪ್ಪ ಹಂಚಿನಮನಿ ಎಂಬುವವನ ವಿರುದ್ಧ ದೂರು ದಾಖಲಿಸಿದ್ದಾರೆ. ಗಣೇಶ ಚತುರ್ಥಿಯ ಮರು ದಿನ..! ಅಂದಹಾಗೆ, ಕಳೆದ ವರ್ಷ ಗಣೇಶ ಚತುರ್ಥಿಯ ಮರುದಿನ ಮದ್ಯಾಹ್ನದ ಹೊತ್ತಲ್ಲಿ ಆರೋಪಿ ಮಂಜುನಾಥ, ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ ಏನೂ ಅರಿಯದ ಬಾಲಕಿಯನ್ನು ಬಳಸಿಕೊಂಡಿದ್ದಾನೆ ಅಂತಾ ದೂರಿನಲ್ಲಿ ಆರೋಪಿಸಲಾಗಿದೆ. ಆನಂತರದಲ್ಲಿ ತೋಟದ...
ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!
ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆ. ಲಕ್ಷ್ಮಣ ಸವದಿ, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ಘೋಷಣೆ ಮಾಡಿದೆ. ಲಿಂಗಾಯತ ಕೋಟಾದಡಿ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ., ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಹಾಗೂ ನಾಯಕ್ ಕೋಟಾದಡಿ ಹೇಮಲತಾ ನಾಯಕ್ ಗೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ.
ಇಂದು ಮತ್ತೆ ಭಾರೀ ಮಳೆಯಾಗುವ ಸಂಭವ, ಎಲ್ಲೇಲ್ಲಿ ಮಳೆಯಾಗತ್ತೆ ಗೊತ್ತಾ..?
ಬೆಂಗಳೂರು: ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಇದು ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದ್ರಂತೆ ದಾವಣಗೇರೆಯಲ್ಲಿ ಹೆಚ್ಚು ಮಳೆ ಬೀಳುವ ಎಚ್ಚರಿಕೆ ನೀಡಲಾಗಿದೆ. ಕೊಡಗು,ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮುನ್ಸೂಚನೆ ನೀಡಲಾಗಿದೆ.









